Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

Bengaluru City

ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

Public TV
Last updated: September 14, 2025 4:40 pm
Public TV
Share
3 Min Read
Basavaraj Bommai
SHARE

– ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ
– ಜಾತಿ ಜನಗಣತಿ ಮರುಸಮೀಕ್ಷೆ 425 ಕೋಟಿ ಮೀಸಲು; ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಪಹಲ್ಗಾಮ್ ಹತ್ಯಾಕಾಂಡ (Pahalgam Terror Attack), ಆಪರೇಷನ್‌ ಸಿಂಧೂರ ಬಳಿಕ ಪಾಕಿಸ್ತಾನದ (Pakistan) ಹೇಳಿಕೆಗಳನ್ನ ಗಮನಿಸಬೇಕು. ಬಿಸಿಸಿಐ ಭಾರತ-ಪಾಕ್ ಪಂದ್ಯವನ್ನು ನಡೆಸಬಾರದಿತ್ತು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಬೇಸರ ಹೊರಹಾಕಿದರು.

ಇಂದು ನಡೆಯಲಿರುವ ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡಿದ ಅವರು, ಬಿಸಿಸಿಐಯು (BCCI) ಪಹಲ್ಗಾಮ್ ಹತ್ಯಾಕಾಂಡ, ಆಪರೇಷನ್ ಸಿಂಧೂರ (Operation Sindoor) ಹಾಗೂ ಭಾರತ ಬಗ್ಗೆ ಪಾಕ್ ನೀಡಿರುವ ಹೇಳಿಕೆಗಳನ್ನು ಗಮನಿಸಬೇಕು. ಇವೆಲ್ಲದನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯವನ್ನು ನಡೆಸದೇ ಇದ್ದಿದ್ದರೆ ಚೆನ್ನಾಗಿತ್ತು. ಕ್ರೀಡೆ ಇರಬೇಕು, ಆದ್ರೆ ದೇಶ ಹಾಗೂ ದೇಶದ ಜನರ ಭರವಸೆ ಬಹಳ ಮುಖ್ಯ. ಬಿಸಿಸಿಐ ದೇಶದ ಜನರ ಭಾವನೆಗಳಿಗೆ ತಕ್ಕ ನಿರ್ಧಾರ ತಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಮತಾಂತರಕ್ಕೆ ಮನ್ನಣೆ ಕೊಟ್ಟಿರೋದೇಕೆ?
ಜಾತಿ ಜನಗಣತಿ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಕೇವಲ ಆರು ಧರ್ಮಗಳಿವೆ. ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾಂತರಗೊಂಡ ಕ್ರೈಸ್ತರು ಅನ್ನೋ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ. ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದ್ರೆ ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪ್ರಮೋದಾ ದೇವಿ ಒಡೆಯರ್‌ಗೆ ದಸರಾಗೆ ಅಧಿಕೃತ ಆಹ್ವಾನ ನೀಡಿದ ಹೆಚ್‌.ಸಿ ಮಹದೇವಪ್ಪ

ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಅಂದಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ. ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ. ಅವರ ಬಡತನದ ದುರುಪಯೋಗ, ಶಿಕ್ಷಣ ಇಲ್ಲದಿರೋದನ್ನು ಗಮನಿಸಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು?
ಇವರಿಗೆ ಜಾತಿ ಕಾಲಂನಲ್ಲಿ ಮತಾಂತರಗೊಂಡವರಿಗೆ ಹೊಸ ಕಾಲಂ ಮಾಡಲು ಯಾರು ಅಧಿಕಾರ ಕೊಟ್ರು? ಯಾವ ಕಾನೂನಿನಲ್ಲಿದೆ? ಇದು ಧರ್ಮ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ, ಗಲಭೆ ಮಾಡಿಸುವ ಕೆಲಸವಾಗ್ತಿದೆ. ಈಗಾಗಲೇ ಒಂದು ಬಾರಿ ಜಾತಿ ಸಮೀಕ್ಷೆ ಹೆಸ್ರಲ್ಲಿ 350 ಕೋಟಿ ರೂ. ಪೋಲು ಮಾಡಿದರು. ಈಗ ಮತ್ತೆ ಜಾತಿ ಜನಗಣತಿ ಮರುಸಮೀಕ್ಷೆಗೆ 425 ಕೋಟಿ ರೂ. ಮೀಸಲಿಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು ಎಂದು ಕಿಡಿಕಾರಿದರು.

ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ
ಡಿಸೆಂಬರ್‌ನಲ್ಲಿ ಜಾತಿ ಜನಗಣತಿ ವರದಿ (Caste Census Report) ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿಕೆಶಿ ಟೀಮ್ ಹೇಳ್ತಿದೆ. ಡಿಕೆಶಿ ಸಿಎಂ ಆಗ್ತಾರೆ ಅಂತಿದ್ದಾರೆ. ಹೀಗಾಗಿ ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸೆ.22ಕ್ಕೆ ಹೈಕೋರ್ಟ್‌ನಲ್ಲಿ ಬೈಕ್ ಟ್ಯಾಕ್ಸಿ ಭವಿಷ್ಯ – ಚಾಲಕರಿಗೆ ಸಿಹಿ ಸುದ್ದಿ ಸಿಗುತ್ತಾ?

ಜಾತಿ ಗಣತಿಯಲ್ಲಿ ನಾಸ್ತಿಕ ಕಾಲಂ ಸಿದ್ದರಾಮಯ್ಯಗೋಸ್ಕರ ಮಾಡಿದ್ದು
ಜಾತಿ ಜನಗಣತಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ವಿಚಾರವಾಗಿ ಮಾತನಾಡಿದ ಅವರು ಜಾತಿ ಜನಗಣತಿಯಲ್ಲಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ಅನ್ನು ಸಿದ್ದರಾಮಯ್ಯಗೋಸ್ಕರ (Siddaramaiagh) ಮಾಡಿದ್ದಾರೆ ಲೇವಡಿ ಮಾಡಿದರು.

ಹಾಸನ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಆಗ್ರಹ
ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚು ಪರಿಹಾರ ಕೊಟ್ಟಿದ್ದಾರೆ. ಹಾಸನದಲ್ಲಿ ದುರಂತದಲ್ಲಿ ಮೃತಪಟ್ಟವರು ಅಮಾಯಕರು ಹಾಗೂ ಯುವಕರು. ಅವರ ಕುಟುಂಬಗಳೂ ಕಷ್ಟದಲ್ಲಿವೆ. ಇದೆಲ್ಲವನ್ನು ನೋಡಿಕೊಂಡು ಸಿಎಂ ಹೆಚ್ಚಿನ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.

ಜಾತಿ ಜನಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಫಲಾನುಭವಿಗಳ ಡೇಟಾ ಸಂಗ್ರಹಕ್ಕೆ ಸರ್ಕಾರ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೂ ಸಾಮಾಜಿ ಆರ್ಥಿಕ ಸಮೀಕ್ಷೆಗೂ ಏನು ಸಂಬಂಧ. ಇದು ರಾಜಕೀಯ ಪ್ರೇರಿತವಾದ ಸಮೀಕ್ಷೆ. ಗ್ಯಾರಂಟಿ ಫಲಾನುಭವಿಗಳ ಪರಿಶೀಲನೆಗೆ ಮಾಹಿತಿ ಸಂಗ್ರಹ ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಮುಂದಾಗಿದೆ ಎಂದು ಹೇಳಿದರು.

TAGGED:Basavaraj BommaibengalurubjpCaste Census SurveyIndia Pakistan Matchsiddaramaiahಜಾತಿ ಜನಗಣತಿ ಸಮೀಕ್ಷೆಬಸವರಾಜ ಬೊಮ್ಮಾಯಿಬಿಜೆಪಿಭಾರತ-ಪಾಕ್‌ ಮ್ಯಾಚ್‌ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories

You Might Also Like

Egg
Latest

ಮೊಟ್ಟೆ ತಿಂದ್ರೆ ಕ್ಯಾನ್ಸರ್‌ ಅಪಾಯ ಇಲ್ಲ – ಕೇಂದ್ರದಿಂದ ಸ್ಪಷ್ಟನೆ

Public TV
By Public TV
25 seconds ago
Muhammad Yunus
Latest

ಸಕಲ ಸರ್ಕಾರಿ ಗೌರವಗಳೊಂದಿಗೆ ಉಸ್ಮಾನ್‌ ಹಾದಿ ಅಂತ್ಯಕ್ರಿಯೆ

Public TV
By Public TV
47 seconds ago
Droupadi Murmu
Bengaluru City

ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ ವಿಡಿಯೋ ʻಡೀಪ್‌ ಫೇಕ್‌ʼ – ಎಫ್‌ಐಆರ್‌ ದಾಖಲು

Public TV
By Public TV
52 minutes ago
GBA Dog
Bengaluru City

ಬೀದಿ ನಾಯಿಗಳ ಹೆಸ್ರಲ್ಲಿ ಲೂಟಿ ಮಾಡ್ತಿದ್ಯಾ ಜಿಬಿಎ? – ಶೆಡ್‌ ನಿರ್ಮಾಣಕ್ಕೆ 50 ಲಕ್ಷದ ಟೆಂಡರ್

Public TV
By Public TV
1 hour ago
Haveri
Crime

ಹಾನಗಲ್ ಗ್ಯಾಂಗ್‌ರೇಪ್‌ ಪ್ರಕರಣ – 7 ಆರೋಪಿಗಳು ಯಾದಗಿರಿಗೆ ಗಡಿಪಾರು

Public TV
By Public TV
2 hours ago
belur hospital scanning machine theft case action recommended against employee
Districts

ಬೇಲೂರು ಆಸ್ಪತ್ರೆ ಸ್ಕ್ಯಾನಿಂಗ್ ಮಷಿನ್ ಕಳವು – ನೋಡಿಯೂ ನೋಡದಂತಿದ್ದ ನೌಕರನ ವಿರುದ್ಧ ಕ್ರಮಕ್ಕೆ ಶಿಫಾರಸು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?