ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

Public TV
0 Min Read
auto driver murder

ವಿಜಯಪುರ: ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಸಿಂದಗಿ-ಜೇವರ್ಗಿ ರಸ್ತೆಯಲ್ಲಿ ನಡೆದಿದೆ.

Police Jeep

ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿಯಾದ ಆಸೀಫ್ ಮೆಹಬೂಬ್ ಜಿನಾವರ್ ಹತ್ಯೆಯಾದ ವ್ಯಕ್ತಿ. ಆಸೀಫ್ ಕೊಲೆಗೆ ಪ್ರೀತಿಯೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ತಡರಾತ್ರಿ ಆಟೋ ಚಾಲಕನು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಹತ್ಯೆ ನಡೆದಿದೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು

ಘಟನೆಯು ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *