Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣ್ತಿದೆ: ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣ್ತಿದೆ: ಎಂ.ಬಿ.ಪಾಟೀಲ್

Bengaluru City

ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣ್ತಿದೆ: ಎಂ.ಬಿ.ಪಾಟೀಲ್

Public TV
Last updated: December 29, 2023 11:34 am
Public TV
Share
2 Min Read
M.B.Patil Yatnal
SHARE

ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಅಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ (Basanagouda Patil Yatnal) ಸಂಬಂಧ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣುತ್ತಿದೆ. ಯತ್ನಾಳ್ ಹಿಂದಿನಿಂದ ಹೇಳುತ್ತ ಬಂದಿರುವುದು ಎಲ್ಲವೂ ಸತ್ಯ. ಹೀಗಾಗಿಯೇ ಯತ್ನಾಳ್ ವಿರುದ್ಧ ಬಿಜೆಪಿಯವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಯಾವುದೇ ಶಿಸ್ತು ಕ್ರಮ ಆಗದೇ ಇರುವುದು ನೋಡಿದರೆ ಅವರ ಬಳಿ ಎಲ್ಲ ದಾಖಲೆ ಇದ್ದಂತೆ ಇದೆ. ಸರ್ಕಾರ ಕೂಡ ತನಿಖೆ ಮಾಡ್ತಾ ಇದೆ. ಕೊರೊನಾ ಸಂದರ್ಭದಲ್ಲಿ ಗುತ್ತಿಗೆದಾರರ ಅಸೋಸಿಯೇಷನ್ ಆರೋಪ ಸೇರಿ ಎಲ್ಲ ತನಿಖೆ ಮಾಡ್ತೇವೆ. ಸರ್ಕಾರ ಸುಮ್ಮನೆ ಕುಳಿತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: BSY ವಿರುದ್ಧ ಆರೋಪದ ನಡುವೆಯೇ ವಿಜಯಪುರಕ್ಕೆ ವಿಜಯೇಂದ್ರ ಭೇಟಿ- ಜಿಲ್ಲಾ ಬಿಜೆಪಿಯಲ್ಲಿ ಸಂಚಲನ

m.b.patil

ಜಾತಿ ಜನಗಣತಿ ವಿಚಾರದಲ್ಲಿ ಪದೇ ಪದೇ ಹೇಳಿಸಬೇಡಿ. ಹಿಂದೂ ಲಿಂಗಾಯತ, ಹಿಂದೂ ಬಣಜಿಗ, ಹಿಂದೂ ಸಾದರ ಎಂದು ಜಾತಿ ಜನಗಣತಿಯಲ್ಲಿ ಬರೆಸಿದ್ದಾರೆ. 2ಎ ಮೀಸಲಾತಿ ಸಲುವಾಗಿ ಬೇರೆ ಬೇರೆ ಬರೆಸಿದರೆ ಯಾವುದೇ ಪ್ರಯೊಜನ ಇಲ್ಲ. 17-22% ನಾವು ಲಿಂಗಾಯತರು ರಾಜ್ಯದಲ್ಲಿ ಇದ್ದೇವೆ. ಒಂದೇ ಸೂರಿನಡಿ ಎಲ್ಲ ಲಿಂಗಾಯತರನ್ನು ತರಬೇಕಿದೆ. ಜಾತಿ ಜನಗಣತಿಗೆ ನಮ್ಮ ವಿರೋಧವಿಲ್ಲ. ಗೊಂದಲಗಳನ್ನು ಸರಿಪಡಿಸಿ ಎಂಬುದಷ್ಟೇ ನಮ್ಮ ಆಗ್ರಹ ಎಂದರು.

ಹೆಚ್ಚುವರಿ ಡಿಸಿಎಂ ಆಯ್ಕೆ ವಿಚಾರವಾಗಿ ನಾನು ಬಹಿರಂಗವಾಗಿ ಏನೂ ಹೇಳುವುದಿಲ್ಲ. ನಮ್ಮ ಅಭಿಪ್ರಾಯ ನಮ್ಮ ಹೈಕಮಾಂಡ್ ಮುಂದೆ ಹೇಳ್ತೀನಿ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಹೇಳ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು – ಹದ್ದಿನ ಕಣ್ಣಿಟ್ಟ ಅಬಕಾರಿ ಇಲಾಖೆ

Basangouda Patil Yatnal 1

ಬಿಜೆಪಿ ಎಷ್ಟು ದುರ್ಬಲ ಆಗಿದೆ ಅಂದ್ರೆ, ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಲು ಆಗ್ತಿಲ್ಲ. ಯತ್ನಾಳ್ ವಿರುದ್ಧ ಕ್ರಮ ಆಗದೇ ಇರುವುದು ಬಿಜೆಪಿ ದೌರ್ಬಲ್ಯ. ನಿನ್ನೆ ಕೋರ್ ಕಮಿಟಿ ಮೀಟಿಂಗ್ ಮಾಡಿದ್ದಾರೆ. ಆದ್ರೂ ಯತ್ನಾಳ್ ಮೇಲೆ ಕ್ರಮ ಆಗ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ಯತ್ನಾಳ್ ಹೇಳಿದ್ದೆಲ್ಲ ಸತ್ಯ ಇದೆ. ಅದಕ್ಕಾಗಿಯೇ ಬಿಜೆಪಿಯವರು ಹೆದರಿಕೊಂಡಿದ್ದಾರೆ. ಕಾಂಗ್ರೆಸ್ ಏಜೆಂಟ್ ಆಗಿದ್ರೆ ಯಾಕೆ ಆ್ಯಕ್ಷನ್ ತೆಗೆದುಕೊಳ್ತಿಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಬಂಧನ ಹಾಗೂ ಕನ್ನಡ ಕಡ್ಡಾಯ ವಿಚಾರವಾಗಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಕನ್ನಡ ಕಡ್ಡಾಯದ ಬಗ್ಗೆ ಏನೂ ಸಮಸ್ಯೆ ಇಲ್ಲ. ಎಲ್ಲರೂ ಕನ್ನಡ ಫಲಕ ಹಾಕಬೇಕು. ಆದ್ರೆ ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಸರ್ಕಾರಕ್ಕೆ ಗಡುವು ಕೊಡಿ. ಸ್ವಯಂ ಇಚ್ಛೆಯಿಂದ ಹಾಕಿ ನೀವು ಕಾನೂನು ಕೈಗೆ ತೆಗೆದುಕೊಳ್ಳೋದು ಆಗಬಾರದು. ಸರ್ಕಾರದ ಆಸ್ತಿಗೆ ಹಾನಿ ಮಾಡಬಾರದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ಬರಲಿದೆ. ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕೈಗಾರಿಕೆಗಳಿಗೂ ಒಂದು ಅಡ್ವೈಸ್ ಕಳಿಸ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆ: ಶಿವಸಂಕಲ್ಪ ಅಭಿಯಾನ ಘೋಷಿಸಿದ ಸಿಎಂ ಏಕನಾಥ್‌ ಶಿಂಧೆ

ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಕೋಮುಗಲಭೆ ಉದ್ದೇಶಪೂರ್ವಕವಾಗಿ ಮಾಡ್ತಾರೆ. ಕೆಟ್ಟ ಚಾಳಿ ಇದು. ಪ್ರಭಾಕರ್ ಭಟ್ ಅಥವಾ ಯಾರೇ ಇರಲಿ. ನಿರ್ದಾಕ್ಷಿಣ್ಯ ಕ್ರಮ ಆಗಬೇಕು. ಇದು ಸರ್ವ ಜನಾಂಗದ ಶಾಂತಿಯ ತೋಟ ಎಂದರು.

TAGGED:Basanagouda Patil YatnalbjpcongressM.B Patilಎಂ.ಬಿ.ಪಾಟೀಲ್ಕಾಂಗ್ರೆಸ್ಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
34 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
35 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
52 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
1 hour ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
1 hour ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?