Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Latest

ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Public TV
Last updated: August 16, 2018 8:07 pm
Public TV
Share
4 Min Read
naya gata hoon
SHARE

ಹಾರ್ ನಹೀಂ ಮಾನೂಂಗಾ, ರಾರ್ ನಯೀ ಥಾನುಂಗಾ ಅಂದವರು ವಾಜಪೇಯಿ. ಗೀತ್ ನಹೀ ಗಾತಾ ಹೂಂ ಅಂದವ್ರೂ ಅವರೇ, ಗೀತ್ ನಯಾ ಗಾತಾ ಹೂಂ ಅಂತಾ ಹೇಳಿದವರು ಅದೇ ಅಟಲ್‍ಜೀ. ಭಾಷಣಕ್ಕೆ ನಿಂತ್ರೆ ಸ್ಪಟಿಕದಂತೆ ಸಿಡಿಯುವ ಅವರ ಸಾಲುಗಳನ್ನ ಹೇಗೆ ತಾನೆ ಮರೆಯೋಕೆ ಸಾಧ್ಯ..? ರಾಜಕೀಯದಲ್ಲಿ ಅಟಲ್‍ಜೀ ಸರ್ವೋತ್ತಮ ನಾಯಕನಾಗಿ ಎಲ್ಲರಿಂದ ಮೆಚ್ಚುಗೆ ಗಳಿಸಲು ಅವರೊಳಗಿದ್ದ ಒಬ್ಬ ಸಂವೇದನಾಶೀಲ ಕವಿ ಕೂಡಾ ಕಾರಣ. ಅವರು ನಮ್ಮಿಂದ ದೂರವಾದರೂ ಅವರ ಕವಿತೆಗಳು, ಪ್ರತಿಭಟನೆಯ ಸಾಲುಗಳು ಸದಾ ಅಟಲ್‍ಜೀ ಅವರನ್ನ ನಮ್ಮ ಹತ್ತಿರದಲ್ಲೇ ಇರಿಸುತ್ತವೆ. ಕವಿಯಾಗಿ ವಾಜಪೇಯಿ ನಮ್ಮೊಂದಿಗೆ ಹೇಗಿದ್ರು ಅನ್ನೋದನ್ನು ಹೇಳುತ್ತಾ ಅವರಿಗೆ ನಮ್ಮದೊಂದು ನುಡಿ ನಮನ ಇದು.

ಇತ್‍ನಾ ಕಾಫೀ ಹೈ, ಅಂತಿಮ್ ದಸ್ತಕ್ ಪರ್
ಖುದ್ ದರ್ವಾಜಾ ಖೋಲೇ…
ಅಪ್ನೇ ಹೀ ಮನ್ ಸೇ ಕುಛ್ ಬೋಲೇ…

(ಇಷ್ಟು ಮಾತ್ರವೇ ನನ್ನ ಇಚ್ಛೆ.. ಕೊನೆಯ ಕ್ಷಣಕ್ಕೆ ಬಾಗಿಲು ಬಡಿದ ದನಿ ಕೇಳಿದಾಗ, ನಾನೇ ಹೋಗಿ ಬಾಗಿಲು ತೆರೆಯುವೆ.. ನನ್ನ ಮನದೊಂದಿಗೇ ಒಂದಿಷ್ಟು ಮಾತನಾಡುವೆ.)

p030120001

ದೇಶದ ಪ್ರಧಾನಮಂತ್ರಿ ಹುದ್ದೆವರೆಗೆ ಏರಿದ್ರೂ, ಅಟಲ್ ಜೀ ಕೊನೆಗೂ ಕೇಳಿಕೊಂಡಿದ್ದು ಇಷ್ಟೇ. ಈ ಕವಿತೆಯನ್ನ ಕೇಳ್ತಿದ್ರೆ ಕವಿ ಮತ್ತು ಓದುಗನ ನಡುವಿನ ಅಂತರವೇ ಕರಗಿ ಹೋಗುತ್ತೆ. ವಾಜಪೇಯಿ ಅಂದ್ರೆನೇ ಹಾಗೆ, ಅವರೊಬ್ಬ ಗಾಢ ಮನಸ್ಸಿನ ಅತಿ ಸೂಕ್ಷ್ಮ ಸಂವೇದನಾಶೀಲ ಕವಿ. ಸ್ಪಟಿಕದಂತೆ ಪುಟಿಯುವ ಅವರ ಸಾಲುಗಳು ಯಾರನ್ನು ಪ್ರಭಾವಗೊಳಿಸಿಲ್ಲ ಹೇಳಿ. ಈ ವ್ಯವಸ್ಥೆ, ರಾಜಕೀಯವನ್ನ ನೋಡಿ ಹೀಗೆ ಹಾಡಿದ್ರು ಅಟಲ್ ಜೀ. ಹಾಗಂತ ಅಟಲ್‍ಜೀ ಅತ್ಯಂತ ಪ್ರತಿಭಟನಾತ್ಮಕ, ನಮ್ಮನ್ನ ಡಿಪ್ರೆಷನ್‍ಗೆ ಒಯ್ಯುವ ಕವಿ ಅಂದುಕೊಳ್ಳಬೇಡಿ. ಅವರು ಎಷ್ಟೊಂದು ಆಶಾವಾದಿ ಆಗಿದ್ರು ಅಂದ್ರೆ ನಮ್ಮನ್ನು ಹತಾಶೆಯಿಂದ ಭರವಸೆಯಡೆಗೆ ಕರೆದೊಯ್ತಿದ್ರು.

h250520033

ಹೊಸ ಗೀತೆ ಹಾಡುತ್ತೇನೆ ಅಂತಾನೇ ಅದನ್ನ ಮಾಡಿ ತೋರಿಸಿದವರು ಅಟಲ್‍ಜೀ. ಬಹುಷಃ ಬರೆದಂತೆ ಬದುಕಿದ ಅತಿ ವಿರಳ ಕವಿಗಳ ಸಾಲಿನಲ್ಲಿ ವಾಜಪೇಯಿ ಕೂಡಾ ಒಬ್ಬರು.. ತಮ್ಮ ಕವಿತೆಗಳಲ್ಲೇ ರಾಷ್ಟ್ರಪ್ರೇಮವನ್ನ ಮೆರೆಯುತ್ತಿದ್ರು. ಕೊನೆವರೆಗೂ ಕಟ್ಟಾ ಹಿಂದೂ, ರಾಷ್ಟ್ರಪ್ರೇಮಿ ಆಗಿಯೇ ಇದ್ರು. ಗಗನ್ ಮೇ ಲೆಹರ್‍ತಾ ಹೈ ಭಗವಾನ್ ಹಮಾರಾ ಅಂತ ನಮ್ಮ ಸಂಸ್ಕೃತಿಯನ್ನ ಹೆಮ್ಮೆಯಿಂದ ಹೇಳಿಕೊಂಡವರು ಅಟಲ್‍ಜೀ. ಅಷ್ಟೇ ನಮ್ಮ ಜನರ ಸ್ವಾರ್ಥವನ್ನ ಕಟುವಾಗಿ ಟೀಕಿಸಿದ್ರು.

ಭಾರತ್ ಜಮೀನ್ ಕಾ ತುಕ್ಡಾ ನಹೀಂ,
ಜೀತಾ ಜಾಗ್ ತಾ ರಾಷ್ಟ್ರ್ ಪುರುಷ್ ಹೇ
ಯೇ ವಂದನ್ ಕೀ ಭೂಮಿ ಹೇ
ಅಭಿನಂದನ್ ಕಿ ಭೂಮಿ ಹೇ
ಯೇ ತರ್ಪಣ್ ಕೀ ಭೂಮಿ ಹೇ
ಯೇ ಅರ್ಪಣ್ ಕೀ ಭೂಮಿ
ಇಸ್ ಕಾ ಕಂಕರ್ ಕಂಕರ್ ಶಂಕರ್ ಹೇ
ಇಸ್ ಕಾ ಬಿಂದು ಬಿಂದು ಗಂಗಾ ಜಲ್ ಹೇ
ಹಮ್ ಜೀಯೇಂಗೇತೋ ಇಸ್ ಕೇ ಲಿಯೇ,
ಹಮ್ ಮರೇಂಗೇ ತೋ ಇಸ್ ಕೇ ಲಿಯೇ..

(ಭಾರತ ಕೇವಲ ಒಂದು ಜಮೀನಿನ ತುಂಡಲ್ಲ, ಅದು ಗೆಲ್ಲುತ್ತಾ, ಎಚ್ಚರದಿಂದಿರುವ ಜಾಗೃತ ರಾಷ್ಟ್ರ ಪುರುಷ. ಅದು ವಂದಿಸುವ ಭೂಮಿ, ಅಭಿನಂದಿಸುವ ಭೂಮಿ. ಅದು ತರ್ಪಣದ ಭೂಮಿ, ಅರ್ಪಣೆಯ ಭೂಮಿ. ಇದರ ಕಣ ಕಣದಲ್ಲಿಯೂ ಶಂಕರನಿದ್ದಾನೆ.. ಇದರ ಹನಿ ಹನಿಯಲ್ಲೂ ಗಂಗಾಜಲವಿದೆ. ನಾವು ಬದುಕುವುದಾದರೆ ಭಾರತಕ್ಕಾಗಿ, ನಾವು ಸಾಯುವುದಾದರೆ ಭಾರತಕ್ಕಾಗಿ.)

ಪಾಂಚ್ ಹಜಾರ್ ಸಾಲ್ ಕೀ ಸಂಸ್ಕೃತಿ:
ಗರ್ವ ಕರೇಂ ಯಾ ರೋಯೇ?
ಸ್ವಾರ್ಥ್ ಕೀ ದೌಡ್ ಮೇ, ಕಹೀಂ ಆಜಾದಿ ಫಿರ್ ನಾ ಖೋಯೇಂ.

(ಐದು ಸಾವಿರ ವರ್ಷಗಳ ಸಂಸ್ಕೃತಿ. ಇದರ ಮೇಲೆ ಗರ್ವ ಮಾಡಲೋ, ಇಲ್ಲಾ ಕಣ್ಣೀರು ಹಾಕಲೋ.. ಸ್ವಾರ್ಥದ ಈ ಓಟದಲ್ಲಿ ಭಾರತ ಮತ್ತೊಮ್ಮೆ ತನ್ನ ಸ್ವಾತಂತ್ರ್ಯ ಕಳೆದುಕೊಳ್ಳಲಿಕ್ಕಿಲ್ಲವೇ.?)

ಹಲವು ರಾಜಕೀಯ ಏಳು ಬೀಳುಗಳನ್ನ ಕಂಡ ವಾಜಪೇಯಿ, ಪಾಕಿಸ್ತಾನ ಭಾರತವನ್ನು ಕೆಣಕಿದಾಗ ತಮ್ಮ ಪ್ರತಿಭಟನಾತ್ಮಕ ಸಾಲುಗಳ ಮೂಲಕವೇ ಬುದ್ಧಿ ಹೇಳಿದವರು.. ಏಕ್ ನಹೀ ದೋ ನಹೀ ಕರೋ ಬೀಸೋ ಸಮ್‍ಜೋತೆ.. ಪರ್ ಸ್ವತಂತ್ರ ಭಾರತ್ ಕಾ ಮಸ್ತಕ್ ಕಭೀ ನಹೀ ಚುಕೆಗಾ ಅಂತ ಅಮೆರಿಕಾಕ್ಕೆ ಎಚ್ಚರಿಕೆ ನೀಡಿದ್ರು. ಆಜಾದಿ ಅನ್ಮೊಲ್ ನಹೀ ಇಸ್ ಕಾ ಮೋಲ್ ಲಗಾವ್ ಅಂತ ಪಾಕಿಸ್ತಾನಕ್ಕೆ ಪಾಠ ಹೇಳಿದ್ರು.

atal bihari vajpayee2 2

ಈ ಎಲ್ಲ ಸಾಲುಗಳು ವಾಜಪೇಯಿ ಅವರನ್ನ ಮತ್ತೆ ಮತ್ತೆ ನೆನಪಿಸುತ್ತವೆ. ವಾದ ಪ್ರತಿವಾದಕ್ಕೆ ಅವರ ಅರ್ಥಪೂರ್ಣ ಕವಿತೆಗಳು ಎಂಥವರನ್ನು ಎದ್ದು ನಿಲ್ಲುವಂತೆ ಮಾಡುತ್ತೆ.. ಹಾಗೆ ಅವರೊಬ್ಬ ಸಂವೇದನಾಶೀಲ ಕವಿ ಆಗಿದ್ರು.. ಅವರ ಊಂಛಾಯೀ ಅನ್ನೋ ಕವಿತೆಯಲ್ಲಿ ಒಂದು ಕಡೆ ಅವರ ಸರಳತೆಯನ್ನ ಪ್ರದರ್ಶಿದ್ದು ಹೀಗೆ..

ಮೇರೆ ಪ್ರಭು, ಮುಝೆ ಇತ್ ನೀ ಊಂಛಾಯೀ ಕಭಿ ಮತ್ ದೇನಾ,
ಗೈರೋಂ ಕೊ ಗಲೇ ಲಾ ಲಗಾ ಸಕೊಂ,
ಇತ್ ನೀ ರುಖಾಯೇ ಕಭಿ ಮತ್ ದೇನಾ.

(ಓ ಪ್ರಭು, ನನ್ನನ್ನ ಇಷ್ಟೊಂದು ಎತ್ತರದವನಾಗಿ ಎಂದೂ ಮಾಡಬೇಡ, ನನ್ನ ಜನರನ್ನ ಅಪ್ಪಿಕೊಳ್ಳಲು ಆಗದಷ್ಟು ಒಣ ಮನಸ್ಸಿನವನಾಗಿ, ಎಂದೂ ಮಾಡಬೇಡ)

dogg

ಹಲವು ಬಾರಿ ವಾಜಪೇಯಿ ಕವಿಯಾಗಿ ಹಲವು ಸಾಲುಗಳನ್ನ ಹೇಳಿದ್ದಾರೆ, ಬರೆದಿದ್ದಾರೆ. ಬಿಜೆಪಿ ಒಡೆದು ಹೋದಾಗ ಕದಮ್ ಮಿಲಾಕರ್ ಚಲ್‍ನಾ ಹೋಗಾ ಅಂತ ಹಾಡಿದವರು ವಾಜಪೇಯಿ. ಸಿಕ್ಕ ಸಮಯದಲ್ಲಿ ಮಾನವೀಯತೆ, ಮೌಲ್ಯಗಳು ಸಂವೇದನಾಶೀಲತೆಯನ್ನ ಮೆರೆದವರು ಎಲ್ಲರ ಪ್ರೀತಿಯ ಅಟಲ್‍ಜೀ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari Vajpayeeformer Prime Ministernaya gata hoonpoetPublic TVSchool Daysಅಜಾತ ಶತ್ರುಅಟಲ್ ಕವಿತೆಅಟಲ್ ಬಾಲ್ಯಅಟಲ್ ಬಿಹಾರಿ ವಾಜಪೇಯಿಅಟಲ್ ಶಾಲಾ ದಿನಗೀತ್ ನಯಾ ಗಾತಾ ಹೂಂಪಬ್ಲಿಕ್ ಟಿವಿಮಾಜಿ ಪ್ರಧಾನಿವಾಜಪೇಯಿ ಕವಿವಾಜಪೇಯಿ ಕವಿತೆವಾಜಪೇಯಿ ಬಾಲ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
6 seconds ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
1 minute ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
25 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
44 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
1 hour ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?