Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ RTI ಅರ್ಜಿಗಳ ವಿಲೇವಾರಿ ವಿಳಂಬ: ಬಿ.ಆರ್ ಮಮತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ RTI ಅರ್ಜಿಗಳ ವಿಲೇವಾರಿ ವಿಳಂಬ: ಬಿ.ಆರ್ ಮಮತಾ

Bengaluru Rural

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ RTI ಅರ್ಜಿಗಳ ವಿಲೇವಾರಿ ವಿಳಂಬ: ಬಿ.ಆರ್ ಮಮತಾ

Public TV
Last updated: August 3, 2025 8:58 am
Public TV
Share
4 Min Read
RTI
SHARE

– ಆರ್‌ಟಿಐ ದುರ್ಬಳಕೆ ತಡೆಗೆ ಬದ್ರುದ್ದೀನ್ ಕೆ.ಮಾಣಿ ಕರೆ

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನ ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು (RTI)ನ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಪೊಲೀಸ್ ಇಲಾಖೆ (Police Department) ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಅನ್ವಯ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪ ಹೊತ್ತಾಗಿದ್ದು ಸರ್ಕಾರವನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಎಂದು ತಿಳಿವಳಿಕೆ ನೀಡಿದರು. ಇದನ್ನೂ ಓದಿ: ದೇಶದಲ್ಲಿ ಹೆಚ್ಚಾಗ್ತಿದೆ ನಾಯಿ ಕಡಿತ, ರೇಬಿಸ್ ಆತಂಕ! – ಕರ್ನಾಟಕದಲ್ಲಿ ಪರಿಸ್ಥಿತಿ ಹೇಗಿದೆ?

RTI 2

ಅರ್ಜಿದಾರರು ಕೂಡ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳದೇ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಆರ್‌ಟಿಐ ಮೂಲಕ ಸಾರ್ವಜನಿಕರು ಮಾಹಿತಿ ಕೇಳಬೇಕು. ಮುಖ್ಯವಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಹಣಕಾಸು, ನರೇಗಾ, ಕಂದಾಯ, ನಗರಾಭಿವೃದ್ಧಿ, ಲೋಕೋಪಯೋಗಿ ಇಲಾಖೆಗಳಲ್ಲಿ ಹೆಚ್ಚು ಆರ್.ಟಿ.ಐ ಅರ್ಜಿಗಳು ಬರುತ್ತವೆ. ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ಎಂದರು.

ಪೊಲೀಸ್ ಸ್ಟೇಷನ್‌ಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂಬ ಸುಪ್ರೀಂ ಕೋರ್ಟ್ ಹೇಳಿಕೆಯನ್ನು ಆಧರಿಸಿ ಕಡ್ಡಾಯವಾಗಿ ಎಲ್ಲಾ ಪೊಲೀಸ್ ಸ್ಟೇಷನ್‌ಗಳಲ್ಲಿ ಸಿಸಿಟಿವಿ ಅಳವಡಿಸಿರಬೇಕು. ಹಾಗೆಯೇ ಅವುಗಳನ್ನ ಒಂದು ವರ್ಷಗಳ ಕಾಲ ನಿರ್ವಹಣೆ ಮಾಡಬೇಕಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕ. ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಕಾಲಕಾಲಕ್ಕೆ ಅರ್ಜಿಗಳ ವಿಲೇವಾರಿ ಮಾಡಬೇಕು ಎಚ್ಚರಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮಗಿಂತ ಜೆಡಿಎಸ್ – ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಕೆಶಿ

RTI ಜನಸ್ನೇಹಿ ಕಾಯ್ದೆ 
ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಡಾ.ಬಿ.ಆರ್ ಮಮತಾ ಮಾತನಾಡಿ, ಮಾಹಿತಿ ಹಕ್ಕಿನ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅರಿವಿನ ಕೊರತೆ ಇದೆ. ಈ ಕಾಯ್ದೆಯು ಸಾರ್ವಜನಿಕ ಜನ ಸ್ನೇಹಿ ಕಾಯ್ದೆಯಾಗಿದೆ. ಇದನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. 6(1) ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಅರ್ಜಿ ಬಂದರೆ ಅಂತಹ ಅರ್ಜಿಗೆ 30 ದಿನಗಳ ಒಳಗಾಗಿ ಪ್ರತಿ ಪುಟಕ್ಕೆ ಎರಡು ರೂ ಗಳಂತೆ ಹಣ ಪಾವತಿಸಿಕೊಂಡು ಮಾಹಿತಿ ನೀಡಬೇಕು, ನಿಗದಿತ ಕಾಲಮಾನಕ್ಕೆ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ ಉಚಿತವಾಗಿ ಮಾಹಿತಿಯನ್ನು ನೀಡಬೇಕು. 41ಎ ಮತ್ತು 41ಬಿ ಯನ್ನು ಎಲ್ಲಾ ಕಚೇರಿಗಳಲ್ಲಿ ಕಡ್ದಾಯವಾಗಿ ಅಳವಡಿಸಬೇಕು. ಅಧಿಕಾರಿಗಳಿಗೆ ಕಾಲಕಾಲಕ್ಕೆ ತರಬೇತಿಗಳು ನೀಡಬೇಕು ಕಾಯ್ದೆಯ ನಿರ್ಲಕ್ಷ್ಯತೆ ಆಗಬಾರದು ಎಂದರು.

ಜಿಲ್ಲೆಯಲ್ಲಿ 1,440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ
ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ. ಮಾಣಿ (Badruddin K Mani) ಮಾತನಾಡಿ, ಎಲ್ಲಾ ಅಧಿಕಾರಿ, ಸಿಬ್ಬಂದಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂಪೂರ್ಣ ಅರಿವು ಹೊಂದಿದ್ದಲ್ಲಿ ಮಾತ್ರ ಅರ್ಜಿದಾರರಿಗೆ ಸಮರ್ಪಕ ಮಾಹಿತಿ ಒದಗಿಸಲು ಸಾಧ್ಯ. ರಾಜ್ಯದಲ್ಲಿ 45,000 ದ್ವಿತೀಯ ಹಂತದ ಮೇಲ್ಮನವಿ ಪ್ರಕರಣಗಳು ಬಾಕಿ ಇದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 9ನೇ ಸ್ಥಾನದೊಂದಿಗೆ 1,440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ಹೇಳಿದರು.

ಹಾಗೆಯೇ ಕಾಯ್ದೆಯು ಬಹಳ ಸುಲಭವಾಗಿದ್ದು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡರೇ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬಹುದು. ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ಹಕ್ಕು ಅಡಿಯಲ್ಲಿ ಸುಪ್ರೀಂ ಇದ್ದ ಹಾಗೆ. ಮಾಹಿತಿ ಹಕ್ಕನ್ನು ಸರಿಯಾಗಿ ಅರ್ಥೈಸಿಕೊಂಡು ಶೀಘ್ರ ಬಗೆಹರಿಸಬಹುದಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅನಿವಾರ್ಯವಾಗಿದ್ದು ನಿಭಾಯಿಸುವುದು ನಮ್ಮ ಕರ್ತವ್ಯ. ನಿಷ್ಠಾವಂತ ಆರ್‌ಟಿಐ ಅರ್ಜಿದಾರರಿಗೆ ವಂಚಿತತೆ, ದುರ್ಬಳಕೆ ಆಗುತ್ತಿರುವುದನ್ನ ತಡೆಯುವುದು ನಮ್ಮ ಅಧಿಕಾರಿಗಳ ಕರ್ತವ್ಯ ಕೂಡ ಆಗಿದೆ ಎಂದರು. ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ 25% ಟ್ಯಾರಿಫ್‌ – ‘ಸ್ವದೇಶಿ’ ವಸ್ತು ಖರೀದಿಸಿ: ಮೋದಿ ಕರೆ

ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾತನಾಡಿ, ಕಂದಾಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈಗ ಎಲ್ಲವೂ ಆನ್ಲೈನ್ ಅಲ್ಲಿ ಸಿಗುವಂತೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಸಂಬಂಧಪಟ್ಟ ಮಾಹಿತಿಗಾಗಿ ಆರ್.ಸಿ.ಸಿ.ಎಂ.ಎಸ್ ಪೋರ್ಟಲ್ ಮತ್ತು ಭೂಮಿಗೆ ಸಂಬಂಧಪಟ್ಟ ಮಾಹಿತಿಗಾಗಿ ಭೂ ಸುರಕ್ಷಾ ಪೋರ್ಟಲ್ ಅಲ್ಲಿ ಮಾಹಿತಿ ಪಡೆಯಬಹುದು. ಸರ್ವೆ ದಾಖಲೆ ಕೂಡ ಈಗ ಸಿಗುತ್ತದೆ ಎಂದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಮುಖ್ಯ. ಅಧಿಕಾರಿಗಳು ಯಾವುದೇ ಭಯ ಪಡದೇ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ವಿಲೇವಾರಿ ಮಾಡಿ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಡಾ.ಕೆ.ಎನ್ ಅನುರಾಧಾ, ಎಡಿಸಿ ಸೈಯಿದಾ ಅಯಿಷಾ, ಎಎಸ್ಪಿ ನಾಗರಾಜ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ಪ್ರಥಮ ಮೇಲ್ಮನವಿ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ – ಹೈಡೆಲ್ ಪ್ರಾಜೆಕ್ಟ್ ಸೈಟ್‌ನಲ್ಲಿದ್ದ 12 ಕಾರ್ಮಿಕರಿಗೆ ಗಾಯ

TAGGED:Badruddin Manibengaluru ruralInformation commissionrtiಆರ್‍ಟಿಐಬದ್ರುದ್ದೀನ್.ಕೆ.ಮಾಣಿಬೆಂಗಳೂರು ಗ್ರಾಮಾಂತರ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
8 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
8 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
9 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
9 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
9 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?