Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

Ayodhya Ram Mandir

Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

Public TV
Last updated: December 26, 2023 2:14 pm
Public TV
Share
3 Min Read
ayodhya ram mandir
SHARE

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಸಿಂಗಾರಗೊಳ್ಳಲು ಶುರುವಾಗಿದೆ. ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಈಗಾಗಲೇ ಅಮಂತ್ರಣ ಪತ್ರಿಕೆ ಹಂಚಿಕೆ ಕಾರ್ಯ ಶುರುವಾಗಿದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಯಾರನ್ನೆಲ್ಲ ಆಹ್ವಾನಿಸಿದ್ದಾರೆ. ಯಾವ ಕ್ಷೇತ್ರದ ಗಣ್ಯರಿಗೆ ಆಹ್ವಾನ ಪತ್ರಿಕೆ ಹಂಚಿಕೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಧಾರ್ಮಿಕ ಮುಖಂಡರು:
ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: Ram Mandir: ಭಗವಾನ್‌ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್‌ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ

narendra modi ram temple

ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ.

ಸನ್ಯಾಸಿ ಮತ್ತು ಬೈರಾಗಿಗಳ 13 ಅಖಾಡಗಳ 6 ದರ್ಶನಾಚಾರ್ಯರು, ಸ್ವಾಮಿ ವಾಸುದೇವಾನಂದ ಸರಸ್ವತಿ ಜ್ಯೋತಿರ್ಮಠದ ಶಂಕರಾಚಾರ್ಯ, ಗೋವರ್ಧನ ಪೀಠದ ಶಂಕರಾಚಾರ್ಯ, ಶಾರದಾ ಪೀಠದ ಶಂಕರಾಚಾರ್ಯ, ಶೃಂಗೇರಿ ಪೀಠದ ಶಂಕರಾಚಾರ್ಯರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: Ayodhya Ram Mandir: 1,200 ಕೆ.ಜಿಯ 42 ಘಂಟೆಗಳು ತಮಿಳುನಾಡಿನಿಂದ ಅಯೋಧ್ಯೆಗೆ ರವಾನೆ

Dalai Lama

ಆಚಾರ್ಯ ಮಹಾಮಂಡಲೇಶ್ವರ ವಿಶೋಕ ನಂದ ಭಾರತಿ ಮಹಾರಾಜ್, ಅವಧೇಶಾನಂದ ಗಿರಿ, ಸಿಖ್ಖರ ಮಹಂತ್ ಜ್ಞಾನದೇವ್ ಸಿಂಗ್, ಕಾರ್ಯಾಸಿನಿ ಜಗದ್ಗುರು ಗುರುಶರಣಾನಂದ ಜಿ ಮಹಾರಾಜ್, ಬಾಬಾ ರಾಮದೇವ್, ಆನಂದಮಯಿ ಮಾ, ದಲೈಲಾಮಾ, ರವೀಂದ್ರ ಜೈನ್, ರಾಮಭದ್ರಾಚಾರ್ಯ, ರಾಮಾನುಜಾಚಾರ್ಯ ವಿದ್ಯಾ ಭಾಸ್ಕರ್, ಗಿಯಾನಿ ಇಕ್ಬಾಲ್ ಸಿಂಗ್ ಪಾಟ್ನಾ ಸಾಹಿಬ್, ಬೌದ್ಧ ಧರ್ಮಗುರು ರಾಹುಲ್ ಬೋಧಿ ಜಿ ಮಹಾರಾಜ್ ಅವರನ್ನು ಆಹ್ವಾನಿಸಲಾಗಿದೆ.

ಸ್ವಾಮಿನಾರಾಯಣ ಸಂಪ್ರದಾಯ, ಆರ್ಟ್ ಆಫ್ ಲಿವಿಂಗ್, ಗಾಯತ್ರಿ ಪರಿವಾರ ಸಮೇತ 2200 ಗೃಹಸ್ಥರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: Ayodhya: ರಾಮಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

devegowda ram mandir

ಇವರೆಲ್ಲ ಇರುತ್ತಾರೆ:
ಕ್ರೀಡಾ ಜಗತ್ತು, ವಿಜ್ಞಾನಿಗಳು, ಮಾಧ್ಯಮ ಸಂಸ್ಥೆಗಳ ಮಾಲೀಕರು, ಬರಹಗಾರರು, ಸಾಹಿತಿಗಳು, ರಂಗಭೂಮಿ ಮತ್ತು ಚಲನಚಿತ್ರದವರು, ಕವಿಗಳನ್ನು ಆಯ್ಕೆ ಮಾಡಲಾಗಿದೆ, ಕೆಲವು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರನ್ನು ಸಹ ಆಹ್ವಾನಿಸಲಾಗಿದೆ.

ಪ್ರಾಣ ತ್ಯಾಗ ಮಾಡಿದ ಕುಟುಂಬಗಳಿಗೆ ಆಹ್ವಾನ:
ರಾಮ ಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮಭಕ್ತನ ಕುಟುಂಬದ ಸದಸ್ಯರು, ಕೈಗಾರಿಕಾ ಲೋಕದ ಮುಖ್ಯಸ್ಥರು, ತಿರುಪತಿ, ವೈಷ್ಣೋದೇವಿ, ಕಾಶಿ ವಿಶ್ವನಾಥ ದೇಗುಲ ಪ್ರಮುಖರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇಪಾಳದಿಂದ ಬರ್ತಿದೆ ಚಿನ್ನಾಭರಣ, ವಸ್ತ್ರ, ಸಿಹಿತಿನಿಸು

rss

25 ಆರ್‌ಎಸ್‌ಎಸ್ ಕಾರ್ಯಕರ್ತರು, 100 ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಸಿಆರ್‌ಪಿಎಫ್ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡರಿಗೂ ಆಹ್ವಾನ:
ರಾಮ್ ಲಾಲಾ ಪಟ್ಟಾಭಿಷೇಕ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ನೃಪೇಂದ್ರ ಮಿಶ್ರಾ, ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಹಾಗೂ ಸಂಘದ ರಾಮ್‌ ಲಾಲ್‌ ತಂಡ ಆಹ್ವಾನಿಸಿದೆ. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಕೂಡಾ ಆಹ್ವಾನಿಸಲಾಗಿದೆ. ಆರ್‌ಎಸ್‌ಎಸ್‌ ಅಖಿಲ ಭಾರತೀಯ ಸಂಪರ್ಕ ಪ್ರಮುಖ್‌ ರಾಮಲಾಲ್‌ ಹಾಗೂ ಇತರರು ಜೆಪಿ ನಗರದ ನಿವಾಸಕ್ಕೆ ಭೇಟಿ ಕೊಟ್ಟು ಆಹ್ವಾನ ನೀಡಿದರು.

ratan tata 1
ಟಾಟಾ, ಅಂಬಾನಿ, ಅದಾನಿಗೂ ಆಹ್ವಾನ:
ಲಾರ್ಸೆನ್ ಟೂಬ್ರೊ ಮುಖ್ಯಸ್ಥರ ಜೊತೆ, ರತನ್ ಟಾಟಾ ಅವರ ಉತ್ತರಾಧಿಕಾರಿ ಚಂದ್ರಶೇಖರನ್, ಅಂಬಾನಿ ಮತ್ತು ಅದಾನಿಗೂ ಆಹ್ವಾನ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೂ ಮುನ್ನ ಸಿಂಗಾರಗೊಳ್ಳಲಿದೆ ರಾಮನ ಮೆಟ್ಟಿಲು! – ಏನಿದರ ಮಹತ್ವ? ಈ ಹೆಸರು ಯಾಕೆ ಬಂತು?

ಸಿನಿಮಾ, ಕ್ರೀಡೆಯ ಗಣ್ಯರು
ತಮಿಳು ಚಲನಚಿತ್ರ ನಟ ರಜನಿಕಾಂತ್, ಬ್ಯಾಡ್ಮಿಂಟನ್ ಆಟಗಾರ ಗೋಪಿಚಂದ್, ಗಾಯಕ ಗುರುದಾಸ್ ಮನ್, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮಹಾಭಾರತದಲ್ಲಿ ಕೃಷ್ಣನ ಪಾತ್ರ ನಿರ್ವಹಿಸಿದ ನಿತೀಶ್ ಭಾರದ್ವಾಜ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿಯನ್ನು ಆಹ್ವಾನಿಸಿದ್ದಾರೆ.

ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋ SAC ನಿರ್ದೇಶಕ ನಿಲೇಶ್ ದೇಸಾಯಿ, ರಾಮ ಲಲ್ಲಾ ದೇವಸ್ಥಾನದ ಕೆತ್ತನೆ ಮಾಡಿದ ಶಿಲ್ಪಿಗಳನ್ನು ಆಹ್ವಾನಿಸಲಾಗಿದೆ.

TAGGED:Ayodhya Ram MandirRam Mandiruttar pradeshಅಯೋಧ್ಯೆಅಯೋಧ್ಯೆ ರಾಮಮಂದಿರಉತ್ತರ ಪ್ರದೇಶರಾಮಮಂದಿರ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
5 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
5 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
6 hours ago
Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
6 hours ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
7 hours ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?