Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು

Bengaluru City

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು

Public TV
Last updated: September 24, 2021 3:38 pm
Public TV
Share
3 Min Read
AAP 2
SHARE

-847 ಕೋಟಿ ರೂಪಾಯಿಗಳ ತೆರಿಗೆ ಹಣ ನಷ್ಟ

ಬೆಂಗಳೂರು: ಪ್ರತಿವರ್ಷ ಕೋಟ್ಯಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್‍ಇಡಿ ಬಲ್ಬ್ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

BBMP

ನಗರದ ಪ್ರೆಸ್‍ಕ್ಲಬ್ ನಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬಲ್ಬ್ ಗಳ ಅಳವಡಿಕೆಗೆ ಷಹಾಪೋರ್ಜಿ ಪಲ್ಲೊಂಜಿ, ಎಸ್‍ಎಮ್‍ಎಸ್ ಇನ್ಪ್ರಾಸ್ಟ್ರಕ್ಚರ್ ಮತ್ತು ಸಮುದ್ರ ಎಲೆಕ್ಟ್ರಾನಿಕ್ ಸಿಸ್ಟಮ್ಸ್ – ಈ ಮೂರು ಕಂಪನಿಗಳ ಕನ್ಸೋರ್ಷಿಯಮ್ ಗೆ 2018 ರಲ್ಲಿ ಟೆಂಡರ್ ನೀಡಲಾಗಿತ್ತು. ನಗರದಲ್ಲಿ ಬೀದಿ ದೀಪಗಳ ವಿದ್ಯುತ್ ಬಳಕೆಯ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಪಿಡಬ್ಲೂಸಿ ಸಂಸ್ಥೆಯನ್ನೂ ನೇಮಿಸಲಾಗಿತ್ತು. ಈ ಸಂಸ್ಥೆಯ ವತಿಯಿಂದ ನಡೆಸಲಾದ ಅಧ್ಯಯನದಲ್ಲಿ ಬಿಬಿಎಂಪಿ ಪ್ರತಿವರ್ಷ ತನ್ನ 4.85 ಲಕ್ಷ ಬೀದಿದೀಪಗಳ ನಿರ್ವಹಣೆಗೆ 240 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಅದರಲ್ಲಿ ಸುಮಾರು 200 ಕೋಟಿ ರೂಪಾಯಿಗಳನ್ನು ಬೆಸ್ಕಾಂಗೆ ನೀಡಲಾಗುತ್ತಿದೆ. ವರ್ಷಪೂರ್ತಿ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಈ ವೆಚ್ಚ ಸುಮಾರು 330 ಕೋಟಿಗಳಿಗೆ ತಲುಪುತ್ತದೆ ಎನ್ನುವುದನ್ನು ಸ್ಥಳೀಯ ಆಡಳಿತ ಅಂದಾಜು ಕೂಡಾ ಮಾಡಿದೆ. ಇದನ್ನೂ ಓದಿ: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- 8 ಜನಕ್ಕೆ ಗಾಯ, ಓರ್ವ ಸಾವಿನ ಶಂಕೆ

LED LIGHT

ಜಾಗತಿಕ ಟೆಂಡರ್ ಕರೆಯುವ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೆಚ್ಚವನ್ನು 233 ಕೋಟಿ ರೂಪಾಯಿಗಳಿಗೆ ಇಳಿಸುವ ಅಂದಾಜು ಮಾಡಲಾಗಿತ್ತು. ಈ ಉಳಿತಾಯ ಎಲ್‍ಇಡಿ ವಿದ್ಯುತ್ ದೀಪಗಳ ಅಳವಡಿಕೆಯಿಂದಾಗುವ ವಿದ್ಯುತ್ ಬಳಕೆಯಲ್ಲಿನ ಇಳಿಕೆಯಿಂದ ಸಾಧ್ಯವಾಗುತ್ತಿತ್ತು. ವಿದ್ಯುತ್ ಬಳಕೆಯ ಪ್ರಮಾಣ 290 ಕೋಟಿ ರೂಪಾಯಿಗಳಿಂದ 33 ಕೋಟಿ ರೂಪಾಯಿಗಳಿಗೆ ಇಳಿಕೆಯಾಗುತ್ತಿತ್ತು. 5 ಲಕ್ಷ ಎಲ್‍ಇಡಿ ವಿದ್ಯುತ್ ದೀಪಗಳನ್ನು ಅಳವಡಿಸಿ ಅವುಗಳ ಸಮರ್ಪಕ ನಿರ್ವಹಣೆಯಿಂದ ಶೇಕಡಾ 85.50% ರಷ್ಟು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಈ ಕನ್ಸೋರ್ಷಿಯಮ್ ಸುಮಾರು 175 ಕೋಟಿ ರೂಪಾಯಿಗಳನ್ನು ಆದಾಯ ಪಡೆದುಕೊಳ್ಳುತ್ತಿತ್ತು ಎಂದರು.

LED LIGHT 1

ನಗರದಲ್ಲಿ ಉತ್ತಮ ಯೋಜನೆ ಕಾರ್ಯಗತಗೊಳಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದಕ್ಕೆ ನಮ್ಮ ರಾಜಕೀಯ ವ್ಯವಸ್ಥೆಯ ದುಷ್ಟ ಶಕ್ತಿಗಳ ಕಾರಣ. ಸೆಪ್ಟೆಂಬರ್ 9 ರಂದು ಯಶವಂತಪುರದಲ್ಲಿ ಎಲ್‍ಇಡಿ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ನೌಕರರ ಮೇಲೆ ನಗರದ ಕೆಲ ಸಚಿವರು ಹಾಗೂ ಮಾಜಿ ಕಾರ್ಪೋರೇಟರ್‌ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಅಲ್ಲದೆ, ಪ್ರತಿನಿತ್ಯ ಅವರ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವವಿಖ್ಯಾತ ಬೆಂಗಳೂರು ನಗರದಲ್ಲೇ ಇಂತಹ ಕ್ರಾಂತಿಕಾರಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಿಷಾಧನೀಯ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆ ಕಾರ್ಯಗತವಾಗಿದ್ದರೆ ಸುಮಾರು 847 ಕೋಟಿ ರೂಪಾಯಿಗಳ ಉಳಿತಾಯ ಆಗುತ್ತಿತ್ತು. ಆದರೆ ರಾಜಕೀಯ ಪ್ರತಿನಿಧಿಗಳ ದುಷ್ಟ ಮನಸ್ಥಿತಿಯಿಂದ ಇದು ಸಾಧ್ಯವಾಗಿಲ್ಲ. ಈ ನಷ್ಟವನ್ನು ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಆಡಳಿತ ನಡೆಸಿದ ಪಕ್ಷಗಳಿಂದ ವಸೂಲು ಮಾಡಿಕೊಳ್ಳಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದರು. ಇದನ್ನೂ ಓದಿ: ಕೋರ್ಟ್ ಒಳಗೆ ಗುಂಡಿನ ಮೊರೆತ – ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಹತ್ಯೆ

BASAVARAJ BOMMAI 1

ನಗರದ ಜನತೆಯ ಕೊಟ್ಯಂತರ ರೂಪಾಯಿ ಹಣವನ್ನು ಉಳಿಸುವಂತಹ ಯೋಜನೆಗೆ ಅಡ್ಡಗಾಲು ಹಾಕುವ ಮೂಲಕ ರಾಜಕಾರಣಿಗಳು ಅಭಿವೃದ್ದಿಯ ಪರವಲ್ಲ ಎನ್ನುವ ಧೋರಣೆಯನ್ನು ತೋರಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಕೂಡಲೇ ಮಧ್ಯ ಪ್ರವೇಶಿಸಿಬೇಕು ಹಾಗೂ ಬೀದಿ ದೀಪಗಳ ಎಲ್‍ಇಡಿ ಅಳವಡಿಕೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು. ಇದನ್ನೂ ಓದಿ: LOVE YOU MY SON: ನಿಖಿಲ್ ಕುಮಾರಸ್ವಾಮಿ

TAGGED:appBasavaraj BommaibbmpbengaluruPublic TVstreet lightಎಎಪಿಎಲ್‍ಇಡಿಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೀದಿ ದೀಪಬೆಂಗಳೂರುಮೋಹನ್ ದಾಸರಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
4 minutes ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
30 minutes ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
45 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
1 hour ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?