Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

Public TV
Last updated: December 31, 2023 3:37 pm
Public TV
Share
2 Min Read
Sri Rama 2
SHARE

ಅಯೋಧ್ಯೆ: 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Sri Ram Mandir) ಉದ್ಘಾಟನೆ ನೆರವೇರಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ.

ಹೌದು. ಜನವರಿ 22 ರಂದು ಅಯೋಧ್ಯೆಯ (Ayodhya) ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ ತಿನಿಸುಗಳು ಸೇರಿ ಹಲವು ಸ್ಮರಣಿಕೆಗಳನ್ನು ಕಳುಹಿಸಲು ಸಜ್ಜಾಗಿದೆ. ಇದರೊಂದಿಗೆ ರಾಮಲಲ್ಲಾನ ಜಲಾಭಿಷೇಕಕ್ಕೆ ನೇಪಾಳದ ಪವಿತ್ರ ನದಿಗಳಿಂದಲೇ (Nepal Rivers Water) ನೀರನ್ನು ತರಿಸಿರುವುದು ವಿಶೇಷ, ಇದಕ್ಕೆ ಕಾರಣವೂ ಇದೆ.

Ayodhya.jpg 3

ನೇಪಾಳ ನದಿಗಳ ನೀರು ಏಕೆ?
ಅಯೋಧ್ಯೆಗೂ, ನೆರೆಯ ರಾಷ್ಟ್ರ ನೇಪಾಳಕ್ಕೂ ವಿಶೇಷ ಸಂಬಂಧವಿದೆ. ನೇಪಾಳದಲ್ಲಿ ಜನಿಸಿದ ಸೀತಾಮಾತೆಯನ್ನು ಭಗವಾನ್ ಶ್ರೀರಾಮನು ವರಿಸಿದ್ದ. ಅಂದಿನಿಂದ ಭಾರತ-ನೇಪಾಳದ ಸಂಬಂಧವಿದೆ, ಇದನ್ನು ರೋಟಿ-ಭೇಟಿ ಸಂಬಂಧ ಅಂತಲೂ ಕರೆಯುತ್ತಾರೆ. ಈಗ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಗರ್ಭಗುಡಿ ಉದ್ಘಾಟನೆಯಾಗುತ್ತಿದ್ದು ಬಾಲರಾಮನ (Ram Lalla) ಅಭಿಷೇಕಕ್ಕೆ ಸೀತಾಮಾತೆಯ ತವರು ನೇಪಾಳದಿಂದ ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ- ಯೋಗಿ ಸರ್ಕಾರದ ಮಹತ್ವದ ನಿರ್ಧಾರ

Ayodhya.jpg 2

ಸಪ್ತಕೋಶಿ, ನಾರಾಯಿಣಿ, ಮಹಾಕಾಳಿ, ಕಾಳಿ ಗಂಡಕಿ, ಗಂಗಾ ಸಾಗರ್, ಬಾಗ್ಮತಿ, ಕಮಲಾ ನದಿಗಳು ಸೇರಿದಂತೆ 16 ಪವಿತ್ರ ನದಿಗಳ ನೀರನ್ನು ಶ್ರೀರಾಮನ ಅಭಿಷೇಕಕ್ಕಾಗಿ ತರಿಸಲಾಗಿದೆ. ನೇಪಾಳದಲ್ಲಿರುವ ರಾಮಭಕ್ತರ ಸಮಿತಿ ಮೂಲಕ ನೀರನ್ನು ಸಂಗ್ರಹಿಸಿ ಭಾರತಕ್ಕೆ ತರಿಸಲಾಗಿದೆ. ಈ ಜಲವನ್ನು ಅಯೋಧ್ಯಾ ಶ್ರೀರಾಮಜನ್ಮಭೂಮಿ ಟ್ರಸ್ಟ್ ಮುಖ್ಯ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಹಸ್ತಾಂತರಿಸುತ್ತೇವೆ. ರಾಮಮಂದಿರ ಗರ್ಭಗುಡಿ ಉದ್ಘಾಟನೆಯ ದಿನ ವಿವಿಧ ಅಭಿಷೇಕಗಳು ನೇರವೇರುವ ಹೊತ್ತಿನಲ್ಲಿ, ಈ ಪವಿತ್ರ ಜಲದಿಂದ ಅಭಿಷೇಕ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಎಂದು ಮರುನಾಮಕರಣ- ವಿಶೇಷತೆ ಏನು?

Ayodhya.jpg 4

ಎಲ್ಲಿಂದ ಏನೇನು ಬರುತ್ತೆ?
* ಜನವರಿ 22 ರಂದು ರಾಮಲಲ್ಲಾ ಪಟ್ಟಾಭಿಷೇಕ ನಡೆಯಲಿದೆ. ಇದಾದ ನಂತರ ದೇವರಿಗೆ ವಿಶೇಷ ನೈವೇದ್ಯ ಸಮರ್ಪಿಸಲಾಗುತ್ತದೆ. ಭಗವಾನ್ ಶ್ರೀರಾಮನ ತಾಯಿಯ (ಕೌಸಲ್ಯೆ) ಮನೆ ಛತ್ತೀಸ್‌ಗಢದಿಂದ 3,000 ಕ್ವಿಂಟಾಲ್ ಅಕ್ಕಿ ಬರುತ್ತಿದೆ. ಇದು ಇಲ್ಲಿಯವರೆಗಿನ ಅತಿ ಹೆಚ್ಚಿನ ಪ್ರಮಾಣದ ಅಕ್ಕಿ ರವಾನೆಯಾಗಿದ್ದು, ಇದು ಅಯೋಧ್ಯೆಗೆ ತಲುಪಲಿದೆ. ಇದನ್ನು ಛತ್ತೀಸ್‌ಗಢದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ಅಹಮದಾಬಾದ್‌ ಗ್ರೂಪ್‌ನಿಂದ ಅಯೋಧ್ಯೆಗೆ 450 ಕೆ.ಜಿ ತೂಕದ ಮೆಗಾ ಡ್ರಮ್ ಗಿಫ್ಟ್‌

* ಜನವರಿ 5 ರಂದು ಭಗವಾನ್ ರಾಮನ ಅತ್ತೆ ಮನೆಯಾದ ನೇಪಾಳದ ಜನಕ್‌ಪುರದಿಂದ ಬಟ್ಟೆ, ಹಣ್ಣುಗಳು ಮತ್ತು ಒಣ ಹಣ್ಣುಗಳು ಅಯೋಧ್ಯೆಗೆ ತಲುಪುತ್ತವೆ. ಇದಲ್ಲದೆ, ಉಡುಗೊರೆಗಳಿಂದ ಅಲಂಕರಿಸಲ್ಪಟ್ಟ 1,100 ಪ್ಲೇಟ್‌ಗಳು ಸಹ ಇರುತ್ತವೆ.

* ನೇಪಾಳದಿಂದ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳು ಸಹ ಬರಲಿವೆ. ಇದರಲ್ಲಿ 51 ಬಗೆಯ ಸಿಹಿತಿಂಡಿಗಳು ಇರಲಿವೆ. ಜೊತೆಗೆ ಮೊಸರು, ಬೆಣ್ಣೆ ಮತ್ತು ಬೆಳ್ಳಿಯ ಪಾತ್ರೆಗಳು ಸೇರಿವೆ.

TAGGED:AyodhyaChampat RainepalNepal Rivers WaterRam Mandir TrustSri Ram Mandiruttar pradeshಅಯೋಧ್ಯೆಗಂಗಾಜಲನೇಪಾಳ ನದಿಗಳುಬಾಲರಾಮಶ್ರೀರಾಮಮಂದಿರ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
15 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
16 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
16 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
18 hours ago

You Might Also Like

Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
6 minutes ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
17 minutes ago
Russia Bridge Collapse
Crime

ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

Public TV
By Public TV
20 minutes ago
VIDHANA SOUDHA
Bengaluru City

ಗೈಡೆಡ್ ಟೂರ್ ಶುರು – ಇಂದಿನಿಂದ ವಿಧಾನಸೌಧ ವೀಕ್ಷಣೆಗೆ ಮುಕ್ತ ಅವಕಾಶ; ಯಾರಿಗೆ ಉಚಿತ, ಯಾರಿಗೆ ಟಿಕೆಟ್‌ ಖಚಿತ?

Public TV
By Public TV
1 hour ago
Belagavi
Belgaum

ಬೆಳಗಾವಿ | ಅಪ್ರಾಪ್ತೆ ಮೇಲೆ 2 ಬಾರಿ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್

Public TV
By Public TV
1 hour ago
CRIME
Bengaluru City

Bengaluru | ಮಗುವನ್ನು ನೋಡಿಕೊಳ್ಳಲು ಬಂದ ಯುವತಿ 30 ನಿಮಿಷದಲ್ಲಿ 32,000 ರೂ. ಪಡೆದು ಎಸ್ಕೇಪ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?