Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ದುರ್ಗಾದೇವಿ ವಿಸರ್ಜನೆ ವೇಳೆ ಹಲ್ಲೆ – ಅ.19 ರಂದು ಲಕ್ಷ್ಮೇಶ್ವರ ಬಂದ್ ಕರೆ ನೀಡಿದ ಶ್ರೀರಾಮಸೇನೆ

Public TV
Last updated: October 17, 2024 5:08 pm
Public TV
Share
3 Min Read
Attack during the dissolution of Durga Devi Sri Ramasena called Lakshmeshwar bandh on 19th
SHARE

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ (Lakshmeshwara) ಪಟ್ಟಣದ ಗೋಸಾವಿ ಸಮಾಜದವರ ಮೇಲೆ ಅನ್ಯಕೋಮಿನ ಯುವಕರಿಂದಾದ ಹಲ್ಲೆ, ಹಾಗೂ ಪಿಎಸ್‌ಐ ನಡೆ ಖಂಡಿಸಿ ಅ.19ರಂದು ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಬಂದ್ ಕರೆ ಕೊಟ್ಟಿದ್ದಾರೆ.

ಇಂದು (ಗುರುವಾರ) ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮಸೇನೆ (Sri Ram Sena), ಗೋಸಾವಿ ಸಮಾಜ (Gosavi Samaj) ಹಾಗೂ ವಿವಿಧ ಸಂಘಟನೆಯ ನೇತೃತ್ವದಲ್ಲಿ ಬಂದ್ ಕರೆ ಘೋಷಿಸಿರುವುದಾಗಿ ತಿಳಿಸಿದರು. ವಿಜಯ ದಶಮಿ ದಿನದಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದಿಂದ ದುರ್ಗಾದೇವಿ ಮೂರ್ತಿ ವಿಸರ್ಜನೆಯ ಮೆರವಣಿಗೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಾನು ಮಾರ್ಕೆಟ್‌ನಲ್ಲಿ ಅನ್ಯಕೋಮಿನ ಆರೇಳು ಯುವಕರು ಮೆರವಣಿಗೆಯಲ್ಲಿ ನುಗ್ಗಿ ಗೋಸಾವಿ ಯುವಕರ ಮೇಲೆ ಹಲ್ಲೆ ಮಾಡಿ, ಕೇಸರಿ ಶಾಲು ನೆಲಕ್ಕೆ ಎಸೆದು ತುಳಿದು ಹಾಕಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು – ಸಿಎಂ ಸಿದ್ದರಾಮಯ್ಯ ಘೋಷಣೆ

ಈ ಕುರಿತು ಸಮಾಜದವರೆಲ್ಲಾ ಸೇರಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಠಾಣೆ ಪಿಎಸ್‌ಐ ಈರಣ್ಣ ರಿತ್ತಿ ಅವರು ದೂರುದಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಹಲ್ಲೆ ಮಾಡಿದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳಿ ಅಂತ ಹೇಳಲು ಹೋದವರ ಮೇಲೆ ಪಿಎಸ್‌ಐ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿದರು. ಈ ವಿಷಯವಾಗಿ ಹಲ್ಲೆಕೋರರನ್ನು ಬಂಧಿಸಿ ಶಿಕ್ಷೆ ನೀಡಬೇಕು. ಜೊತೆಗೆ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿದ ಪಿಎಸ್‌ಐ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಘಟಿಕರು ಆಗ್ರಹಿಸಿದರು. ಇದನ್ನೂ ಓದಿ: ಡಿಕೆ ಸುರೇಶ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗಲಿ: ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ಬೆಂಬಲಿಗರು

ಘಟನೆ ಆಗಿ ಐದು ದಿನಗಳಾದರೂ ಯಾವುದೇ ಕ್ರಮ ಆಗದೇ ಇರುವುದಕ್ಕೆ ಲಕ್ಷ್ಮೇಶ್ವರ ಪಟ್ಟಣ ಬಂದ್ ಕರೆ ನೀಡಲಾಗಿದೆ. ಗೋಸಾವಿ ಸಮಾಜ, ಶ್ರೀರಾಮಸೇನೆ ಸೇರಿದಂತೆ ಅನೇಕ ಸಂಘಟಿಕರು ಈ ಬಂದ್‌ಗೆ ಬೆಂಬಲ ಸೂಚಿಸಿರುವುದಾಗಿ ಹೇಳಿದ್ದಾರೆ. ಅ.19ರಂದು ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶಿಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 50:50 ಅನುಪಾತದಲ್ಲಿ ಹಂಚಿಕೆಯಾಗಿರೊ 1,400 ನಿವೇಶನಗಳನ್ನ ಜಪ್ತಿ ಮಾಡಿ; ಸಿಎಂಗೆ ಬಿಜೆಪಿ ಶಾಸಕ ಆಗ್ರಹ

ಈ ಬಂದ್‌ಗೆ ವಿರೋಧ ವ್ಯಕ್ತಪಡಿಸಿದ ಕನ್ನಡಪರ ಹೋರಾಟಗಾರ ಶರಣು ಗೋಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನಾಕಾರ ಶರಣು ಅವರು ಅನ್ಯಕೋಮಿನ ಯುವಕರು ಹಾಗೂ ಪಿಎಸ್‌ಐ ರಿತ್ತಿ ಅವರನ್ನು ಎತ್ತಿಕಟ್ಟಿ ಮಾತನಾಡುತ್ತಿದ್ದಾರೆ. ಮುಸ್ಲಿಂ ಓಲೈಕೆ ಸರಿಯಲ್ಲ. ಮೊದಲು ನಿಮಗೆ ಕನ್ನಡ, ನಾಡು, ನುಡಿ, ಭಾಷೆ ಬಗ್ಗೆ ಕಾಳಜಿ ಇರಲಿ. ಶ್ರೀರಾಮಸೇನೆ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದರೆ ಮುಂದೆ ನಿಮ್ಮ ಜಾತಕ ತೆಗೆದು ಇಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಸುಳ್ಳು ಆಪಾದನೆ ಮಾಡ್ತಿದ್ದಾರೆ, ನಾವು ಸಿಎಂ ಜೊತೆ ನಿಲ್ಲಬೇಕು: ಕೆಎನ್ ರಾಜಣ್ಣ

ಲಕ್ಷ್ಮೇಶ್ವರ ಪಟ್ಟಣದಲ್ಲಿ ಅನ್ಯಕೋಮಿನ ಗೂಂಡಾಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಗಲಾಟೆಗೆ ಕಾರಣರಾದ ಅನ್ಯಕೋಮಿನ ಯುವಕರ ಬಂಧನವಾಗಬೇಕು. ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿ ಅಧಿಕಾರದ ದರ್ಪದಿಂದ ಮೆರೆಯುವ ಪಿಎಸ್‌ಐ ಈರಣ್ಣ ರಿತ್ತಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?

ಈ ವೇಳೆ ಶ್ರೀರಾಮಸೇನೆ ರಾಜ್ಯ ಕಾರ್ಯದರ್ಶಿ ರಾಜೂ ಖಾನಪ್ಪನವರ್, ಮಹೇಶ್ ರೋಖಡೆ, ರಾಜು ಗದ್ದಿ, ನಿಖಿಲ್ ಗೋಸಾವಿ, ಸೋಮು ಗುಡಿ, ಕಿರಣ್ ಹಿರೇಮಠ, ವೆಂಕಟೇಶ್ ದೊಡ್ಡಮನಿ, ಈರಣ್ಣ ಪೂಜಾರ, ಪ್ರಾಣೇಶ್ ವ್ಯಾಪಾರಿ, ವಾಸು ಗೋಸಾವಿ, ಮಲ್ಲಿಕಾರ್ಜುನ ಆಳತೋಟದ, ಕಿರಣ್ ಚಿಲ್ಲೂರಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಭಾರತೀಯ ಮೂಲದ ಸ್ವಿಸ್ ಉದ್ಯಮಿಯ ಮಗಳನ್ನು ಬಂಧಿಸಿದ ಉಗಾಂಡಾ – ಮಧ್ಯಪ್ರವೇಶಿಸಲು ವಿಶ್ವಸಂಸ್ಥೆಗೆ ಮನವಿ

TAGGED:Gadagagosavi samajLakshmeshwaraSri Ram Senaಗದಗಗೋಸಾವಿ ಸಮಾಜಲಕ್ಷ್ಮೇಶ್ವರಶ್ರೀರಾಮಸೇನೆ
Share This Article
Facebook Whatsapp Whatsapp Telegram

Cinema News

S O Muthanna
ಮಲಯಾಳಂಗೆ ದೇವರಾಜ್ ಪುತ್ರನ ‘S/O ಮುತ್ತಣ್ಣ’ ಸಿನಿಮಾ
Cinema Latest Sandalwood
Sindhu Loknath
`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್
Cinema Latest Sandalwood Top Stories
Vikram Ravichandran
ಹುಟ್ಟು ಹಬ್ಬಕ್ಕೆ ಮುಧೋಳ್ ಚಿತ್ರದ ಅಪ್ಡೇಟ್‌ ಕೊಟ್ಟ ವಿಕ್ರಂ ರವಿಚಂದ್ರನ್
Cinema Latest Sandalwood
DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories

You Might Also Like

DK Shivakumar 4
Bengaluru City

ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ

Public TV
By Public TV
6 minutes ago
Sharnbaswappa Appa
Bidar

ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

Public TV
By Public TV
8 minutes ago
KH Muniyappa
Bengaluru City

ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

Public TV
By Public TV
9 minutes ago
BOMB BLAST KERALA
Crime

ಪಶ್ಚಿಮ ಬಂಗಾಳ | ಶಾಲೆಯ ಬಳಿಯೇ ಬಾಂಬ್‌ ಸ್ಫೋಟ – ಓರ್ವ ಸಾವು

Public TV
By Public TV
11 minutes ago
Mumbai Rains 2
Latest

ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ

Public TV
By Public TV
13 minutes ago
Madhu Bangarappa
Bengaluru City

ಒಳಮೀಸಲಾತಿ ಪ್ರಕ್ರಿಯೆ ಮುಗಿದ ಬಳಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು – ಮಧು ಬಂಗಾರಪ್ಪ

Public TV
By Public TV
23 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?