Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Bengaluru Rural

ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Public TV
Last updated: July 12, 2025 11:16 pm
Public TV
Share
2 Min Read
bannerghatta national park
SHARE

ಬೆಂಗಳೂರು ಗ್ರಾಮಾಂತರ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ನಡುವೆ ಪ್ರಾಣಿ ಪ್ರಿಯರಿಗೆ ಸರ್ಕಾರ ಶಾಕ್‌ ನೀಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ (Bannerghatta National Park) ಟಿಕೆಟ್ ದರವನ್ನು 20% ರಷ್ಟು ಸರ್ಕಾರ ಏರಿಕೆ ಮಾಡಿದ್ದು, ಆ.1 ರಿಂದ ಜಾರಿಗೆ ಬರಲಿದೆ.

ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು ಎಂದಿದೆ. 20% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಅಂತಿಮ ಆದೇಶ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದೆ. ಆ.1 ರಿಂದ ಟಿಕೆಟ್ ದರ ಏರಿಕೆ ಅಧಿಕೃತವಾಗಲಿದೆ. ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನದ ಝೂ ವೀಕ್ಷಣೆಗೆ ವಯಸ್ಕರಿಗೆ ಹಾಲಿ ಟಿಕೆಟ್ ದರ 100 ರೂ. ಇದ್ದು, 120 ರೂ. ಆಗಲಿದೆ. ಮಕ್ಕಳಿಗೆ ಹಾಲಿ ದರ 50 ರೂ. ಇದ್ದು, 60 ರೂ. ಆಗಲಿದೆ. ಹಿರಿಯ ನಾಗರಿಕರಿಗೆ ಹಾಲಿ ಟಿಕೆಟ್ ದರ 60 ರೂ. ಇದ್ದು, 70 ರೂ. ಆಗಲಿದೆ. ಅಲ್ಲದೇ, ಸಫಾರಿ ಕಾಂಬೋ ಪ್ಯಾಕ್ ದರ ಕೂಡ ಹೆಚ್ಚಳವಾಗಿದ್ದು, ವಾರದ ದಿನಗಳಲ್ಲಿ 350 ರೂ. ಇದ್ದದ್ದು, 370 ರೂ. ಆಗಲಿದೆ. ವಾರದ ಕೊನೆ ದಿನಗಳಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ 400 ರೂ. ದರ 420 ರೂ. ಆಗಲಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

bannerghatta national park 1

ಪ್ರಾಣಿಗಳ ಆಹಾರ, ನಿರ್ವಹಣೆ ಸಿಬ್ಬಂದಿ ವೇತನ ಹೆಚ್ಚಳವಾಗಿದೆ. ಆದರೆ, ಕಳೆದ ಐದು ವರ್ಷದಿಂದ ಮೃಗಾಲಯದ ಟಿಕೆಟ್ ದರ ಏರಿಕೆ ಆಗಿಲ್ಲ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಸ್ವಾಯತ್ತ ಸಂಸ್ಥೆಯಾಗಿದ್ದು, ಪ್ರವಾಸಿಗರ ಟಿಕೆಟ್ ಹಣವೇ ಆದಾಯದ ಮೂಲವಾಗಿದೆ. ಹಾಗಾಗಿ, 50% ರಷ್ಟು ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಸರ್ಕಾರ 20% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ.

ಮೃಗಾಲಯ ಪ್ರಾಧಿಕಾರದ ಆದೇಶದಂತೆ ಆ.1 ರಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ತಿಳಿಸಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಟಿಕೆಟ್ ದರ 20% ರಷ್ಟು ಏರಿಕೆಗೆ ಪ್ರವಾಸಿಗರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ. ಇದರ ನಡುವೆ ದಿನನಿತ್ಯದ ಜಂಜಾಟದಿಂದ ರೋಸಿ ಹೋಗಿ ಮನರಂಜನೆಗಾಗಿ ಮಕ್ಕಳಿಗೆ ಅಪರೂಪದ ವನ್ಯಜೀವಿಗಳನ್ನು ಪರಿಚಯಿಸಲು ದೂರದ ಊರುಗಳಿಂದ ಕುಟುಂಬದೊಂದಿಗೆ ಪ್ರವಾಸಿಗರು ಬರ್ತಾರೆ. ದೇಶವಿದೇಶಗಳಿಂದಲೂ ಸಾಕಷ್ಟು ಪ್ರವಾಸಿಗರು ಬರ್ತಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಕಷ್ಟು ಹಣ ಕೂಡ ಸಂಗ್ರಹ ಆಗುತ್ತಿದೆ. ಆದರೂ, ಟಿಕೆಟ್ ದರ ಏರಿಕೆ ಮಾಡುತ್ತಿರುವುದರ ಬಿಸಿ ಪ್ರವಾಸಿಗರಿಗೆ ತಟ್ಟಲಿದೆ. ಈಗಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಭಿವೃದ್ಧಿ ಹೊಂದಿದೆ. ಪ್ರಾಣಿಗಳ ನಿರ್ವಹಣೆ ಮತ್ತು ಸಿಬ್ಬಂದಿ ವೇತನಕ್ಕೆ ಸರ್ಕಾರದಿಂದ ಅನುದಾನ ಪಡೆಯಲಿ ಎನ್ನುತಾರೆ. ಕೆಲ ಪ್ರವಾಸಿಗರು ವನ್ಯಜೀವಿಗಳ ನಿರ್ವಹಣೆಗಾಗಿ ಟಿಕೆಟ್ ದರ ಹೆಚ್ಚಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ ಹೆಚ್ಚಳದ ಬಗ್ಗೆ ಪ್ರವಾಸಿಗರಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಆದರೂ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಮತ್ತು ಮತ್ತಷ್ಟು ಅಪರೂಪದ ಪ್ರಾಣಿಗಳನ್ನು ಕಾಣುವಂತಾಗಬೇಕು ಎಂದು ಆಗ್ರಹ ಕೂಡ ಕೇಳಿ ಬರುತ್ತಿದೆ.

TAGGED:Bannerghatta National ParkTicket Priceಬನ್ನೇರುಘಟ್ಟ ಜೈವಿಕ ಉದ್ಯಾನವನ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

rowdy sheeter murder
Bengaluru City

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
2 hours ago
ksrtc accident chamarajanagara
Chamarajanagar

KSRTC ಬಸ್‌-ಬೈಕ್ ನಡುವೆ ಡಿಕ್ಕಿ; ಇಬ್ಬರು ಸೋಲಿಗ ಯುವಕರು ಸಾವು

Public TV
By Public TV
2 hours ago
Harmanpreet Kaur
Cricket

WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
dandeli advocate ajit naik murder case
Court

ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Upendra Dwivedi
Latest

ಭಾರತ, ಪಾಕ್‌ ಗಡಿ ಬಳಿ 2, ಎಲ್‌ಒಸಿಯಲ್ಲಿ 6 ಉಗ್ರರ ಶಿಬಿರಗಳು ಸಕ್ರಿಯ: ಜನರಲ್ ಉಪೇಂದ್ರ ದ್ವಿವೇದಿ

Public TV
By Public TV
3 hours ago
rahul gandhi siddaramaiah dk shivakumar 1
Latest

ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?