Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

Bengaluru City

ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

Public TV
Last updated: September 11, 2025 4:01 pm
Public TV
Share
2 Min Read
Yatnal
SHARE

ಬೆಂಗಳೂರು: ಮುಸ್ಲಿಮರಲ್ಲಿ ಮರುಜನ್ಮ ಅನ್ನೋದೇ ಇಲ್ಲ. ಹಾಗಾಗಿ, ಸಿಎಂ ಮತ್ತು ಸಂಗಮೇಶ್ (Sangamesh) ಈಗಲೇ ಇಸ್ಲಾಂಗೆ ಹೋಗಿಬಿಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತರಾಟೆಗೆ ತೆಗೆದುಕೊಂಡರು.

ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್, ಮುಸ್ಲಿಮರಲ್ಲಿ ಮರುಜನ್ಮ ಅನ್ನೋದೇ ಇಲ್ಲ. ಸಂಗಮೇಶ್ ಮುಸ್ಲಿಮರ ಜತೆಗೇ ಹೋಗಿಬಿಡಲಿ. ಹಿಂದೂಗಳ ಮತ ಬೇಕಿಲ್ಲ ಅಂತ ಹೇಳಲಿ. ಸಂಗಮೇಶ್ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿ. ಸಲಾಲುದ್ದೀನ್ ಖಿಲ್ಜಿ ಅಥವಾ ಶಂಶುದ್ದೀನ್ ಅಥವಾ ಸಲ್ಮಾನ್ ಖಾನ್ ಅಂತ ಹೆಸರು ಬದಲಾಯಿಸಿಕೊಳ್ಳಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ದುಡ್ಡು ಏನ್‌ ಮೊಟ್ಟೆಯಿಡುತ್ತಾ? – ಅರಣ್ಯ ಸಚಿವರಿಗೆ ಸಿಎಂ ಪ್ರಶ್ನೆ

b.k.sangamesh

ಗಣೇಶೋತ್ವದಲ್ಲಿ ಕಲ್ಲು ತೂರಾಟ, ಚಿಕ್ಕಮಕ್ಕಳಿಂದ ಉಗಿಸೋದು, ಪಾಕ್ ಪರ ಘೋಷಣೆ ಇದೆಲ್ಲದರಲ್ಲೂ ಕ್ರಮ ತಗೊಂಡಿಲ್ಲ. ಹಿಂದೂಗಳ ಟಾರ್ಗೆಟ್ ಆಗ್ತಿದೆ. ಮದ್ದೂರಿನ ಜನ ನನ್ನ ಕರೆಸಿ ಮಾತಾಡಿಸುವ ಉತ್ಸುಕತೆಯಲ್ಲಿದ್ದಾರೆ. ಇವತ್ತು ಮದ್ದೂರಿಗೆ ಹೋಗ್ತೇನೆ. ಇದು ಔರಂಗಜೇಬನ ಸರ್ಕಾರ ಅಂತ ಹೋಗಿ ಹೇಳ್ತೇನೆ ಎಂದು ತಿಳಿಸಿದರು.

ವಿರೋಧಕ್ಕೆ ವಿರೋಧ ಮಾಡೋದು ಸರಿಯಲ್ಲ. ಇವಿಎಂಗಳಿಂದ ಅಕ್ರಮ ಅಸಾಧ್ಯ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಇವರು ಈಗ ಬ್ಯಾಲೆಟ್ ಪೇಪರ್ ತರಲು ಹೊರಟಿದ್ದಾರೆ. ಇವರೇ ವೋಟ್ ಸೀಲ್ ಹಾಕಿಕೊಳ್ತಾರೆ, ರಿಗ್ಗಿಂಗ್ ಮಾಡ್ತಾರೆ. ಅದಕ್ಕಾಗಿ ಬ್ಯಾಲೆಟ್ ಪೇಪರ್ ತರ್ತಿದ್ದಾರೆ. ಇವಿಎಂಗಳಲ್ಲಿ ದೋಷ ಇದೆ ಅನ್ನೋದು ಮೊದಲು ಸಾಬೀತು ಮಾಡಲಿ. ಮನೆ ಹಾಳು ಮಾಡೋದಷ್ಟೇ ಇವರಿಗೆ ಗೊತ್ತಿರೋದು. ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ತಾವು ಸೋಲ್ತೀವಿ ಅಂತ ಕಾಂಗ್ರೆಸ್‌ಗೆ ಗೊತ್ತು. ಅದಕ್ಕಾಗಿ ಬ್ಯಾಲೆಟ್ ಪೇಪರ್ ತರ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿ.ಟಿ ರವಿ ಸಂಸ್ಕೃತಿ ಬಗ್ಗೆ ಜನರಿಗೆ ಗೊತ್ತಿದೆ – ಡಿಕೆಶಿ

ಸಿ.ಟಿ ರವಿ ವಿರುದ್ಧ ಎಫ್‌ಐಆರ್ ವಿಚಾರವಾಗಿ ಮಾತನಾಡಿ, ಒಂದು ಕೋಮನ್ನು ಖುಷಿಪಡಿಸಲು ಹಿಂದೂಗಳ ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿಯವರ ಮೇಲೆ, ಹಿಂದೂಗಳ ಮೇಲೆ ಪ್ರಕರಣ ಹಾಕ್ತಿದ್ದಾರೆ. ನನ್ನ ಮೇಲೂ 70 ಕೇಸ್‌ಗಳಿವೆ. ಹಿಂದೂಗಳ ದನಿ ಅಡಗಿಸುವ ಕೆಲಸ ಇದು. ಇದಕ್ಕೆಲ್ಲ ನಾವು ಹೆದರಲ್ಲ, ಜಗ್ಗಲ್ಲ ಎಂದು ಸವಾಲು ಹಾಕಿದರು.

ರಾಜ್ಯದ ಜನ ಯಾರನ್ನು ಒಪ್ಪಿಕೊಂಡಿದ್ದಾರೆ ಅನ್ನೋ ಸಂದೇಶ ಹೈಕಮಾಂಡ್‌ಗೆ ಕೊಡಬೇಕಿದೆ. ಹೈಕಮಾಂಡ್ ತಲೆಯಲ್ಲಿ ಇನ್ನೂ ಪೂಜ್ಯ ತಂದೆಯವರು, ಅವರ ಮಗ ಜನಪ್ರಿಯ ಇದ್ದಾರೆಂಬ ಭಾವನೆ ಇದೆ. ಸಮಸ್ತ ವೀರಶೈವ ಲಿಂಗಾಯತರು ಅವರ ಕಡೆ ಇದ್ದಾರೆ ಅನ್ಕೊಂಡಿದ್ದಾರೆ. ವಿಜಯೇಂದ್ರ ತೆಗೆದರೆ ವೀರಶೈವ ಲಿಂಗಾಯತ ಸಮುದಾಯ ಕೈಬಿಟ್ಟು ಹೋಗುತ್ತೆ ಅಂತ ಅಮಿತ್ ಶಾ, ಜೆಪಿ ನಡ್ಡಾ ಮುಂದೆ ಪೋಸ್ ಕೊಟ್ಟಿದ್ದಾರೆ. ಇದನ್ನ ಬಟಾಬಯಲು ಮಾಡಲು ನಾನು ಪ್ರವಾಸ ಮಾಡ್ತಿದ್ದೀನಿ. ತಂದೆ ಮಗನ ಪರ ಈಗ ಯಾರೂ ಇಲ್ಲ. ಲಿಂಗಾಯತರು ಇಲ್ಲ, ಕಾರ್ಯಕರ್ತರೂ ಇಲ್ಲ, ಪಕ್ಷದ ಹಿರಿಯರೂ ಅವರ ಪರ ಇಲ್ಲ. ವಿಜಯೇಂದ್ರ ಹೊಂದಾಣಿಕೆ ರಾಜಕೀಯ ಮಾಡ್ತಿದ್ದಾರೆ. ಆರ್‌ಸಿಬಿ ಸಾವುಗಳ ಬಗ್ಗೆ ವಿಜಯೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಿಲ್ಲ. ಅಶೋಕ್ ಕೂಡಾ ಮಾತಾಡಲಿಲ್ಲ. ಡಿಕೆಶಿ ಬಗ್ಗೆ ಅಶೋಕ್‌ಗೆ ಮಾತಾಡುವ ಧೈರ್ಯವೇ ಇಲ್ಲ. ಪರಮೇಶ್ವರ್ ಬಗ್ಗೆನೂ ಮಾತಾಡಿಲ್ಲ. ಇದೇ ಅಡ್ಜಸ್ಟ್ಮೆಂಟ್. ವಿಜಯೇಂದ್ರ ಮಾತಾಡುವಾಗ ಯತ್ನಾಳ್ ಯತ್ನಾಳ್ ಅಂತ ಜನ ಕೂಗ್ತಾರೆ. ಈ ಸರ್ಕಾರದ ಲೂಟಿ ವಿರುದ್ಧ ಜನ ಸಾಕಾಗಿ ಹೋಗಿದ್ದಾರೆ. ನೇಪಾಳದ ಪರಿಸ್ಥಿತಿಯ ಪಾರ್ಟ್ 2 ಕರ್ನಾಟಕದಲ್ಲಿ ಆಗುತ್ತೆ ಎಂದು ಎಚ್ಚರಿಸಿದ್ದಾರೆ.

TAGGED:Basanagouda Patil Yatnalbengaluruಬಸನಗೌಡ ಪಾಟೀಲ್ ಯತ್ನಾಳ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
14 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
37 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
50 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?