Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

Cinema

ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

Public TV
Last updated: September 27, 2021 11:39 am
Public TV
Share
2 Min Read
Bahukrita Vesham
SHARE

ಬೆಂಗಳೂರು: ಕಿರುತೆರೆಯ ನಟ-ನಟಿಯರು ಚಂದನವನದತ್ತ ಮುಖ ಮಾಡೋದು ಕಾಮನ್. ಆದರೆ ಇತ್ತೀಚಿನ ದಿನಗಳಲ್ಲಿ ಇದರ ಸಂಖ್ಯೆ ಬಹುಪಾಲು ಹೆಚ್ಚಾಗಿದೆ. ಕಿರುತೆರೆಯಲ್ಲಿ ಜನರ ಮನೆ ಮನಸ್ಸುಗಳಲ್ಲಿ ಬೇರೂರುವ ಮೂಲಕ ಬೆಳ್ಳಿ ಪರೆದೆ ಮೇಲೆ ಪ್ರಯೋಗಕ್ಕೆ ಮುಂದಾಗಿಗುತ್ತಿದ್ದಾರೆ. ಆ ಸಾಲಿಗೆ ಮತ್ತೊಬ್ಬ ನಟ ಸೇಪರ್ಡೆಯಾಗಿದ್ದಾರೆ. ಅವರೇ ಕುಲವಧು ಧಾರಾವಾಹಿ ಖ್ಯಾತಿಯ ಖಳನಟ ಶಶಿಕಾಂತ್.

Bahukrita Vesham 1

‘ಬಹುಕೃತ ವೇಷಂ’ ಸಿನಿಮಾ ಮೂಲಕ ನಾಯಕ ನಟನಾಗಿ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆಯ ಖಡಕ್ ಖಳನಟ ಶಶಿಕಾಂತ್. ಖಾಸಗಿ ವಾಹಿನಿಯ ಕುಲವಧು ಧಾರಾವಾಹಿಯಲ್ಲಿ ವಿಲನ್ ರೋಲ್ ನಲ್ಲಿ ಜನಮನ್ನಣೆ ಪಡೆದ ಶಶಿಕಾಂತ್ ನಾಯಕನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಹಾಗಂತ ಇದೇನು ಇವರ ಮೊದಲ ಸಿನಿಮಾವಲ್ಲ. ಇದಕ್ಕೂ ಮುನ್ನ ರಣರಣಕ, ಗೌಡ್ರು ಸೈಕಲ್ ಸಿನಿಮಾಗಳಲ್ಲಿ ನಟನಾಗಿ ಭರವಸೆ ಮೂಡಿಸಿದ್ದಾರೆ. ಇದೀಗ ‘ಬಹುಕೃತ ವೇಷಂ’ ಸಿನಿಮಾ ಮೂಲಕ ಮತ್ತೊಮ್ಮೆ ಸೌಂಡ್ ಮಾಡಲು ಸಜ್ಜಾಗಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್, ಟೀಸರ್ ಹಾಗೂ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಚಿತ್ರ ಸೆನ್ಸಾರ್ ಅಂಗಳದಲ್ಲಿದೆ.

Bahukrita Vesham 4

ಎಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಮುಖವಾಡ ಹಾಕುತ್ತಾರೆ. ಹಾಗೆಯೇ ಪ್ರೀತಿಯನ್ನು ಪಡೆಯಲು ಮುಖವಾಡ ಹಾಕಬೇಕಾಗುತ್ತೆ. ಇದನ್ನೇ ಚಿತ್ರದ ಎಳೆಯಾಗಿಟ್ಟುಕೊಂಡು ಚೆಂದದ ಪ್ರೇಮ್ ಕಹಾನಿ ಹೆಣೆದಿದ್ದಾರೆ ಅಧ್ಯಾಯ್ ತೇಜ್. ಚಿತ್ರಕಥೆ ಕೂಡ ಇವರದ್ದೇ. ಕ್ಯೂಟ್ ಲವ್ ಸ್ಟೋರಿ ಜೊತೆಗೆ ಸೈಕಲಾಜಿಕಲ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ಪ್ರಶಾಂತ್ ಯಲ್ಲಂಪಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ. ನಾಯಕ ನಟಿಯಾಗಿ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ನಟಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

Bahukrita Vesham 5

ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟಿರುವ ಶಶಿಕಾಂತ್ ಬೆಳ್ಳಿಪರದೆ ಮೇಲೆ ತಮ್ಮದೇ ಛಾಪನ್ನು ಒತ್ತಬೇಕೆಂಬ ಮಹದಾಸೆಯನ್ನು ಹೊಂದಿದ್ದಾರೆ. ಹಾಗಂತ ಇಲ್ಲಿವರೆಗೆ ನಡೆದುಬಂದ ಸುಲಭದಲ್ಲ. ಮೂಲತಃ ಮಂಡ್ಯದವರಾದ ಶಶಿಕಾಂತ್ ರೈತ ಕುಟುಂಬದವರು. ಬಿಎಸ್ಸಿ ಓದಿಕೊಂಡಿರುವ ಶಶಿಕಾಂತ್ ಗೆ ಕಾಲೇಜು ದಿನಗಳಿಂದ ರಂಗಭೂಮಿ ನಂಟು. ಆಗಲೇ ನಟನಾಗಬೇಕು ಎಂದು ಕನಸು ಕಂಡವರು. ಬಿಎಸ್‍ಸಿ ಮುಗಿಯುತ್ತಿದ್ದಂತೆ ಉದ್ಯೋಗ ಅರಸಿ ಬಂದ ಶಶಿಕಾಂತ್ ಪ್ರೊಫೇಶನ್ ಬಿಟ್ಟು ಆಯ್ಕೆ ಮಾಡಿಕೊಂಡಿದ್ದು ಫ್ಯಾಶನ್. ಬೆಂಗಳೂರಿಗೆ ಬಂದವರೇ ಸೀದಾ ರಂಗಭೂಮಿ ತಂಡ ಸೇರಿ ನಟನೆಗೆ ಬೇಕಾದ ಕಸರತ್ತುಗಳನ್ನು ಕಲಿತುಕೊಂಡ್ರು. ಬಣ್ಣದ ಲೋಕದಲ್ಲಿ ಅವಕಾಶ ಪಡೆಯಲು ಅಲೆದಾಟ ನಡೆಸುತ್ತಿರುವಾಗ ಸಿಕ್ಕಿದ್ದು ಕಿರುತೆರೆಯ ಅವಕಾಶ. ಮೀರಾ ಮಾಧವ, ಖುಷಿ, ಮಿಸ್ಟರ್ ಅಂಡ್ ಮಿಸಸ್ ರಂಗೇಗೌಡ, ಕುಲವಧು ಮುಂತಾದ ಧಾರಾವಾಹಿಗಳಲ್ಲಿ ಶಶಿಕಾಂತ್ ನಟಿಸಿದ್ದಾರೆ. ಇದನ್ನೂ ಓದಿ: ನಾಗಚೈತನ್ಯ ‘ಲವ್ ಸ್ಟೋರಿ’ ಲೀಕ್ ಆಯ್ತು

ನಟಿಸಿದ ಎಲ್ಲಾ ಧಾರಾವಾಹಿಗಳಲ್ಲಿ ರಗಡ್ ವಿಲನ್ ಪಾತ್ರಗಳಲ್ಲೇ ಮಿಂಚಿದ ಶಶಿಕಾಂತ್ ರಣರಣಕ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್‍ವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ರು. ಇದೀಗ ಬಣ್ಣದ ಲೋಕದಲ್ಲೇ ಬದುಕುಕಟ್ಟಿಕೊಳ್ಳಲು ಮುಂದಾಗಿರುವ ಶಶಿಕಾಂತ್ ಗೆ ಹಲವು ಸಿನಿಮಾ ಆಫರ್ ಗಳು ಒಲಿದು ಬರುತ್ತಿದೆ. ಇದನ್ನೂ ಓದಿ: ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

TAGGED:Bahukrita VeshamBhargavPrashantha K YallampalliPublic TVsandalwoodShashikanthvaishnaviVyshak Vಚಿತ್ರಪಬ್ಲಿಕ್ ಟಿವಿಬಹುಕೃತಂ ವೇಷಂವೈಷ್ಣವಿಶಶಿಕಾಂತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
2 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
30 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
45 minutes ago
Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
1 hour ago
karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
1 hour ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?