Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಾಂಗ್ಲಾದಲ್ಲಿ ಪ್ರತಿಭಟನೆ ವೇಳೆ ವಕೀಲನ ಹತ್ಯೆ – ಮತ್ತೆ ಭುಗಿಲೆದ್ದ ಆಕ್ರೋಶ

Public TV
Last updated: November 27, 2024 7:39 pm
Public TV
Share
2 Min Read
Bangladesh Lawyer
SHARE

ಢಾಕಾ: ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರ ಬಂಧನ ಖಂಡಿಸಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ಹಿಂದೂ ಸಮುದಾಯದ ನಾಯಕನ ಅನುಯಾಯಿಗಳ ನಡುವಿನ ಘರ್ಷಣೆಯಲ್ಲಿ ವಕೀಲರೊಬ್ಬರು ಹತ್ಯೆಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

Bangladesh police detain ISKCON leader Krishna Das at Dhaka airport

ಮೃತ ವಕೀಲನನ್ನು 35 ವರ್ಷದ ಸೈಫುಲ್ ಇಸ್ಲಾಂ ಅಲಿಫ್‌ (Saiful Islam Alif) ಎಂದು ಗುರುತಿಸಲಾಗಿದೆ. ಈತ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಚಟ್ಟೋಗ್ರಾಮ್ ಜಿಲ್ಲಾ ವಕೀಲರ ಸಂಘದ ಸದಸ್ಯ ಎಂದು ಢಾಕಾದ ಪತ್ರಿಕೆಯೊಂದು ವರದಿ ಮಾಡಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಉಪ ಆಯುಕ್ತ ಲಿಯಾಕತ್ ಅಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ಈ ಕುರಿತು ಚಿತ್ತಗಾಂಗ್ ವಕೀಲರ ಸಂಘದ ಅಧ್ಯಕ್ಷ ನಜೀಮ್ ಉದ್ದೀನ್ ಚೌಧರಿ ಮಾತನಾಡಿ, ಪ್ರತಿಭಟನಾ ಸಂದರ್ಭದಲ್ಲಿ ಪೊಲೀಸರ ತಂಡವೊಂದು ವಕೀಲನನ್ನು ಎಳೆದೊಯ್ದು ಕೊಂದಿದ್ದಾರೆ ಎಂದು ಆರೋಪಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜಾನ್ಸ್ ಟಿನ್ನಿಸ್‌ವುಡ್ 112ನೇ ವಯಸ್ಸಿನಲ್ಲಿ ನಿಧನ

Bangladesh news interim govt threatens media shutdown Muhammad Yunus

ದಾಸರ್‌ರನ್ನ ಎಳೆದೊಯ್ಯುವ ವೇಳೆ ಅವರು ಉದ್ರಿಕ್ತರು ಶಾಂತವಾಗಿರುವಂತೆ ಕೇಳಿಕೊಂಡರು. ಆದ್ರೆ ಪ್ರತಿಭಟನೆ ನಿಲ್ಲದ ಕಾರಣ, ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದರು. ಧ್ವನಿ ಗ್ರೆನೇಡ್‌, ಅಶ್ರುವಾಯು ಶೆಲ್‌ಗಳು ಮತ್ತು ಲಾಠಿ ಚಾರ್ಜ್‌ ಅಸ್ತ್ರಗಳನ್ನು ಬಳಸಿ ಪ್ರತಿಭಟನಾಕಾರರನ್ನು ಚದುರಿಸಿದರು.

ಕೃಷ್ಣ ದಾಸ್‌ ಅವರು ಬಾಂಗ್ಲಾ ತೊರೆಯಲು ಮುಂದಾಗುತ್ತಿದ್ದಾಗ ಸೋಮವಾರ (ನ.25) ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದರು ಮತ್ತು ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿದೆ. ಇವರ ಬಂಧನ ಬಗ್ಗೆ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಪಾಕ್‌ ಹಿಂಸಾಚಾರಕ್ಕೆ ನಾಲ್ವರು ಸೈನಿಕರು ಸೇರಿ 5 ಸಾವು – ಸೇನೆಯಿಂದ ಕಂಡಲ್ಲಿ ಗುಂಡು ಆದೇಶ

ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಯಾರು?
ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿದ್ದಾರೆ. ಸನಾತನ ಜಾಗರಣ್‌ ಮಂಚ್‌, ಬಾಂಗ್ಲಾದೇಶ ಸನಾತನ ಜಾಗರಣ ಮಂಚ್‌ ವಕ್ತಾರರು ಮತ್ತು ಪುಂಡರೀಕ್ ಧಾಮದ ಪ್ರಾಂಶುಪಾಲರಾಗಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಅವರು ಧ್ವನಿ ಎತ್ತಿದ್ದರು.

ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿದೆ. ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಟೀಕಿಸಿದ್ದರು. ಕಳೆದ ತಿಂಗಳು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಯಾರಾದರೂ ನಮ್ಮನ್ನು ಈ ದೇಶದಿಂದ ಹೊರಹಾಕಿ ಶಾಂತಿಯಿಂದ ಬದುಕಬಹುದು ಎಂದು ಬಯಸಿದರೆ ಇಲ್ಲಿ ಪ್ರಜಾಪ್ರಭುತ್ವ ಇರುವುದಿಲ್ಲ. ನಮ್ಮ ದೇಶ ಅಫ್ಘಾನಿಸ್ತಾನ ಅಥವಾ ಸಿರಿಯಾ ಆಗುತ್ತದೆ ಎಂದು ಹೇಳಿದ್ದರು.

TAGGED:Bangladesh LawyerBangladesh ProtestBar AssociationHindu PriestISKCON
Share This Article
Facebook Whatsapp Whatsapp Telegram

You Might Also Like

WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
8 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
14 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
33 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
46 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
51 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?