Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೆಳಗಾವಿ ಜನರ ಪ್ರೀತಿಗೆ ಬಿ.ಸಿ.ಪಾಟೀಲ್ ಸಂತಸ -“ರೈತರೊಂದಿಗೊಂದು ದಿನ” ಬಗ್ಗೆ ಕೌರವನ ಮಾತು

Public TV
Last updated: September 28, 2021 4:53 pm
Public TV
Share
2 Min Read
B.C Patil
SHARE

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈತರು ಜನರು ತೋರಿಸಿದ ಪ್ರೀತಿ ಸಂಸ್ಕೃತಿ ಹಳ್ಳಿ ಪದ್ಧತಿ ಕಂಡು ಸಂತಸವಾಗಿದೆ. ಇಲ್ಲಿ ಬಂದು “ರೈತರೊಂದಿಗೊಂದು ದಿನ”ಕಾರ್ಯಕ್ರಮ ಹಮ್ಮಿಕೊಂಡಿದ್ದು ನಿಜಕ್ಕೂ ಸಾರ್ಥಕವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

B.C Patil

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬಿವಶಿ ಗ್ರಾಮದಲ್ಲಿ ನಡೆದ 11ನೇ ರೈತರೊಂದಿಗೊಂದು ದಿನ ಕಾರ್ಯಕ್ರಮಕ್ಕೆ ಆಗಮಿಸಿ ವೇದಿಕೆ ಮೇಲೆ ಮಾತನಾಡಿದ ಅವರು, ಕೃಷಿಯಲ್ಲಿ ಅಭಿವೃದ್ದಿಯಾದರೂ ಕೃಷಿಕರು ಅಭಿವೃದ್ದಿಯಾಗುತ್ತಿಲ್ಲ. ಹೀಗಾಗಿ ಇದಕ್ಕೆ ಕಾರಣ ಹುಡುಕಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಸಚಿವರಾದ ಬಳಿಕ ಕೃಷಿ ಇಲಾಖೆಯ ಉನ್ನತಾಧಿಕಾರಿಗಳ ಉಪಕುಲಪತಿಗಳ ತಜ್ಞರ ಸಭೆ ನಡೆಸಿ ರೈತರ ಆತ್ಮಹತ್ಯೆಗೆ ಕಾರಣವನ್ನು ಅರಿತು ಪರಿಹರಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರವನ್ನು ಹುಡುಕಿಕೊಂಡು ರೈತರು ಹೋಗಬಾರದು, ರೈತರನ್ನು ಹುಡುಕಿಕೊಂಡು ಸರ್ಕಾರ ಅವರ ಹತ್ತಿರ ಹೋಗಬೇಕು. ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ”ಕಾರ್ಯಕ್ರಮ ಮುಂದುವರೆಸಲಾಗಿದೆ. ರೈತರ ಸಮಸ್ಯೆಯನ್ನು ರೈತರಿಂದಲೇ ಕೇಳಿ ತಿಳಿದು ಪರಿಹಾರ ಕೊಡಬೇಕೆಂಬ ಉದ್ದೇಶ ತಮ್ಮದಾಗಿದೆ ಎಂದರು.

B.C Patil

ಯುವಕರನ್ನು ಕೃಷಿಯತ್ತ ಆಕರ್ಷಿಸುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗಾವಿ ನಿಜಕ್ಕೂ ಸಮೃದ್ಧಿ ಜಿಲ್ಲೆಯಾಗಿದೆ. ಕೋಲಾರದಲ್ಲಿ ಮಳೆ ಕಡಿಮೆ ಬಂದರೂ ರೈತರು ಸಮೃದ್ಧವಾಗಿದ್ದಾರೆ ಎನ್ನುವುದಕ್ಕೆ ಕಾರಣ “ಸಮಗ್ರ ಕೃಷಿ ಪದ್ಧತಿ”. ಹೀಗಾಗಿ ಕೋಲಾರದ ಸಮಗ್ರ ಕೃಷಿ ಪದ್ಧತಿ ಎಲ್ಲರಿಗೂ ಮಾದರಿಯಾಗಬೇಕು. ಹತ್ತು ಬೆಳೆಗಳಲ್ಲಿ ಐದು ಬೆಳೆಗಳಿಗಾದರೂ ಲಾಭ ಬಂದೇ ಬರುತ್ತದೆ. ಒಂದು ಬೆಳೆ ಕೈಕೊಟ್ಟರೆ ಇನ್ನೊಂದು ಬೆಳೆ ಕೈಹಿಡಿಯುತ್ತದೆ. ವೈಜ್ಞಾನಿಕ ಪದ್ಧತಿಯನ್ನು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು. ಇದನ್ನೂ ಓದಿ: ಪಾಳೆಗಾರ ಓಬಣ್ಣ ನಾಯಕನ ಸಮಾಧಿ ಧ್ವಂಸ ವೇಳೆ ನಾಗರಹಾವು ಅಡ್ಡಿ – ವೀಡಿಯೋ ವೈರಲ್

B.C Patil

ರೈತರು ಬೆಳೆಯುವ ರೀತಿ ಬದಲಾಗಬೇಕೆಂಬ ನಿಟ್ಟಿನಲ್ಲಿ ಅವರ ಮನೆ ಬಾಗಿಲಿಗೆ ಹೋಗಿ ಸ್ಫೂರ್ತಿ ತುಂಬುವ ಉತ್ತೇಜನಕಾರಿ ಕಾರ್ಯಕ್ರಮ “ರೈತರೊಂದಿಗೊಂದು ದಿನ”. ಸಾವಯವ ಆಹಾರಕ್ಕೆ ಉತ್ತಮ ಬೇಡಿಕೆಯಿದ್ದು, ಅವುಗಳ ಮಾರುಕಟ್ಟೆಯಾಗಬೇಕು. ಎಫ್.ಪಿ.ಓ ಮೂಲಕ ಸಾವಯವ ಆಹಾರ ಉತ್ಪನ್ನಗಳನ್ನು ತಯಾರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಹಾರ ಸಂಸ್ಕರಣ ಘಟಕಗಳನ್ನು ಕೂಡ ರೈತರಿಗೆ ಸರ್ಕಾರ ನೀಡುತ್ತಿದೆ. ಹೈನು, ಕುರಿಸಾಗಾಣಿಕೆ, ಜೇನುಸಾಗಾಣಿಕೆ ಹೀಗೆ ಎಲ್ಲವನ್ನು ಕೃಷಿಕರು ಅಳವಡಿಸಿಕೊಳ್ಳಬೇಕು. ಕಬ್ಬಿನ ಹೊಸ, ಹೊಸ ತಳಿಗಳನ್ನು ಕಂಡು ಸಂತಸವಾಗಿದೆ. ರೈತರ ಜೊತೆಗೆ ಅವರ ಮಕ್ಕಳೊಂದಿಗೆ ಸಂವಾದ ಮಾಡುವುದಾಗಿ ಹೇಳಿದರು.

B.C Patil

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್ ಪರಿಹಾರ ಕಾರ್ಯ ನಡೆದು ವರದಿ ಸಲ್ಲಿಕೆಯಾಗಿದೆ. ಸದ್ಯದಲ್ಲಿಯೇ ಎನ್.ಡಿ.ಆರ್.ಎಫ್ ಎಸ್.ಡಿ.ಆರ್.ಎಫ್ ಅಡಿ ಪರಿಹಾರ ರೈತರಿಗೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಜಿಲ್ಲೆಯ ಮುಖಂಡರು ಕೃಷಿ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 18 ತಿಂಗಳ ಬಳಿಕ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

TAGGED:agricultureAnnasaheb JolleB.C.PatilbelagavifarmersgovernmentPublic TVShashikala Jolleಅಣ್ಣಾ ಸಾಹೇಬಕೃಷಿಪಬ್ಲಿಕ್ ಟಿವಿಬಿಸಿ ಪಾಟೀಲ್ಬೆಳಗಾವಿರೈತರುಶಶಿಕಲಾ ಜೊಲ್ಲೆಸರ್ಕಾರ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
3 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
4 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
4 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
6 hours ago

You Might Also Like

CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
8 minutes ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
10 minutes ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
30 minutes ago
covid 19 1
Bengaluru City

ಕೋವಿಡ್ ಕೇಸ್ ಏರಿಕೆ – ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ

Public TV
By Public TV
1 hour ago
dinesh gundu rao meeting
Dakshina Kannada

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಸಭೆಯಲ್ಲಿ ಉಸ್ತುವಾರಿ ಸಚಿವರ ಮುಂದೆಯೇ ಮುಸ್ಲಿಂ ಮುಖಂಡರ ಆಕ್ರೋಶ

Public TV
By Public TV
1 hour ago
Arunachal Pradesh Landslide
Latest

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ | ಕೊಚ್ಚಿ ಹೋದ ವಾಹನ – 7 ಮಂದಿ ದುರ್ಮರಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?