Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗನ ಸಮಸ್ಯೆ ಪರಿಹಾರಕ್ಕಾಗಿ ತಾಯಿಯನ್ನು 7 ಬಾರಿ ಸಂಭೋಗಿಸಿ 21 ಲಕ್ಷ ದೋಚಿದ್ದ ಕಾಮಿ ಜ್ಯೋತಿಷಿ ಅರೆಸ್ಟ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಗನ ಸಮಸ್ಯೆ ಪರಿಹಾರಕ್ಕಾಗಿ ತಾಯಿಯನ್ನು 7 ಬಾರಿ ಸಂಭೋಗಿಸಿ 21 ಲಕ್ಷ ದೋಚಿದ್ದ ಕಾಮಿ ಜ್ಯೋತಿಷಿ ಅರೆಸ್ಟ್!

Bengaluru City

ಮಗನ ಸಮಸ್ಯೆ ಪರಿಹಾರಕ್ಕಾಗಿ ತಾಯಿಯನ್ನು 7 ಬಾರಿ ಸಂಭೋಗಿಸಿ 21 ಲಕ್ಷ ದೋಚಿದ್ದ ಕಾಮಿ ಜ್ಯೋತಿಷಿ ಅರೆಸ್ಟ್!

Public TV
Last updated: May 23, 2017 12:36 pm
Public TV
Share
3 Min Read
vijanagara rape 1
SHARE

ಬೆಂಗಳೂರು: ಮಗನಿಗಿರುವ ಮೂರ್ಛೆ ರೋಗ ಸರಿಪಡಿಸುವುದಾಗಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸೆಗಿದ್ದ ಕಾಮಿ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಸನ್ನ ಕುಮಾರ್ ಅಲಿಯಾಸ್ ಕಾರ್ತಿಕ್ (31) ಬಂಧಿತ ನಕಲಿ ಜ್ಯೋತಿಷಿ. ಮೊಬೈಲ್ ಕರೆ ವಿವರ ಮತ್ತು ಸಿಸಿಟಿವಿ ಆಧಾರಿಸಿ ಊದುಬತ್ತಿ ವಿತರಕನಾಗಿರುವ ಕಮಲಾನಗರದ ನಿವಾಸಿ ಪ್ರಸನ್ನ ಕುಮಾರ್ ನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

vijanagara rape 4

ಪರಿಚಯವಾಗಿದ್ದು ಹೇಗೆ?: ಮಾರ್ಚ್ ಕೊನೆ ವಾರದಲ್ಲಿ ಮಹಿಳೆಯ ಮನೆ ಬಳಿ ಬಂದಿದ್ದ ಪ್ರಸನ್ನ ಕುಮಾರ್, ಅಂಗವಿಕಲರ ಸಂಸ್ಥೆಗೆ ದೇಣಿಗೆ ಸಂಗ್ರಹ ಮಾಡುತ್ತಿದ್ದೇನೆ. ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದ. ಮಹಿಳೆ ಪ್ರಸನ್ನಕುಮಾರನಿಗೆ 200 ರೂ. ದೇಣಿಗೆ ನೀಡಿ ರಶೀದಿಯಲ್ಲಿ ಹೆಸರು ಮತ್ತು ಮೊಬೈಲ್ ನಂಬರ್ ಬರೆದಿದ್ದರು. ಈ ವೇಳೆ ಉಚಿತವಾಗಿ ಹಣ ಪಡೆಯಬಾರದು ಎಂದು ಹೇಳಿ ಮಹಿಳೆಗೆ ಊದುಬತ್ತಿ ನೀಡಿ ಸಭ್ಯನಂತೆ ನಟಿಸಿದ್ದ.

ಈ ವೇಳೆ ಆತ ನಾನು ಜ್ಯೋತಿಷಿ ಮತ್ತು ನಾಟಿ ವೈದ್ಯನಾಗಿದ್ದೇನೆ. ನಿಮ್ಮ ಮಗ ಮೂರ್ಛೆ ರೋಗದಿಂದ ಬಳಲುತ್ತಿದ್ದಾನೆ ಎಂದಾಗ ಮಹಿಳೆ ಆಶ್ಚರ್ಯಗೊಂಡಿದ್ದರು. ಏಕೆಂದ್ರೆ ಮಹಿಳೆಯ ಮಗ ಕೆಲವು ದಿನಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದ. ಆಸ್ಪತ್ರೆಗೆ ಮಗನನ್ನು ಕರೆದುಕೊಂಡು ಹೋಗಿದ್ದರೂ ಸಮಸ್ಯೆ ಪರಿಹಾರವಾಗಿರಲಿಲ್ಲ. ಈ ಭವಿಷ್ಯದ ಮಾತಿನಿಂದಾಗಿ ಮಹಿಳೆ ಪ್ರಸನ್ನ ಕುಮಾರ್ ನನ್ನು ನಂಬಿದ್ದರು.

vijanagara rape 1

ನಂತರ ಸ್ವಲ್ಪ ಸಮಯದ ನಂತರ ಮಹಿಳೆಗೆ ಕಾಲ್ ಮಾಡಿದ ಪ್ರಸನ್ನ ಕುಮಾರ್ ನಾಟಿ ಔಷಧಿಯ ಮೂಲಕ ನಿನ್ನನ್ನು ಮಗನನ್ನು ರೋಗ ಸರಿ ಮಾಡಬಹುದು ಇಲ್ಲದಿದ್ರೆ ನಿನ್ನ ಮಗನಿಗೆ ಗಂಡಾಂತರ ಕಾದಿದೆ ಎಂದು ಮಹಿಳೆಯನ್ನು ನಂಬಿಸಿದ್ದ.

ದೇಹ ಪರೀಕ್ಷೆ ಮಾಡ್ಬೇಕೆಂದ ಕಾಮಿ: ಏಪ್ರಿಲ್ ತಿಂಗಳಲ್ಲಿ ಮನೆಗೆ ಬಂದ ಪ್ರಸನ್ನ ಕುಮಾರ, ನನ್ನ ಮೈ ಮೇಲೆ ದೇವಿ ಬಂದಿದ್ದಾಳೆ, ನಿನ್ನ ದೇಹ ಪರೀಕ್ಷೆ ಮಾಡ್ಬೇಕು. ಹೇಳಿದಂತೆ ಕೇಳು ಎಂದು ಗದರಿಸಿದ್ದ. ಈ ವೇಳೆ ಮಹಿಳೆಯ ಕೈಗೆ ಸಿಗರೇಟ್ ನೀಡಿ ಸೇದುವಂತೆ ಬಲವಂತ ಪಡಿಸಿದ್ದ. ಸಿಗರೇಟ್ ಸೇದಲು ಮಹಿಳೆ ಒಪ್ಪದೇ ಇದ್ದಾಗ, ನೀನು ಸಿಗರೇಟು ಸೇದಿದರೆ ಹೊಗೆಯಲ್ಲಿ ನನಗೆ ದೇವಿ ಕಾಣಿಸಿ ನಿನ್ನ ಮಗನ ಬಗ್ಗೆ ಹೇಳ್ತಾಳೆ ಎಂದು ಹೇಳಿ ಮಹಿಳೆಯನ್ನು ಪ್ರಸನ್ನ ಕುಮಾರ್ ನಂಬಿಸಿದ್ದ.

vijanagara rape 2

ಸಿಗರೇಟ್ ಸೇದಿ ಕೆಮ್ಮಿನಿಂದ ಕುಸಿದು ಬಿದ್ದ ನಂತರ ಮಹಿಳೆಯನ್ನು ಎದ್ದೇಳಿಸಿ ಬಟ್ಟೆ ಬಿಚ್ಚಿ ನಗುತ್ತಾ ನಿಂತುಕೊ ಎಂದಿದ್ದಾನೆ. ಮಹಿಳೆಯ ನಗ್ನ ಚಿತ್ರಗಳನ್ನು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾನೆ. ನಿನ್ನ ದೇಹಕ್ಕೆ ಯಾರೋ ಮಾಟ ಮಾಡಿಸಿದ್ದಾರೆ. ನಿನ್ನ ಗಂಡನಿಗೂ ದೊಡ್ಡ ಸಮಸ್ಯೆ ಇದೆ ಎಂದು ಹೇಳಿ ನನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಿದರೆ ಎಲ್ಲಾ ದೋಷಗಳು ಹೋಗುತ್ತವೆ ಎಂದು ಹೇಳಿದಾಗ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಪ್ರಸನ್ನ ಕುಮಾರ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸೆಗಿದ್ದಾನೆ.

ಮತ್ತೆ 7 ಬಾರಿ ಸಂಭೋಗ: ಎರಡು ದಿನಗಳ ಬಳಿಕ ಮತ್ತೆ ಬಂದ ಕಾಮಿ, ನಿನ್ನ ಫೋಟೋಗಳನ್ನು ಲ್ಯಾಪ್ ಟ್ಯಾಪ್‍ಗೆ ಹಾಕಿ ನೋಡಿದಾಗ ದೇಹದಲ್ಲಿ ಮತ್ತಷ್ಟು ದೋಷಗಳು ಕಾಣಿಸಿವೆ. ನನ್ನ ಜೊತೆ ಏಳು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ರೆ, ನಿನ್ನ ಕಷ್ಟಗಳೆಲ್ಲಾ ದುರವಾಗುತ್ತದೆ ಎಂದು ಹೇಳಿ ಆಕೆಯನ್ನು ಏಳು ಬಾರಿ ಸಂಭೋಗಿಸಿದ್ದಾನೆ. ಕೊನೆಗೆ ನಗ-ನಾಣ್ಯ ದಾನ ಮಾಡ್ಬೇಕು ಎಂದು ಮನೆಯಲ್ಲಿ ಎರಡು ನೆಕ್ಲೇಸ್, 6 ಬಳೆ, 2 ಚಿನ್ನದ ಸರ, ಮೂರು ಉಂಗುರ ತೆಗೆದುಕೊಂಡು ಪೂಜೆಯ ಕೊನೆಯ ಹಂತದಲ್ಲಿ 21 ಲಕ್ಷ ರೂ. ನೀಡಬೇಕೆಂದು ಹೇಳಿದ್ದಾನೆ.

vijanagara rape 3

ಪ್ರಸನ್ನ ಕುಮಾರ್ ಮಾತುಗಳನ್ನು ನಂಬಿದ ಮಹಿಳೆ ಗಂಡನಿಗೆ ಗೊತ್ತಾಗದಂತೆ ಚೆಕ್ ಮತ್ತು ನಗದು ರೂಪದಲ್ಲಿ 20.7 ಲಕ್ಷ ಹಣ ನೀಡಿದ್ದಾರೆ. ಹಣ ತೆಗೆದುಕೊಂಡ ಬಳಿಕ ಆರೋಪಿ ಪ್ರಸನ್ನ ಕುಮಾರ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ಕೊನೆಗೆ ದಿಕ್ಕು ತೋಚದ ಮಹಿಳೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಅತ್ಯಾಚಾರ (ಐಪಿಸಿ 376), ಉದ್ದೇಶ ಪೂರ್ವಕವಾಗಿ ಶಾಂತಿ ಕದಡುವುದು (504), ಜೀವ ಬೆದರಿಕೆ (506) ವಂಚನೆ (420), ಸುಲಿಗೆ (384), ಹಾಗೂ ಅಶ್ಲೀಲ ಪದಬಳಕೆ ಅಥವಾ ಸಂಜ್ಞೆ ಮೂಲಕ ಮಹಿಳೆಯ ಗೌರವಕ್ಕೆ ಧಕ್ಕೆ ತಂದ (509) ಆರೋಪಗಳಡಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 5 ದಿನ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

TAGGED:bengalurucheatingPublic TVrapeಅತ್ಯಾಚಾರಪಬ್ಲಿಕ್ ಟಿವಿಬೆಂಗಳೂರುಮೋಸ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
5 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
31 minutes ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
54 minutes ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
1 hour ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
2 hours ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?