Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಪಾಲಿಕೆ ಚುನಾವಣೆಯಲ್ಲಿ ಮುಖ್ಯಮಂತ್ರಿಗಿಲ್ಲ ಮತದಾನದ ಹಕ್ಕು

Public TV
Last updated: September 2, 2021 4:46 pm
Public TV
Share
2 Min Read
CM Bommai
SHARE

-ಹುಬ್ಬಳ್ಳಿಯಲ್ಲಿ ಸಿಎಂ ಮನೆ ಇದ್ರು ಮತದಾನದ ಹಕ್ಕಿಲ್ಲ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ತೀವ್ರ ಪೈಪೋಟಿ ಹಾಗೂ ಪ್ರತಿಷ್ಠೆಯಾಗಿರುವ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲು ಹೋರಾಟ ನಡೆಸುತ್ತಿದೆ. ಅಲ್ಲದೇ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಮೇಲೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದರೂ, ಸಿಎಂ ನಿವಾಸ ಹುಬ್ಬಳ್ಳಿಯಲ್ಲಿದ್ದರೂ, ಬೊಮ್ಮಾಯಿ ಹಾಗೂ ಅವರ ಕುಟುಂಬಕ್ಕೆ ಮತದಾನದ ಹಕ್ಕಿಲ್ಲದಾಗಿದೆ.

cm basavaraj bommai 1

ಬಸವರಾಜ ಬೊಮ್ಮಾಯಿ ವಾಸವಾಗಿರುವ ಆದರ್ಶನಗರದ 46 ನೇ ವಾರ್ಡ್ ಮಹಾನಗರ ಪಾಲಿಕೆ ಚುನಾವಣೆ ಅತೀ ಹೆಚ್ಚು ಗಮನ ಸೆಳೆದಿದೆ. ಆದರೆ ಕುತೂಹಲದ ಸಂಗತಿ ಅಂದರೆ ಮಹಾನಗರದಲ್ಲಿ ಮುಖ್ಯಮಂತ್ರಿ ಅವರ ನಿವಾಸ ಇದ್ದರೂ ಮತವೇ ಇಲ್ಲ. ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಶಾಸಕರಾಗಿ ಸಿಎಂ ಆಗಿದ್ದಾರೆ. ಹೀಗಾಗಿ ಅವರ ಮನೆ ಹುಬ್ಬಳ್ಳಿಯಲ್ಲಿದ್ದರು ಅವರು ಹಾಗೂ ಕುಟುಂಬದವರ ಮತಗಳು ಇರುವುದು ಶಿಗ್ಗಾಂವಿಯಲ್ಲಿ ಈ ಕಾರಣ ಬಸವರಾಜ ಬೊಮ್ಮಾಯಿಯವರಿಗೆ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಲು ಆಗುವುದಿಲ್ಲ. ಇದನ್ನೂ ಓದಿ:ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ

BASAVARAJ BOMMAI 2

ಬೊಮ್ಮಾಯಿಯವರು ಹುಬ್ಬಳ್ಳಿಯಲ್ಲಿ ಹುಟ್ಟಿ ಬೆಳೆದು, ಹುಬ್ಬಳ್ಳಿಯಲ್ಲೇ ಶಿಕ್ಷಣ ಪಡೆದಿದ್ದಾರೆ. ಅಲ್ಲದೇ ಅವರ ತಂದೆಯ ಕಾಲದಿಂದಲೂ ಹುಬ್ಬಳ್ಳಿಯ ಆದರ್ಶ ನಗರದಲ್ಲಿ ನಿವಾಸವಿದೆ. ಈ ಮೊದಲು ಬೊಮ್ಮಾಯಿಯವರ ಕುಟುಂಬ ಹುಬ್ಬಳ್ಳಿಯಲ್ಲೇ ಮತದಾನ ಹಕ್ಕು ಚಲಾವಣೆ ಮಾಡುತ್ತಿದ್ದರು. ಆದರೆ ಜೆಡಿಯು ತೊರೆದು ಬಿಜೆಪಿ ಸೇರ್ಪಡೆಯಾದ ನಂತರ ಬಸವರಾಜ್ ಬೊಮ್ಮಾಯಿ ಶಿಗ್ಗಾಂವ ಸವಣೂರ ಕ್ಷೇತ್ರ ಆಯ್ದುಕೊಂಡ ಪರಿಣಾಮ ಅವರ ಮತದಾನದ ಹಕ್ಕು ಇದೀಗ ಶಿಗ್ಗಾಂವ ಕ್ಷೇತ್ರದಲ್ಲಿರುವುದರಿಂದ ಮತದಾನದ ಹಕ್ಕು ಅಲ್ಲಿಯೇ ಲಭ್ಯವಾಗಿದೆ. ಇದನ್ನೂ ಓದಿ:ಬೆಳಗಾವಿಯಲ್ಲಿ ನಾವು ಗೆದ್ದೇ ಗೆಲ್ತೇವೆ, ಬಹುಮತವನ್ನೂ ತರ್ತೇವೆ: ಫಿರೋಜ್ ಸೇಠ್

ಬಸವರಾಜ ಬೊಮ್ಮಾಯಿ ಸಿಎಂ ಆದ ನಂತರವೂ ಹುಬ್ಬಳ್ಳಿಯ ನಿವಾಸದಲ್ಲಿಯೇ ವಾಸವಾಗುತ್ತಿದ್ದಾರೆ. ಅಲ್ಲದೇ ಹುಬ್ಬಳ್ಳಿಯ ನಿವಾಸದಲ್ಲಿಯೇ ಸಾರ್ವಜನಿಕರ ಅಹವಾಲು ಆಲಿಸುತ್ತಾರೆ. ಆದರೆ ಅವರ ಮತದಾನದ ಹಕ್ಕು ಮಾತ್ರ ಶಿಗ್ಗಾಂವ ಕ್ಷೇತ್ರದಲ್ಲಿರುವುದರಿಂದ ಪಾಲಿಕೆ ಚುನಾವಣೆಯಲ್ಲಿ ಮುಖ್ಯಮಂತ್ರಿಗಳಿಗೆ ಮತದಾನದ ಹಕ್ಕಿಲ್ಲದಾಗಿದೆ. ಇದು ನಾಳೆ ನಡೆಯುವ ಪಾಲಿಕೆ ಚುನಾವಣೆ ಮೇಲೆ ಯಾವ ಪರಿಣಾಮ ಬೀರಲಿದೆ ಎನ್ನುವುದು ಸಾಕಷ್ಟು ಕುತೂಹಲ ಮೂಡಿಸಿದೆ.

TAGGED:Basavaraj BommaifamilyhubballiMetropolitan Policy ElectionPublic TVಕುಟುಂಬಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಮಹಾನಗರ ಪಾಲಿಕೆ ಚುನಾವಣೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
3 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
8 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
10 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
17 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
34 minutes ago
Akash Family
Crime

ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?