Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡೀಪುರ, ಬಿಆರ್‌ಟಿ ಕಾಟೇಜ್ ಹೌಸ್‍ಫುಲ್ – ವನ್ಯಜೀವಿಗಳ ನಡ್ವೆ ವರ್ಷಾಚರಣೆಗೆ ಬ್ರೇಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಬಂಡೀಪುರ, ಬಿಆರ್‌ಟಿ ಕಾಟೇಜ್ ಹೌಸ್‍ಫುಲ್ – ವನ್ಯಜೀವಿಗಳ ನಡ್ವೆ ವರ್ಷಾಚರಣೆಗೆ ಬ್ರೇಕ್

Chamarajanagar

ಬಂಡೀಪುರ, ಬಿಆರ್‌ಟಿ ಕಾಟೇಜ್ ಹೌಸ್‍ಫುಲ್ – ವನ್ಯಜೀವಿಗಳ ನಡ್ವೆ ವರ್ಷಾಚರಣೆಗೆ ಬ್ರೇಕ್

Public TV
Last updated: December 27, 2019 6:19 pm
Public TV
Share
2 Min Read
bandipura
SHARE

ಚಾಮರಾಜನಗರ: ದೇಶದಲ್ಲಿಯೇ ಅತೀ ಹೆಚ್ಚು ಹುಲಿಗಳನ್ನು ಹೊಂದಿರುವ ಜಿಲ್ಲೆಯಾಗಿ ಪೂರ್ವ ಮತ್ತು ಪಶ್ಚಿಮ ಘಟ್ಟವನ್ನ ಬೆಸೆಯುವ ಸೇತುವೆಯಂತಿರುವ, ವನ್ಯಜೀವಿ ಪ್ರಿಯರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಬಂಡೀಪುರದಲ್ಲಿ ವರ್ಚಾಚರಣೆಗೆ ಬ್ರೇಕ್ ಬಿದ್ದಿದೆ.

ವರ್ಷಾಂತ್ಯದಲ್ಲಿ ಬಂಡೀಪುರ ಅರಣ್ಯದಲ್ಲಿ ಸಮಯ ಕಳೆಯುವ ಕಾರಣ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಇರುವ ಕಾಟೇಜ್ಸ್ ಬುಕ್ ಮಾಡುತ್ತಿದ್ದು, ಈಗಾಗಲೇ ಎಲ್ಲಾ ಕಾಟೇಜ್ ಬುಕ್ ಆಗಿದೆ. ಅರಣ್ಯದ ಮಧ್ಯೆ ಹೊಸ ವರ್ಷಾಚರಣೆ ಮಾಡಲು ಆಗಮಿಸುವವರಿಗೆ ಕಠಿಣ ಕಾನೂನು ಎದುರಿಸಬೇಕಾಗದ ಎಚ್ಚರಿಕೆಯನ್ನು ಅರಣ್ಯ ಇಲಾಖೆ ಪ್ರವಾಸಿಗರಿಗೆ ಹೇಳಿದೆ.

BANDIPUR

ಹೊಸ ವರ್ಷಾಚರಣೆಗೆ ಇನ್ನೂ 1 ವಾರ ಇರುವಾಗಲೇ ಬಂಡೀಪುರ ಮತ್ತು ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ವಸತಿಗೃಹಗಳು ಹೌಸ್ ಫುಲ್ ಆಗಿವೆ. ಇಡೀ ದೇಶದಲ್ಲಿಯೇ ಒಂದೇ ಜಿಲ್ಲೆಯಲ್ಲಿ 2 ಹುಲಿ ಸಂರಕ್ಷಿತ ಪ್ರದೇಶ, 2 ವನ್ಯಜೀವಿ ವಿಭಾಗಗಳಿದ್ದು, ಹೀಗಾಗಿ ಚಾಮರಾಜನಗರ ಜಿಲ್ಲೆಯ ದೇಶದಲ್ಲಿಯೇ ವನ್ಯಜೀವಿ ಪ್ರಿಯರ ಗಮನ ಸೆಳೆದಿದೆ.

ಬಂಡೀಪುರದಲ್ಲಿ ಇರುವ ಕೋಕಿಲ, ವನಸುಮ, ವನಸಿರಿ, ವನ ರಂಜಿನಿ ಮತ್ತು ಅತಿಗಣ್ಯ ವ್ಯಕ್ತಿಗಳಿಗೆ ಮೀಸಲಾಗಿರುವ ಗಜೇಂದ್ರ ವಸತಿಗೃಹ ಕೂಡ ಬುಕ್ಕಿಂಗ್ ಆಗಿದೆ. ಹಸಿರು ಕಾನನದ ಮಧ್ಯೆ ಇರುವ ಕಾಟೇಜ್ಸ್ ಆಕರ್ಷಣೀಯವಾಗಿರುವುದು ಒಂದು ಕಡೆಯಾದರೆ, ಬೆಳಗ್ಗೆ ಮತ್ತು ಸಂಜೆ ವೇಳೆ ವನ್ಯಜೀವಿಗಳನ್ನ ನೋಡುವ ಭಾಗ್ಯ ಪ್ರವಾಸಿಗರಿಗೆ ಸಿಗಲಿದೆ. ಹೀಗಾಗಿ ಕಳೆದ ವರ್ಷ ಕಾಟೇಜ್ ಬುಕ್ ಮಾಡಲು ಹೋಗಿ ಸಿಗದೇ ಇದ್ದವರು ಈ ಬಾರಿ ಒಂದು ತಿಂಗಳ ಮುಂಚೆಯೇ ಬುಕ್ ಮಾಡಿದ್ದಾರೆ.

CNG NEW YEAR 8

ನವೆಂಬರ್ ತಿಂಗಳ ಅಂತ್ಯದವರೆಗೂ ಸುರಿದ ಮಳೆ ಇಡೀ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದವನ್ನು ಹಸಿರಿನಿಂದ ಕಂಗೊಳಿಸುವಂತೆ ಮಾಡಿದೆ. ಅಲ್ಲದೇ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿಯೇ ಬಂಡೀಪುರ ಇರುವುದರಿಂದ ತಮಿಳುನಾಡಿನ ಊಟಿ, ಕೇರಳ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಸಾಗರೋಪಾದಿ ಬರುತ್ತಿದ್ದಾರೆ. ನೂತನ ವರ್ಷಾಚರಣೆಗೆ ಮಹಾರಾಷ್ಟ್ರ, ಒರಿಸ್ಸಾ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸಲಿದ್ದಾರೆ. ಬರುವ ಪ್ರವಾಸಿಗರಿಗೆ ಸಫಾರಿಗೆ ನಿರಾಸೆಯಾಗಂತೆ ಅರಣ್ಯ ಇಲಾಖೆ ವ್ಯವಸ್ಥೆ ಮಾಡಿದೆ.

CNG NEW YEAR 7

ವರ್ಷಾಂತ್ಯದ ವೇಳೆ ಬರುವ ಪ್ರವಾಸಿಗರನ್ನ ಸ್ವಾಗತಿಸಲು ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಅದೇ ರೀತಿ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. ಬಿಳಿರಿಗಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶ ಅತೀ ಸೂಕ್ಷ್ಮವಾದ ಪ್ರದೇಶ. ಬಿಆರ್ ಟಿ ಹುಲಿ ಸಂರಕ್ಷಿತ ಮಧ್ಯೆ ಕ್ಯಾತೇ ದೇವರ ಗುಡಿ ಮತ್ತು ಬಿಳಿಗಿರಿ ರಂಗನಾಥ ಬೆಟ್ಟದಲ್ಲಿ ಅರಣ್ಯ ಇಲಾಖೆ ಸೇರಿದ ವಸತಿ ಗೃಹಗಳಿವೆ. ಒಟ್ಟು 8 ಕಾಟೇಜ್ಸ್ ಇದ್ದು, ಎಲ್ಲವೂ ಕೂಡ ಸಂಪೂರ್ಣವಾಗಿ ಭರ್ತಿಯಾಗಿವೆ. ಬರುವ ಪ್ರವಾಸಿಗರು ಹೊಸ ವರ್ಷ ಸ್ವಾಗತ ಮಾಡುತ್ತೇವೆ. ಬರುವ ಪ್ರವಾಸಿಗರು ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದು ಖಚಿತ. ವಸತಿಗೃಹ ಪಡೆದ ಪ್ರವಾಸಿಗರು ಇತಿಮಿತಿಯಲ್ಲಿ ಇರಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

CNG NEW YEAR 4

TAGGED:Bandipur Reserve ForestBiligiri Ranganathaswamy TempleChamarajanagaraCottageforest departmentPublic TVsafariಅರಣ್ಯ ಇಲಾಖೆಕಾಟೇಜ್ಚಾಮರಾಜನಗರಪಬ್ಲಿಕ್ ಟಿವಿಬಂಡೀಪುರ ರಕ್ಷಿತಾರಣ್ಯಬಿಳಿಗಿರಿ ರಂಗನಾಥ ಬೆಟ್ಟಸಫಾರಿ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

ಸಾಂದರ್ಭಿಕ ಚಿತ್ರ
Bagalkot

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

Public TV
By Public TV
50 minutes ago
election evm vote
Latest

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Public TV
By Public TV
1 hour ago
rajya sabha election bjp attempts to operation kamalaa two odisha people detained
Districts

ಬಿಡದಿ ರೆಸಾರ್ಟ್‌ನಲ್ಲಿ ಒಡಿಶಾ ಕಾಂಗ್ರೆಸ್‌ ಶಾಸಕರ ಆಪರೇಷನ್‌ಗೆ ಬಿಜೆಪಿ ಯತ್ನ – ಚೆಕ್‌ ಸಮೇತ ಇಬ್ಬರು ವಶ

Public TV
By Public TV
2 hours ago
channarayapatna bcm hostel manager commits suicide
Crime

ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Public TV
By Public TV
2 hours ago
Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
2 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?