Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಶುರು ಶುರು’ ಎಂದು ನೆನಪಿಸುವ `ಬಲರಾಮನ ದಿನಗಳು’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | `ಶುರು ಶುರು’ ಎಂದು ನೆನಪಿಸುವ `ಬಲರಾಮನ ದಿನಗಳು’

Cinema

`ಶುರು ಶುರು’ ಎಂದು ನೆನಪಿಸುವ `ಬಲರಾಮನ ದಿನಗಳು’

Public TV
Last updated: December 18, 2025 11:16 am
Public TV
Share
3 Min Read
Priya Anand Vinod Prabhakar
SHARE

ಆ ದಿನಗಳು ಚಿತ್ರದ ಭರ್ಜರಿ ಯಶಸ್ಸಿನ 18 ವರ್ಷಗಳ ನಂತರ ನಿರ್ದೇಶಕ ಕೆ.ಎಂ ಚೈತನ್ಯ ನಿರ್ದೇಶನ ಮಾಡಿರುವ `ಬಲರಾಮನ ದಿನಗಳು’ (Balaramana Dinagalu) ಚಿತ್ರದ ಶುರು ಶುರು ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಂಡವಾಳ ಹೂಡಿರುವ ಚಿತ್ರದಲ್ಲಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ನಾಯಕನಾಗಿ ಕಾಣಿಸಿಕೊಂಡಿದ್ದು ಇದು ವಿನೋದ್ ಅವರ 25 ನೇ ಚಿತ್ರ. ನಾಯಕಿಯಾಗಿ ಪ್ರಿಯಾ ಆನಂದ್ (Priya Anand) ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅವಿನಾಶ್, ಅತುಲ್ ಕುಲಕರ್ಣಿ (Atul Kulkarni), ಆಶಿಶ್ ವಿದ್ಯಾರ್ಥಿ, ವಿನಯ್ ಗೌಡ ಸೇರಿದಂತೆ ಹಿರಿ- ಕಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ.

ಶುರು ಶುರು ಹಾಡಿಗೆ ತಮಿಳಿನ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದು ಹಿರಿಯ ಗೀತ ರಚನೆಕಾರ ಜಯಂತ್ ಕಾಯ್ಕಿಣಿ ಸಾಹಿತ್ಯ ರಚಿಸಿದ್ದಾರೆ. ಸಂಚಿತ್ ಹೆಗ್ಡೆ ಹಾಗು ಪುಣ್ಯ ಹಾಡಿದ್ದಾರೆ. ನಿರ್ದೇಶಕ ಕೆ.ಎಂ ಚೈತನ್ಯ (KM Chaitanya) ಮಾತನಾಡಿ ಶುರು ಶುರು ಹಾಡಿನ ಮೂಲಕ ಸಿನಿಮಾ ಪ್ರಚಾರ ಶುರು ಆಗಿದೆ. ಆ ದಿನಗಳು ಚಿತ್ರದ ಪಾರ್ಟ್ – 2 ಅಲ್ಲ.. ಬಲರಾಮನ ದಿನಗಳು ಚಿತ್ರ ಕಾಲ್ಪನಿಕ ಕಥೆ. ಆ ದಿನಗಳು ಚಿತ್ರ ಆದ ಮೇಲೆ ಯುವ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್, ಸಹಾಯಕ ನಿರ್ದೇಶನ ಮಾಡಲು ಕೇಳಿದ್ದರು. ಆ ಸಿನಿಮಾ ಜಿಗರ್ ಥಂಡಾ. ಅಲ್ಲಿ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದರು ಅದು ಗಮನ ಸೆಳೆದಿತ್ತು ಎಂದರು.

Priya Anand Vinod Prabhakar 2

ನಿರ್ಮಾಪಕರಾದ ಶ್ರೇಯಸ್ ಮತ್ತು ಪದ್ಮಾವತಿ ಅವರು ಆ ದಿನಗಳು ಚಿತ್ರದ ಮಾದರಿಯಲ್ಲಿ ಸಿನಿಮಾ ಮಾಡವೇಕು ಅದು ವಿನೋದ್ ಪ್ರಭಾಕರ್ ಗೆ ಎಂದು ಹೇಳಿದ್ದರು. ಗ್ಯಾಂಗ್ ಸ್ಡರ್ ಸಿನಿಮಾ ಮಾಡಲಾಗಿದೆ. ಜಯಂತ್ ಅವರು ಬರೆಯುವುದು ಸವಾಲಿನ ಕೆಲಸ ಎಂದು ಹೇಳಿ ಅದ್ಬುತವಾಗಿ ಬರೆದಿದ್ದಾರೆ.ಬೇರೆ ಬೇರೆ ಸನ್ನಿವೇಶ ಚಿತ್ರೀಕರಣ ಮಾಡುವಾಗ ಎಚ್. ಸಿ ವೇಣು ಅದ್ಬುತ ಸನ್ನಿವೇಶ ಸೆರೆ ಹಿಡಿದಿದ್ದಾರೆ. ಹಾಡಿನಲ್ಲಿ ಬಳಸಲಾಗಿದೆ. ಅದರಲ್ಲಿ ವಿನೋದ್ ಮತ್ತು ಪ್ರಿಯಾ ಅವರಿಗೆ ಸಲ್ಲಬೇಕು. ನಿರ್ಮಾಪಕರು ಆಸೆಯಿಂದ ಸಿನಿಮಾ ಮಾಡಿದ್ದಾರೆ.ಸಿನಿಮಾ ಗೆದ್ದರೆ ಹತ್ತು ಹಲವಾರು ಸಿನಿಮಾ ಮಾಡ್ತಾರೆ.ಬೆಂಬಲ ಮುಖ್ಯ ಎಂದು ಹೇಳಿದರು.

ನಟ ವಿನೋದ್ ಪ್ರಭಾಕರ್ ಮಾತನಾಡಿ ಬಲರಾಮನ ದಿನಗಳು ಚಿತ್ರಕ್ಕೆ ಆಡಿಯೋ ಕಂಪನಿಯೊಂದು ಗರಿಷ್ಠ ಮೊತ್ತ ನೀಡಿದೆ.ನನ್ನ. ಚಿತ್ರ ಜೀವನದ 25 ಚಿತ್ರಗಳಲ್ಲಿ ಆಡಿಯೋಗೆ ಗರಿಷ್ಢ ಮೊತ್ತ ನೀಡಿದ ಮೊದಲ ಚಿತ್ರ. ಜೊತೆಗೆ ಪಾತ್ರವೂ ಚೆನ್ನಾಗಿ ಮೂಡಿ ಬಂದಿದೆ. ನಿರ್ದೇಶಕ ಚೈತನ್ಯ ಕೆಲ ಸನ್ನಿವೇಶಗಳನ್ನು ಕಂಪೋಸ್ ಮಾಡಲು ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ನಟಿ ಪ್ರಿಯಾ ಅವರ ಜೊತೆ ಚರ್ಚೆ ಮಾಡಿ ಸನ್ನಿವೇಶದಲ್ಲಿ ನಟಿಸಿದ್ದೇವೆ ಉತ್ತಮವಾಗಿ ಮೂಡಿ ಬಂದಿದೆ ಎಂದರು. ನಟಿ ಪ್ರಿಯಾ ಆನಂದ್ ಮಾತನಾಡಿ, ಕನ್ನಡದಲ್ಲಿ ರಾಜ ಕುಮಾರ ಆದ ಬಳಿಕ ಇದು ಐದನೇ ಚಿತ್ರ. ಕನ್ನಡ ಕಲಿಯಲು ಪುನೀತ್ ರಾಜ್ ಕುಮಾರ್ ಕಾರಣ. ಭಾಷೆ ಗೊತ್ತಿದ್ದರೆ ಸನ್ನಿವೇಶಗಳಲ್ಲಿ ಸುಲಭವಾಗಿ ನಟಿಸಲು ಸಾದ್ಯವಾಗುತ್ತದೆ ಎಂದಿದ್ದರು. ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ.ಬಲರಾಮನ ದಿನಗಳು ಚಿತ್ರ ಚೆನ್ನಾಗಿ ಬಂದಿದೆ. ಎಂದು ಮಾಹಿತಿ ಹಂಚಿಕೊಂಡರು.

Priya Anand Vinod Prabhakar 3

ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಮಾತನಾಡಿ ಸುಮಾರು ಒಂದು ಸಾವಿರ ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ಶುರು ಶುರು ಹಾಡು ಆಗ್ರ 10 ಹಾಡುಗಳಲ್ಲಿ ಒಂದಾಗಲಿದೆ. ಜಯಂತ್ ಕಾಯ್ಕಿಣಿ ಅವರು ಉತ್ತಮ ಸಾಹಿತ್ಯ ನೀಡಿದ್ದಾರೆ. ಚಿತ್ರವೂ ಚೆನ್ನಾಗಿ ಬಂದಿದೆ ಎಂದು ಹೇಳಿದರು. ನಿರ್ಮಾಪಕಿ ಪದ್ಮಾವತಿ ಜಯರಾಮ್ ಮಾತನಾಡಿ ಸಿನಿಮಾ ಮಾಡಿರುವುದು ಖುಷಿ ಇದೆ. ಮುಂದಿನ ದಿನಗಳಲ್ಲಿ ದೊಡ್ಡ ಸಿನಿಮಾ ಮಾಡುವ ಆಸೆ ಇದೆ. ಕುಟುಂಬದ ಜೊತೆ ಕುಳಿತು ನೋಡುವ ಸಿನಿಮಾ ಮಾಡಿದ್ದೇವೆ , ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರಿಗೂ ಧನ್ಯವಾದಗಳು ಎಂದರು. ಮತ್ತೊಬ್ಬ ನಿರ್ಮಾಪಕ ಶ್ರೇಯಸ್ ಮಾತನಾಡಿ ಚಿತ್ರೀಕರಣ ಪೂರ್ಣಗೊಂಡಿದೆ.ಟಿ ಸೀರೀಸ್ ಚಿತ್ರದ ಹಾಡಿನ ಹಕ್ಕು ಖರೀದಿ ಮಾಡಿದ್ದು ಮತ್ತೊಂದು ಸಿನಿಮಾ ಮಾಡುವಷ್ಡು ಹಣ ನೀಡಿದ್ದಾರೆ. ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಹೇಳಿದರು. ಜಯಂತ್ ಕಾಯ್ಕಿಣಿ ಮಾತನಾಡಿ ಕ್ರಾಸ್ ವರ್ಡ್ ಪದ ಬಳಸಲಾಗಿದೆ. ಚಿತ್ರಮಂದಿರಕ್ಕೆ ಹೋಗಿ ನೋಡುವ ಸಿನಿಮಾ. ಇಷ್ಟ ಪಟ್ಟು ಮಾಡಿದ ಸಿನಿಮಾ , ಯುವ ಪ್ರತಿಭೆಗಳ ತಂಡ ಚಿತ್ರದಲ್ಲಿದೆ ಎಂದರು. ವಿನಯ್ ಗೌಡ ಮಾತನಾಡಿ ಚಿತ್ರದಲ್ಲಿ ಕತ್ತಿ ಎನ್ನುವ ಪಾತ್ರ ಮಾಡಿದ್ದೇನೆ. ಶುಸು ಶುರು ಹಾಡಿನ ಮೂಲಕ ಬಲರಾಮನ ದಿನಗಳು ಅಬ್ಬರ ಶುರುವಾಗಿದೆ ಎಂದರು.

TAGGED:Balaramana DinagaluKM Chaitanyapriya anandVinod Prabhakar
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Nadine de Klerks
Cricket

WPL 2026: ಬೌಲಿಂಗ್‌ನಲ್ಲಿ 4 ವಿಕೆಟ್‌, ಬ್ಯಾಟಿಂಗ್‌ನಲ್ಲಿ ಫಿಫ್ಟಿ- ಡಿ ಕ್ಲರ್ಕ್‌ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – RCB ಶುಭಾರಂಭ

Public TV
By Public TV
5 minutes ago
dandeli advocate ajit naik murder case
Court

ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

Public TV
By Public TV
21 minutes ago
Sabarimala chief priest Kandararu Rajeev
Latest

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Public TV
By Public TV
31 minutes ago
Koppal Anjanadri Hills
Districts

ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

Public TV
By Public TV
58 minutes ago
Pavithra Gowda 1
Bengaluru City

ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Public TV
By Public TV
1 hour ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ ಕೇಸ್; ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?