Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

Public TV
Last updated: October 19, 2024 6:10 pm
Public TV
Share
2 Min Read
Basavaraj Bommai 1
SHARE

– ವೈಯಕ್ತಿಕ ಕಾರಣದಿಂದ ಪುತ್ರನ ಸ್ಪರ್ಧೆ ಬೇಡ ಎಂದಿದ್ದೇನೆಂದ ಸಂಸದ

ನವದೆಹಲಿ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ‌.

ದೆಹಲಿಯಲ್ಲಿ (New Dehli) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮ್ಮಗೆ ಸಮಯ ನೀಡಲಿದ್ದಾರೆ. ಅವರನ್ನು ಭೇಟಿಯಾಗಿ ಶಿಗ್ಗಾಂವಿ (Shiggaon) ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಎಲ್ಲರಿಗಿಂತ ಮೊದಲು 6G ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಿದೆ: ಪಿಯೂಷ್ ಗೋಯಲ್

bjp flag

ಶಿಗ್ಗಾಂವಿಯಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ಅಭ್ಯರ್ಥಿಯ ನಿರ್ಧಾರ ಆಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ (Channapatna) ಎನ್‌ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ. ಇದೇ ಕಾರಣಕ್ಕೆ ಚರ್ಚಿಸಲು ಜೆ. ಪಿ ನಡ್ಡಾ ಅವರು ಕರೆದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Jharkhand Election | 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಜೆಎಂಎಂ ಮೈತ್ರಿಕೂಟ ಸ್ಪರ್ಧೆ ಫಿಕ್ಸ್‌

HDK

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಬರಗಾಲ ಬಿದ್ದಾಗ ರಾಜ್ಯ ಸರ್ಕಾರ ಯಾವುದೇ ರೀತಿಯ ಸಹಾಯ ಮಾಡಲಿಲ್ಲ. ಈ ವರ್ಷ ಪ್ರವಾಹ ಬಂದಿದೆ. ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾದದ ವಿರುದ್ದ ಹೇಳಿಕೆಗಳನ್ನು ಕೊಟ್ಟಿರುವುದನ್ನು ನಾವು ಗಮನಿಸುತ್ತಿದ್ದೇವೆ.

ಹಣಕಾಸಿನ ಪರಿಸ್ಥಿತಿ ಬಹಳ ಶೋಚನೀಯವಾಗಿದೆ. ಹಲವಾರು ಅಧಿಕಾರಿಗಳು ತಮ್ಮ ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ. ಈ ಎಲ್ಲ ಹಿನ್ನೆಲೆಯ ಸಂದರ್ಭದಲ್ಲಿ ಉಪ ಚುನಾವಣೆಗಳು ನಡೆಯುತ್ತಿವೆ. ನಾವು ಒಂದು ರಾಷ್ಟ್ರೀಯ ಪಕ್ಷವಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಹಾಗೂ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಾವು ಕಾರ್ಯತಂತ್ರ ರೂಪಿಸುತ್ತೇವೆ. ಈ ಎಲ್ಲ ವಿಷಯಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ To ಇಂಡಿಯಾ ಉದ್ಯೋಗ ಮೇಳ ಯಶಸ್ವಿ – 1,100 ಮಂದಿಗೆ ಉದ್ಯೋಗ

ಶಿಗ್ಗಾಂವಿಯಲ್ಲಿ ಸ್ಥಳೀಯ ಮುಖಂಡರು ಭರತ್ ಬೊಮ್ಮಾಯಿಯವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರು ಮತ್ತು ನಾಯಕರ ನಡುವೆ ಏನು ಮಾತುಕತೆಯಾಗಿದೆಯೊ ಗೊತ್ತಿಲ್ಲ. ಆದರೆ, ನಾನು ಇಷ್ಟು ವರ್ಷ ಅಲ್ಲಿ ಉತ್ತಮ ಕೆಲಸ ಮಾಡಿರುವುದರಿಂದ ಅಲ್ಲಿನ ಜನರು ನನ್ನ ಮಗನ ಹೆಸರು ಹೇಳಿರಬಹುದು. ಆದರೆ, ನಾನು ವೈಯಕ್ತಿಕ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ಬೇಡ ಅಂತ ಅಂತ ಹೇಳಿದ್ದೇನೆ. ಅದೆಲ್ಲ ವಿಷಯವೂ ರಾಷ್ಟ್ರೀಯ ಅಧ್ಯಕ್ಷರಾ ದ ಜೆ.ಪಿ ನಡ್ಡಾ ಅವರ ಜೊತೆಗೆ ಚರ್ಚೆಯಾಗಲಿದೆ ಎಂದು ಹೇಳಿದರು.

TAGGED:Basavaraj Bommaibjpby-electionsChannapatnaಉಪಚುನಾವಣೆಚನ್ನಪಟ್ಟಣಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
3 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
5 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
6 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
7 hours ago

You Might Also Like

rohit sharma 2
Cricket

ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

Public TV
By Public TV
59 minutes ago
KARAVE NARAYAN GOWDA
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
By Public TV
2 hours ago
AI ಚಿತ್ರ
Dakshina Kannada

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ – ಶನಿವಾರ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
2 hours ago
Pramod Tiwari
Latest

ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

Public TV
By Public TV
3 hours ago
Dinesh Gundu Rao 2
Latest

ಮಂಗಳೂರಲ್ಲಿ ‘ಮರಣ ಮಳೆ’ಗೆ 5 ಬಲಿ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Public TV
By Public TV
3 hours ago
rohit sharma 1
Cricket

ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?