Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್

Bengaluru City

ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್

Public TV
Last updated: July 4, 2022 3:05 pm
Public TV
Share
2 Min Read
BC PATIL 1
SHARE

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲಿ ಎಂಬ ವಿಚಾರದಲ್ಲಿ ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ‘ಕಾಲೈ ತಸ್ಮೈ ನಮಃ’ ಎಂದು ಹೇಳುವ ಮೂಲಕ ಉಮೇಶ್ ಕತ್ತಿ ಹೇಳಿಕೆಯನ್ನು ಕೃಷಿ ಸಚಿವ ಬಿ.ಸಿ ಪಾಟೀಲ್ ಪರೋಕ್ಷವಾಗಿ ಸಮರ್ಥಿಸಿ ಕೊಂಡಿದ್ದಾರೆ.

BC PATIL

ಜಿಲ್ಲೆಯ ಹಾಸನ ತಾಲೂಕಿನ ಕಾರೆಕೆರೆಯಲ್ಲಿ ಕೃಷಿ ವಿಶ್ವವಿದ್ಯಾಲಯದ ವಸತಿ ನಿಲಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲಿ ಎಂಬುದು ಉಮೇಶ್ ಕತ್ತಿ ಅವರ ಅಭಿಪ್ರಾಯ ಆಗಿದೆ. ಅವರ ಅಭಿಪ್ರಾಯಕ್ಕೆ ಎಲ್ಲರೂ ಮನ್ನಣೆ ಕೊಡಬೇಕು ಅಂತ ಏನು ಇಲ್ಲ. ಆದರೆ ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು. ಆ ರೀತಿ ಆಗುವುದಿಲ್ಲ ಎಂದು ಪ್ರತಿಪಾದನೆ ಮಾಡುತ್ತಿಲ್ಲ ಹಾಗೂ ಯಾವುದು ಆಗಲ್ಲ ಅಂತ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಿಜವಾದ ಸರ್ವೆ ಜನರದ್ದು:
ರಾಜ್ಯದಲ್ಲಿ ಕಾಂಗ್ರೆಸ್ ಸಮೀಕ್ಷೆ ನಡೆಸಿ 120ಕ್ಕೂ ಹೆಚ್ಚು ಸೀಟ್ ಗೆಲ್ಲುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸರ್ವೆ ಯಾರೂ ಮಾಡಿಸಿದ್ದಾರೆ ಅವರವರ ಸರ್ವೇ ಅವರು ಹೇಳಿಕೊಳ್ಳುತ್ತಾರೆ. ನಿಜವಾದ ಸರ್ವೇ ಮಾಡುವವರು ರಾಜ್ಯದ ಜನತೆ. ನಮ್ಮ ಸರ್ವೆ ಪ್ರಕಾರ ಬಿಜೆಪಿ ಪಕ್ಷ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಚುಕ್ಕಾಣಿ ಮರು ಸ್ಥಾಪಿಸಲಿದೆ ಎಂದು ಹೇಳಿದರು.

SIDDARAMAIAH 2

ಕಾಂಗ್ರೆಸ್ ನಾಯಕರಲ್ಲೆ ಕಚ್ಚಾಟ:
ಕಾಂಗ್ರೆಸ್‍ನಲ್ಲಿ ಏನು ನಡೆಯುತ್ತಿದೆ ಎಂದು ಜನ ನೋಡುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯೋತ್ಸವ ಅಂತ ಹೇಳುತ್ತಾರೆ ಮತ್ತೊಂದು ಕಡೆ ಡಿ.ಕೆ ಶಿವಕುಮಾರ್ ಸಾಮೂಹಿಕ ನಾಯಕತ್ವ ಅಂತ ಹೇಳುತ್ತಿದ್ದು, ಅವರಲ್ಲಿಯೇ ಹೊಂದಾಣಿಕೆಯ ಕೊರತೆ ಇದ್ದು, ಪಕ್ಷದಲ್ಲಿ ಕಚ್ಚಾಟ ನಡೆಯುತ್ತಿದೆ. ಅವರ ಕಚ್ಚಾಟ ಅವರ ವೈಯಕ್ತಿಕ ವಿಚಾರ ನಮಗೂ ಸಂಬಂಧವಿಲ್ಲ ಆದರೆ. ಇಂದು ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿಯೂ ನಿರ್ನಾಮವಾಗಿದ್ದು ಇತ್ತೀಚೆಗೆ ಮಹಾರಾಷ್ಟ್ರದಲ್ಲೂ ಸಹ ಸರ್ಕಾರ ಅಸ್ತಿತ್ವ ಕಳೆದುಕೊಂಡಿದೆ ಹಾಗೂ ಪಂಜಾಬ್ ನಲ್ಲಿಯೂ ಸಹ ಹೀನಾಯ ಸೋಲು ಕಂಡಿರುವುದು ಕಾಂಗ್ರೆಸ್‍ನ ವಾಸ್ತವ ಸ್ಥಿತಿಯನ್ನು ತೋರಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಭ್ರಮಾಲೋಕದಲ್ಲಿ ಇರುವಂತಹ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಮತ ಹಾಕಿ ವ್ಯರ್ಥ ಮಾಡಬೇಡಿ, ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಿ: ಕೇಜ್ರಿವಾಲ್

ಕುಮಾರಸ್ವಾಮಿ ಎಷ್ಟು ಸ್ಥಾನ ಗೆಲ್ಲುತ್ತಾರೆ:
ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಷ್ಟು ಸೀಟ್ ತೆಗೆದುಕೊಂಡು ಸಿಎಂ ಆಗುತ್ತಾರೆ ಎಂದು ಕುಮಾರಸ್ವಾಮಿ ಅವರನ್ನೇ ಕೇಳಿ. 122 ಅಥವಾ ಮ್ಯಾಜಿಕ್ ನಂಬರ್ 113 ಬರುತ್ತದೆ ಗೊತ್ತಿಲ್ಲ ಆದರೆ 113 ಮ್ಯಾಜಿಕ್ ನಂಬರ್ ಬಂದರೆ. ಯಾರು ಬೇಕಾದರೂ ಸಿಎಂ ಆಗಬಹುದು ಎಂದು ಹೇಳಿದರು.

ಸಮಯಕ್ಕೆ ಗೊಬ್ಬರ-ಬಿತ್ತನೆ ಬೀಜ ಪೂರೈಕೆ:
ರಾಜ್ಯದಲ್ಲಿ ರೈತರಿಗೆ ಸರಿಯಾದ ಸಮಯದಲ್ಲಿ ಗೊಬ್ಬರ ಹಾಗೂ ಬಿತ್ತನೆ ಬಿಜೆಪಿ ಪೂರೈಕೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಬಿತ್ತನೆ ಕಾರ್ಯ ಮುಗಿದಿರುವ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:BC PatilbjpcongressKumaraswamysiddaramaiahಕಾಂಗ್ರೆಸ್ಕುಮಾರಸ್ವಾಮಿಬಿ.ಸಿ. ಪಾಟೀಲ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
12 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
18 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
35 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?