Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ಸ್ಥಾಯಿ ಸಮಿತಿಗೆ ಅಧ್ಯಕ್ಷರ ಪಟ್ಟ- ಗೊಂದಲವಾಗಿ ಉಳಿದ 2 ಸಮಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 10 ಸ್ಥಾಯಿ ಸಮಿತಿಗೆ ಅಧ್ಯಕ್ಷರ ಪಟ್ಟ- ಗೊಂದಲವಾಗಿ ಉಳಿದ 2 ಸಮಿತಿ

Bengaluru City

10 ಸ್ಥಾಯಿ ಸಮಿತಿಗೆ ಅಧ್ಯಕ್ಷರ ಪಟ್ಟ- ಗೊಂದಲವಾಗಿ ಉಳಿದ 2 ಸಮಿತಿ

Public TV
Last updated: January 23, 2020 7:38 pm
Public TV
Share
4 Min Read
bbmp election 3
SHARE

ಬೆಂಗಳೂರು: ಬಿಬಿಎಂಪಿಯ ಹನ್ನೆರಡು ಸ್ಥಾಯಿ ಸಮಿತಿಗಳಲ್ಲಿ ಹತ್ತು ಸ್ಥಾಯಿ ಸಮಿತಿಗೆ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇನ್ನೆರಡು ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆಗೆ ಗೊಂದಲವಿರೋದರಿಂದ ಮತ್ತೆ ಮುಂದೂಡಲಾಗಿದೆ.

ನಗರದ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯನ್ನು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ, ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ತೋಟಗಾರಿಕೆ ಸ್ಥಾಯಿ ಸಮಿತಿಯಲ್ಲಿ ಹನ್ನೊಂದು ಜನ ಸದಸ್ಯರಿದ್ದರೂ ಅಧ್ಯಕ್ಷರಾಗಿ ಯಾರನ್ನು ಮಾಡಬೇಕು ಎಂಬ ಗೊಂದಲದಿಂದ ಮುಂದೂಡಲಾಗಿದೆ. ವಿಜಯನಗರದ ಕಾರ್ಪೋರೇಟರ್ ಮಹಾಲಕ್ಷ್ಮಿ ಹಾಗೂ ಉಮಾದೇವಿ ಅವರ ಮಧ್ಯೆ ಪೈಪೋಟಿ ಇರುವುದರಿಂದ ಇಂದು ಆಯ್ಕೆಯಾಗಲಿಲ್ಲ.

BBMP 7

ಲೆಕ್ಕಪತ್ರ ಸ್ಥಾಯಿ ಸಮಿತಿಯಲ್ಲಿ ಹತ್ತು ಮಂದಿ ಮಾತ್ರ ಸದಸ್ಯರು ಇರುವುದರಿಂದ ಸದಸ್ಯರ ಆಯ್ಕೆ ಬಳಿಕ ಅಧ್ಯಕ್ಷರ ಆಯ್ಕೆ ಆಗಲಿದೆ. ಮುಂದಿನ ವಾರ ಈ ಎರಡು ಸ್ಥಾಯಿ ಸಮಿತಿಗಳಿಗೆ ಆಯ್ಕೆ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಮಾತನಾಡಿದ ಮೇಯರ್ ಗೌತಮ್ ಕುಮಾರ್ ಅವರು, ಕೆಲವು ಟೆಕ್ನಿಕಲ್ ಸಮಸ್ಯೆಯಿಂದ ಮುಂದೂಡಲಾಗಿದೆ. ಆಯುಕ್ತರಿಗೆ ಸದಸ್ಯರು ಮನವಿ ಮಾಡಿರುವುದರಿಂದ ಮುಂದೆ ಚುನಾವಣೆ ಯಾವಾಗ ನಡೆಯಲಿದೆ ಎಂದು ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ನಿರ್ಧರಿಸಲಿದ್ದಾರೆ ಎಂದರು.

BBMP B

ಪಕ್ಷದೊಳಗೆ ಗೊಂದಲವಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮೇಯರ್, ಗೊಂದಲವೇನಿಲ್ಲ. ಪಾಲಿಕೆ ಸದಸ್ಯರ ಮನವಿ ಮೇರೆಗೆ ಮುಂದೂಡಲಾಗಿದೆ ಎಂದರು. ಇದೇ ವೇಳೆ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್ ಮಾತನಾಡಿ, ಲೆಕ್ಕಪತ್ರ ಹಾಗೂ ತೋಟಗಾರಿಕೆ ಎರಡೂ ಸ್ಥಾಯಿ ಸಮಿತಿಯಲ್ಲಿ ಆಂಜನಪ್ಪ ಅವರ ಹೆಸರು ಇದೆ. ಹಾಗಾಗಿ ಗೊಂದಲ ಆಗಿದೆ. ಮುಂದಿನ ವಾರ ಮತ್ತೆ ಚುನಾವಣೆ ನಡೆಸಿ ಅಂತಿಮಗೊಳಿಸಲಾಗುತ್ತದೆ ಎಂದರು.

ಎಲ್ಲಾ ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಹನ್ನೊಂದು ಸದಸ್ಯರ ಆಯ್ಕೆಯಾಗಿದ್ದಾರೆ. ಬಾಕಿ ಇರುವ ಅಧ್ಯಕ್ಷರ ಹೆಸರು ಮೇಯರ್ ಅವರು, ಮುಂದಿನ ವಾರ ಘೋಷಣೆ ಮಾಡಲಿದ್ದಾರೆ.

BBMP C

ಅಧ್ಯಕ್ಷರ ಪಟ್ಟಿ ಹೀಗಿದೆ:
1) ಶಿಕ್ಷಣ ಸ್ಥಾಯಿ ಸಮಿತಿ- ಮಂಜುಳಾ ನಾರಾಯಣಸ್ವಾಮಿ
2) ನಗರಯೋಜನೆ- ಆಶಾ ಸುರೇಶ್
3) ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ – ಎಲ್ ಶ್ರೀನಿವಾಸ್
4) ಅಪೀಲು ಸ್ಥಾಯಿ ಸಮಿತಿ- ಗುಂಡಣ್ಣ (ಲಕ್ಷ್ಮೀನಾರಾಯಣ)
5) ಸಾಮಾಜಿಕ ನ್ಯಾಯ ಸಮಿತಿ-ಹನುಮಂತಯ್ಯ
6) ವಾರ್ಡ್ ಕಾಮಗಾರಿ ಸಮಿತಿ- ಜಿಕೆ ವೆಂಕಟೇಶ್
7) ಬೃಹತ್ ರಸ್ತೆ ಕಾಮಗಾರಿ- ಮೋಹನ್ ಕುಮಾರ್
8) ಆರೋಗ್ಯ ಸ್ಥಾಯಿ ಸಮಿತಿ -ಮಂಜುನಾಥ್ ರಾಜು
9) ಸಿಬ್ಬಂದಿ ಸುಧಾರಣೆ ಸ್ಥಾಯಿ ಸಮಿತಿ- ಅರುಣಾ ರವಿ
10) ಮಾರುಕಟ್ಟೆ ಸ್ಥಾಯಿ ಸಮಿತಿ- ಪದ್ಮಾವತಿ

ಇಂದು ಆಯ್ಕೆಯಾದ ಹನ್ನೆರಡು ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರ ಪಟ್ಟಿ:
1.ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ
ಅಧ್ಯಕ್ಷರು: ಶ್ರೀ ಎಲ್.ಶ್ರೀನಿವಾಸ್
ಸದಸ್ಯರು: ಮಹಾಲಕ್ಷ್ಮೀ ಹೆಚ್. ರವೀಂದ್ರ, ಸತೀಶ್.ಎಂ, ಬಿ.ಎನ್.ನಿತೀಶ್ ಪುರುಷೋತ್ತಮ, ಕೆ.ದೇವದಾಸ, ಭಾಗ್ಯಲಕ್ಷ್ಮೀ ಮುರಳಿ, ಎಸ್. ಉದಯ್ ಕುಮಾರ್, ಕೇಶವಮೂರ್ತಿ.ಎಸ್, ಆರ್.ವಸಂತಕುಮಾರ್, ಅನ್ಸರ್ ಪಾಷಾ.ಎಸ್, ಭದ್ರೇಗೌಡ.

BBMP A

2. ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ
ಅಧ್ಯಕ್ಷರು: ಮಂಜುನಾಥ್ ರಾಜು.ಜಿ
ಸದಸ್ಯರು: ಪ್ರತಿಮ.ಆರ್, ಎಂ.ಎನ್.ಶ್ರೀಕಾಂತ್, ಶಿಲ್ಪ ಶ್ರೀಧರ್, ಪ್ರಮಿಳಾ.ಎಂ, ಮಧುಕುಮಾರಿ ವಾಗೀಶ್, ಇರ್ಷಾದ್ ಬೇಗಂ, ಮೀನಾಕ್ಷಿ, ರೂಪ.ಆರ್, ಶಿಲ್ಪ ಅಭಿಲಾಷ್, ಶೋಭ ಜಗದೀಶ್‍ಗೌಡ.

3. ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ
ಅಧ್ಯಕ್ಷರು: ಶ್ರೀಮತಿ ಆಶಾ ಸುರೇಶ್
ಸದಸ್ಯರು: ಪಿ.ವಿ.ಮಂಜುನಾಥ(ಬಾಬು), ಆನಂದಕುಮಾರ್.ಎಸ್, ಟಿ.ರಾಮಚಂದ್ರ, ಎಂ.ಚಂದ್ರಪ್ಪ, ಡಿ.ಹೆಚ್.ಲಕ್ಷ್ಮೀ, ರಾಜಣ್ಣ, ಶಶಿರೇಖಾ.ಎಂ, ಮಮತಾ ಶರವಣ, ಭಾಗ್ಯಮ್ಮ ಕೃಷ್ಣಯ್ಯ, ರಾಜಶೇಖರ್.ಎನ್.

4. ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ
ಅಧ್ಯಕ್ಷರು: ಮೋಹನ್ ಕುಮಾರ್
ಸದಸ್ಯರು: ಎ.ಸಿ.ಹರಿಪ್ರಸಾದ್, ಡಿ.ಪ್ರಮೋದ್, ಚಂದ್ರಕಲಾ ಗಿರೀಶ್ ಲಕ್ಕಣ್ಣ, ಡಿ.ಜಿ.ತೇಜಸ್ವಿನಿ, ಸೀತಾರಾಮಯ್ಯ, ಪಲ್ಲವಿ.ಸಿ, ಕುಮಾರಿ ಪಳನಿಕಾಂತ್, ಸರಳ ಸಿ. ಮಹೇಶ್ಬಾಬು, ಹೆಚ್.ಎ.ಕೆಂಪೇಗೌಡ, ಪಳನಿ ಅಮ್ಮಾಳ್.ವಿ, ಕೆ.ವಿ.ರಾಜೇಂದ್ರ ಕುಮಾರ್.

BBMP Mayor gautam kumar Main

5. ವಾರ್ಡ್ ಮಟ್ಟಡ ಸಾರ್ವಜನಿಕರ ಕಾಮಗಾರಿ ಸ್ಥಾಯಿ ಸಮಿತಿ
ಅಧ್ಯಕ್ಷರು: ಜಿ.ಕೆ.ವೆಂಕಟೇಶ್(ಎನ್.ಟಿ.ಆರ್)
ಸದಸ್ಯರು: ಐಶ್ವರ್ಯ.ಬಿ.ಎನ್, ಎನ್.ಶಾಂತಕುಮಾರಿ, ನಳನಿ ಎಂ.ಮಂಜು, ಮಹದೇವ.ಎಂ, ಗುರುಮೂರ್ತಿ ರೆಡ್ಡಿ, ಗಾಯಿತ್ರಿ.ಎಂ, ಮಂಜುಳಾ ವಿಜಯ್ ಕುಮಾರ್, ರಾಧಮ್ಮ ವೆಂಕಟೇಶ್, ನೌಶೀರ್ ಅಹ್ಮದ್, ಸವಿತ ವಿ.ಕೃಷ್ಣ.

6. ಶಿಕ್ಷಣ ಸ್ಥಾಯಿ ಸಮಿತಿ
ಅಧ್ಯಕ್ಷರು: ಮಂಜುಳ ಎನ್.ಸ್ವಾಮಿ
ಸದಸ್ಯರು: ಇಮ್ರಾನ್ ಪಾಷಾ, ಎಸ್.ಲೀಲಾ ಶಿವಕುಮಾರ್, ಹೇಮಲತಾ ಸತೀಶ್ ಶೇಟ್, ಎನ್.ಭವ್ಯಾ, ವಿ.ವಿ.ಸತ್ಯನಾರಾಯಣ, ಸರ್ವಮಂಗಳ, ಮಮತಾ.ಕೆ.ಎಂ, ಶಶಿಕಲಾ.ಜಿ.ವಿ, ಬಿ.ಎನ್.ಮಂಜುನಾಥ ರೆಡ್ಡಿ, ಶಾಂತಬಾಬು.

7. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ
ಅಧ್ಯಕ್ಷರು: ಹನುಮಂತಯ್ಯ
ಸದಸ್ಯರು: ಆರ್.ವಿ.ಯುವರಾಜ್, ಲತಕುವರ್ ರಾಥೋಡ್.ಆರ್.ಜೆ, ಎನ್.ಮಂಜುನಾಥ್, ಆನಂದ್ ಕುಮಾರ್, ರಾಜೇಶ್ವರಿ ಚೋಳರಾಜ.ಕೆ, ಸರಸ್ವತಮ್ಮ, ಡಿ.ಮುನಿಲಕ್ಷ್ಮಮ್ಮ, ಎ.ಕೋದಂಡರೆಡ್ಡಿ, ಪುಷ್ಪ ಮಂಜುನಾಥ್.ಬಿ.ಎಂ, ನಾಜೀಮ್ ಖಾನಮ್.

BBMP 1

8. ಅಪೀಲುಗಳ ಸ್ಥಾಯಿ ಸಮಿತಿ
ಅಧ್ಯಕ್ಷರು: ಸಿ.ಆರ್.ಲಕ್ಷ್ಮಿನಾರಾಯಣ್
ಸದಸ್ಯರು: ಎಂ.ವೇಲುನಾಯಕರ್, ಜಯಪಾಲ.ಎನ್, ಕೆ.ವೀಣಾಕುಮಾರಿ, ವಾಣಿ ವಿ.ರಾವ್, ಅಜ್ಮಲ್ ಬೇಗ್, ಆರ್.ಸಂಪತ್ ರಾಜ್, ಅಬ್ದುಲ್ ರಕೀಬ್ ಝಾಕೀರ್, ಶಕೀಲ್ ಅಹಮದ್, ಸುಮಂಗಲ.ಬಿ, ಉಮೇಸಲ್ಮಾ.

9. ಮಾರುಕಟ್ಟೆ ಸ್ಥಾಯಿ ಸಮಿತಿ
ಅಧ್ಯಕ್ಷರು: ಎಂ.ಪದ್ಮಾವತಿ ಶ್ರೀನಿವಾಸ
ಸದಸ್ಯರು: ಎನ್.ನಾಗರಾಜು, ಜಿ.ಮಂಜುನಾಥ್, ಸೈಯ್ಯದ್ ಸಾಜೀದಾ, ವಿ.ವಿ.ಪಾತೀಬರಾಜನ್, ಉಮಾವತಿ ಪದ್ಮರಾಜ್, ದೀಪಿಕಾ ಎಲ್. ಮಂಜುನಾಥ ರೆಡ್ಡಿ, ಆರ್.ಪ್ರಭಾವತಿ ರಮೇಶ್, ಭಾರತಿ ರಾಮಚಂದ್ರ, ಕೆ.ಗಣೇಶ್ ರಾವ್ ಮಾನೆ, ಆರ್.ಪದ್ಮಾವತಿ ಅಮರನಾಥ್.

10. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ
ಅಧ್ಯಕ್ಷರು: ಅರುಣ ರವಿ
ಸದಸ್ಯರು: ಜಿ.ಪದ್ಮಾವತಿ, ಎಂ.ಶಿವರಾಜು, ಆರ್.ಎಸ್.ಸತ್ಯನಾರಾಯಣ, ಮೊಹಮ್ಮದ್ ರಿಜ್ವಾನ್ ನವಾಬ್, ಎಂ.ಬಿ.ದ್ವಾರಕನಾಥ್ (ದಾಲು), ದೀಪಾ ನಾಗೇಶ್, ಇಂದಿರಾ.ಜಿ, ನಾಗರಾಜ್, ಪ್ರತಿಭಾ ಧನರಾಜ್, ಗಂಗಮ್ಮ.

TAGGED:bbmpelectionpresidentPublic TVStanding Committeeಅಧ್ಯಕ್ಷರುಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುಸ್ಥಾಯಿ ಸಮಿತಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
13 minutes ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
29 minutes ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
1 hour ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
1 hour ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
2 hours ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?