Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ – ‘ಪಬ್ಲಿಕ್ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ – ‘ಪಬ್ಲಿಕ್ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ – ‘ಪಬ್ಲಿಕ್ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್

Public TV
Last updated: August 22, 2025 9:44 pm
Public TV
Share
2 Min Read
road pothole bengaluru
SHARE

ಬೆಂಗಳೂರು: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ ‘ಪಬ್ಲಿಕ್‌ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್‌ ಆಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ರಸ್ತೆ ಗುಂಡಿಗಳು ಹಾಗೂ ಕೆಟ್ಟ ಸ್ಥಿತಿಲ್ಲಿರುವ ಭಾಗಗಳಿಗೆ ಡಾಂಬರು ಹಾಕುವ ಕೆಲಸವನ್ನು ಮಾಡಲು ಪಾಲಿಕೆ ಸೂಚನೆ ನೀಡಿದೆ.

ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಲಾಗುತ್ತಿದೆ. ಅದಲ್ಲದೇ ವಾರ್ಡ್ ರಸ್ತೆಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ.

ಸಂಚಾರಿ ವಿಭಾಗದಿಂದ ಗುರುತಿಸಿರುವಂತಹ, ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ ಬಂದಿರುವ ದೂರುಗಳು ಹಾಗೂ ಸ್ಥಳೀಯ ಅಧಿಕಾರಿಗಳು ಹೊಸದಾಗಿ ಗುರುತಿಸಿರುವ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಆಯಾ ವಲಯಗಳ ಹಿರಿಯ ಅಧಿಕಾರಿಗಳು ರಸ್ತೆ ಗುಂಡಿಗಳನ್ನು ಮುಚ್ಚುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಾರ್ಡ್ ರಸ್ತೆ ಹಾಗೂ ಸಂಚಾರಿ ದಟ್ಟಣೆ ಕಡಿಮೆ ಇರುವ ಸ್ಥಳಗಳಲ್ಲಿ ಬೆಳಗಿನ ವೇಳೆಯಲ್ಲಿ ಮುಚ್ಚಲಾಗುತ್ತಿದ್ದು, ಸಂಚಾರ ದಟ್ಟಣೆ ಹೆಚ್ಚು ಇರುವ ಪ್ರಮುಖ ರಸ್ತೆಗಳಲ್ಲಿ ರಾತ್ರಿ ವೇಳೆಯಲ್ಲಿ ಮುಚ್ಚಲು ಯೋಜನೆ ರೂಪಿಸಲಾಗಿದೆ. ದೊಡ್ಡದಾದ ರಸ್ತೆ ಗುಂಡಿಗಳು ಹಾಗೂ ಕೆಟ್ಟ ಸ್ಥಿತಿಯಲ್ಲಿರುವ ಭಾಗಗಳಲ್ಲಿ ನಿಯಮಾನುಸಾರ ಡಾಂಬರೀಕಣರ ರೋಲಿಂಗ್ ಮಾಡಲಾಗುತ್ತಿದೆ.

ಮಹದೇವಪುರ ವಲಯದ ಮಾರತಹಳ್ಳಿ ರಸ್ತೆ, ಬೆಳ್ಳಂದೂರು ರಸ್ತೆ, ಕೆ.ಆರ್ ಪುರ. ದಕ್ಷಿಣ ವಲಯದ ಜಯನಗರ, ಬಿಟಿಎಂ ಲೇಔಟ್, ಈಜೀಪುರ ರಸ್ತೆ. ಬೊಮ್ಮನಹಳ್ಳಿ ವಲಯದ ಹೆಚ್.ಎಸ್.ಆರ್ ಬಡಾವಣೆ, ಮಣಿಪಾಲ್ ಕೌಂಟಿ ರಸ್ತೆ ಬೇಗೂರು ರಸ್ತೆ, ಬನ್ನೇರಘಟ್ಟ ರಸ್ತೆ, ಪೂರ್ವ ವಲಯದ ಶಿವಾಜಿನಗರ, ಸಿ.ವಿ ರಾಮನ್ ನಗರ, ಸರ್ವಜ್ಞನಗರ, ಆರ್.ಆರ್ ನಗರ ವಲಯದ ಕೋಡಿ ಪಾಳ್ಯ ರಸ್ತೆ, ಉತ್ತರಹಳ್ಳಿ ರಸ್ತೆ, ಯಲಹಂಕ ವಲಯದ ಕೊಡಿಗೆಹಳ್ಳಿ ಮುಖ್ಯ ರಸ್ತೆ, ಎನ್.ಟಿ.ಐ ಲೇಔಟ್, ಯಲಹಂಕ ಪೊಲೀಸ್ ಠಾಣೆ ರಸ್ತೆ, ದಾಸರಹಳ್ಳಿ ರಸ್ತೆ, ಅಮೃತಹಳ್ಳಿ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ಶಾಂತಿವನ ಸಹಕಾರ ನಗರ, ದಾಸರಹಳ್ಳಿ ವಲಯದ ಚೊಕ್ಕಸಂದ್ರ, ಬಗಲಗುಂಟೆ, ಹೆಗ್ಗನಹಳ್ಳಿ, ಪಶ್ಚಿಮ ವಲಯದ ಗೋವಿಂದರಾಜನಗರ, ಮಲ್ಲೇಶ್ವರಂ, ಮೈಸುರು ರಸ್ತೆ, ಸ್ಯಾಂಕಿ ರಸ್ತೆ ಸೇರಿದಂತೆ ಇನ್ನಿತರೆ ಪ್ರಮುಖ ರಸ್ತೆಗಳಲ್ಲಿ ಮುಚ್ಚಲಾಗಿದ್ದು, ಇಂದು ರಾತ್ರಿಯೂ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು.

ದಾಸರಹಳ್ಳಿ ವಲಯದ ಹೆಗ್ಗನಹಳ್ಳಿ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆಯಲ್ಲಿ ಜಲಮಂಡಳಿ ವತಿಯಿಂದ ಕತ್ತರಿಸಿದ್ದ ಭಾಗಕ್ಕೆ ಕಾಂಕ್ರಿಟ್ ಹಾಕಿ ಕತ್ತರಿಸಿದ ಭಾಗವನ್ನು ಮುಚ್ಚಲಾಗಿದೆ. ಅಲ್ಲದೇ ಒಳಚರಂಡಿ ಕಾಮಗಾರಿಗಾಗಿ ಕತ್ತರಿಸದ ಭಾಗಗಳಿಗೆ ಡಾಂಬರು ಹಾಕಿ ಮುಚ್ಚಲಾಗಿದೆ.

ಅಧಿಕಾರಿಗಳಿಂದ ಪರಿಶೀಲನೆ:
ನಗರದಲ್ಲಿ ರಸ್ತೆ ಗುಂಡಿಗಳನ್ನು ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP)ದ ಪ್ರಕಾರ ರಸ್ತೆ ಗುಂಡಿಗಳನ್ನು ಮುಚ್ಚಿದರೆ ಹೆಚ್ಚು ಕಾಲ ಬಾಳಿಕೆ ಬರಲಿದೆ. ಈ ಸಂಬಂಧ ಗುಣನಿಯಂತ್ರಣ ಹಾಗೂ ಟಿವಿಸಿಸಿ ವಿಭಾಗದ ಅಧಿಕಾರಿಗಳು ರ‍್ಯಾಂಡಮ್ ಆಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಸ್.ಒ.ಪಿ ಪ್ರಕಾರ ಮುಚ್ಚದ ಕಡೆ ಅದನ್ನು ಸರಿಪಡಿಸಿಕೊಳ್ಳಲು ಗುತ್ತಿಗೆದಾರರಿಗೆ ಸೂಚನೆ ನೀಡಿರುತ್ತಾರೆ.

TAGGED:bbmpbengaluruRoad repairಬಿಬಿಎಂಪಿಬೆಂಗಳೂರುರಸ್ತೆ ಡಾಂಬರೀಕರಣ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
2 minutes ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
8 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
8 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
8 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
9 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?