Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

Bengaluru City

ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ

Public TV
Last updated: March 28, 2022 12:29 pm
Public TV
Share
2 Min Read
Ramanath Rai
SHARE

ಬೆಂಗಳೂರು: ಬಂಟರು ಅಂದ್ರೆ ಶ್ರೀಮಂತರಲ್ಲ. ಬಂಟ ಸಮುದಾಯದಲ್ಲೂ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಹೀಗಾಗಿ ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಮನವಿ ಮಾಡಿಕೊಂಡರು.

ಬೆಂಗಳೂರು ಬಂಟರ ಸಂಘದಿಂದ ಆಯೋಜಿಸಿದ್ದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕøತಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಣಿ ರಮಾನಾಥ್ ರೈ ಅವರಿಗೆ ದಿ.ಡಾ.ಜೀವರಾಜ್ ಆಳ್ವ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಿದರು. ಇದನ್ನೂ ಓದಿ: ಆಸ್ಕರ್ 2022 ರೆಡ್ ಕಾರ್ಪೆಟ್‍ನಲ್ಲಿ ಮಿಂಚಿದ ತಾರೆಯರು: ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

Ramanath Rai Banta society

ಈ ಸಂದರ್ಭದಲ್ಲಿ ಮಾತನಾಡಿದ ರಮಾನಾಥ್ ರೈ, ಬಂಟ ಸಮುದಾಯ ಎಲ್ಲ ಕ್ಷೇತ್ರದಲ್ಲೂ ಗುರುತಿಸಿಕೊಂಡಿದೆ. ಜೊತೆಗೆ ಎಲ್ಲ ಸಮಾಜದ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಆದ್ರೂ ಕೂಡ ಬಂಟ ಸಮುದಾಯದಲ್ಲಿ ಸಾಕಷ್ಟು ಮಂದಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆದ್ರಿಂದ ಬೆಂಗಳೂರು ಬಂಟರ ಸಂಘದ ಮೂಲಕ ಬಂಟ ಸಮುದಾಯವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಬಂಟ ಸಮಾಜ 3-ಬಿ ಪ್ರವರ್ಗದಲ್ಲಿದೆ. ಆದ್ರೆ ಕೇಂದ್ರದಲ್ಲಿ ಸಾಮಾನ್ಯ ವರ್ಗದಲ್ಲಿದೆ. ಹೀಗಾಗಿ ಬಂಟ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು. ಸರ್ಕಾರದ ಸೌಲಭ್ಯಗಳು ಬಂಟ ಸಮುದಾಯಕ್ಕೂ ಸಿಗಬೇಕು ಎಂಬುದು ಈ ಬೇಡಿಕೆಯ ಉದ್ದೇಶವಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಂದಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣ್ ಸ್ವಾಮಿ ಅವರು ಮಾತನಾಡಿದ್ದು, ಬೆಂಗಳೂರು ಬಂಟರ ಸಂಘದ ಮನವಿಗೆ ಸಕಾರತ್ಮಕವಾಗಿ ಸ್ಪಂದಿಸಿದರು.

BSB

ಬೆಂಗಳೂರು ಬಂಟರ ಸಂಘದ ಬೇಡಿಕೆಯನ್ನು ಸೂಕ್ತ ರೀತಿಯಲ್ಲಿ ಈಡೇರಿಸುವ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಕೇಂದ್ರ ಸಚಿವ ವಿ.ನಾರಾಯಣ್ ಸ್ವಾಮಿ ಭರವಸೆ ನೀಡಿದ್ರು. ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಆಯುಕ್ತರು ಮತ್ತು ಸಚಿವರ ಜೊತೆ ಭೇಟಿ ಮಾಡಿ ಚರ್ಚೆ ಮಾಡೋಣ. ನಿಮ್ಮ ಜೊತೆ ನಾನು ಇರುತ್ತೇನೆ. ಬಂಟ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.

ಇದೇ ವೇಳೆ ಉದ್ಯಮಿ ಸರ್ವೋತ್ತಮ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ.ಚೌಟ ಸ್ಮಾರಕ ಸಾಂಸ್ಕøತಿಕ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು. ಇನ್ನುಳಿದಂತೆ ಬೆಂಗಳೂರು ಬಂಟರ ಸಂಘದ ವತಿಯಿಂದ ನಡೆದ ವಿವಿಧ ಸಾಂಸ್ಕøತಿಕ ಸ್ಪರ್ಧಾ ವಿಜೇತರಿಗೆ, ಕ್ರೀಡಾ ಸಾಧನಾ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡಲಾಯಿತ್ತು. ಈ ವೇಳೆ ಸುಮಾರು 170 ಮಂದಿಗೆ ಪ್ರಶಸ್ತಿ ನೀಡಲಾಯ್ತು.  ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ

ಕಾರ್ಯಕ್ರಮದಲ್ಲಿ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಯ ಅಧ್ಯಕ್ಷರಾದ ಕೆ.ಸಿ.ಶೆಟ್ಟಿ, ಮುಂಬೈ ಬಂಟರ ಸಂಘದ ಉಪಾಧ್ಯಕ್ಷರಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿ, ಕಾರ್ಯದರ್ಶಿ ಎಮ್.ಮಧುಕರ ಶೆಟ್ಟಿ, ಕ್ರೀಡಾ ಸಮಿತಿಯ ಚೇರ್ ಪರ್ಸನ್ ರಾಧಾಕೃಷ್ಣ ಶೆಟ್ಟಿ, ಸಾಂಸ್ಕøತಿಕ ಸಮಿತಿಯ ಚೇರ್ ಪರ್ಸನ್ ವಿಜಯ್ ಜೆ.ಶೆಟ್ಟಿ ಹಾಲಾಡಿ ಮೊದಲಾದವರು ಉಪಸ್ಥಿತರಿದ್ದರು.

TAGGED:ಬಂಟ ಸಮಾಜಬೆಂಗಳೂರುರಮಾನಾಥ್ ರೈಹಿಂದುಳಿದ ವರ್ಗ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋಟ್‌ನಲ್ಲಿ 17 ವಿಮಾನಗಳು ಕ್ಯಾನ್ಸಲ್

Public TV
By Public TV
5 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
47 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
51 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
1 hour ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?