ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಮಂಗಳವಾರ ಬಿಜೆಪಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
ವಿಜಯಘಾಟ್ನಲ್ಲಿ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ
ಅಜಾತಶತ್ರುವಾಗಿದ್ದ ವಾಜಪೇಯಿ 2018ರ ಆಗಸ್ಟ್ 16ರಂದು ಅಸ್ತಂಗತರಾಗಿದ್ದರು.