Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ – ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ – ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ

Latest

ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ – ಭಾರತದ ಆರೋಪ ತಿರಸ್ಕರಿಸಿದ ಬಾಂಗ್ಲಾ ವಿದೇಶಾಂಗ ಸಚಿವಾಲಯ

Public TV
Last updated: December 22, 2025 10:21 am
Public TV
Share
2 Min Read
Bangladesh Hindu Man
SHARE

– ಇಲ್ಲಿನ ಭಾರತೀಯ ಅಧಿಕಾರಿಗಳಿಂದ ಅಪಪ್ರಚಾರ ಅಂತ ಆಕ್ಷೇಪ

ಢಾಕಾ: ಬಾಂಗ್ಲಾದೇಶದ (Bangladesh) ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾರತೀಯ ಅಲ್ಪ ಸಂಖ್ಯಾತರ ಮೇಲೆ ಹಿಂಸಾಚಾರ ಮುಂದುವರಿದಿದೆ. ಈ ಬೆನ್ನಲ್ಲೇ ಅಲ್ಪ ಸಂಖ್ಯಾತರ ಮೇಲಿನ ದಾಳಿ ಕುರಿತ ಭಾರತದ ಆರೋಪವನ್ನ ಬಾಂಗ್ಲಾ ವಿದೇಶಾಂಗ ಸಚಿವಾಲಯ ತಿಸ್ಕರಿಸಿದೆ.

ಭಾರತದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾ, ಮೈಮೆನ್ಸಿಂಗ್‌ನಲ್ಲಿ ಹಿಂದೂ ಯುವಕನ ಹತ್ಯೆಯ ನಂತರ ಅಲ್ಪಸಂಖ್ಯಾತರ ಮೇಲೆ ವ್ಯಾಪಕ ದಾಳಿಗಳು ನಡೆದಿರುವ ಯಾವುದೇ ಸೂಚನೆಗಳಿಲ್ಲ. ಬಾಂಗ್ಲಾದೇಶದ ಮಾಧ್ಯಮಗಳು ಸುಳ್ಳು ಸೃಷ್ಟಿಸಿ ದಾರಿತಪ್ಪಿಸುವ ಕೆಲಸ ಮಾಡಿವೆ. ಇದರೊಂದಿಗೆ ಹಿಂದೂ ಯುವಕನ ಮೇಲಿನ ಪ್ರತ್ಯೇಕ ದಾಳಿಯನ್ನ ಅಲ್ಪಸಂಖ್ಯಾತರ ಮೇಲಿನ ದಾಳಿ ಎಂದು ಭಾರತೀಯ ಅಧಿಕಾರಿಗಳು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ಷೇಪಿಸಿದೆ.

India Bangal Clash

ನಮ್ಮ ಸರ್ಕಾರವು ಈಗಾಗಲೇ ಅಪರಾಧಿಗಳನ್ನ ಬಂಧಿಸಿದೆ ಮತ್ತು ಬಾಂಗ್ಲಾದೇಶದಲ್ಲಿನ ಸಮುದಾಯಗಳ ನಡುವಿನ ಪರಿಸ್ಥಿತಿ ತುಲನಾತ್ಮಕವಾಗಿ ಸ್ಥಿರವಾಗಿದೆ. ಈ ಪ್ರದೇಶದ ಎಲ್ಲಾ ಸರ್ಕಾರಗಳು ತಮ್ಮ ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಹೊಂದಿವೆ ಎಂದು ಹೇಳಿದೆ. ಇದನ್ನೂ ಓದಿ: ಹಾದಿ ಹತ್ಯೆ ಬಳಿಕ ಭುಗಿಲೆದ್ದ ಹಿಂಸಾಚಾರ – ಬಾಂಗ್ಲಾದಲ್ಲಿ ಭಾರತೀಯ ವೀಸಾ ಸೇವೆ ಸ್ಥಗಿತ

ವೀಸಾ ಕೇಂದ್ರ ತಾತ್ಕಾಲಿಕ ಸ್ಥಗಿತ
ಇನ್ನೂ ಹಿಂಸಾಚಾರ ಭುಗಿಲೇಳುತ್ತಿದ್ದಂತೆ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ (IVAC) ವೀಸಾ ಅರ್ಜಿಗಳನ್ನು (Indian visa applications) ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ. ಈಕುರಿತು ವೀಸಾ ಕೇಂದ್ರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವುದಾಗಿ ಸ್ಥಳೀಯ ಪತ್ರಿಕೆ ವರದಿ ಮಾಡಿದೆ. ಇದನ್ನೂ ಓದಿ: ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ – ಬಾಂಗ್ಲಾ ಹಿಂಸಾಚಾರಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಕಿಡಿ

Bangladesh 1

IVAC ಪ್ರಕಾರ, ಬಂದರು ನಗರದಲ್ಲಿ ಎಲ್ಲಾ ಭಾರತೀಯ ವೀಸಾ ಸಂಬಂಧಿತ ಸೇವೆಗಳು ಡಿಸೆಂಬರ್ 21 ರಿಂದ ಮುಂದಿನ ಸೂಚನೆ ಬರುವವರೆಗೆ ಮುಚ್ಚಲ್ಪಡುತ್ತವೆ. ಭದ್ರತಾ ಪರಿಸ್ಥಿತಿಯ ಪರಿಶೀಲನೆಯ ನಂತರ ವೀಸಾ ಅರ್ಜಿ ಕೇಂದ್ರವನ್ನು ಪುನರಾರಂಭಿಸುವ ಬಗ್ಗೆ ಮುಂದಿನ ಪ್ರಕಟಣೆ ಹೊರಡಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಕ್ರೂರ ಹತ್ಯೆ – 7 ಮಂದಿ ಅರೆಸ್ಟ್‌

ಬಾಂಗ್ಲಾ ʻಹಾದಿʼಯಲ್ಲಿ ಗಲಭೆ
ಕಳೆದ ವರ್ಷ ವಿದ್ಯಾರ್ಥಿ ನೇತೃತ್ವದ ಪ್ರತಿಭಟನೆಗಳಲ್ಲಿ ಪ್ರಮುಖ ಪಾತ್ರ ವಹಿಸಿ ಅಂದಿನ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೇಶವನ್ನೇ ತೊರೆಯುವಂತೆ ಮಾಡವಲ್ಲಿ ಹಾದಿ ಜನಪ್ರಿಯತೆ ಗಳಿಸಿದ್ದರು. ಇನ್ನು, ಅವರು ಈ ಫೆಬ್ರವರಿಯಲ್ಲಿ ನಡೆಯಬೇಕಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಫರ್ಧಿಸುವ ಸಲುವಾಗಿ ಡಿಸೆಂಬರ್ 12 ರಂದು ಢಾಕಾ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿದ್ದರು.

ಈ ವೇಳೆ ಮುಸುಕಧಾರಿ ದುಷ್ಕರ್ಮಿಗಳು ಹಾದಿ ತಲೆಗೆ ಗುಂಡು ಹಾರಿಸಿದ್ದರು. ನಂತರ ಆತನನ್ನ ಸಿಂಗಾಪುರಕ್ಕೆ ಚಿಕಿತ್ಸೆಗೆಂದು ತೆರಳಿಸಿದರು ಸಹ ಅವರು ಕೊನೆಗೆ ಸಾವನ್ನಪ್ಪಿದರು. ಇದರಿಂದ ಆಕ್ರೋಶ ಭುಗಿಲೆದ್ದಿದ್ದು, ಬಾಂಗ್ಲಾದೇಶದಾದ್ಯಂತ ಅಶಾಂತಿ ಮತ್ತು ಗಲಭೆಗೆ ನಾಂದಿ ಹಾಡಿತು. ಈ ಗಲಭೆಯಲ್ಲಿ ಚಟ್ಟೋಗ್ರಾಮ್‌ ಭಾರತದ ಸಹಾಯಕ ಉಚ್ಚಾಯುಕ್ತರ ನಿವಾಸದ ಮೇಲೆ ಕಲ್ಲು ತೂರಾಟ, ಹಿಂದೂಗಳ ಮೇಲೆ ಹಲ್ಲೆ ನಡೆಸುವುದು ಸೇರಿದಂತೆ ಹಲವು ಭೀಕರ ದಾಳಿಗಳಿಗೆ ಸಾಕ್ಷಿಯಾಗಿದೆ. ಶನಿವಾರವಷ್ಟೇ ಶರೀಫ್‌ ಉಸ್ಮಾನ್‌ ಹಾದಿಯ ಅಂತ್ಯಕ್ರಿಯೆ ಶಾಂತಿಯುತವಾಗಿ ನಡೆದಿತ್ತು.

TAGGED:bangladeshChittagongIndia's High Commission attackIndian visaVisa Applicationsಬಾಂಗ್ಲಾದೇಶಭಾರತೀಯ ವೀಸಾವೀಸಾ ಅರ್ಜಿ. ಭಾರತ
Share This Article
Facebook Whatsapp Whatsapp Telegram

Cinema news

The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood
Samantha Ruth Prabhu 1
ಮೊದಲು ನಿಧಿ ಅಗರ್ವಾಲ್‌, ನಂತ್ರ ಸಮಂತಾ – ಫ್ಯಾನ್ಸ್‌ನಿಂದಲೇ ಕಸಿವಿಸಿ
Cinema Latest South cinema Top Stories
Darshan Fans
ವಿಜಯಲಕ್ಷ್ಮಿ ದರ್ಶನ್‌ ಬೆಂಕಿ ಮಾತು – ಕಿಚ್ಚನ ವಿರುದ್ಧ ಮಾತಿನ ಯುದ್ಧಕ್ಕೆ ನಿಂತ ಡಿಬಾಸ್‌ ಫ್ಯಾನ್ಸ್‌
Bengaluru City Cinema Latest Main Post Mandya Sandalwood
sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories

You Might Also Like

First driverless Pink Metro train arrives in Bengaluru
Bengaluru City

ಬೆಂಗಳೂರಿಗೆ ಬಂದಿಳಿದ ಮೊದಲ ಚಾಲಕರಹಿತ ಪಿಂಕ್ ಮೆಟ್ರೋ ರೈಲು

Public TV
By Public TV
11 minutes ago
Greater Bengaluru
Bengaluru City

ಸಲ್ಲಿಸಿದ್ದು 3,000 ಅರ್ಜಿ, ವಿತರಣೆ ಆಗಿದ್ದು 35; ಎ-ಖಾತಾ ವಿತರಣೆ ಶುರು ಮಾಡಿದ ಜಿಬಿಎ

Public TV
By Public TV
17 minutes ago
Accident
Belgaum

ಬೆಳಗಾವಿ | ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ

Public TV
By Public TV
1 hour ago
India Bangal Clash
Latest

ಹಾದಿ ಹತ್ಯೆ ಬಳಿಕ ಭುಗಿಲೆದ್ದ ಹಿಂಸಾಚಾರ – ಬಾಂಗ್ಲಾದಲ್ಲಿ ಭಾರತೀಯ ವೀಸಾ ಸೇವೆ ಸ್ಥಗಿತ

Public TV
By Public TV
2 hours ago
Sheikh Hasina 1
Latest

ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ – ಬಾಂಗ್ಲಾ ಹಿಂಸಾಚಾರಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಕಿಡಿ

Public TV
By Public TV
3 hours ago
Chitradurga
Chitradurga

ಹಿಂದೂ ದೇವರ ಶಿಲಾಶಾಸನವಿರುವ ಭೂಮಿಗೆ ವಕ್ಫ್ ಕೊಕ್ಕೆ – ಕೋಟೆ ನಾಡಿನಲ್ಲಿ ಧರ್ಮ ದಂಗಲ್‌ ಜೋರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?