Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

Bengaluru City

ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

Public TV
Last updated: March 24, 2023 9:02 pm
Public TV
Share
2 Min Read
BASAVARAJ BOMMAI 1 3
SHARE

ಬೆಂಗಳೂರು: ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಕ್ಕಲಿಗರು, ಲಿಂಗಾಯತ ಪಂಚಮಸಾಲಿ, ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿಯ ಗಿಫ್ಟ್‌ ಕೊಟ್ಟಿದ್ದಾರೆ.

ಹಲವು ವರ್ಷಗಳಿಂದ ಪ್ರಮುಖ ಸಮುದಾಯಗಳ ಬೇಡಿಕೆಯಾಗಿದ್ದ ಪ್ರವರ್ಗ 2ಕ್ಕೆ ಸೇರ್ಪಡೆ ಮಾಡುವ ನಿರ್ಧಾರದ ಬೆನ್ನಲ್ಲೇ, ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ರಾಜ್ಯ ಸಾಕ್ಷಿಯಾಗಿದೆ.

ಶ್ರೀ @bsbommai ಸರ್ಕಾರವು ಒಕ್ಕಲಿಗ & ವೀರಶೈವ-ಲಿಂಗಾಯತ ಸಮುದಾಯಗಳ ಮೀಸಲಾತಿಯನ್ನು ಶೇ. 6 ಹಾಗೂ 7 ಕ್ಕೆ ಹೆಚ್ಚಿಸಿ ಸಾಮಾಜಿಕ ನ್ಯಾಯದ ಬದ್ಧತೆಯನ್ನು ಮೆರೆದಿದೆ. pic.twitter.com/BPQXm0Bqnt

— BJP Karnataka (@BJP4Karnataka) March 24, 2023

ಸಂಪುಟ ಸಭೆಯ ಬಳಿಕ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದು, ಈಗ ಅದು ಅನುಷ್ಟಾನದಲ್ಲಿ ಇದೆ. 9 ಶೆಡ್ಯೂಲ್ ಗೆ ಕಳುಹಿಸಿ ಕೊಟ್ಟಿದ್ದೇವೆ. ಒಳ ಮೀಸಲಾತಿಗೆ ಸಾಕಷ್ಟು ಹೋರಾಟ ನಡೆದಿತ್ತು. ಸ್ಪೃಶ್ಯರು, ಅಸ್ಪೃಶ್ಯರು ಸೇರಿ ಒಳಗೊಂಡಂತೆ ಎಸ್ಸಿಗಳಲ್ಲಿ 101 ಪಂಗಡಗಳಿವೆ. ಭೋವಿ, ಲಂಬಾಣಿ, ಕೊರಚ, ಕೊರ್ಮ ಮೂಲ ಪರಿಶಿಷ್ಟ ಜಾತಿಯಲ್ಲಿದ್ದಾರೆ. ಎಸ್ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಆರ್ಟಿಕಲ್ 341/2 ಅನ್ವಯ ನಾಲ್ಕು ಗುಂಪುಗಳಿಗೂ ಎಸ್ಸಿ ಲೆಫ್ಟ್, ರೈಟ್, ಅಸ್ಪೃಶ್ಯರು, ಇತರರು, ಎಡ‌ಕ್ಕೆ ಶೇ.6, ಬಲಕ್ಕೆ ಶೇ.5.5, ಸ್ಪೃಶ್ಯರು ಶೇ.4.5 ಹಾಗೂ ಇತರರಿಗೆ ಶೇ.1 ರಷ್ಟು ಮೀಸಲಾತಿ ನೀಡಲಾಗಿದೆ.  ಇದನ್ನೂ ಓದಿ: ವಿಜಯಪುರ ಲಾಡ್ಜ್‌ನಲ್ಲಿ ಎರಡು ಶವ ಪತ್ತೆ: ಸ್ಥಳಕ್ಕೆ ಎಸ್ಪಿ ಭೇಟಿ

ಒಳ ಮೀಸಲಾತಿಯ ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದ್ದು ದಲಿತ ಸಮುದಾಯದ ಏಳಿಗೆಯ ಬದ್ಧತೆಯನ್ನು ಮೆರೆದಿದೆ. ಎಡೆಗೈ, ಬಲಗೈ, ಭೋವಿ, ಬಂಜಾರಾ ಹಾಗೂ ಅಲೆಮಾರಿ ಸಣ್ಣ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ಈ ಐತಿಹಾಸಿಕ ನಿರ್ಣಯದಿಂದ ಮತ್ತಷ್ಟು ಸಾಮಾಜಿಕ ನ್ಯಾಯ ದೊರಕಲಿದೆ. #BJPYeBharavase pic.twitter.com/3trFHrBL9r

— BJP Karnataka (@BJP4Karnataka) March 24, 2023

ರಾಜ್ಯದಲ್ಲಿ ಸ್ವತಂತ್ರ ಬಂದ ನಂತರ ಸಾಮಾಜಿಕವಾಗಿ ಅನೇಕ ನಿರ್ಣಯಗಳನ್ನ ಪ್ರಮುಖವಾಗಿ ತಗೆದುಕೊಳ್ಳಲಾಗಿದೆ. ಎಲ್ಲಾ ಸಮುದಾಯದಲ್ಲೂ ನಿರೀಕ್ಷೆಗಳು ಜಾಸ್ತಿ ಆಗಿದೆ. ನಾವು ವಿದ್ಯಾವಂತರಾಗಬೇಕು, ಉದ್ಯೋಗ ಪಡೆಯಬೇಕು ಎಂಬ ಆಕಾಂಕ್ಷೆ ಹೆಚ್ಚಿದೆ. ಬಹಳಷ್ಟು ಬೇಡಿಕೆಗಳೊಂದಿಗೆ ಹೋರಾಟಗಳು ನಡೆಯುತ್ತಿವೆ. ಎಲ್ಲಾ ಸಮುದಾಯಗಳ ಆಶೋತ್ತರಗಳನ್ನ ಈಡೇರಿಸಲು ಮುಂದಾದರೆ ಜೇನುಗೂಡಿಗೆ ಕೈ ಹಾಕಿದಂತೆ ಎಂಬ ಭಾವನೆ ಇದೆ. ಈಗಾಗಲೇ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಅದು ಅನುಷ್ಟಾನದಲ್ಲಿ ಇದೆ. ಇದನ್ನೂ ಓದಿ:  ಬಿಜೆಪಿಯವರು ಅವಹೇಳನಕಾರಿ ಭಾಷಣ ಮಾಡಿಲ್ವಾ: ದಿನೇಶ್ ಗುಂಡೂರಾವ್ ಪ್ರಶ್ನೆ

BASAVARAJ BOMMAI 2 1

3A 3B ನಲ್ಲಿ ಒಕ್ಕಲಿಗ ಅಂಡ್ ಹಾಗೂ ಇತರರು, ಲಿಂಗಾಯತ ಪಂಚಮಸಾಲಿ ಹಾಗೂ ಇತರರಿದ್ದು, ಒಕ್ಕಲಿಗರ ಮೀಸಲಾತಿಯನ್ನು 4 ರಿಂದ ಶೇ.6ಕ್ಕೆ, ಲಿಂಗಾಯತ ಪಂಚಮಸಾಲಿಗೆ ಇದ್ದ ಶೇ.5 ಮೀಸಲಾತಿ ಶೇ.7ಕ್ಕೆ ಹೆಚ್ಚಾಗಲಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕಾಡು ಕುರುಬ, ಗೊಂಡ ಕುರುಬ ಈಗಾಗಲೇ ಹೋಗಿದೆ. ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಗುಂಪು 1 – ರಲ್ಲಿ
ಎಡಗೈ ಸಮುದಾಯದ ಗುಂಪಿಗೆ ಶೇ 6 ಒಳ ಮೀಸಲಾತಿ
(ಮಾದಿಗ, ಆದಿದ್ರಾವಿಡ, ಬಂಬಿ ಮತ್ತು ಇತರ ಸಂಬಂಧಿತ ಜಾತಿಗಳು)

ಗುಂಪು 2-ರಲ್ಲಿ
ಬಲಗೈ ಸಮುದಾಯದ ಗುಂಪಿಗೆ ಶೇ.5.5 ಒಳ ಮೀಸಲಾತಿ
(ಹೊಲೆಯ, ಆದಿಕರ್ನಾಟಕ, ಛಲವಾದಿ ಮತ್ತು ಇತರೆ ಸಂಬಂಧಿಸಿದ ಜಾತಿಗಳು)

ಬಹುಕಾಲದಿಂದ ಸಮುದಾಯಗಳ ಬೇಡಿಕೆಯಾಗಿದ್ದ ಮೀಸಲಾತಿ ಹೆಚ್ಚಳವನ್ನು ನಮ್ಮ ಸರ್ಕಾರ ಈಡೇರಿಸಿದೆ. ಒಕ್ಕಲಿಗ, ವೀರಶೈವ ಮತ್ತು ಒಳಪಂಗಡಗಳು ಸೇರಿದಂತೆ ಪ್ರವರ್ಗ 2C ಹಾಗೂ 2Dಯಲ್ಲಿ ಬರುವ ಸಮುದಾಯಗಳಿಗೆ ಶೇ.6 ಹಾಗೂ ಶೇ.7ಕ್ಕೆ ಮೀಸಲಾತಿಯನ್ನು ಏರಿಸಿ ಸಾಮಾಜಿಕ ನ್ಯಾಯದ ಬದ್ಧತೆ ಮೆರೆದಿದೆ.#BJPYeBharavase
1/2 pic.twitter.com/CSTEtsfmNz

— BJP Karnataka (@BJP4Karnataka) March 24, 2023

ಗುಂಪು 3-ರಲ್ಲಿ
ಬಂಜಾರ, ಭೋವಿ, ಕೊರಚ, ಕೊರಮ (ಅಸ್ಪಶ್ಯರಲ್ಲದ) ಗುಂಪಿಗೆ ಶೇ.4.5 ಒಳ ಮೀಸಲಾತಿ

ಗುಂಪು 4-ರಲ್ಲಿ
ಅಲೆಮಾರಿ, ಅರೆ ಅಲೆಮಾರಿ, ಇತರೆ ಸಮುದಾಯಕ್ಕೆ ಶೇ.1 ಒಳ ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

TAGGED:Basavaraj BommaibjpLingayat communityMuslims ReservationSC ST Reservation
Share This Article
Facebook Whatsapp Whatsapp Telegram

Cinema news

calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories
Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories
jodettu chikkanna
ಹೊಸ ವರ್ಷಕ್ಕೆ ಚಿಕ್ಕಣ್ಣ ನಟನೆಯ ‘ಜೋಡೆತ್ತು’ ಶೂಟಿಂಗ್ ಶುರು
Cinema Latest Sandalwood Top Stories

You Might Also Like

ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
35 minutes ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
1 hour ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
1 hour ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
2 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
2 hours ago
U19 Asia Cup Pakistan
Cricket

U19 Asia Cup Final: ಭಾರತ ಮಣಿಸಿ 2ನೇ ಬಾರಿಗೆ ಏಷ್ಯಾ ಕಪ್‌ ಗೆದ್ದ ಪಾಕಿಸ್ತಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?