Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕೋದಲ್ಲ, ಇದ್ರಲ್ಲಿ ಬಿಎಸ್‌ವೈ ಕುತಂತ್ರ ಇದ್ದೇ ಇರುತ್ತೆ – ಯತ್ನಾಳ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕೋದಲ್ಲ, ಇದ್ರಲ್ಲಿ ಬಿಎಸ್‌ವೈ ಕುತಂತ್ರ ಇದ್ದೇ ಇರುತ್ತೆ – ಯತ್ನಾಳ್ ಕಿಡಿ

Districts

ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕೋದಲ್ಲ, ಇದ್ರಲ್ಲಿ ಬಿಎಸ್‌ವೈ ಕುತಂತ್ರ ಇದ್ದೇ ಇರುತ್ತೆ – ಯತ್ನಾಳ್ ಕಿಡಿ

Public TV
Last updated: December 17, 2024 4:33 pm
Public TV
Share
3 Min Read
Basanagouda Patil Yatnal
SHARE

ಬೆಳಗಾವಿ: ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕುವುದು ಅಲ್ಲ. ಇದರ ಹಿಂದೆ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರ ಕುತಂತ್ರ ಇದ್ದೇ ಇರುತ್ತದೆ ಎಂದು ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿಂದು (Belagavi) ಉಭಯ ನಾಯಕರ ಚರ್ಚೆ ವಿಚಾರವಾಗಿ ಮಾತನಾಡಿದ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮತ್ತು ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಮತ್ತೆ ಹರಿಹಾಯ್ಡರು. ವಿಜಯೇಂದ್ರ ಔತಣಕೂಟಕ್ಕೆ ಆಹ್ವಾನಿಸಿದ್ದರು, ನಾನು ಹೋಗಿಲ್ಲ, ರಮೇಶ್ ಜಾರಕಿಹೊಳಿ ಸಹ ಹೋಗಲ್ಲ. ಇಲ್ಲಿ ಕರೆಯುತ್ತಾರೆ, ಆದ್ರೆ ದಾವಣಗೆರೆಯಲ್ಲಿ ಅವರ ಚೇಲಾಗಳನ್ನು ಬಿಟ್ಟು ಯಡಿಯೂರಪ್ಪ, ವಿಜಯೇಂದ್ರ ನಿರಂತರವಾಗಿ ಅಲ್ಲಿನ ಸಭೆಗಳನ್ನ ಮಾನಿಟರ್ ಮಾಡುತ್ತಿದ್ದಾರೆ. ಅವರ ಗನ್ ಮ್ಯಾನ್‌ಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಔತಣಕೂಟಕ್ಕೆ ಕರೆದು, ಬೆನ್ನಿಗೆ ಚಾಕು ಹಾಕುವುದು ಅಲ್ಲ. ನಾವು ಉತ್ತರ ಕರ್ನಾಟಕದವರು ಆ ರೀತಿ ಮಾಡಲ್ಲ. ಏನಿದ್ದರೂ ಏಕ್ ಮಾರ್ ದೋ ತುಕ್ಡಾ, ಎದುರಿಗೇ ಮಾತನಾಡ್ತೀವಿ ಎಂದು ಹೇಳಿದರು.ಇದನ್ನೂ ಓದಿ: ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ದುರ್ಮರಣ – ಕುಟುಂಬಸ್ಥರಿಗೆ ಶಾಸಕ ಸಮೃದ್ಧಿ ಮಂಜುನಾಥ್ ಸಾಂತ್ವನ

ಯತ್ನಾಳ್ ಉಚ್ಚಾಟನೆ ಮಾಡಿ ಎಂದು ಯಡಿಯೂರಪ್ಪ ಸೇರಿ ಕೆಲ ಶಾಸಕರು ಮಾತಾಡಿದ್ದನ್ನು ಸ್ವತಃ ಮಾಜಿ ಶಾಸಕರೇ ನಮಗೆ ಮಾಹಿತಿ ನೀಡಿದ್ದಾರೆ. ಇವರು ವಯೋವೃದ್ಧ, ಯತ್ನಾಳ್ ನಮ್ಮವರೇ ಕೂತು ಬಗೆಹರಿಸಿಕೊಳ್ಳುತ್ತೀವಿ ಎನ್ನುತ್ತಾರೆ. ಇದರ ಹಿಂದೆ ಯಡಿಯೂರಪ್ಪ ಕುತಂತ್ರ ಯಾವಾಗಲೂ ಇದ್ದೇ ಇರುತ್ತದೆ. ಹಿಂದೆಯೂ ವಿಜಯೇಂದ್ರ ಇದೇ ರೀತಿ ಹೇಳಿಕೆ ಕೊಟ್ಟಿದ್ದ. ಯತ್ನಾಳ್ ವಿಪಕ್ಷ ನಾಯಕ, ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷರಾಗೋಕೆ ನಮ್ಮದೇನು ತಕರಾರು ಇಲ್ಲ ಅಂದಿದ್ದರು. ಆದರೇ ಎರಡೇ ದಿನಕ್ಕೆ ರಾಜ್ಯಾಧ್ಯಕ್ಷರ ಘೋಷಣೆ ಆಯ್ತು. ಇವರು ಮ್ಯಾನೇಜ್ ಮಾಡುತ್ತಾರೆ, ಯಡಿಯೂರಪ್ಪರ ಈ ಹೇಳಿಕೆ ಹಿಂದೆ ದೊಡ್ಡ ಮ್ಯಾನೇಜ್ಮೆಂಟ್ ಇದೆ. ಆಮೇಲೆ ನಾವು ಮಾಡಿಲ್ಲ, ಹೈಕಮಾಂಡ್ ಮಾಡಿದೆ. ನಾನು ನಮ್ಮ ಮಗ ಇಬ್ಬರೂ ಪ್ರಾಮಾಣಿಕರು ಎಂದು ಹೇಳುತ್ತಾರೆ ಎಂದು ಕಿಡಿಕಾರಿದರು.

ಸಭೆ ಮಾಡಿದ್ದಕ್ಕೆ ನನ್ನ ಮೇಲೆ ಬಹಳ ವಿರೋಧ ಇದೆ ಎಂದು ವಿಜಯೇಂದ್ರ ಹೇಳುತ್ತಾನೆ. ಇವರದ್ದು ನಾಟಕದ ಕಂಪನಿ ಎಂದು ಗೊತ್ತಾಗುವುದಿಲ್ವಾ? ನಾವು 35-40 ವರ್ಷದಿಂದ ಯಡಿಯೂರಪ್ಪ ಜೊತೆಗೆ ಜೀವನ ಮಾಡಿದ್ದಲ್ವಾ? ಯಡಿಯೂರಪ್ಪ ಒಬ್ಬರೇ ಬಿಜೆಪಿ ಕಟ್ಟಿದ್ದಾರಾ? ನಾವೇ ಪೆಟ್ರೋಲ್ ಹಾಕಿ ಬಸ್‌ಗೆ ಟಿಕೆಟ್ ಕೊಡಿಸಿ ಕಳುಹಿಸಿ ಕೊಟ್ಟಿದ್ದಿವಿ. ಈಗ ಅವರ ಶಿಷ್ಯಂದಿರು ನಮಗೆ ಸೈಕಲ್ ಹೊಡೆದದ್ದು ಹೇಳುತ್ತಾರೆ. ಪಕ್ಷದಲ್ಲಿ ಸಂಘಟನೆ ಮಾಡಬೇಕಿದ್ದರೆ ದಾವಣಗೆರೆ ಸಭೆ ಮಾಡುತ್ತಿರಲಿಲ್ಲ. ಸ್ವತಃ ಯಡಿಯೂರಪ್ಪ ಮನೆಯಲ್ಲೇ ಭಿನ್ನಮತಿಯರ ಸಭೆ ಆಗುತ್ತದೆ. ರಾಜ್ಯಾಧ್ಯಕ್ಷ ಆ ಸಭೆಯಲ್ಲಿ ಪಾಲ್ಗೊಳ್ಳುತ್ತಾನೆ, ಇದು ಗುಂಪಿನ ನಾಯಕ ಎಂದು ಆಗ್ರಹಿಸಿದರು.

ನಾವು ಯಾವುದೇ ಜನ್ಮದಿನ ಹುಟ್ಟು ಹಬ್ಬ, ಪುಣ್ಯತಿಥಿ ಆಚರಣೆ ಮಾಡುವ ಕಾರ್ಯಕರ್ತರಲ್ಲ. ಹುಟ್ಟುಹಬ್ಬವನ್ನ ಅವರವರ ಮನೆಯಲ್ಲಿ ಮಾಡಿಕೊಳ್ಳಲಿ. ನಾನು ನನ್ನ ಸ್ವಂತ ಹುಟ್ಟುಹಬ್ಬವನ್ನೇ ಆಚರಿಸಿಕೊಳ್ಳಲ್ಲ. ಮೊನ್ನೆ ನನ್ನ ಹುಟ್ಟುಹಬ್ಬದಂದು ಬೆಳಗ್ಗೆ 10ಕ್ಕೆ ಸದನದ ಒಳಗೆ ಹೋದರೆ ರಾತ್ರಿ 10ಕ್ಕೆ ಮನೆಗೆ ಹೋಗಿದ್ದೀನಿ. ಯಾರೋ ಒಬ್ಬ ಬಂದು ಹಾರ ಹಾಕಿದ. ಹುಟ್ಟುಹಬ್ಬ ಮಾಡಿಕೊಳ್ಳುವುದು ಜಿಲ್ಲಾ ಪಂಚಾಯತ್ ಚುನಾವಣೆಗೆ ಅನುಕೂಲ ಆಗುತ್ತದೆ ಎನ್ನುವುದೇನು ಇಲ್ಲ. ನಾವು ವಕ್ಫ್ ವಿಚಾರವಾಗಿ ಹೋರಾಟ ಮಾಡುತ್ತೇನೆ. ವಕ್ಫ್ನ ದೇಶದ್ಯಾಂತ ಕಿತ್ತು ಹಾಕಬೇಕು. ನಾವೂ ದಾವಣಗೆರೆಯಲ್ಲಿ ಸಮಾವೇಶ ಮಾಡ್ತೀವಿ. ಅವರ ಸಮಾವೇಶ ಮುಗಿದು ಒಂದು ವಾರದೊಳಗೆ ನಾವೂ ಸಮಾವೇಶ ಮಾಡ್ತೀವಿ. ನಮ್ಮ ಶಕ್ತಿ ಏನೂ ಅನ್ನೋದು ಅವರಿಗೆ ತೋರಿಸುತ್ತೇವೆ. ನಮ್ಮದು ಜನ ಶಕ್ತಿ, ಜನಪರ ಹೋರಾಟ. ಹುಟ್ಟುಹಬ್ಬದ ಹೋರಾಟ ಪುಣ್ಯ ತಿಥಿ ಹೋರಾಟ ಅಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಪಕ್ಷದ ಆಂತರಿಕ ವಿಚಾರ ನಾನು ಹೇಳುವುದಿಲ್ಲ. ಆದರೆ ಯಡಿಯೂರಪ್ಪ ಏನು ನಡೆಸಿದ್ದಾರೆಂಬ ಮಾಹಿತಿ ನಿಮಗೆ ಕೊಟ್ಟಿದ್ದೇನೆ. ಯಾವುದೇ ಮಾಜಿ ಶಾಸಕನ ಬಳಿ ಮಾತುಕತೆ ನಡೆಸಿಲ್ಲ ಎಂದು ಯಡಿಯೂರಪ್ಪ ಹೇಳಿಕೆ ಕೊಡಲಿ ನೋಡೋಣ ಎಂದು ಹೇಳಿದರು.

ಮಾಣಿಪ್ಪಾಡಿ ಆರೋಪದ ಬಗ್ಗೆ ಮಾತನಾಡಿ, ಅನ್ವರ್ ಮಾಣಿಪ್ಪಾಡಿ ಪ್ರಕರಣವನ್ನು ಸಿಬಿಐಗೆ ಕೊಡಲಿ ಎನ್ನುವುದೇ ನಮ್ಮ ವಾದ. ಒಬ್ಬ ಸಿಎಂ ಆಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಳುತ್ತಾರೆ. ಸಾಕ್ಷಿ ಇದ್ದರೆ ಬಿಡುಗಡೆ ಮಾಡಲಿ. ಸಿಎಂ ಹತಾಶರಾಗಿದ್ದಾರೆ, ಬಿಜೆಪಿಯವರನ್ನ ಸಿಲುಕಿಸಬೇಕು ಎಂದುಕೊಂಡಿದ್ದಾರೆ. ತಾವೇ ಕೆಲವು ಜನಾಂಗದವರನ್ನ ಪ್ರಚೋದನೆ ಮಾಡುತ್ತಿದ್ದಾರೆ. ಆದರೆ ಈಗ ಬಿಜೆಪಿ ಮೇಲೆ ಸಿಎಂ ಸಿದ್ದರಾಮಯ್ಯಗೆ ಭಯ ಬಂದಿದೆ. ಸಿಬಿಐಗೆ ಪತ್ರ ಬರೆಯಲಿ, ಅವರೇ ತನಿಖೆ ಮಾಡುತ್ತಾರೆ. ನಿನ್ನೆ ಸದನದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮುಖ ನೋಡಬಾರದಿತ್ತು. ವೀಡಿಯೋ ಅಂದಿದ್ದರೂ, ಆದರೆ ಆಡಿಯೋ ಮಾತ್ರ ಬಿಡುಗಡೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: `ಒಂದು ದೇಶ ಒಂದು ಚುನಾವಣೆ’ ಜಾರಿ ಅಗತ್ಯವಿದೆ – ಮಸೂದೆಗೆ ರಾಜ್ಯ ಬಿಜೆಪಿ ಸಂಸದರ ಬೆಂಬಲ

TAGGED:Basangouda Patil YatnalbelagavibjpBS YediyurappaBY Vijayendraಬಸವಗೌಡ ಪಾಟೀಲ್ ಯತ್ನಾಳ್ಬಿಎಸ್ ಯುಡಿಯೂರಪ್ಪಬಿಜೆಪಿಬಿವೈ ವಿಜಯೇಂದ್ರಬೆಳಗಾವಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
1 minute ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
10 minutes ago
BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
42 minutes ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
1 hour ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?