Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು

Bengaluru City

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು

Public TV
Last updated: September 24, 2021 3:38 pm
Public TV
Share
3 Min Read
AAP 2
SHARE

-847 ಕೋಟಿ ರೂಪಾಯಿಗಳ ತೆರಿಗೆ ಹಣ ನಷ್ಟ

ಬೆಂಗಳೂರು: ಪ್ರತಿವರ್ಷ ಕೋಟ್ಯಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್‍ಇಡಿ ಬಲ್ಬ್ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

BBMP

ನಗರದ ಪ್ರೆಸ್‍ಕ್ಲಬ್ ನಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬಲ್ಬ್ ಗಳ ಅಳವಡಿಕೆಗೆ ಷಹಾಪೋರ್ಜಿ ಪಲ್ಲೊಂಜಿ, ಎಸ್‍ಎಮ್‍ಎಸ್ ಇನ್ಪ್ರಾಸ್ಟ್ರಕ್ಚರ್ ಮತ್ತು ಸಮುದ್ರ ಎಲೆಕ್ಟ್ರಾನಿಕ್ ಸಿಸ್ಟಮ್ಸ್ – ಈ ಮೂರು ಕಂಪನಿಗಳ ಕನ್ಸೋರ್ಷಿಯಮ್ ಗೆ 2018 ರಲ್ಲಿ ಟೆಂಡರ್ ನೀಡಲಾಗಿತ್ತು. ನಗರದಲ್ಲಿ ಬೀದಿ ದೀಪಗಳ ವಿದ್ಯುತ್ ಬಳಕೆಯ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಪಿಡಬ್ಲೂಸಿ ಸಂಸ್ಥೆಯನ್ನೂ ನೇಮಿಸಲಾಗಿತ್ತು. ಈ ಸಂಸ್ಥೆಯ ವತಿಯಿಂದ ನಡೆಸಲಾದ ಅಧ್ಯಯನದಲ್ಲಿ ಬಿಬಿಎಂಪಿ ಪ್ರತಿವರ್ಷ ತನ್ನ 4.85 ಲಕ್ಷ ಬೀದಿದೀಪಗಳ ನಿರ್ವಹಣೆಗೆ 240 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಅದರಲ್ಲಿ ಸುಮಾರು 200 ಕೋಟಿ ರೂಪಾಯಿಗಳನ್ನು ಬೆಸ್ಕಾಂಗೆ ನೀಡಲಾಗುತ್ತಿದೆ. ವರ್ಷಪೂರ್ತಿ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಈ ವೆಚ್ಚ ಸುಮಾರು 330 ಕೋಟಿಗಳಿಗೆ ತಲುಪುತ್ತದೆ ಎನ್ನುವುದನ್ನು ಸ್ಥಳೀಯ ಆಡಳಿತ ಅಂದಾಜು ಕೂಡಾ ಮಾಡಿದೆ. ಇದನ್ನೂ ಓದಿ: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- 8 ಜನಕ್ಕೆ ಗಾಯ, ಓರ್ವ ಸಾವಿನ ಶಂಕೆ

LED LIGHT

ಜಾಗತಿಕ ಟೆಂಡರ್ ಕರೆಯುವ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೆಚ್ಚವನ್ನು 233 ಕೋಟಿ ರೂಪಾಯಿಗಳಿಗೆ ಇಳಿಸುವ ಅಂದಾಜು ಮಾಡಲಾಗಿತ್ತು. ಈ ಉಳಿತಾಯ ಎಲ್‍ಇಡಿ ವಿದ್ಯುತ್ ದೀಪಗಳ ಅಳವಡಿಕೆಯಿಂದಾಗುವ ವಿದ್ಯುತ್ ಬಳಕೆಯಲ್ಲಿನ ಇಳಿಕೆಯಿಂದ ಸಾಧ್ಯವಾಗುತ್ತಿತ್ತು. ವಿದ್ಯುತ್ ಬಳಕೆಯ ಪ್ರಮಾಣ 290 ಕೋಟಿ ರೂಪಾಯಿಗಳಿಂದ 33 ಕೋಟಿ ರೂಪಾಯಿಗಳಿಗೆ ಇಳಿಕೆಯಾಗುತ್ತಿತ್ತು. 5 ಲಕ್ಷ ಎಲ್‍ಇಡಿ ವಿದ್ಯುತ್ ದೀಪಗಳನ್ನು ಅಳವಡಿಸಿ ಅವುಗಳ ಸಮರ್ಪಕ ನಿರ್ವಹಣೆಯಿಂದ ಶೇಕಡಾ 85.50% ರಷ್ಟು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಈ ಕನ್ಸೋರ್ಷಿಯಮ್ ಸುಮಾರು 175 ಕೋಟಿ ರೂಪಾಯಿಗಳನ್ನು ಆದಾಯ ಪಡೆದುಕೊಳ್ಳುತ್ತಿತ್ತು ಎಂದರು.

LED LIGHT 1

ನಗರದಲ್ಲಿ ಉತ್ತಮ ಯೋಜನೆ ಕಾರ್ಯಗತಗೊಳಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದಕ್ಕೆ ನಮ್ಮ ರಾಜಕೀಯ ವ್ಯವಸ್ಥೆಯ ದುಷ್ಟ ಶಕ್ತಿಗಳ ಕಾರಣ. ಸೆಪ್ಟೆಂಬರ್ 9 ರಂದು ಯಶವಂತಪುರದಲ್ಲಿ ಎಲ್‍ಇಡಿ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ನೌಕರರ ಮೇಲೆ ನಗರದ ಕೆಲ ಸಚಿವರು ಹಾಗೂ ಮಾಜಿ ಕಾರ್ಪೋರೇಟರ್‌ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಅಲ್ಲದೆ, ಪ್ರತಿನಿತ್ಯ ಅವರ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವವಿಖ್ಯಾತ ಬೆಂಗಳೂರು ನಗರದಲ್ಲೇ ಇಂತಹ ಕ್ರಾಂತಿಕಾರಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಿಷಾಧನೀಯ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆ ಕಾರ್ಯಗತವಾಗಿದ್ದರೆ ಸುಮಾರು 847 ಕೋಟಿ ರೂಪಾಯಿಗಳ ಉಳಿತಾಯ ಆಗುತ್ತಿತ್ತು. ಆದರೆ ರಾಜಕೀಯ ಪ್ರತಿನಿಧಿಗಳ ದುಷ್ಟ ಮನಸ್ಥಿತಿಯಿಂದ ಇದು ಸಾಧ್ಯವಾಗಿಲ್ಲ. ಈ ನಷ್ಟವನ್ನು ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಆಡಳಿತ ನಡೆಸಿದ ಪಕ್ಷಗಳಿಂದ ವಸೂಲು ಮಾಡಿಕೊಳ್ಳಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದರು. ಇದನ್ನೂ ಓದಿ: ಕೋರ್ಟ್ ಒಳಗೆ ಗುಂಡಿನ ಮೊರೆತ – ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಹತ್ಯೆ

BASAVARAJ BOMMAI 1

ನಗರದ ಜನತೆಯ ಕೊಟ್ಯಂತರ ರೂಪಾಯಿ ಹಣವನ್ನು ಉಳಿಸುವಂತಹ ಯೋಜನೆಗೆ ಅಡ್ಡಗಾಲು ಹಾಕುವ ಮೂಲಕ ರಾಜಕಾರಣಿಗಳು ಅಭಿವೃದ್ದಿಯ ಪರವಲ್ಲ ಎನ್ನುವ ಧೋರಣೆಯನ್ನು ತೋರಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಕೂಡಲೇ ಮಧ್ಯ ಪ್ರವೇಶಿಸಿಬೇಕು ಹಾಗೂ ಬೀದಿ ದೀಪಗಳ ಎಲ್‍ಇಡಿ ಅಳವಡಿಕೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು. ಇದನ್ನೂ ಓದಿ: LOVE YOU MY SON: ನಿಖಿಲ್ ಕುಮಾರಸ್ವಾಮಿ

TAGGED:appBasavaraj BommaibbmpbengaluruPublic TVstreet lightಎಎಪಿಎಲ್‍ಇಡಿಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೀದಿ ದೀಪಬೆಂಗಳೂರುಮೋಹನ್ ದಾಸರಿ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
5 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
5 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
5 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
6 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
6 hours ago
Rajasthan Honeymoon Murder
Crime

ಹಿಟ್‌ & ರನ್‌ಗೆ ಪತಿ ಬಲಿ – ಪತ್ನಿ ಪ್ಲ್ಯಾನ್‌ನಂತೆ ನಡೀತು ಕೊಲೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?