Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಡಿಕೆಶಿ, ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ: ಯತ್ನಾಳ್

Public TV
Last updated: February 1, 2022 2:43 pm
Public TV
Share
2 Min Read
bgk yatnal 2
SHARE

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

dks 2 3

ಸೋಮವಾರ ಡಿಕೆಶಿ ನಿವಾಸಕ್ಕೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಭೇಟಿ ನೀಡಿದ್ದರು. ಈ ಕುರಿತಂತೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ್ ಅವರು, ಸಚಿವ ಆನಂದ್ ಸಿಂಗ್ ನೇರಾ, ನೇರ ವ್ಯಕ್ತಿತ್ವ ಉಳ್ಳವರು. ಅಭಿವೃದ್ದಿ ವಿಚಾರವಾಗಿ ಹೋಗಿದ್ದಾರೋ ಏನೋ ಎಂಬುದು ನನಗೆ ಗೊತ್ತಿಲ್ಲ. ಆನಂದ್ ಸಿಂಗ್ ಡಿಕೆಶಿ ಭೇಟಿ ಕುರಿತು ನನಗೆ ಏನೂ ತಿಳಿದಿಲ್ಲ. ವಿಜಯನಗರ ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಆನಂದ್ ಸಿಂಗ್ ಬೇಸರಗೊಂಡಿದ್ದಾರೆ. ನೂತನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ಮಾಡಬೇಕೆಂದು ಆಸೆ ಹೊಂದಿದ್ದರು. ಪಕ್ಷದ ಚೌಕಟ್ಟಿನಲ್ಲಿ ಆಯಾ ಜಿಲ್ಲೆಯ ಸಚಿವರು ಜಿಲ್ಲಾ ಉಸ್ತುವಾರಿ ಬೇಡವೆಂದು ಪಕ್ಷ ತೀರ್ಮಾನಿಸಿದೆ. ಆ ಕಾರಣದಿಂದ ವಿಜಯನಗರ ಉಸ್ತುವಾರಿ ಸ್ಥಾನ ಆನಂದ್ ಸಿಂಗ್ ಅವರಿಗೆ ತಪ್ಪಿದೆ ಎಂದು ತಿಳಿಸಿದ್ದಾರೆ.

DKSHI 3

ಅವರ ಬಗ್ಗೆ ಗೌರವಿದೆ, ಅವರೊಬ್ಬ ಒಳ್ಳೆಯ ಮನುಷ್ಯ. ಹಿಂದೆ ಮುಂದೆ ಮಾಡುವ ಮನುಷ್ಯರಲ್ಲ. ಡಿಕೆಶಿ ಹಾಗೂ ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ. ಆನಂದ್ ಸಿಂಗ್ ಬಿಜೆಪಿ ಬಿಟ್ಟು ಹೋಗಲ್ಲ ಎನಿಸುತ್ತಿದೆ. ಬಿಜೆಪಿ ಬಿಟ್ಟು ಹೋಗುವವರ ಲಿಸ್ಟ್ ನಲ್ಲಿ ಆನಂದ್ ಸಿಂಗ್ ಇಲ್ಲ. ಅವರ ಮನಸ್ಸಿಗೆ ಬೇಜಾರಾಗಿ ಡಿಕೆಶಿ ಭೇಟಿ ಮಾಡಿರಬಹುದು ಎಂದಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ: ಶಶಿ ತರೂರ್‌

ANAND SINGH

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‍ನ ಭಸ್ಮಾಸುರ. ಅಹಿಂದ ನಾಯಕರನ್ನು ಸ್ವಜಾತಿಯ ನಾಯಕರನ್ನಾಗಿ ಸಿದ್ದರಾಮಯ್ಯ ಮಾಡಿದ್ದಾರೆ. ಸಿದ್ದರಾಮಯ್ಯರನ್ನು ಮುಗಿಸಲು ಕಾಂಗ್ರೆಸ್‍ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಡಿಕೆಶಿ ಮೊದಲ ಅಜೆಂಡಾ ಸಿದ್ದರಾಮಯ್ಯರನ್ನು ಮುಗಿಸೋದು. ಸಿದ್ದರಾಮಯ್ಯ ಬಲಿಷ್ಟವಾಗಿದ್ದರೆ ಡಿಕೆಶಿ ಸಿಎಂ ಆಗಲು ಸಾಧ್ಯವಿಲ್ಲ. ಮೇಕೆದಾಟು ಪಾದಯಾತ್ರೆಯ ವೇಳೆ ತಮ್ಮನ್ನು ತಾವು ಹೊಗಳಿ ಕೊಳ್ಳುವ ಕೆಲಸ ಡಿಕೆಶಿ ಮಾಡಿದ್ದಾರೆ. ಪಾದಯಾತ್ರೆ ಜನರಿಗಾಗಿ ಅಲ್ಲ ಎಂದು ಪುನರುಚ್ಛಾರ ಮಾಡಿದರು. ರಾಜ್ಯದ ನಾಯಕತ್ವವನ್ನು ಸಿದ್ದರಾಮಯ್ಯರಿಂದ ಕಸಿದುಕೊಂಡು, ಏಕೈಕ ನಾಯಕನೆಂದು ತೋರಿಸಲು ಪ್ರಯತ್ನಿಸಿದ್ದಾರೆ. ಅದರ ಬದಲಾಗಿ ಇಡೀ ರಾಜ್ಯದಲ್ಲಿ ಕೊರೊನಾ ಹರಡಲು ಕಾರಣವಾದರು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Union Budget: ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ: ರಣದೀಪ್ ಸುರ್ಜೇವಾಲಾ ವ್ಯಂಗ್ಯ

siddaramaiah 6

ಡಿಕೆಶಿ ಬಹುಕೋಟಿ ರೂಪಾಯಿ ಹಗರಣ ವಿಚಾರ: ಯಾರೇ ಆರೋಪಿಗಳಾಗಿರಬಹುದು, ಅದರಲ್ಲಿಯೂ ಇಡಿಗೆ ಸಿಕ್ಕವರು ಅಷ್ಟು ಸುಲಭವಾಗಿ ಪಾರಾಗುವುದಿಲ್ಲ. ಇಡಿ ಒಳಗೆ ಸಿಕ್ಕವರು ಹೀಗಿಲ್ಲದಿದ್ದರೂ, ಇನ್ನು ಹತ್ತು ವರ್ಷಕ್ಕೆ ನಿಶ್ಚಿತವಾಗಿ ಕ್ರಮ ಆಗೇ ಆಗುತ್ತದೆ. ಮೊನ್ನೆ ಒಬ್ಬ ಬಿಟಿಎಸ್ ಬಸ್ ಕಂಡೆಕ್ಟರ್ ಸಿಕ್ಕಿದ್ದಾರೆ. ಅವರ ಮನೆಯಲ್ಲಿ ಸಾವಿರಾರು ಕೋಟಿ ಸಿಕ್ಕಿದೆ. ಅದು ಯಾರ ದುಡ್ಡು?, ಅದು ಬಹಿರಂಗ ಆಗಬೇಕು. ಒಬ್ಬ ಕಂಡಕ್ಟರ್ ಮನೆಯಲ್ಲಿ ಸಾವಿರಾರು ಕೋಟಿ ದಾಖಲೆ ಸಿಗುತ್ತವೆ ಎಂದರೆ ಇಂತಹವರೆಲ್ಲಾ ಕಳ್ಳರು ಒಳಗೆ ಹೋಗಬೇಕು. ರಾಜ್ಯದ ಜನರ ಬೊಕ್ಕಸ ಲೂಟಿ ಮಾಡಿ, ದೇಶ, ವಿದೇಶದಲ್ಲಿ ಆಸ್ತಿ ಮಾಡುವ ರಾಜಕಾರಣಿಗಳಿಗೆಲ್ಲ ಶಿಕ್ಷೆ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಅಲ್ಲದೇ ಪ್ರಧಾನಮಂತ್ರಿಗಳು ಅದನ್ನೇ ಹೇಳಿದ್ದಾರೆ. ನಾ ಖಾವುಂಗಾ, ನಾ ಖಿಲಾವುಂಗಾ ಎಂಬುವುದು ಮೋದಿ ಅವರ ಘೋಷವಾಕ್ಯವಾಗಿದೆ. ಅದರಂತೆ ಬಿಜೆಪಿ, ಕಾಂಗ್ರೆಸ್ ಅಥವಾ ಯಾವುದೇ ಪ್ರಕ್ಷದವರು ಇದ್ದರೂ ಒಳಗೆ ಹೋಗಬೇಕು ಎಂಬುದು ನನ್ನ ಸ್ಪಷ್ಟವಾದ ವೈಯಕ್ತಿಕ ನಿಲುವು ಎಂದರು.

TAGGED:Anand SinghBasangouda Patil YatnalDK Shivakumarvijayapuraಆನಂದ್ ಸಿಂಗ್ಡಿ.ಕೆ.ಶಿವಕುಮಾರ್ಬಸನಗೌಡಾ ಪಾಟೀಲ ಯತ್ನಾಳ್ವಿಜಯಪುರ
Share This Article
Facebook Whatsapp Whatsapp Telegram

Cinema Updates

ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
13 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
15 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
19 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
19 hours ago

You Might Also Like

XFG
Health

ಜೆಎನ್‌1 ಬೆನ್ನಲ್ಲೇ ಕೊರೊನಾ ಹೊಸ ರೂಪಾಂತರಿ XFG ಸೋಂಕು ಪತ್ತೆ – ಎಷ್ಟು ಅಪಾಯಕಾರಿ?

Public TV
By Public TV
8 hours ago
Meghalaya Honeymoon
Latest

ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Public TV
By Public TV
8 hours ago
Madhu Bangarappa
Bagalkot

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಫೇಶಿಯಲ್ ಅಟೆಂಡೆನ್ಸ್ : ಮಧು ಬಂಗಾರಪ್ಪ

Public TV
By Public TV
8 hours ago
Nandi Hills 2
Chikkaballapur

ನಂದಿಬೆಟ್ಟಕ್ಕೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

Public TV
By Public TV
9 hours ago
Vinay Kulkarni
Belgaum

ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

Public TV
By Public TV
9 hours ago
Manipur Internet Suspend
Latest

ಮಣಿಪುರದ 3 ಜಿಲ್ಲೆಗಳಲ್ಲಿ ಬೆ.5 ರಿಂದ ಸ.5ರವರೆಗೆ ನಿಷೇಧಾಜ್ಞೆ ಸಡಿಲಿಕೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?