Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಮಚಾಗಿರಿ ಮಾಡಲ್ಲ, ಅದಕ್ಕೆ ರಾಜಕೀಯದಲ್ಲಿ ಹಿಂದೆ ಇದ್ದೇನೆ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಚಮಚಾಗಿರಿ ಮಾಡಲ್ಲ, ಅದಕ್ಕೆ ರಾಜಕೀಯದಲ್ಲಿ ಹಿಂದೆ ಇದ್ದೇನೆ: ಯತ್ನಾಳ್

Dharwad

ಚಮಚಾಗಿರಿ ಮಾಡಲ್ಲ, ಅದಕ್ಕೆ ರಾಜಕೀಯದಲ್ಲಿ ಹಿಂದೆ ಇದ್ದೇನೆ: ಯತ್ನಾಳ್

Public TV
Last updated: January 10, 2022 2:12 pm
Public TV
Share
2 Min Read
Yatnal
SHARE

ಧಾರವಾಡ: ನಾನೇನೂ ರಾಜಕೀಯ ಜ್ಯೋತಿಷಿ ಅಲ್ಲ ಒಮ್ಮೊಮ್ಮೆ ಏನು ಅನಿಸುತ್ತದೆ ಅದನ್ನು ವ್ಯಾಖ್ಯಾನ ಮಾಡುತ್ತೇನೆ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

BJP LOGO

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಪಂಚರಾಜ್ಯ ಚುನಾವಣೆ ನಡೆದಿದೆ. ಸ್ವಲ್ಪ ಹೆಚ್ಚು ಕಡಿಮೆ ಆಗಲಿದೆ. ಒಟ್ಟಾರೆ ಒಳ್ಳೆ ದಿನಗಳು ಬರಲಿವೆ. ನಾನಂತೂ ಪಕ್ಷದಲ್ಲಿ ಯಾವುದೇ ಅಪೇಕ್ಷೇ ಮಾಡಿಲ್ಲ. ಆದರೂ ನಮ್ಮನ್ನೂ ಸೇರಿಯೇ ಒಳ್ಳೆ ದಿನ ಬರಲಿದೆ. ಕಾಕತಾಳೀಯ ಎಂಬಂತೆ ನಾನು ಹೇಳಿದ್ದು ನಿಜವಾಗುತ್ತಿದೆ. ನಾನೇನು ರಾಜಕೀಯ ಜ್ಯೋತಿಷಿ ಅಲ್ಲ. ಒಮ್ಮೊಮ್ಮೆ ಏನು ಅನಿಸುತ್ತದೆ ಅದನ್ನು ವ್ಯಾಖ್ಯಾನ ಮಾಡುತ್ತೇನೆ ಅಷ್ಟೇ ಎಂದರು. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

best atal bihari vajpayee

ಯತ್ನಾಳರಿಗೆ ಸಿಎಂ ಸ್ಥಾನದ ಬಗ್ಗೆ ಸ್ವಾಮೀಜಿಗಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನನ್ನಷ್ಟು ಯೋಗ್ಯತೆ, ಅರ್ಹತೆ ಬಿಜೆಪಿಯಲ್ಲಿ ಯಾರಿಗಿದೆ. ನಾನು ವಾಜಪೇಯಿ ಆಡಳಿತದಲ್ಲಿ ಮಂತ್ರಿ ಆಗಿದ್ದೆ. ಸಚಿವ ಸಂಪುಟದಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದಾಗಿ ಅಟಲ್‍ಜೀ ಹಸ್ತಾಕ್ಷರದಿಂದ ಪತ್ರ ಪಡೆದಿದ್ದೇನೆ. ಆದರೆ ದುರ್ದೈವ ಅಂದರೆ ರಾಜಕಾರಣದಲ್ಲಿ ನೇರ ಮಾತನಾಡಬಾರದು ಚಮಚಾಗಿರಿ ಮಾಡಬೇಕು, ಅದನ್ನು ನಾನು ಮಾಡೋದಿಲ್ಲ. ನಾನೂ ಇನ್ನೊಬ್ಬರ ಕಾಲು ಹಿಡಿದು, ಭೋಗದ ವಸ್ತು ಕೊಡುವವನು ಅಲ್ಲ. ಅದಕ್ಕೆ ಹಿಂದೆ ಉಳಿದಿದ್ದೇನೆ. ನಾನು ಓರ್ವ ಸಾಮಾನ್ಯ ಕಾರ್ಯಕರ್ತರ ಸಂಬಂಧ, ಸಾಮಾಜಿಕ ನ್ಯಾಯಕ್ಕಾಗಿ ಗುಡುಗಿದ್ದೇನೆ. ಮಂತ್ರಿ, ಸಿಎಂ ಮಾಡಿ ಅಂತಾ ನಾನು ಗುಡುಗಿಲ್ಲ ಎಂದರು.

CT RAVI 1

ಸಿ.ಟಿ ರವಿ ಮೊನ್ನೆ ಒಂದು ಹೇಳಿಕೆ ಕೊಟ್ಟಿದ್ದು, 2023ರಲ್ಲಿ ಯಾರ ನೇತೃತ್ವ ಅಂತಾ ಹೈಕಮಾಂಡ್ ಹೇಳುತ್ತೆ ಅಂದಿದ್ದಾರೆ. ಏನೇ ನಿರ್ಣಯ ಮಾಡಿದ್ದಲ್ಲಿ ಅದಕ್ಕೆ ನಾವು ಬದ್ಧನಾಗಿರುತ್ತೇನೆ. ಯಾವ ಯಾವುದೋ ಅನಿವಾರ್ಯಗಳು ಇರಬಹುದು. 2023ಕ್ಕೆ ಹೊಸ ಶಕ್ತಿಯೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

ಬೆಳಗಾವಿ ಅಧಿವೇಶದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ವಿಚಾರವಾಗಿ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ಕೊನೆಗೆ ಎರಡೇ ದಿನ ನನಗೆ ಮಾತನಾಡಲಿಕ್ಕೆ ಕೊಟ್ಟಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮೊದಲೇ ನಾಲ್ಕು ದಿನ ಕೊಡಬೇಕು, ಉತ್ತರ ಕರ್ನಾಟಕಕ್ಕೆ ಮೊದಲೇ ಸಮಯ ಕೊಡುವಂತೆ ಸಭಾಪತಿಯವರಿಗೆ ಕೇಳಿದ್ದೇನೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸದನದ ಸಮಯ ಹಾಳು ಮಾಡಿದೆ. ಉತ್ತರ ಕರ್ನಾಟಕದ ಚರ್ಚೆಯಾಗದಂತೆ ಕಾಂಗ್ರೆಸ್ ಮಾಡಿದೆ. ಸಿದ್ದರಾಮಯ್ಯ ಎಂಟೆಂಟು ತಾಸು ಮಾತನಾಡುತ್ತಾರೆ. ಅವರ ಶಾಸಕರಿಗೂ ಅವರು ಮಾತನಾಡಲಿಕ್ಕೆ ಅವಕಾಶ ಕೊಡುವದಿಲ್ಲ. ಹಾಡಿದ್ದು ಹಾಡೋ ಕಿಸಬಾಯಿದಾಸ ಅಂತಾರಲ್ಲ ಹಾಗೇ ಸಿದ್ದರಾಮಯ್ಯ ಹೇಳಿದ್ದೇ ಹೇಳುತ್ತಾರೆ ಎಂದು ವ್ಯಂಗ್ಯ ವಾಡಿದರು.

siddaramaiah 3

ಕೈ ನಾಯಕರು ಅದೇ ಟಿಪ್ಪು ಸುಲ್ತಾನ್ ವರ್ಣನೆ ಮಾಡುತ್ತಾರೆ. ಅದು ಬಿಟ್ಟರೇ ಬೇರೆ ಗೊತ್ತಿಲ್ಲ. ಟಿಪ್ಪು ಸುಲ್ತಾನ್ ವರ್ಣನೆಯಿಂದಲೇ ಕಾಂಗ್ರೆಸ್ ಹಾಳಾಗುತ್ತಿದೆ. ಮೇಕೆದಾಟು ಪಾದಯಾತ್ರೆಯಿಂದಲೂ ಇವರ ಬಣ್ಣ ಬಯಲಾಗುತ್ತಿದ್ದು, ನಿನ್ನೆ ರಾತ್ರಿಯಿಂದ ಬಣ್ಣ ಬಯಲಾಗುತ್ತಿದೆ ಎಂದರು.

TAGGED:Basanagouda Patil Yatnalbelagavi sessiondharwadsiddaramaiahtippu sultanಟಿಪ್ಪು ಸುಲ್ತಾನ್ಧಾರವಾಡಬಸನಗೌಡ ಪಾಟೀಲ್ ಯತ್ನಾಳ್ಬೆಳಗಾವಿ ಅಧಿವೇಶನಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
7 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
7 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
7 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
8 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?