Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್

Crime

ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್

Public TV
Last updated: November 4, 2019 9:07 pm
Public TV
Share
2 Min Read
RMR Arrest App
SHARE

– ಬಂಧಿತರಿಂದ 2 ಕಾರು, 1.66 ಲಕ್ಷ ರೂ. ನಗದು ವಶಕ್ಕೆ

ರಾಮನಗರ: ನಕಲಿ ಎಟಿಎಂ ಬಳಸಿ ಹಣ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ ಮೂವರು ವಿದೇಶಿಯರು ಸೇರಿ ಐವರು ಖತರ್ನಾಕ್ ಕಳ್ಳರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.

ನೈಜಿರಿಯಾದ ಎರೆಹ್ಮೆನ್ ಸ್ಮಾರ್ಟ್ ಗೋಡ್ಸನ್ (33), ಉಡೋ ಕ್ರಿಸ್ಟಿಯಾನ್ (26), ತಾಂಜಾನಿಯಾದ ಮಥಿಯಾಸ್ ಎ ಶ್ವಾವಾ (32), ಮಹಾರಾಷ್ಟ್ರದ ಪುಣೆಯ ಪ್ರಶಾಂತ್ ಸುರೇಶ್ ಸವಂತ್ (30) ಹಾಗೂ ಅವಿನಾಶ್ ವಸಂತ್ ರನ್ಸೂರೆ (33) ಬಂಧಿತ ಆರೋಪಿಗಳು. ಬಂಧಿತರಿಂದ 1,66,930 ರೂ. ನಗದು ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RMR A

ಪ್ರಕರಣವೊಂದರಲ್ಲಿ ಪುಣೆ ಜೈಲು ಸೇರಿದ್ದ ಎರೆಹ್ಮೆನ್ ಸ್ಮಾರ್ಟ್ ಗೋಡ್ಸನ್ ಜೈಲಿನಲ್ಲಿದ್ದ ಪ್ರಶಾಂತ್‌ಗೆ ಪರಿಚಯವಾಗಿದ್ದರು. ಈ ವೇಳೆ ಗೋಡ್ಸನ್ ಕಳ್ಳತನ ಹೇಗೆ ಮಾಡಬೇಕು ಎಂದು ಪ್ರಶಾಂತ್‌ಗೆ ಕಲಿಸಿಕೊಟ್ಟಿದ್ದ. ಜೈಲಿನಿಂದ ಬಿಡುಗಡೆಯಾದ ಮೇಲೆ ಪ್ರಶಾಂತ್ ತನ್ನ ಗೆಳೆಯ ಅವಿನಾಶ್‌ನನ್ನು ಕರೆದುಕೊಂಡು ಬಂದು ಗೋಡ್ಸನ್ ಟೀಂ ಸೇರಿದ್ದ. ಇತ್ತ ಬೆಂಗಳೂರಿನ ಕಲ್ಯಾಣನಗರದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಉಡೋ ಕ್ರಿಸ್ಟಿಯಾನ್ ಹಾಗೂ ತಾಂಜಾನಿಯಾದ ಕೂಡ ಗೋಡ್ಸನ್ ಗ್ಯಾಂಗ್ ಸೇರಿದ್ದರು.

ಗೋಡ್ಸನ್ ಅಂಡ್ ಟೀಂ ಎಟಿಎಂ ಸೆಂಟರ್ ಗಳಲ್ಲಿ ಸ್ಕಿಮ್ಮಿಂಗ್ ಮಿಷನ್ ಹಾಗೂ ಕ್ಯಾಮೆರಾ ಅಳವಡಿಸಿ ಡಾಟಾ ಕದ್ದು ನಕಲಿ ಎಟಿಎಂ ತಯಾರಿಸುತ್ತಿದ್ದರು. ಬಳಿಕ ವಿವಿಧ ಎಟಿಎಂ ಸೆಂಟರ್ ಗಳಲ್ಲಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದರು. ಆರೋಪಿಗಳು ರಾಮನಗರ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಇಂತಹ ಕೃತ್ಯ ಎಸಗಿದ್ದಾರೆ. ಇದೇ ರೀತಿ ರಾಮನಗರದಲ್ಲಿ ಗ್ರಾಹಕರೊಬ್ಬರ ಎಟಿಎಂ ನಕಲಿ ಮಾಡಿ, ಹಣ ಡ್ರಾ ಮಾಡಿಕೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ರಾಮನಗರ ಪೊಲೀಸರು ತನಿಖೆ ಆರಂಭಿಸಿದ್ದರು.

RMR Arrest C

ಆರೋಪಿಗಳು ರಾಮನಗರದ ಎಟಿಎಂ ಸೆಂಟರ್ ನಲ್ಲಿ ಸ್ಕಿಮ್ಮಿಂಗ್ ಮಿಷನ್ ಹಾಗೂ ಕ್ಯಾಮೆರಾ ಅಳವಡಿಸುತ್ತಿದ್ದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಪಡೆದ ಪೊಲೀಸರು ಆರೋಪಿಗಳಿಗೆ ಬಲೆ ಬೀಡಿದ್ದರು. ಪ್ರಕರಣದ ಆರೋಪಿ ಗೋಡ್ಸನ್ ಅಕ್ಟೋಬರ್ 31ರಂದು ರಾಮನಗರದ ಐಜೂರ್ ವೃತ್ತದ ಬಳಿ ಕಾಣಿಸಿಕೊಂಡಿದ್ದ. ತಕ್ಷಣವೇ ಆತನ ಬಂಧನಕ್ಕಾಗಿ ಪೊಲೀಸರು ಮುಂದಾಗಿದ್ದರು. ಆದರೆ ಗೋಡ್ಸನ್ ಕಾರಿನಿಂದ ಕೆಳಗೆ ಇಳಿಯದೇ ತಪ್ಪಿಸಿಕೊಳ್ಳಲು ಮುಂದಾಗಿದ್ದ. ಈ ವೇಳೆ ಪೊಲೀಸರು ಕಾರನ್ನು ಬೆನ್ನುಹತ್ತಿ ಬೆಂಗಳೂರು-ಮೈಸೂರು ರಸ್ತೆಯ ಕನಕಪುರ ಸರ್ಕಲ್‌ನಲ್ಲಿ ಸುತ್ತುವರಿದು ನಿಂತಿದ್ದರು. ಪರಿಣಾಮ ಜೀವದ ಭಯದಿಂದ ಗೋಡ್ಸನ್ ಪೊಲೀಸರಿಗೆ ಶರಣಾಗಿದ್ದ.

RMR Arrest B

ಗೋಡ್ಸನ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಉಳಿದ ಆರೋಪಿಗಳ ಬಗ್ಗೆ ಮಾಹಿತಿ ಬಾಯಿಬಿಟ್ಟಿದ್ದ. ಅವರಿಗೂ ಬಲೆ ಬೀಸಿದ ಪೊಲೀಸರು ಎಲ್ಲರನ್ನೂ ಬಂಧಿಸಿದ್ದಾರೆ. ಆರೋಪಿಗಳಿಂದ 2 ಕಾರು, 4 ಮೊಬೈಲ್, 2 ಲ್ಯಾಪ್‌ಟಾಪ್, 11 ಚಾಕು, 2 ಸ್ಕಿಮ್ಮಿಂಗ್ ಮಷಿನ್, 44 ಎಟಿಎಂ ಕಾರ್ಡ್, 8 ಖಾಲಿ ಎಟಿಎಂ ಕಾರ್ಡ್ ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳ್ಳತನ ಮಾಡಿದ ಹಣದಿಂದ ಬೆಂಗಳೂರಿನಲ್ಲಿ ಎರಡು ಫ್ಲಾಟ್ ಖರೀದಿಸಿ, ಐಶಾರಾಮಿ ಜೀವನ ನಡೆಸುತ್ತಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿಕೊAಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ರಾಮನಗರ ಸೈಬರ್ ಠಾಣೆಯಲ್ಲಿ 13 ಪ್ರಕರಣಗಳು, ಕಗ್ಗಲೀಪುರ ಠಾಣೆಯಲ್ಲಿ 6 ಪ್ರಕರಣ ಹಾಗೂ ಬೆಂಗಳೂರು ನಗರ ಸೈಬರ್ ಕ್ರೈಮ್  ಠಾಣೆಯಲ್ಲಿ 11 ಮತ್ತು ಮೈಸೂರು ನಗರ ಠಾಣೆಯ 5 ಪ್ರಕರಣ ದಾಖಲಾಗಿವೆ.

RMR Arrest A

TAGGED:atmpolicePublic TVramanagarathievesಎಟಿಎಂ ಕಾರ್ಡ್ಪಬ್ಲಿಕ್ ಟಿವಿಪೊಲೀಸರುರಾಮನಗರವಿದೇಶಿ ಕಳ್ಳರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
21 minutes ago
01 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-1

Public TV
By Public TV
26 minutes ago
02 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-2

Public TV
By Public TV
28 minutes ago
03 14
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-3

Public TV
By Public TV
29 minutes ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
49 minutes ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
57 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?