Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸೋಲುಂಡು ಪಕ್ಷಕ್ಕೆ ಶಾಕ್ ಕೊಟ್ಟ ಬೊಮ್ಮಾಯಿ ಸಂಪುಟದ ಸಚಿವರು

Public TV
Last updated: May 13, 2023 3:21 pm
Public TV
Share
3 Min Read
bommai ministry
SHARE

ಬೆಂಗಳೂರು : ಸಾಮಾನ್ಯವಾಗಿ ಸಂಪುಟದ ಸಚಿವರನ್ನು ಗೆಲುವಿನ ಕುದುರೆಗೆ ಹೋಲಿಸುತ್ತಾರೆ. ಸೋಲರಿಯದ ಹಾಗೂ ಮತ್ತೆ ಗೆಲ್ಲುವಂತಹ ಅಭ್ಯರ್ಥಿಗಳೆಂದು ಪರಿಗಣಿಸಿ ಸಿಎಂ ಬೊಮ್ಮಾಯಿ (Basavaraja Bommai) ಸಂಪುಟದ ಅನೇಕ ಸಚಿವರಿಗೆ (Minister) ಈ ಬಾರಿ ಬಿಜೆಪಿ ಟಿಕೇಟ್ ನೀಡಲಾಗಿತ್ತು. ಆದರೆ, ಮತದಾರರ ವಿಶ್ವಾಸ ಗೆಲ್ಲುವಲ್ಲಿ ಅನೇಕ ಸಚಿವರು ವಿಫಲರಾಗಿದ್ದಾರೆ.

Govinda Karajola

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಂಡು ಬಿಜೆಪಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಿದ್ದಾಜಿದ್ದಿ ಕಣವಾಗಿದ್ದ ಮುಧೋಳ ಕ್ಷೇತ್ರದಲ್ಲಿ ಮಾಜಿ ಡಿಸಿಎಂ, ಸಚಿವ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ. ತಿಮ್ಮಾಪುರ 70,478 ಮತಗಳನ್ನು ಪಡೆಯುವುದರ ಮೂಲಕ ಕಾರಜೋಳ ಅವರನ್ನು ಸೋಲಿಸಿದ್ದಾರೆ. ಕಾರಜೋಳ ಈ ಬಾರಿ 54,082 ಮತಗಳನ್ನು ಪಡೆದಿದ್ದು, 16396 ಅಂತರದಲ್ಲಿ ಕಾರಜೋಳ ಸೋತಿದ್ದಾರೆ.

CHIKKABALLAPUR SUDHAKAR

ಚಿಕ್ಕಬಳ್ಳಾಪೂರ ಕ್ಷೇತ್ರವು ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟಿತ್ತು.  ಆರೋಗ್ಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ್ದ ಪ್ರದೀಪ್ ಈಶ್ವರ್ ಸ್ಪರ್ಧಿಸಿದ್ದರು. ಅಚ್ಚರಿ ಎನ್ನುವಂತೆ ಪ್ರದೀಪ್ ಗೆದ್ದು, ಸಚಿವರನ್ನೇ ಸೋಲಿಸಿದ್ದಾರೆ. ಪ್ರದೀಪ್ ಅವರು 85755 ಮತಗಳನ್ನು ಪಡೆದಿದ್ದರೆ, ಕೆ.ಸುಧಾಕರ್ 74068 ಮತಗಳನ್ನು ಪಡೆದು ಸೋಲನ್ನೊಪ್ಪಿಕೊಂಡಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 135, ಬಿಜೆಪಿ 65, ಜೆಡಿಎಸ್‌ 20 ಮುನ್ನಡೆ LIVE Updates

Halappa Achar

ಸಚಿವ ಹಾಲ್ಲಪ್ಪ ಆಚಾರ್ಯ ಯಲಬುರ್ಗ ಕ್ಷೇತ್ರದಿಂದ ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಪ್ರಬಲ ಸ್ಪರ್ಧಿಯಾಗಿದ್ದ ಬಸವರಾಜ ರಾಯರೆಡ್ಡಿಯನ್ನು ಸೋಲಿಸುವ ಪಣತೊಟ್ಟಿದ್ದರು. ಆದರೆ, ಈ ಬಾರಿ ಮತದಾರ ರಾಯರೆಡ್ಡಿಗೆ ಮಣೆ ಹಾಕಿದ್ದಾನೆ. ಬಸವರಾಜ ರಾಯರೆಡ್ಡಿ 92508 ಮತಗಳನ್ನು ಪಡೆದಿದ್ದರೆ, ಹಾಲಪ್ಪ 75461 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

kc narayanagowda11

ಕೆ.ಆರ್ ಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ ನಾರಾಯಣಗೌಡ ಕೂಡ ಅಚ್ಚರಿ ಎನ್ನುವಂತೆ ಸೋಲು ಕಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್. ದೇವರಾಜ್, ಜೆಡಿಎಸ್ ಪಕ್ಷದ ಎಚ್.ಟಿ. ಮಂಜು ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜು 79844 ಮತ ಪಡೆದು ಗೆಲುವಿನ ಪತಾಕಿ ಹಾರಿಸಿದರೆ, 57939 ಮತಗಳನ್ನು ಪಡೆಯುವುದರ ಮೂಲಕ ದೇವರಾಜ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. 37793 ಮತಗಳನ್ನು ಕೊಡುವ ಮೂಲಕ ನಾರಾಯಣಗೌಡ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ ಮತದಾರ.

Sriramulu

ಬಿಜೆಪಿ ಪಕ್ಷದ ಪ್ರಭಾವಿ ಸಚಿವರಾಗಿದ್ದ ಬಳ್ಳಾರಿ ಗ್ರಾಮಾಂತರ ಅಭ್ಯರ್ಥಿ ಬಿ.ಶ್ರೀರಾಮುಲು ಕೂಡ ಸೋಲುವ ಮೂಲಕ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಗೆಲ್ಲುವ ಕುದುರೆ ಎಂದೇ ಬಿಂಬಿತರಾಗಿದ್ದ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ನಾಗೇಂದ್ರ 103030 ಮತಗಳನ್ನು ಪಡೆಯುವ ಮೂಲಕ ಸೋಲಿನ ರುಚಿ ಉಣಿಸಿದ್ದಾರೆ. ಶ್ರೀರಾಮುಲು 74031 ಮತಗಳನ್ನು ಪಡೆಯುವ ಮೂಲಕ ಸೋತಿದ್ದಾರೆ.

B.C.Patil

ಅಲ್ಲದೇ ಹಿರೇಕೆರೂರು ಕ್ಷೇತ್ರದಲ್ಲಿ ಬಿ.ಸಿ. ಪಾಟೀಲ್, ಹೊಸಕೋಟೆ ಕ್ಷೇತ್ರದ ಎಂಟಿಬಿ ನಾಗರಾಜ, ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ, ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಜೆ.ಸಿ ಮಾಧುಸ್ವಾಮಿ, ಬೀಳಗಿ ಕ್ಷೇತ್ರದಿಂದ ಮುರುಗೇಶ್ ನಿರಾಣಿ, ಕನಕಪುರ ಕ್ಷೇತ್ರದಿಂದ ಆರ್.ಅಶೋಕ್ ಸೋತಿದ್ದಾರೆ. ಆರ್. ಅಶೋಕ್ ಕನಕಪುರದಿಂದ ಸೋತರೆ, ಪದ್ಮನಾಭನಗರ ಮತಕ್ಷೇತ್ರದಿಂದ ಗೆದ್ದಿದ್ದಾರೆ.

MADHUSWAMY

ಬೊಮ್ಮಾಯಿ ಸಂಪುಟದ ಸಚಿವರು

ಗೋವಿಂದ ಕಾರಜೋಳ – ಜಲಸಂಪನ್ಮೂಲ ಖಾತೆ

ಬಿ. ಶ್ರೀರಾಮುಲು – ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ

ವಿ. ಸೋಮಣ್ಣ – ವಸತಿ, ಮೂಲಸೌಕರ್ಯ ಇಲಾಖೆ

ಜೆಸಿ ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ

ಮುರುಗೇಶ್ ನಿರಾಣಿ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಡಾ. ಕೆ. ಸುಧಾರಕರ್ – ರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ

ಎಂಟಿಬಿ ನಾಗರಾಜು – ಪೌರಾಡಳಿತ, ಸಣ್ಣ ಪ್ರಮಾಣದ ಕೈಗಾರಿಕೆಗಳು,

ನಾರಾಯಣ ಗೌಡ – ಯುವಜನ ಮತ್ತು ಕ್ರೀಡೆ, ರೇಷ್ಮೆ

ಬಿಸಿ ಪಾಟೀಲ್- ಕೃಷಿ

ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ

ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

TAGGED:assembly election 2023Basavaraja BommaiDefeatedministerಬಸವರಾಜ ಬೊಮ್ಮಾಯಿವಿಧಾನಸಭೆ ಚುನಾವಣೆ 2023ಸಚಿವರುಸೋಲು
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Chamundi Devi 1
Districts

ಆಷಾಢದ 4ನೇ ಶುಕ್ರವಾರ – ಚಾಮುಂಡಿ ತಾಯಿಗೆ ಸಿಂಹವಾಹಿನಿ ಅಲಂಕಾರ

Public TV
By Public TV
24 minutes ago
chinnaswamy stampede Bengaluru Police involved with RCB What is in the Michael DCunha report
Bengaluru City

ಆರ್‌ಸಿಬಿ ಜೊತೆ ಬೆಂಗಳೂರು ಪೊಲೀಸರು ಶಾಮೀಲು: ಮೈಕೆಲ್ ಡಿ ಕುನ್ಹಾ ವರದಿಯಲ್ಲಿ ಏನಿದೆ?

Public TV
By Public TV
26 minutes ago
facebook meta
Bengaluru City

ಕನ್ನಡ ಅನುವಾದದಲ್ಲಿ ತಪ್ಪು – ಸಿಎಂ ಬಳಿ ಕ್ಷಮೆ ಕೇಳಿದ ಫೇಸ್‌ಬುಕ್‌

Public TV
By Public TV
52 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

Public TV
By Public TV
1 hour ago
Prabhu Chauhan
Bengaluru City

ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು

Public TV
By Public TV
2 hours ago
Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?