Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ ಮಂದಿರ ಲೋಕಾರ್ಪಣೆ – ಗಣ್ಯರ ಜೊತೆ ಸಾಮಾನ್ಯ ಜನರಿಗೆ ಆಹ್ವಾನ – ಆಹ್ವಾನ ಪತ್ರಿಕೆಯಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ರಾಮ ಮಂದಿರ ಲೋಕಾರ್ಪಣೆ – ಗಣ್ಯರ ಜೊತೆ ಸಾಮಾನ್ಯ ಜನರಿಗೆ ಆಹ್ವಾನ – ಆಹ್ವಾನ ಪತ್ರಿಕೆಯಲ್ಲಿ ಏನಿದೆ?

Ayodhya Ram Mandir

ರಾಮ ಮಂದಿರ ಲೋಕಾರ್ಪಣೆ – ಗಣ್ಯರ ಜೊತೆ ಸಾಮಾನ್ಯ ಜನರಿಗೆ ಆಹ್ವಾನ – ಆಹ್ವಾನ ಪತ್ರಿಕೆಯಲ್ಲಿ ಏನಿದೆ?

Public TV
Last updated: December 22, 2023 1:38 pm
Public TV
Share
2 Min Read
Ram Mandir
SHARE

ನವದೆಹಲಿ: ಜನವರಿ 22 ರಂದು ಆಯೋಧ್ಯೆ ರಾಮಮಂದಿರ (Ram Mandir) ಲೋಕಾರ್ಪಣೆ, ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದ್ದು ಇದರ ಬೆನ್ನಲ್ಲೇ ಸಾಮಾನ್ಯ ಜನರಿಗೂ ಆಹ್ವಾನ ಪತ್ರಿಕೆಯನ್ನು (Invitations) ಟ್ರಸ್ಟ್‌ ವತಿಯಿಂದ ಕಳುಹಿಸಿಕೊಡಲು ಆರಂಭಿಸಿದೆ.

ಆಹ್ವಾನ ಪತ್ರಿಕೆಯಲ್ಲಿ ಏನಿದೆ?
ಆಹ್ವಾನಪತ್ರಿಕೆಯ ಫೋಟೊ ಈಗ ಲಭ್ಯವಾಗಿದ್ದು ಇದರಲ್ಲಿ ಸುದೀರ್ಘ ಹೋರಾಟದ ನಂತರ ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂಬುದು ನಿಮಗೆ ತಿಳಿದಿದೆ. 22 ಜನವರಿ 2024, ರಾಮಲಲ್ಲನ ಹೊಸ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಮಹತ್ವದ ಘಟ್ಟಕ್ಕೆ ಸಾಕ್ಷಿಯಾಗಲು ಮತ್ತು ಮಹಾನ್ ಐತಿಹಾಸಿಕ ದಿನದ ಘನತೆಯನ್ನು ಹೆಚ್ಚಿಸಲು ನೀವು ಈ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ (Ayodhya) ಉಪಸ್ಥಿತರಾಗಿರಬೇಕು ಎಂಬುದು ನಮ್ಮ ಬಲವಾದ ಬಯಕೆಯಾಗಿದೆ. ಇದಕ್ಕಾಗಿ ಜನವರಿ 21ರ ಮೊದಲು ಅಯೋಧ್ಯೆಗೆ ಭೇಟಿ ನೀಡಲು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನೀವು ಅಯೋಧ್ಯೆಗೆ ಎಷ್ಟು ಬೇಗ ಬರುತ್ತೀರೋ ಅಷ್ಟು ಅನುಕೂಲವಾಗುತ್ತದೆ. ನೀವು ತಡವಾಗಿ ಬಂದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ ಸಾಧ್ಯವಾದಷ್ಟು ಮುನ್ನ ಅಯೋಧ್ಯೆಗೆ ಬರಬೇಕು ಎಂದು ಮನವಿ ಮಾಡಲಾಗಿದೆ.   ಇದನ್ನೂ ಓದಿ: 2000 ರೂ. ಮುಖಬೆಲೆಯ 9760 ಕೋಟಿ ರೂ. ವಿನಿಮಯವಾಗಿಲ್ಲ: ಆರ್‌ಬಿಐ

NARENDRA MODI RAM MANDIR TEMPLE

ಆಮಂತ್ರಣ ಪತ್ರದ ಬಗ್ಗೆ ಮಾಹಿತಿ ನೀಡಿದ ಟ್ರಸ್ಟ್‌ನ ಅಧಿಕಾರಿಯೊಬ್ಬರು, ಈ ಅದ್ಧೂರಿ ಕಾರ್ಯಕ್ರಮಕ್ಕೆ ಸುಮಾರು 6 ಸಾವಿರ ಜನರಿಗೆ ಆಹ್ವಾನ ಕಳುಹಿಸಲಾಗುವುದು ಎಂದು ಹೇಳಿದರು. ಆರಂಭದ ಹಂತದಲ್ಲಿ ಆಮಂತ್ರಣ ಪತ್ರಿಕೆಯನ್ನು ಅರ್ಚಕರು, ದಾನಿಗಳು ಮತ್ತು ಹಲವಾರು ರಾಜಕಾರಣಿಗಳು ಸೇರಿದಂತೆ 6,000 ಅತಿಥಿಗಳಿಗೆ ಕಳುಹಿಸಲಾಗುತ್ತಿದೆ.

4 ಹಂತದಲ್ಲಿ ಕಾರ್ಯಕ್ರಮ
ನಾಲ್ಕು ಹಂತದಲ್ಲಿ ಕಾರ್ಯಕ್ರಮ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಮೊದಲ ಹಂತವು ನವೆಂಬರ್ 19 ರಿಂದ ಈಗಾಗಲೇ ಪ್ರಾರಂಭವಾಗಿದ್ದು ಇದು ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ. ಇದರಲ್ಲಿ ಸಂಪೂರ್ಣ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಜತೆಗೆ ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ 10-10 ಜನರ ತಂಡ ರಚಿಸಿ, ಜನರ ಸಂಪರ್ಕಕ್ಕೆ ಕೆಲಸ ಮಾಡಲಿದೆ.

ಎರಡನೇ ಹಂತವು ಜನವರಿ 1 ರಿಂದ ಪ್ರಾರಂಭವಾಗಲಿದ್ದು, ಇದರಲ್ಲಿ 10 ಕೋಟಿ ಕುಟುಂಬಗಳಿಗೆ ಪೂಜಿಸಿದ ಅಕ್ಷತೆ ಮತ್ತು ರಾಮ ವಿಗ್ರಹಗಳ ಕರಪತ್ರಗಳು ಮತ್ತು ಚಿತ್ರಗಳನ್ನು ವಿತರಿಸಲಾಗುತ್ತದೆ. ಅಲ್ಲದೆ ರಾಮನ ಜೀವನದ ಅದ್ಧೂರಿ ಆಚರಣೆಯನ್ನು ಆಚರಿಸಲು ಮನೆ-ಮನೆಗೆ ತೆರಳಿ ಜನರಲ್ಲಿ ಮನವಿ ಮಾಡಲಾಗುತ್ತದೆ.

ಮೂರನೇ ಹಂತವು ಜನವರಿ 22 ರಿಂದ ಪ್ರಾರಂಭವಾಗಲಿದ್ದು, ಇದರಲ್ಲಿ ಪ್ರಧಾನಿ ಮೋದಿ‌ (PM Narendra Modi) ಅವರು ಭವ್ಯವಾದ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ಅವಧಿಯಲ್ಲಿ ದೇಶಾದ್ಯಂತ ಕಾರ್ಯಕ್ರಮಗಳು ನಡೆಯಲಿವೆ.

ನಾಲ್ಕನೇ ಮತ್ತು ಕೊನೆಯ ಹಂತದಲ್ಲಿ ಭಗವಾನ್ ರಾಮನ ದರ್ಶನಕ್ಕಾಗಿ ದೇಶಾದ್ಯಂತ ಅಭಿಯಾನವನ್ನು ಪ್ರಾರಂಭಿಸಲಾಗುವುದು. ಇದರಿಂದಾಗಿ ಹೆಚ್ಚು ಹೆಚ್ಚು ಜನರು ರಾಮನ ದರ್ಶನವನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

TAGGED:AyodhyaInvitationsnarendra modiRam Mandirಅಯೋಧ್ಯೆಆಹ್ವಾನ ಪತ್ರಿಕೆರಾಮ ಮಂದಿರ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
10 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
24 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
45 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 hours ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?