Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಮೋದಿ ಗಡ್ಡಕ್ಕೂ ರಾಮ ಮಂದಿರಕ್ಕೂ ಸಂಬಂಧ – ಪೇಜಾವರ ಶ್ರೀ ಊಹೆ

Public Tv by Public Tv
2 months ago
Reading Time: 1min read
ಮೋದಿ ಗಡ್ಡಕ್ಕೂ ರಾಮ ಮಂದಿರಕ್ಕೂ ಸಂಬಂಧ – ಪೇಜಾವರ ಶ್ರೀ ಊಹೆ

ಬಾಗಲಕೋಟೆ: ರಾಮಮಂದಿರ ನಿರ್ಮಾಣದವರೆಗೆ ಕೇಶ ತೆಗೆಯೋದಿಲ್ಲ ಎಂದು ದೀಕ್ಷೆ ತೆಗೆದುಕೊಂಡಿದ್ದಾರಾ ಮೋದಿ ಎಂಬ ಪ್ರಶ್ನೆಗೆ ಸದ್ಯ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಗೆ ಆಗಮಿಸಿದ್ದ ಪೇಜಾವರ ಶ್ರೀಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮಂದಿರ ನಿರ್ಮಾಣಕ್ಕೆ ಕಾಣಿಕೆ ಸಂಗ್ರಹಣೆಗೆ ಚಾಲನೆ ನೀಡಿದರು. ನಂತರ ಮಾಧ್ಯಮದವರ ಜೊತೆ ಮಾತನಾಡುತ್ತಾ, ಪ್ರಧಾನಿ ಮೋದಿ ದೀಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದರು. ನಮ್ಮಲ್ಲಿ ದೇವಸ್ಥಾನದ ಕಾರ್ಯ ಇಂತಹದ್ದೆಲ್ಲ ಇರುತ್ತೆ, ಆ ಹೊತ್ತಿಗೆ ನಾವು ದೀಕ್ಷಾ ಬದ್ಧರಾಗೋದು ಅಂತ ಇದೆ. ಅದೇ ರೀತಿ ಮೋದಿ ಅವರು ರಾಮಮಂದಿರ ಕಾರ್ಯಕ್ಕಾಗಿ ದೀಕ್ಷೆ ತೊಟ್ಟಿದ್ದಾರೆಂದು ಊಹಿಸಿದರು.

ಮೋದಿಯವರು ರಾಮಮಂದಿರಕ್ಕೆ ಶಿಲಾನ್ಯಾಸವನ್ನು ಮಾಡಿದ್ದಾರೆ. ಮಂದಿರದ ಸಂಪೂರ್ಣ ಜವಾಬ್ದಾರಿಯನ್ನ ಪ್ರಧಾನಿಯವರು ಹೊತ್ತಿರೋದ್ರಿಂದ, ಸಹಜವಾಗಿ ಇಂತಹ ಕಾರ್ಯದ ವೇಳೆ ನಮ್ಮಲ್ಲಿ ಕೇಶಾದಿಗಳನ್ನು ತೆಗೆಯೋದಿಲ್ಲ. ನೈತಿಕ ನೆಲೆಯಲ್ಲಿ ನಮ್ಮಲ್ಲಿ ಮಂದಿರ ಆಗುವ ತನಕ ಗಡ್ಡ, ತಲೆಗೂದಲು ಬಿಟ್ಟಿರುತ್ತೇವೆ. ಪ್ರಾಯಶಃ ಮೋದಿ ಅವರು ಅದನ್ನು ಪಾಲನೆ ಮಾಡಿರಬಹುದು ಎಂದು ಶ್ರೀಗಳು ಹೇಳಿದರು. ಅಲ್ಲದೆ ಮೋದಿಯವರು ಆಧ್ಯಾತ್ಮಿಕವಾಗಿದ್ದಾರೆ. ಹಾಗಾಗಿ ಅವರು ಕೇಶ ತೆಗೆಯದೇ ಇರುವುದರಲ್ಲಿ ತಪ್ಪೇನಿಲ್ಲವಲ್ಲ ಎಂದ ಶ್ರೀಗಳು ಪುನರುಚ್ಛರಿಸಿದರು.

ಇದೇ ವೇಳೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ಕಾಗಿ ಕಾಣಿಕೆ ಸಂಗ್ರಹಣೆ ಕಾರ್ಯ ಶೀಘ್ರದಲ್ಲೇ ಶುರುವಾಗಲಿದೆ. ಇದರ ಉಸ್ತುವಾರಿಯನ್ನ ವಿಶ್ವಹಿಂದೂಪರಿಷತ್ ಗೆ ವಹಿಸಲಾಗಿದೆ. ಮಂದಿರ ನಿರ್ಮಾಣ ಆಗುವ ಜಾಗ ಮರಳುಮಿಶ್ರಿತ ಮಣ್ಣಿನಿಂದ ಕೂಡಿದೆ. ಇತ್ತ ಕಲ್ಲಿನ ಮಂದಿರ ಆಗೋದ್ರಿಂದ, ಅದರ ಭಾರವನ್ನು ಮಣ್ಣು ಹೊರುತ್ತಾ ಎಂಬ ಬಗ್ಗೆ ಮಣ್ಣಿನ ಪರೀಕ್ಷೆ ನಡೆದಿದೆ. ಮಂದಿರ ನಿರ್ಮಾಣಕ್ಕೆ ಸುಮಾರು ಸಾವಿರದ ಐನೂರು ಕೋಟಿ ಅಂದಾಜಿನ ಬಜೆಟ್ ಹಾಕಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

Tags: bagalkotenarendra modipejawara sriPublic TVನರೇಂದ್ರ ಮೋದಿಪಬ್ಲಿಕ್ ಟಿವಿಪೇಜಾವರ ಮಠಬಾಗಲಕೋಟೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV