Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಿದ್ದರಾಮಯ್ಯ ಹೇಳಿದ ತಕ್ಷಣ ಯಾವುದೂ ಸತ್ಯ ಆಗಲ್ಲ: ಬಿ.ಸಿ.ಪಾಟೀಲ್

Public TV
Last updated: October 16, 2021 4:48 pm
Public TV
Share
3 Min Read
PATIL
SHARE

– ಬಿಎಸ್‍ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನು ಬೇಡ

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ ತಕ್ಷಣ ಯಾವುದೂ ಸತ್ಯ ಆಗಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಾವೇರಿಯಲ್ಲಿ ಕಿಡಿಕಾರಿದರು.

ಹಾನಗಲ್‍ನ ಚೀರನಹಳ್ಳಿ ಗ್ರಾಮದಲ್ಲಿ ಬಿ.ಸಿ ಪಾಟೀಲ್ ಅವರು ಪ್ರಚಾರ ಕೈಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಸಂಗೂರು ಶುಗರ್ ಫ್ಯಾಕ್ಟರಿಗೆ ನುಂಗಿ ನೀರು ಕುಡಿದರು ಎಂಬ ಸಿದ್ದರಾಮಯ್ಯ ಅವರ ಆರೋಪ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ 2017 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಅವರು ಬಂದಾಗ ನಾನೂ ಇದ್ದೆ. ಆಗಲೂ ಸಿದ್ದರಾಮಯ್ಯ ಉದಾಸಿ ಅವರ ಮೇಲೆ ಹಲವು ಗಂಭೀರ ಆರೋಪ ಮಾಡಿದರು. ಆದರೆ ಅದ್ಯಾವುದನ್ನೂ ಜನ ಕೇಳಲಿಲ್ಲ, ಉದಾಸಿ ಅವರು ಗೆದ್ದು ಬಂದಿದ್ದರು. ಸಿದ್ದರಾಮಯ್ಯ ಅವರು ಹೇಳಿದ ತಕ್ಷಣ ಯಾವುದೂ ಸತ್ಯ ಅಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಸಜ್ಜನರನ್ನೇ ಗೆಲ್ಲಿಸ್ತೀರೋ? ಅಥವಾ ದುರ್ಜನರನ್ನ ಗೆಲ್ಲಿಸ್ತೀರೋ? ನಾವು ಮತದಾರರನ್ನ ಕೇಳ್ತೇವೆ ಎಂದರು. ಇದನ್ನೂ ಓದಿ: ನೀವೇ ಎತ್ತಾಕ್ತಿರಾ, ಇಲ್ಲಾ ನಾನೇ ಎತ್ತಿ ಹಾಕ್ಲಾ – ತೊಂದ್ರೆ ಕೊಡ್ತಿದ್ದ ವ್ಯಕ್ತಿಯ ವಿರುದ್ಧ ರೇವಣ್ಣ ಆಕ್ರೋಶ

Siddaramaiah 1

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ. ಬಿ.ಎಲ್ ಸಂತೋಷ್ ಮೂಲಕ ಅವರನ್ನು ಬಲವಂತದಿಂದ ಪ್ರಚಾರಕ್ಕೆ ಕರೆದುಕೊಂಡು ಬರಲಾಗ್ತಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಬಿ.ಎಲ್ ಸಂತೋಷ್ ಫೋನ್ ಮಾಡಿ ಹೇಳಿದ್ರಾ? ಇವರ ಊಹೆಗೆ ನಾವು ಉತ್ತರ ಕೊಡೋಕೆ ಆಗಲ್ಲ. ಯಡಿಯೂರಪ್ಪ ಅವರು ಪ್ರಬುದ್ಧ ನಾಯಕ. ಪಕ್ಷದ ಋಣ ತೀರಿಸೋದಾಗಿ ಹೇಳಿದ್ದಾರೆ. ಬಿಎಸ್‍ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನು ಬೇಡ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಕೇಳಿದ ಪ್ರಶ್ನೆಗೆಲ್ಲ ಉತ್ತರ ಕೊಡೋಕೆ ಆಗಲ್ಲ. ಸಿದ್ದರಾಮಯ್ಯ ಅವರನ್ನು ಕೇಳಿಕೊಂಡು ಯಡಿಯೂರಪ್ಪ ಬರಬೇಕಾ? ಯಡಿಯೂರಪ್ಪ ಅವರು ಎರಡು ಸ್ಥಾನದಿಂದ 110 ಸ್ಥಾನ ತಂದಿದ್ದಾರೆ. ಉಪಚುನಾವಣೆ ಬಂದಿದೆ, ಬಿಎಸ್‍ವೈ ಬರ್ತಾರೆ. ಇವರ ಪರ್ಮಿಷನ್ ತಗೊಬೇಕಾ ಯಡಿಯೂರಪ್ಪ ಅವರು? ಎಂದು ಕಿಡಿಕಾರಿದರು. ಇದನ್ನೂ ಓದಿ: ಮಾಜಿ ಮಂತ್ರಿ ಎನ್.ಎಚ್ ಶಿವಶಂಕರರೆಡ್ಡಿ ವಿರುದ್ಧ ನಿಂದನೆ ಆರೋಪ -ಆಡಿಯೋ ವೈರಲ್

ರಾಮಮಂದಿರ ವಿಚಾರವಾಗಿ ಮಾತನಾಡಿದ ಅವರು, ರಾಮಮಂದಿರಕ್ಕೆ ಎಲ್ಲರಿಂದ ಒಂದೊಂದು ಇಟ್ಟಿಗೆ ಸಂಗ್ರಹ ಮಾಡ್ತಿದ್ದಾರೆ. ಅದೇ ಇಟ್ಟಿಗೆಯಲ್ಲಿ ದೇವಸ್ಥಾನ ಕಟ್ಟತ್ತಾರೆ ಎಂದು ಯಾವ ಮೂರ್ಖನೂ ಹೇಳಲ್ಲ. ರಾಮಮಂದಿರ ಭಾವನೆಗಳ ಸಂಕೇತ. ರಾಮಮಂದಿರ 2023 ಕ್ಕೆ ಲೋಕಾರ್ಪಣೆ ಆಗಲಿದೆ. ಅದನ್ನು ಕಟ್ಟೋಕೆ ಸಾವಿರಾರು ಕೋಟಿ ಕೊಡೋಕೆ ಹಲವರು ಸಿದ್ಧರಿದ್ದಾರೆ. ಆದರೆ ಮಂದಿರದ ಟ್ರಸ್ಟ್ ಅವರು ಇದು ಭಾರತೀಯರ ರಾಮಮಂದಿರ ಆಗಬೇಕು. ಇದು ಪ್ರತಿಯೊಬ್ಬರ ಬೆವರ ಹನಿಯ ಸಂಕೇತ ಆಗಬೇಕು ಅಂತ ಹೇಳಿದ್ದಾರೆ ಎಂದರು.

HDK 1

ಆಯಕಟ್ಟಿನ ಜಾಗಗಳಲ್ಲಿ ಆರ್‍ಎಸ್‍ಎಸ್ ಅವರೇ ಇದ್ದು, ಲಕ್ಷಾಂತರ ಹಣ ತಗೊಳ್ತಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅಧಿಕಾರದಲ್ಲಿ ಇದ್ದಾಗ ಅವರ ಬಳಗ ಇತ್ತು. ಸಿದ್ದರಾಮಯ್ಯ ಅವರು ಇದ್ದಾಗ ಅವರ ಭಕ್ತರೇ ಇದ್ದರು. ಆಯಾ ಸರ್ಕಾರ ಬಂದಾಗ ಇರೋದು ಸಹಜ. ಜನರ ಮೈಂಡ್ ಡೈವರ್ಟ್ ಮಾಡೋಕೆ ಕುಮಾರಸ್ವಾಮಿ ಅವರು ಆ ರೀತಿ ಮಾತಾಡ್ತಾರೆ. ಆದರೆ ಮತದಾರ ಪ್ರಭು ಬುದ್ಧಿವಂತ. ಮತದಾರ ಈಗಾಗಲೇ ಯಾರಿಗೆ ವೋಟ್ ಹಾಕಬೇಕು ಎಂದು ತೀರ್ಮಾನ ಮಾಡಿರ್ತಾನೆ ಎಂದು ತಿಳಿಸಿದರು.

ಪ್ರಸ್ತುತ ಹಾನಗಲ್‍ನ ಚೀರನಹಳ್ಳಿ ಗ್ರಾಮದಲ್ಲಿ ಪ್ರಚಾರದಲ್ಲಿರುವ ಇವರು ಈ ಕುರಿತು ಮಾತನಾಡಿದ್ದು, ಇವತ್ತಿನಿಂದ ಪ್ರಚಾರ ಆರಂಭಿಸಿದ್ದೇನೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ. ನಾಳೆಯಿಂದ 7 ಜನ ಸಚಿವರು ಇಲ್ಲೇ ಇರ್ತೇವೆ. ಸಿಎಂ ಬೊಮ್ಮಯಿ ನಾಳೆ ಹಾಗೂ 21, 22, 26, 27 ಹಾನಗಲ್‍ನಲ್ಲಿ ಪ್ರಚಾರ ಮಾಡ್ತಾರೆ. ಬಿಜೆಪಿಗೆ ಅನುಕೂಲ ಮಾಡಲೆಂದೇ ಕುಮಾರಸ್ವಾಮಿ ಅವರು ಟೀಕೆ ಮಾಡ್ತಿದ್ದಾರೆ ಎಂದರು.

ಕುಮಾರಸ್ವಾಮಿ ಅವರು ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದಾರೆ. ಅವರು ಒಂದು ಪ್ರಾದೇಶಿಕ ಪಕ್ಷದ ನಾಯಕರ ಆಗಿ ಮಾತಾಡ್ತಾರೆ. ಆದರೆ ಸಿದ್ದರಾಮಯ್ಯ ಅವರು ಏಕೆ ಆ ರೀತಿ ಹೇಳ್ತಾರೋ ಗೊತ್ತಿಲ್ಲ. ಇವರು ಯಾರನ್ನು ಓಲೈಕೆ ಮಾಡ್ತಿದ್ದಾರೆ ಹಾಗಾದರೆ? ಮಾತೆತ್ತಿದರೆ ಅಲ್ಪಸಂಖ್ಯಾತರಿಗೆ 13,000 ಕೋಟಿ ಬಜೆಟ್ ನಲ್ಲಿ ಕೊಡ್ತೀನಿ ಅಂತಾರೆ. ಈಗಿನಿಂದಲೇ ಆಮಿಷ ಒಡ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಹೇಳಿಕೆ ಅಲ್ಲವಾ? ಎಂದು ಪ್ರಶ್ನಿಸಿದರು.

TAGGED:B.C.PatilKumaraswamyPublic TVsiddaramaiahಕುಮಾರಸ್ವಾಮಿಪಬ್ಲಿಕ್ ಟಿವಿಬಿ.ಸಿ. ಪಾಟೀಲ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan Narendra Modi
Latest

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
3 hours ago
big bulletin 17 August 2025 part 1
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-1

Public TV
By Public TV
3 hours ago
big bulletin 17 August 2025 part 2
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-2

Public TV
By Public TV
4 hours ago
Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
4 hours ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
4 hours ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?