Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್

Crime

ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್

Public TV
Last updated: November 4, 2019 9:07 pm
Public TV
Share
2 Min Read
RMR Arrest App
SHARE

– ಬಂಧಿತರಿಂದ 2 ಕಾರು, 1.66 ಲಕ್ಷ ರೂ. ನಗದು ವಶಕ್ಕೆ

ರಾಮನಗರ: ನಕಲಿ ಎಟಿಎಂ ಬಳಸಿ ಹಣ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ ಮೂವರು ವಿದೇಶಿಯರು ಸೇರಿ ಐವರು ಖತರ್ನಾಕ್ ಕಳ್ಳರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.

ನೈಜಿರಿಯಾದ ಎರೆಹ್ಮೆನ್ ಸ್ಮಾರ್ಟ್ ಗೋಡ್ಸನ್ (33), ಉಡೋ ಕ್ರಿಸ್ಟಿಯಾನ್ (26), ತಾಂಜಾನಿಯಾದ ಮಥಿಯಾಸ್ ಎ ಶ್ವಾವಾ (32), ಮಹಾರಾಷ್ಟ್ರದ ಪುಣೆಯ ಪ್ರಶಾಂತ್ ಸುರೇಶ್ ಸವಂತ್ (30) ಹಾಗೂ ಅವಿನಾಶ್ ವಸಂತ್ ರನ್ಸೂರೆ (33) ಬಂಧಿತ ಆರೋಪಿಗಳು. ಬಂಧಿತರಿಂದ 1,66,930 ರೂ. ನಗದು ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RMR A

ಪ್ರಕರಣವೊಂದರಲ್ಲಿ ಪುಣೆ ಜೈಲು ಸೇರಿದ್ದ ಎರೆಹ್ಮೆನ್ ಸ್ಮಾರ್ಟ್ ಗೋಡ್ಸನ್ ಜೈಲಿನಲ್ಲಿದ್ದ ಪ್ರಶಾಂತ್‌ಗೆ ಪರಿಚಯವಾಗಿದ್ದರು. ಈ ವೇಳೆ ಗೋಡ್ಸನ್ ಕಳ್ಳತನ ಹೇಗೆ ಮಾಡಬೇಕು ಎಂದು ಪ್ರಶಾಂತ್‌ಗೆ ಕಲಿಸಿಕೊಟ್ಟಿದ್ದ. ಜೈಲಿನಿಂದ ಬಿಡುಗಡೆಯಾದ ಮೇಲೆ ಪ್ರಶಾಂತ್ ತನ್ನ ಗೆಳೆಯ ಅವಿನಾಶ್‌ನನ್ನು ಕರೆದುಕೊಂಡು ಬಂದು ಗೋಡ್ಸನ್ ಟೀಂ ಸೇರಿದ್ದ. ಇತ್ತ ಬೆಂಗಳೂರಿನ ಕಲ್ಯಾಣನಗರದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಉಡೋ ಕ್ರಿಸ್ಟಿಯಾನ್ ಹಾಗೂ ತಾಂಜಾನಿಯಾದ ಕೂಡ ಗೋಡ್ಸನ್ ಗ್ಯಾಂಗ್ ಸೇರಿದ್ದರು.

ಗೋಡ್ಸನ್ ಅಂಡ್ ಟೀಂ ಎಟಿಎಂ ಸೆಂಟರ್ ಗಳಲ್ಲಿ ಸ್ಕಿಮ್ಮಿಂಗ್ ಮಿಷನ್ ಹಾಗೂ ಕ್ಯಾಮೆರಾ ಅಳವಡಿಸಿ ಡಾಟಾ ಕದ್ದು ನಕಲಿ ಎಟಿಎಂ ತಯಾರಿಸುತ್ತಿದ್ದರು. ಬಳಿಕ ವಿವಿಧ ಎಟಿಎಂ ಸೆಂಟರ್ ಗಳಲ್ಲಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದರು. ಆರೋಪಿಗಳು ರಾಮನಗರ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಇಂತಹ ಕೃತ್ಯ ಎಸಗಿದ್ದಾರೆ. ಇದೇ ರೀತಿ ರಾಮನಗರದಲ್ಲಿ ಗ್ರಾಹಕರೊಬ್ಬರ ಎಟಿಎಂ ನಕಲಿ ಮಾಡಿ, ಹಣ ಡ್ರಾ ಮಾಡಿಕೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ರಾಮನಗರ ಪೊಲೀಸರು ತನಿಖೆ ಆರಂಭಿಸಿದ್ದರು.

RMR Arrest C

ಆರೋಪಿಗಳು ರಾಮನಗರದ ಎಟಿಎಂ ಸೆಂಟರ್ ನಲ್ಲಿ ಸ್ಕಿಮ್ಮಿಂಗ್ ಮಿಷನ್ ಹಾಗೂ ಕ್ಯಾಮೆರಾ ಅಳವಡಿಸುತ್ತಿದ್ದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಪಡೆದ ಪೊಲೀಸರು ಆರೋಪಿಗಳಿಗೆ ಬಲೆ ಬೀಡಿದ್ದರು. ಪ್ರಕರಣದ ಆರೋಪಿ ಗೋಡ್ಸನ್ ಅಕ್ಟೋಬರ್ 31ರಂದು ರಾಮನಗರದ ಐಜೂರ್ ವೃತ್ತದ ಬಳಿ ಕಾಣಿಸಿಕೊಂಡಿದ್ದ. ತಕ್ಷಣವೇ ಆತನ ಬಂಧನಕ್ಕಾಗಿ ಪೊಲೀಸರು ಮುಂದಾಗಿದ್ದರು. ಆದರೆ ಗೋಡ್ಸನ್ ಕಾರಿನಿಂದ ಕೆಳಗೆ ಇಳಿಯದೇ ತಪ್ಪಿಸಿಕೊಳ್ಳಲು ಮುಂದಾಗಿದ್ದ. ಈ ವೇಳೆ ಪೊಲೀಸರು ಕಾರನ್ನು ಬೆನ್ನುಹತ್ತಿ ಬೆಂಗಳೂರು-ಮೈಸೂರು ರಸ್ತೆಯ ಕನಕಪುರ ಸರ್ಕಲ್‌ನಲ್ಲಿ ಸುತ್ತುವರಿದು ನಿಂತಿದ್ದರು. ಪರಿಣಾಮ ಜೀವದ ಭಯದಿಂದ ಗೋಡ್ಸನ್ ಪೊಲೀಸರಿಗೆ ಶರಣಾಗಿದ್ದ.

RMR Arrest B

ಗೋಡ್ಸನ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಉಳಿದ ಆರೋಪಿಗಳ ಬಗ್ಗೆ ಮಾಹಿತಿ ಬಾಯಿಬಿಟ್ಟಿದ್ದ. ಅವರಿಗೂ ಬಲೆ ಬೀಸಿದ ಪೊಲೀಸರು ಎಲ್ಲರನ್ನೂ ಬಂಧಿಸಿದ್ದಾರೆ. ಆರೋಪಿಗಳಿಂದ 2 ಕಾರು, 4 ಮೊಬೈಲ್, 2 ಲ್ಯಾಪ್‌ಟಾಪ್, 11 ಚಾಕು, 2 ಸ್ಕಿಮ್ಮಿಂಗ್ ಮಷಿನ್, 44 ಎಟಿಎಂ ಕಾರ್ಡ್, 8 ಖಾಲಿ ಎಟಿಎಂ ಕಾರ್ಡ್ ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳ್ಳತನ ಮಾಡಿದ ಹಣದಿಂದ ಬೆಂಗಳೂರಿನಲ್ಲಿ ಎರಡು ಫ್ಲಾಟ್ ಖರೀದಿಸಿ, ಐಶಾರಾಮಿ ಜೀವನ ನಡೆಸುತ್ತಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿಕೊAಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ರಾಮನಗರ ಸೈಬರ್ ಠಾಣೆಯಲ್ಲಿ 13 ಪ್ರಕರಣಗಳು, ಕಗ್ಗಲೀಪುರ ಠಾಣೆಯಲ್ಲಿ 6 ಪ್ರಕರಣ ಹಾಗೂ ಬೆಂಗಳೂರು ನಗರ ಸೈಬರ್ ಕ್ರೈಮ್  ಠಾಣೆಯಲ್ಲಿ 11 ಮತ್ತು ಮೈಸೂರು ನಗರ ಠಾಣೆಯ 5 ಪ್ರಕರಣ ದಾಖಲಾಗಿವೆ.

RMR Arrest A

TAGGED:atmpolicePublic TVramanagarathievesಎಟಿಎಂ ಕಾರ್ಡ್ಪಬ್ಲಿಕ್ ಟಿವಿಪೊಲೀಸರುರಾಮನಗರವಿದೇಶಿ ಕಳ್ಳರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

ಬೆಂಗಳೂರು ವಿಮಾನ ನಿಲ್ದಾಣ
Bengaluru City

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

Public TV
By Public TV
33 minutes ago
car catches fire in bagepalli chikkaballapura 70 year old man burnt alive
Chikkaballapur

ಬಾಗೇಪಲ್ಲಿ | ಹೊತ್ತಿ ಉರಿದ ಕಾರು – 70ರ ವೃದ್ಧ ಸಜೀವ ದಹನ

Public TV
By Public TV
58 minutes ago
Gautam Gambhir Suryakumar Yadav Jay Shah
Cricket

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Public TV
By Public TV
2 hours ago
Ishan Kishan
Cricket

ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

Public TV
By Public TV
2 hours ago
Ballari Student Crime
Bellary

ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

Public TV
By Public TV
2 hours ago
Mojtaba Khamenei 1
Latest

ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?