Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

Karnataka

ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

Public TV
Last updated: March 24, 2025 7:34 pm
Public TV
Share
2 Min Read
B K Hariprasad
SHARE

– ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಡಿಕೆಶಿ ಪರ ಬ್ಯಾಟಿಂಗ್
– ಹನಿಟ್ರ್ಯಾಪ್‌ ಮೋದಿ ಗುಜರಾತ್ ಸಿಎಂ ಆಗಿದ್ದಾಗಿನಿಂದಲೂ ಇದೆ

ನವದೆಹಲಿ: ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದ ತಿದ್ದುಪಡಿಯ ಅಗತ್ಯವೂ ಇಲ್ಲ. ಬದಲಾವಣೆಯ ಅನಿವಾರ್ಯತೆಯೂ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B K Hariprasad) ಸ್ಪಷ್ಟನೆ ನೀಡಿದರು.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನವನ್ನು ತಿದ್ದುಪಡಿ ತರಲು ಅವಕಾಶವಿದೆಯೇ ಹೊರತು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬದಲಾವಣೆ ಮಾಡಲು ಬಿಡುವುದೂ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D K Shivakumar) ಅವರು ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಎಂದರು. ಇದನ್ನೂ ಓದಿ: ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುವುದೇ ಸಂವಿಧಾನದ ಮುಖ್ಯ ಆಶಯ. ಸಂವಿಧಾನದ ಆಶಯದಂತೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದೆ. ಸಂವಿಧಾನ ಅನುಚ್ಛೇದ 14, 15(4), 16(4) ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಅವಕಾಶವಿದೆ ಎಂದು ಹೇಳಿದರು. ಇದನ್ನೂ ಓದಿ: 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯ್ ಕುಮಾರ್

ಧರ್ಮದ ಆಧಾರದಲ್ಲಿ ಎಲ್ಲಿಯೂ ಕೂಡ ಮೀಸಲಾತಿ ನೀಡಿಲ್ಲ. 1977ರಿಂದ 1993ರವರೆಗೂ 4 ಹಿಂದುಳಿದ ಆಯೋಗಗಳ ವರದಿ ನೀಡಿದೆ. ಹಾವನೂರು ಆಯೋಗ, ಚಿನ್ನಪ್ಪ ರೆಡ್ಡಿ ಆಯೋಗ ಸೇರಿದಂತೆ 4 ಆಯೋಗಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರೆಲ್ಲರೂ ಹಿಂದುಳಿದ ವರ್ಗಕ್ಕೆ ಸೇರಿಸಬಹುದು ಎಂದು ವರದಿ ನೀಡಿದೆ. ಮುಖ್ಯವಾಗಿ 1993ರ ಇಂದಿರಾ ಸಹಾನಿ ವರ್ಸಸ್ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಪ್ರತಿ ರಾಜ್ಯದಲ್ಲಿ ಹಿಂದುಳಿದವರ ಆಯೋಗ ರಚಿಸಿ, ಕುಲಶಾಸ್ತ್ರ ಅಧ್ಯಯನ (Ethnology Study) ನಡೆಸಿ, ಸಮುದಾಯಗಳ ಸಬಲೀಕರಣಕ್ಕೆ ಮೀಸಲಾತಿ ನೀಡಬಹುದು ಎಂದು ಸ್ಪಷ್ಟಪಡಿಸಿದೆ ಎಂದು ನುಡಿದರು. ಇದನ್ನೂ ಓದಿ: ಪತ್ನಿಗೆ 9 ಕೋಟಿ ಜೀವನಾಂಶ, ತಿಂಗಳಿಗೆ 4 ಲಕ್ಷ – ಭಾರೀ ಸಂಚಲನ ಸೃಷ್ಟಿಸಿದ ಟೆಕ್ಕಿ ಪೋಸ್ಟ್

ಮುಸ್ಲಿಂ ಸಮುದಾಯಗಳಿಗೆ ಮೀಸಲಾತಿ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರವಿಲ್ಲ. ಗುಜರಾತ್‌ನಲ್ಲೂ (Gujarat) ಕೂಡ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರದಲ್ಲಿಯೂ ಕೂಡ 4 ಪಂಗಡಗಳನ್ನು ಹೊರತುಪಡಿಸಿ ಉಳಿದವರಿಗೆ ಮೀಸಲಾತಿ ನೀಡಿದೆ. ಗುಜರಾತ್‌ನಲ್ಲಿ 101 ಸಮುದಾಯಗಳಲ್ಲಿ 23 ಮುಸ್ಲಿಂ ಒಳ ಪಂಗಡಗಳಿಗೆ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಸಮುದಾಯಗಳು ಹಿಂದುಳಿದಿವೆ ಎಂದು ಕೆಲವು ಆಯೋಗಗಳು ಕೂಡ ವರದಿ ನೀಡಿದೆ ಎಂದು ಹೇಳಿದರು. ಇದನ್ನೂ ಓದಿ: ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

ಹನಿಟ್ರ್ಯಾಪ್‌ ರಾಜ ಮಹಾರಾಜರ ಕಾಲದಿಂದ ಹಿಡಿದು, ನರೇಂದ್ರ ಮೋದಿ (Narendra Modi) ಅವರು ಗುಜರಾತ್‌ನ ಮುಖ್ಯಮಂತ್ರಿಯಾದ ಕಾಲದಿಂದ ಮಾನ್ಯ ಬಿಜೆಪಿ ಅಧ್ಯಕ್ಷನಿಂದಾಗಿ ಕರ್ನಾಟಕದ ಬಾಂಬೆ ಬಾಯ್ಸ್‌ಗಳು ಕೋರ್ಟ್‌ನಿಂದ ಇಂಜೆಕ್ಷನ್ ಆರ್ಡರ್ ವರೆಗೂ ಬಂದು, ಈಗ ಇಲ್ಲಿಗೆ ಬಂದು ನಿಂತಿದೆ. ಮಾಡುವುದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನದಂತೆ ಬಿಜೆಪಿಯವರು ಮಾತಾನಾಡುವುದು ಬೇಡ. ಹನಿಟ್ರ್ಯಾಪ್‌ ಈಗ ಆಗಿ ಹೋಗಿದೆ. ಅದರ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ. ಅದರ ಬಗ್ಗೆ ಚರ್ಚೆ ಬೇಡ ವಾಗ್ದಾಳಿ ನಡೆಸಿದರು.

TAGGED:B.K hariprasadd k shivakumarHanitrapnewdelhiಡಿ.ಕೆ.ಶಿವಕುಮಾರ್ನವದೆಹಲಿಬಿ.ಕೆ ಹರಿಪ್ರಸಾದ್ಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
19 minutes ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
24 minutes ago
Kiren Rijiju
Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
By Public TV
24 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
2 hours ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
2 hours ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?