Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

ಅಯೋಧ್ಯೆಗೆ ಬರೋ ಮುನ್ನ ಮೈಸೂರಿನ ಚಿಣ್ಣರ ಮೇಳದಲ್ಲಿ ಸಮಯ ಕಳೆದಿದ್ದೆ- ಶಿಲ್ಪಿ ಅರುಣ್‌ ಯೋಗಿರಾಜ್‌ ಬಿಚ್ಚಿಟ್ಟ ಸತ್ಯ

Public TV
Last updated: January 24, 2024 2:29 pm
Public TV
Share
3 Min Read
ARUN YOGIRAJ 2
SHARE

– 7 ತಿಂಗಳು ಯಾರ ಸಂಪರ್ಕದಲ್ಲೂ ಇರಲಿಲ್ಲ
– ಅಯೋಧ್ಯೆಗೆ ಬಂದು ರಾಮಲಲ್ಲಾರನ್ನು ನೋಡಲು ಮನವಿ
– ಪ್ರಾಣಪ್ರತಿಷ್ಠೆಗೂ ಮುನ್ನ ವೈರಲ್‌ ಫೋಟೋದ ಬಗ್ಗೆ ಶಿಲ್ಪಿ ಹೇಳಿದ್ದೇನು..?

ಅಯೋಧ್ಯೆ: ರಾಮಲಲ್ಲಾನ (Ram Lalla) ಮೂರ್ತಿ ಕೆತ್ತನೆ ಮಾಡಲು ಅಯೋಧ್ಯೆಗೆ ಬರುವುದಕ್ಕೂ ಮುನ್ನ ಮೈಸೂರಿನಲ್ಲಿ ನಡೆದ ಚಿಣ್ಣರ ಮೇಳದಲ್ಲಿ ಬಹಳಷ್ಟು ಸಮಯ ಕಳೆದಿದ್ದೇನೆ. ಈ ವಿಚಾರ ಯಾರಿಗೂ ಗೊತ್ತಿಲ್ಲ ಎಂದು ಶಿಲ್ಫಿ ಅರುಣ್‌ ಯೋಗಿರಾಜ್‌ (Arun Yogiraj)  ಅವರು ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.

ಅಯೋಧ್ಯೆಯಿಂದ (Ayodhya Ram Mandir) ವಾಪಸ್‌ ಆಗುವ ಮುನ್ನ ಪಬ್ಲಿಕ್‌ ಟಿವಿ ಜೊತೆ ಮಾತನಾಡುತ್ತಾ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಜೊತೆ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೂ ಮುನ್ನ ವೈರಲ್‌ ಆದ ಫೋಟೋದ ಬಗ್ಗೆಯೂ ಪ್ರತಿಕ್ರಿಯಿಸಿದರು.

ARUN YOGIRAJ

ಈ ರಾಮನ ವಿಗ್ರಹ ಮಾಡಲು ನನ್ನಿಂದ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೀನಿ. 140 ಕೋಟಿ ಜನಕ್ಕೆ ದರ್ಶನ ಮಾಡಿಸಲು ಇರುವ ಅವಕಾಶ ಎರಡು ಕಣ್ಣು, ಒಂದು ಮೂಗು ಹಾಗೂ ಬಾಯಿ. ಅಷ್ಟರಲ್ಲಿ ನಾನು ಲಲ್ಲಾ ಅವರನ್ನು ಹುಡುಕಿ ದೇಶಕ್ಕೆ ತೋರಿಸಬೇಕಾಗಿರುತ್ತೆ. ಇದಕ್ಕೆ ಬಹಳಷ್ಟು ಅಧ್ಯಯನವನ್ನು ಮಾಡಿದ್ದೀನಿ. ಎಲ್ಲನೂ ಇಂದು ಫಲಕೊಟ್ಟಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೆತ್ತನೆಯಲ್ಲಿ ಬಳಸುವ ಉತ್ತಮ ಪಂಚತಾಳವನ್ನು ಇಲ್ಲಿ ಬಳಸಿದ್ದೇನೆ. ಒಂದು ಅಳತೆಯೊಳಗಡೆ ಕಲೆ ತೋರಿಸುವುದು ನಮ್ಮ ಕೈಯಲ್ಲಿರುತ್ತೆ. ಆ ಕಲೆಯನ್ನು ತೋರಿಸುವುದಕ್ಕೆ ಪ್ರಯತ್ನ ಪಟ್ಟಿದ್ದೇನೆ. ಇದಕ್ಕಿಂತಲೂ ದೇಶದ ಜನ ನೋಡಿ ಮೆಚ್ಚಿಕೊಂಡಿರುವುದು ನನಗೆ ಸಂತಸ ತಂದಿದೆ ಎಂದರು. ಇದನ್ನೂ ಓದಿ: ಬಾಲಕ ರಾಮನ ಕಣ್ತುಂಬಿಕೊಳ್ಳಲು 2ನೇ ದಿನವೂ ಸೇರಿದ ಲಕ್ಷಾಂತರ ಭಕ್ತರು- ದೇಗುಲದಲ್ಲಿ ಹೈ ಸೆಕ್ಯೂರಿಟಿ

ಅಯೋಧ್ಯೆಗೆ ಬಂದು ಲಲ್ಲಾನ ನೋಡಿ: ಮೂರ್ತಿ ಉದ್ಘಾಟನೆಯ ದಿನ ಬಹಳಷ್ಟು ಮಂದಿಯನ್ನು ನಾನು ಭೇಟಿಯಾಗಿದ್ದೇನೆ. ಆಗ ಅವರಲ್ಲಿ ಹೇಳಲಾರದ ಸಂತಸವನ್ನು ನಾನು ಕಂಡಿದ್ದೇನೆ. ವಿಗ್ರಹ ನೋಡಿದ ತಕ್ಷಣ ಎಲ್ಲರ ಕಣ್ಣಲ್ಲಿ ನೀರು ಬಂದಿದ್ದೂ ಉಂಟು. ಇದು ಲಲ್ಲಾನ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ. ನೀವು ಸಾಮಾಜಿಕ ಜಾಲತಾಣಗಳಲ್ಲಿ ನೋಡಿರುವ ಫೋಟೋಗಿಂತಲೂ ರಾಮಲಲ್ಲಾ ಅವರನ್ನು ಎದುರುಗಡೆ ನೋಡಲು ತುಂಬಾ ಸುಂದರವಾಗಿದ್ದಾರೆ. ಹೀಗಾಗಿ ಅಯೋಧ್ಯೆಗೆ ಬಂದೇ ರಾಮಲಲ್ಲಾ ಅವರನ್ನು ನೋಡಿ ಎಂದು ಇದೇ ವೇಳೆ ಅವರು ಮನವಿ ಮಾಡಿಕೊಂಡರು. ಜೊತೆಗೆ ನಿಮ್ಮ ಲಲ್ಲಾ ತುಂಬಾ ಮುದ್ದಾಗಿದ್ದಾರೆ. ನಿಮಗೆಲ್ಲರಿಗೂ ಅವರು ಆಶೀರ್ವಾದ ಮಾಡಲಿ ಎಂದು ಶುಭಹಾರೈಸಿದರು.

ram lalla narendra modi puja

ಎಲ್ಲರ ಸಂಪರ್ಕದಿಂದಲೂ ದೂರವಾಗಿದ್ದೆ  : ಈ 6 ತಿಂಗಳು ನನ್ನ ಜೀವನದಲ್ಲಿಯೇ ಪ್ರಮುಖವಾದ ಘಟ್ಟವಾಗಿದೆ. ಇಡೀ ಪ್ರಪಂಚದಲ್ಲಿ ಯಾರಿಗೂ ಸಿಗದೇ ಇರುವ ಅವಕಾಶ ಇದಾಗಿದೆ. ಜೊತೆಗೆ ಇದೇ ವೇಳೆ ತಂದೆ-ತಾಯಿ, ಪತಿ ಸೇರಿದಂತೆ ಕುಟುಂಬಸ್ಥರಿಗೆ ಧನ್ಯವಾದಗಳನ್ನು ತಿಳಿಸಿದರು.

ನಾನು ಯಾರ ಜೊತೆನೂ ಸರಿಯಾಗಿ ಮಾತಾಡದೇ ಸುಮಾರು 7 ತಿಂಗಳು ಆಗಿತ್ತು. ಹೀಗಾಗಿ ಮಾತನಾಡಲು ಸ್ವಲ್ಪ ಕಷ್ಟ ಆಗುತ್ತಿದೆ. ಏಕಾಗ್ರತೆಗೆ ಎಲ್ಲಿಯೂ ತೊಂದರೆ ಆಗಬಾರದೆಂದು ಹೊರಜಗತ್ತಿನ ಜೊತೆ ಸಂಬಂಧ ಕಟ್‌ ಮಾಡಿಕೊಂಡಿದ್ದೆವು. ಯಾಕೆಂದರೆ ಇತಿಹಾಸ ಇರುವಂತಹ ಜಾಗ, ದೇಶಾದ್ಯಂತ ಜನ ಕಾಯುತ್ತಿದ್ದಾರೆ. ಇದರ ಪ್ರಾಮುಖ್ಯತೆ ನನಗೆ ಗೊತ್ತಿದ್ದರಿಂದ ಸಾಕಷ್ಟು ಅಧ್ಯಯನ ಮಾಡಿಕೊಂಡು ಮೂರ್ತಿ ಕೆತ್ತನೆ ಮಾಡಿದ್ದೇನೆ ಎಂದರು.

arun yogiraj 1

ಚಿಣ್ಣರ ಮೇಳದಲ್ಲಿ ಮಕ್ಕಳ ಜೊತೆ ಸಮಯ ಕಳೆದಿದ್ದೆ: ಅಯೋಧ್ಯೆಗೆ ಬರುವುದಕ್ಕಿಂತಲೂ ಮುಂಚೆ ಚಿಣ್ಣರ ಮೇಳಕ್ಕೆ ಹೋಗಿದ್ದೆ. ಅಲ್ಲಿ ಬಹಳಷ್ಟು ಸಮಯ ಕಳೆದಿದ್ದೇನೆ. ಮಕ್ಕಳ ಜೊತೆ ಇರುತ್ತಿದ್ದೆ. ಇದು ಯಾರಿಗೂ ಹೇಳಿಲ್ಲ. ಸಾಕಷ್ಟು ಫೋಟೋಗಳನ್ನು ಸೇವ್‌ ಮಾಡಿಕೊಂಡಿದ್ದೆ. ಒಟ್ಟಿನಲ್ಲಿ ಆ ಸಮಯದಲ್ಲಿ ಏನು ಮಾಡಬೇಕು ಎಂಬ ಆದೇಶ ಆ ಭಗವಂತನಿಂದಲೇ ಬಂದಿರುತ್ತದೆ ಎಂದು ಹೇಳಿದರು.

ram lalla narendra modi puja 13

ಪ್ರಾಣಪ್ರತಿಷ್ಠಾನೆಗೂ ಮುನ್ನ ಫೋಟೋ ವೈರಲ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, 7 ತಿಂಗಳಿಂದ ಕಾಪಾಡಿಕೊಂಡು ಬಂದೆ. ಆದರೆ ಅದು ಹೇಗೆ ಫೋಟೋ ಮೂಲಕ ಹೊರಗೆ ಬಂತು ಎನ್ನುವುದು ಗೊತ್ತಾಗಿಲ್ಲ. ಆದರೆ ಆ ಸಮಯದಲ್ಲಿ ಸಾಕಷ್ಟು ಬೇಸರ ಆಯಿತು. ಆದರೆ ಹಳೆಯ ಫೋಟೋ ಹಾಗೂ ಪ್ರತಿಷ್ಠಾಪನೆ ಆದ ಬಳಿಕ ರಾಮಲಲ್ಲಾನ ವಿಗ್ರಹಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಅದೇ ಖುಷಿ ಎಂದು ತಿಳಿಸಿದರು.

ಯೋಗಿ ಆದಿತ್ಯನಾಥ್‌ ಅವರು ಪ್ರಾಣಪ್ರತಿಷ್ಠೆ ದಿನ ತಮ್ಮ ಭಾಷಣದಲ್ಲಿ ನನಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಪ್ರಧಾನಿಯವರು ಮಾತನಾಡಲು ಸಿಕ್ಕಿಲ್ಲ. ಟ್ರಸ್ಟ್‌ ವತಿಯಿಂದ ಗೌರವಪೂರ್ವಕವಾಗಿ ಏನು ಕೊಟ್ಟರೂ ಖುಷಿನೇ ಎಂದು ಅರುಣ್‌ ಯೋಗಿರಾಜ್‌ ಅವರು ಪಬ್ಲಿಕ್‌ ಟಿವಿ ಜೊತೆ ಖುಷಿ ಹಂಚಿಕೊಂಡರು.

TAGGED:arun yogirajAyodhyaRam Mandirrama lallaಅಯೋಧ್ಯೆಅರುಣ್‌ ಯೋಗಿರಾಜ್‌ರಾಮಮಂದಿರರಾಮಲಲ್ಲಾ
Share This Article
Facebook Whatsapp Whatsapp Telegram

Cinema Updates

Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories

You Might Also Like

CHILD BOY
Crime

8ರ ಬಾಲಕನ ಕಿಡ್ನ್ಯಾಪ್‌ ಮಾಡಿ 80 ಲಕ್ಷಕ್ಕೆ ಬೇಡಿಕೆ – ಯುಪಿ ಉದ್ಯಮಿಯ ಮಗ ರಾಜಸ್ಥಾನದಲ್ಲಿ ಶವವಾಗಿ ಪತ್ತೆ

Public TV
By Public TV
6 minutes ago
raichuru tatappa child marriage
Crime

ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್‌ – 16ರ ಬಾಲಕಿ ಮದುವೆಯಾಗಿದ್ದ ತಾತಪ್ಪ

Public TV
By Public TV
34 minutes ago
Ahmedabad Suicide
Crime

ಅಹಮದಾಬಾದ್ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ

Public TV
By Public TV
38 minutes ago
Kolkata IIM Student Rape In Boys Hostel
Bagalkot

ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

Public TV
By Public TV
41 minutes ago
nimisha priya
Latest

ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

Public TV
By Public TV
1 hour ago
Panchamasali Sris health is improving BJP leaders visits the hospital
Bagalkot

ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?