Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಜನರ ಪ್ರೀತಿಗೆ ಬಿ.ಸಿ.ಪಾಟೀಲ್ ಸಂತಸ -“ರೈತರೊಂದಿಗೊಂದು ದಿನ” ಬಗ್ಗೆ ಕೌರವನ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಜನರ ಪ್ರೀತಿಗೆ ಬಿ.ಸಿ.ಪಾಟೀಲ್ ಸಂತಸ -“ರೈತರೊಂದಿಗೊಂದು ದಿನ” ಬಗ್ಗೆ ಕೌರವನ ಮಾತು

Belgaum

ಬೆಳಗಾವಿ ಜನರ ಪ್ರೀತಿಗೆ ಬಿ.ಸಿ.ಪಾಟೀಲ್ ಸಂತಸ -“ರೈತರೊಂದಿಗೊಂದು ದಿನ” ಬಗ್ಗೆ ಕೌರವನ ಮಾತು

Public TV
Last updated: September 28, 2021 4:53 pm
Public TV
Share
2 Min Read
B.C Patil
SHARE

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈತರು ಜನರು ತೋರಿಸಿದ ಪ್ರೀತಿ ಸಂಸ್ಕೃತಿ ಹಳ್ಳಿ ಪದ್ಧತಿ ಕಂಡು ಸಂತಸವಾಗಿದೆ. ಇಲ್ಲಿ ಬಂದು “ರೈತರೊಂದಿಗೊಂದು ದಿನ”ಕಾರ್ಯಕ್ರಮ ಹಮ್ಮಿಕೊಂಡಿದ್ದು ನಿಜಕ್ಕೂ ಸಾರ್ಥಕವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

B.C Patil

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬಿವಶಿ ಗ್ರಾಮದಲ್ಲಿ ನಡೆದ 11ನೇ ರೈತರೊಂದಿಗೊಂದು ದಿನ ಕಾರ್ಯಕ್ರಮಕ್ಕೆ ಆಗಮಿಸಿ ವೇದಿಕೆ ಮೇಲೆ ಮಾತನಾಡಿದ ಅವರು, ಕೃಷಿಯಲ್ಲಿ ಅಭಿವೃದ್ದಿಯಾದರೂ ಕೃಷಿಕರು ಅಭಿವೃದ್ದಿಯಾಗುತ್ತಿಲ್ಲ. ಹೀಗಾಗಿ ಇದಕ್ಕೆ ಕಾರಣ ಹುಡುಕಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಸಚಿವರಾದ ಬಳಿಕ ಕೃಷಿ ಇಲಾಖೆಯ ಉನ್ನತಾಧಿಕಾರಿಗಳ ಉಪಕುಲಪತಿಗಳ ತಜ್ಞರ ಸಭೆ ನಡೆಸಿ ರೈತರ ಆತ್ಮಹತ್ಯೆಗೆ ಕಾರಣವನ್ನು ಅರಿತು ಪರಿಹರಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರವನ್ನು ಹುಡುಕಿಕೊಂಡು ರೈತರು ಹೋಗಬಾರದು, ರೈತರನ್ನು ಹುಡುಕಿಕೊಂಡು ಸರ್ಕಾರ ಅವರ ಹತ್ತಿರ ಹೋಗಬೇಕು. ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ”ಕಾರ್ಯಕ್ರಮ ಮುಂದುವರೆಸಲಾಗಿದೆ. ರೈತರ ಸಮಸ್ಯೆಯನ್ನು ರೈತರಿಂದಲೇ ಕೇಳಿ ತಿಳಿದು ಪರಿಹಾರ ಕೊಡಬೇಕೆಂಬ ಉದ್ದೇಶ ತಮ್ಮದಾಗಿದೆ ಎಂದರು.

B.C Patil

ಯುವಕರನ್ನು ಕೃಷಿಯತ್ತ ಆಕರ್ಷಿಸುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗಾವಿ ನಿಜಕ್ಕೂ ಸಮೃದ್ಧಿ ಜಿಲ್ಲೆಯಾಗಿದೆ. ಕೋಲಾರದಲ್ಲಿ ಮಳೆ ಕಡಿಮೆ ಬಂದರೂ ರೈತರು ಸಮೃದ್ಧವಾಗಿದ್ದಾರೆ ಎನ್ನುವುದಕ್ಕೆ ಕಾರಣ “ಸಮಗ್ರ ಕೃಷಿ ಪದ್ಧತಿ”. ಹೀಗಾಗಿ ಕೋಲಾರದ ಸಮಗ್ರ ಕೃಷಿ ಪದ್ಧತಿ ಎಲ್ಲರಿಗೂ ಮಾದರಿಯಾಗಬೇಕು. ಹತ್ತು ಬೆಳೆಗಳಲ್ಲಿ ಐದು ಬೆಳೆಗಳಿಗಾದರೂ ಲಾಭ ಬಂದೇ ಬರುತ್ತದೆ. ಒಂದು ಬೆಳೆ ಕೈಕೊಟ್ಟರೆ ಇನ್ನೊಂದು ಬೆಳೆ ಕೈಹಿಡಿಯುತ್ತದೆ. ವೈಜ್ಞಾನಿಕ ಪದ್ಧತಿಯನ್ನು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು. ಇದನ್ನೂ ಓದಿ: ಪಾಳೆಗಾರ ಓಬಣ್ಣ ನಾಯಕನ ಸಮಾಧಿ ಧ್ವಂಸ ವೇಳೆ ನಾಗರಹಾವು ಅಡ್ಡಿ – ವೀಡಿಯೋ ವೈರಲ್

B.C Patil

ರೈತರು ಬೆಳೆಯುವ ರೀತಿ ಬದಲಾಗಬೇಕೆಂಬ ನಿಟ್ಟಿನಲ್ಲಿ ಅವರ ಮನೆ ಬಾಗಿಲಿಗೆ ಹೋಗಿ ಸ್ಫೂರ್ತಿ ತುಂಬುವ ಉತ್ತೇಜನಕಾರಿ ಕಾರ್ಯಕ್ರಮ “ರೈತರೊಂದಿಗೊಂದು ದಿನ”. ಸಾವಯವ ಆಹಾರಕ್ಕೆ ಉತ್ತಮ ಬೇಡಿಕೆಯಿದ್ದು, ಅವುಗಳ ಮಾರುಕಟ್ಟೆಯಾಗಬೇಕು. ಎಫ್.ಪಿ.ಓ ಮೂಲಕ ಸಾವಯವ ಆಹಾರ ಉತ್ಪನ್ನಗಳನ್ನು ತಯಾರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಹಾರ ಸಂಸ್ಕರಣ ಘಟಕಗಳನ್ನು ಕೂಡ ರೈತರಿಗೆ ಸರ್ಕಾರ ನೀಡುತ್ತಿದೆ. ಹೈನು, ಕುರಿಸಾಗಾಣಿಕೆ, ಜೇನುಸಾಗಾಣಿಕೆ ಹೀಗೆ ಎಲ್ಲವನ್ನು ಕೃಷಿಕರು ಅಳವಡಿಸಿಕೊಳ್ಳಬೇಕು. ಕಬ್ಬಿನ ಹೊಸ, ಹೊಸ ತಳಿಗಳನ್ನು ಕಂಡು ಸಂತಸವಾಗಿದೆ. ರೈತರ ಜೊತೆಗೆ ಅವರ ಮಕ್ಕಳೊಂದಿಗೆ ಸಂವಾದ ಮಾಡುವುದಾಗಿ ಹೇಳಿದರು.

B.C Patil

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್ ಪರಿಹಾರ ಕಾರ್ಯ ನಡೆದು ವರದಿ ಸಲ್ಲಿಕೆಯಾಗಿದೆ. ಸದ್ಯದಲ್ಲಿಯೇ ಎನ್.ಡಿ.ಆರ್.ಎಫ್ ಎಸ್.ಡಿ.ಆರ್.ಎಫ್ ಅಡಿ ಪರಿಹಾರ ರೈತರಿಗೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಜಿಲ್ಲೆಯ ಮುಖಂಡರು ಕೃಷಿ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 18 ತಿಂಗಳ ಬಳಿಕ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

TAGGED:agricultureAnnasaheb JolleB.C.PatilbelagavifarmersgovernmentPublic TVShashikala Jolleಅಣ್ಣಾ ಸಾಹೇಬಕೃಷಿಪಬ್ಲಿಕ್ ಟಿವಿಬಿಸಿ ಪಾಟೀಲ್ಬೆಳಗಾವಿರೈತರುಶಶಿಕಲಾ ಜೊಲ್ಲೆಸರ್ಕಾರ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

RANJAN
Bengaluru City

ಮಕ್ಕಳ ಮೇಲೆ ಕ್ರೌರ್ಯ – ಸೈಕೋ ರಂಜನ್ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌?

Public TV
By Public TV
9 minutes ago
Rajya Sabha
Latest

ಸಂತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ

Public TV
By Public TV
1 hour ago
shivamogga jail
Crime

ಶಿವಮೊಗ್ಗ ಜೈಲು ಸಿಬ್ಬಂದಿಯಿಂದ ದಿಢೀರ್‌ ದಾಳಿ – ಮೊಬೈಲ್, ಸಿಮ್, ಇಯರ್ ಫೋನ್ ಪತ್ತೆ

Public TV
By Public TV
1 hour ago
Yadgiri 2
Districts

ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ – ಅಕ್ಕಿ, ಗೋಧಿ, ತೊಗರಿಯಲ್ಲಿ ಬರೀ ಹುಳು, ಕಸ ಪತ್ತೆ!

Public TV
By Public TV
2 hours ago
Donald Trump
Latest

ʻಯುದ್ಧವಲ್ಲ, ಪ್ರತೀಕಾರʼ – ಸಿರಿಯಾದಲ್ಲಿ ಐಸಿಸ್‌ ಉಗ್ರರ ವಿರುದ್ಧ ಅಮೆರಿಕ ʻಆಪರೇಷನ್‌ ಹಾಕೈʼ ಶುರು

Public TV
By Public TV
2 hours ago
Beluru Hospital
Crime

ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್ ಸೇರಿ 24 ಲಕ್ಷ ಬೆಲೆ ಬಾಳುವ ಯಂತ್ರಗಳು ನಾಪತ್ತೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?