Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್

Bengaluru City

ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್

Public TV
Last updated: July 4, 2022 3:05 pm
Public TV
Share
2 Min Read
BC PATIL 1
SHARE

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲಿ ಎಂಬ ವಿಚಾರದಲ್ಲಿ ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ‘ಕಾಲೈ ತಸ್ಮೈ ನಮಃ’ ಎಂದು ಹೇಳುವ ಮೂಲಕ ಉಮೇಶ್ ಕತ್ತಿ ಹೇಳಿಕೆಯನ್ನು ಕೃಷಿ ಸಚಿವ ಬಿ.ಸಿ ಪಾಟೀಲ್ ಪರೋಕ್ಷವಾಗಿ ಸಮರ್ಥಿಸಿ ಕೊಂಡಿದ್ದಾರೆ.

BC PATIL

ಜಿಲ್ಲೆಯ ಹಾಸನ ತಾಲೂಕಿನ ಕಾರೆಕೆರೆಯಲ್ಲಿ ಕೃಷಿ ವಿಶ್ವವಿದ್ಯಾಲಯದ ವಸತಿ ನಿಲಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲಿ ಎಂಬುದು ಉಮೇಶ್ ಕತ್ತಿ ಅವರ ಅಭಿಪ್ರಾಯ ಆಗಿದೆ. ಅವರ ಅಭಿಪ್ರಾಯಕ್ಕೆ ಎಲ್ಲರೂ ಮನ್ನಣೆ ಕೊಡಬೇಕು ಅಂತ ಏನು ಇಲ್ಲ. ಆದರೆ ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು. ಆ ರೀತಿ ಆಗುವುದಿಲ್ಲ ಎಂದು ಪ್ರತಿಪಾದನೆ ಮಾಡುತ್ತಿಲ್ಲ ಹಾಗೂ ಯಾವುದು ಆಗಲ್ಲ ಅಂತ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಿಜವಾದ ಸರ್ವೆ ಜನರದ್ದು:
ರಾಜ್ಯದಲ್ಲಿ ಕಾಂಗ್ರೆಸ್ ಸಮೀಕ್ಷೆ ನಡೆಸಿ 120ಕ್ಕೂ ಹೆಚ್ಚು ಸೀಟ್ ಗೆಲ್ಲುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸರ್ವೆ ಯಾರೂ ಮಾಡಿಸಿದ್ದಾರೆ ಅವರವರ ಸರ್ವೇ ಅವರು ಹೇಳಿಕೊಳ್ಳುತ್ತಾರೆ. ನಿಜವಾದ ಸರ್ವೇ ಮಾಡುವವರು ರಾಜ್ಯದ ಜನತೆ. ನಮ್ಮ ಸರ್ವೆ ಪ್ರಕಾರ ಬಿಜೆಪಿ ಪಕ್ಷ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಚುಕ್ಕಾಣಿ ಮರು ಸ್ಥಾಪಿಸಲಿದೆ ಎಂದು ಹೇಳಿದರು.

SIDDARAMAIAH 2

ಕಾಂಗ್ರೆಸ್ ನಾಯಕರಲ್ಲೆ ಕಚ್ಚಾಟ:
ಕಾಂಗ್ರೆಸ್‍ನಲ್ಲಿ ಏನು ನಡೆಯುತ್ತಿದೆ ಎಂದು ಜನ ನೋಡುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯೋತ್ಸವ ಅಂತ ಹೇಳುತ್ತಾರೆ ಮತ್ತೊಂದು ಕಡೆ ಡಿ.ಕೆ ಶಿವಕುಮಾರ್ ಸಾಮೂಹಿಕ ನಾಯಕತ್ವ ಅಂತ ಹೇಳುತ್ತಿದ್ದು, ಅವರಲ್ಲಿಯೇ ಹೊಂದಾಣಿಕೆಯ ಕೊರತೆ ಇದ್ದು, ಪಕ್ಷದಲ್ಲಿ ಕಚ್ಚಾಟ ನಡೆಯುತ್ತಿದೆ. ಅವರ ಕಚ್ಚಾಟ ಅವರ ವೈಯಕ್ತಿಕ ವಿಚಾರ ನಮಗೂ ಸಂಬಂಧವಿಲ್ಲ ಆದರೆ. ಇಂದು ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿಯೂ ನಿರ್ನಾಮವಾಗಿದ್ದು ಇತ್ತೀಚೆಗೆ ಮಹಾರಾಷ್ಟ್ರದಲ್ಲೂ ಸಹ ಸರ್ಕಾರ ಅಸ್ತಿತ್ವ ಕಳೆದುಕೊಂಡಿದೆ ಹಾಗೂ ಪಂಜಾಬ್ ನಲ್ಲಿಯೂ ಸಹ ಹೀನಾಯ ಸೋಲು ಕಂಡಿರುವುದು ಕಾಂಗ್ರೆಸ್‍ನ ವಾಸ್ತವ ಸ್ಥಿತಿಯನ್ನು ತೋರಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಭ್ರಮಾಲೋಕದಲ್ಲಿ ಇರುವಂತಹ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಮತ ಹಾಕಿ ವ್ಯರ್ಥ ಮಾಡಬೇಡಿ, ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಿ: ಕೇಜ್ರಿವಾಲ್

ಕುಮಾರಸ್ವಾಮಿ ಎಷ್ಟು ಸ್ಥಾನ ಗೆಲ್ಲುತ್ತಾರೆ:
ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಷ್ಟು ಸೀಟ್ ತೆಗೆದುಕೊಂಡು ಸಿಎಂ ಆಗುತ್ತಾರೆ ಎಂದು ಕುಮಾರಸ್ವಾಮಿ ಅವರನ್ನೇ ಕೇಳಿ. 122 ಅಥವಾ ಮ್ಯಾಜಿಕ್ ನಂಬರ್ 113 ಬರುತ್ತದೆ ಗೊತ್ತಿಲ್ಲ ಆದರೆ 113 ಮ್ಯಾಜಿಕ್ ನಂಬರ್ ಬಂದರೆ. ಯಾರು ಬೇಕಾದರೂ ಸಿಎಂ ಆಗಬಹುದು ಎಂದು ಹೇಳಿದರು.

ಸಮಯಕ್ಕೆ ಗೊಬ್ಬರ-ಬಿತ್ತನೆ ಬೀಜ ಪೂರೈಕೆ:
ರಾಜ್ಯದಲ್ಲಿ ರೈತರಿಗೆ ಸರಿಯಾದ ಸಮಯದಲ್ಲಿ ಗೊಬ್ಬರ ಹಾಗೂ ಬಿತ್ತನೆ ಬಿಜೆಪಿ ಪೂರೈಕೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಬಿತ್ತನೆ ಕಾರ್ಯ ಮುಗಿದಿರುವ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:BC PatilbjpcongressKumaraswamysiddaramaiahಕಾಂಗ್ರೆಸ್ಕುಮಾರಸ್ವಾಮಿಬಿ.ಸಿ. ಪಾಟೀಲ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Thawar Chand Gehlot
Bengaluru City

SSLC ಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ ಸಿಎಸ್‌ಗೆ ಪತ್ರ

Public TV
By Public TV
54 seconds ago
Kodagu
Districts

ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

Public TV
By Public TV
18 minutes ago
Pakistan Petrol
Latest

ಯುದ್ಧದಿಂದ ಪಾಕಿಸ್ತಾನಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ – ಪೆಟ್ರೋಲ್‌ 458 ರೂ., ಡೀಸೆಲ್‌ 520 ರೂ.ಗಳಿಗೆ ಏರಿಕೆ

Public TV
By Public TV
20 minutes ago
Love Jihad in Hubballi Hindu organizations protest against gym trainer
Crime

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
By Public TV
36 minutes ago
Bidar Youtuber
Latest

ಪೊಲೀಸ್ ಅಧಿಕಾರಿಯಿಂದ ಕಿರುಕುಳ ಆರೋಪ – ನಿದ್ರೆ ಮಾತ್ರೆ ಸೇವಿಸಿ ಯೂಟ್ಯೂಬರ್ ಆತ್ಮಹತ್ಯೆ ಯತ್ನ

Public TV
By Public TV
57 minutes ago
ಸಾಂದರ್ಭಿಕ ಚಿತ್ರ
Crime

ದೆಹಲಿಯಲ್ಲಿ ಮರ್ಯಾದಾ ಹತ್ಯೆ – ಸಂಬಂಧಿಯನ್ನು ಪ್ರೀತಿಸಿದ್ದಕ್ಕೆ ಕುಟುಂಬಸ್ಥರಿಂದಲೇ 19ರ ಯುವತಿಯ ಕೊಲೆ ಶಂಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?