Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪ್ರವಾಸಿ ಮಾರ್ಗದರ್ಶಿಗಳ ಅನ್ನ ಕಸಿದುಕೊಂಡ ಕೊರೊನಾ

Public TV
Last updated: January 31, 2022 6:41 pm
Public TV
Share
2 Min Read
Tourist Guides
SHARE

ಹಾಸನ: ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ, ಬೇಲೂರು, ಹಳೇಬೀಡು ಸೇರಿದಂತೆ ಜಿಲ್ಲೆಯ ವಿವಿಧ ಪ್ರವಾಸಿತಾಣಗಳಿಗೆ ದೇಶ-ವಿದೇಶ, ಹೊರರಾಜ್ಯ ಹಾಗೂ ಹೊರಜಿಲ್ಲೆಗಳಿಂದ ಪ್ರತಿನಿತ್ಯ ನೂರಾರು ಮಂದಿ ಚನ್ನಕೇಶವ ಹಾಗೂ ಹೊಯ್ಸಳೇಶ್ವರ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರವಾಸಿಗರಿಗೆ ದೇವಾಲಯದ ಇತಿಹಾಸದ ಬಗ್ಗೆ ತಿಳಿಸಲು ಸುಮಾರು ಮೂವತ್ತು ಮಂದಿ ಗೈಡ್‍ಗಳು ಜಿಲ್ಲೆಯಲ್ಲಿ ಪ್ರತಿನಿತ್ಯ ಕೆಲಸ ಮಾಡುತ್ತಾರೆ. ಆದರೆ ಕೊರೊನಾದಿಂದ ಪ್ರವಾಸಿಗರು ಕಡಿಮೆ ಬರುತ್ತಿದ್ದು, ಮಾರ್ಗದರ್ಶಿಗಳು ತುಂಬಾ ತೊಂದರೆಯಾಗಿದೆ. ಅಲ್ಲದೆ ಅವರಿಗೆ ತಮ್ಮ ದಿನನಿತ್ಯ ಜೀವನ ನಡೆಸಲು ಸಾಕಷ್ಟು ಕಷ್ಟವಾಗುತ್ತಿದೆ.

Tourist Guides 1

ಪ್ರವಾಸಿ ಮಾರ್ಗದರ್ಶಿಗಳು, ಪ್ರವಾಸಿಗರು ನೀಡುವ ಅಷ್ಟೋ ಇಷ್ಟೋ ಹಣದಿಂದಲೇ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಕೊರೊನಾ ಕಾರಣ ದೇವಾಲಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದೆ. ಇದರಿಂದಾಗಿ ಮಾರ್ಗದರ್ಶಿಗಳಿಗೆ ದಿನದ ಸಂಪಾದನೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡಲು ಸಿದ್ದರಾಮಯ್ಯ ಬಿಡುತ್ತಾರೆಯೇ: ನಲಪಾಡ್‍ಗೆ ಬಿಜೆಪಿ ಗುದ್ದು

ಒಮ್ಮೆ ಲಾಕ್‍ಡೌನ್ ವೇಳೆ ಸರ್ಕಾರ ಐದು ಸಾವಿರ ಪರಿಹಾರ ನೀಡಿದ್ದನ್ನು ಬಿಟ್ಟರೆ ಇದುವರೆಗೂ ಇವರ ಕಷ್ಟ ಕೇಳುವವರಿಲ್ಲ. ಈ ಹಿಂದೆ ಪ್ರತಿನಿತ್ಯ ಮೂವತ್ತು ಮಂದಿ ಗೈಡ್ ಕೆಲಸ ಮಾಡುತ್ತಿದ್ದರು. ಆದರೆ ಕೊರೊನಾದಿಂದ ಪ್ರವಾಸಿಗರ ಕೊರತೆ ಎದುರಾಗಿದ್ದು, ಹದಿನೈದು ಮಂದಿಯಂತೆ ಎರಡು ಬ್ಯಾಚ್‍ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಒಂದು ದಿನ ಒಂದು ತಂಡ ಕೆಲಸ ಮಾಡಿದರೆ ಮಾರನೇ ದಿನ ಇನ್ನೊಂದು ಬ್ಯಾಚ್ ಕೆಲಸ ಮಾಡುತ್ತಿದೆ. ಒಬ್ಬರಿಗೆ ಆದಾಯ ಬಂದರೂ ಎಲ್ಲರೂ ಆ ಹಣವನ್ನು ಹಂಚಿಕೊಳ್ಳುತ್ತಿದ್ದಾರೆ. ಮಕ್ಕಳ ಶಾಲೆ ಫೀಸ್ ಕಟ್ಟಲು ಹಣವಿಲ್ಲದೆ ಪರದಾಡುವಂತಾಗಿದೆ ಎಂದು ಕಣ್ಣೀರುಡುತ್ತಿದ್ದಾರೆ.

Tourist Guides 2

ರಾಜ್ಯದಲ್ಲಿ ಸುಮಾರು 600 ಮಂದಿ ಗೈಡ್‍ಗಳಿದ್ದು, ಅವರ ಜೀವನ ನಿರ್ವಹಣೆ ಹೇಳತೀರದಾಗಿದೆ. ಈಗಾಗಲೇ ಸರ್ಕಾರಕ್ಕೆ, ಸಂಬಂಧಪಟ್ಟ ಸಚಿವರಿಗೆ ಹತ್ತಾರು ಭಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮತಾಂತರ ಮಾಡ್ತಿದ್ದಾರೆಂದು ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ- RSS ಕಾರ್ಯಕರ್ತ ಅರೆಸ್ಟ್

ಕುಟುಂಬ ನಿರ್ವಹಣೆಗೆ ಕೈಸಾಲ, ಬ್ಯಾಂಕ್ ಸಾಲ ಮಾಡಿದ್ದು, ಸಾಲ ಮರುಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ. ಈಗ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಪ್ರವಾಸಿಗರಿಗಾಗಿ ಕಣ್ಕಣ್ಣು ಬಿಟ್ಟು ಕಾಯುವಂತಾಗಿದೆ. ಇದು ಹೀಗಿಯೇ ಮುಂದುವರಿದರೆ ಕೆಲವೇ ದಿನಗಳಲ್ಲಿ ಗೈಡ್‍ಗಳೇ ಇಲ್ಲದಂತಾಗುತ್ತಾರೆ. ಇನ್ನಾದರೂ ಸರ್ಕಾರ ಹಾಗೂ ಪ್ರವಾಸೋದ್ಯಮ ಸಚಿವರು ಇತ್ತ ಗಮನಹರಿಸಿ ಗೈಡ್‍ಗಳ ಹಿತಕಾಯಬೇಕಿದೆ.

TAGGED:CoronagovernmenthassanLockdowntourism ministerTourist Guidesಕೊರೊನಾಪ್ರವಾಸಿ ಮಾರ್ಗದರ್ಶಿಗಳುಪ್ರವಾಸೋದ್ಯಮ ಸಚಿವರುಲಾಕ್‍ಡೌನ್ಸರ್ಕಾರಹಾಸನ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
4 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
23 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
23 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
24 minutes ago
Lone Survivor Ramesh
Latest

ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

Public TV
By Public TV
25 minutes ago
shagan shubha ahmedabad plane crash
Latest

ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

Public TV
By Public TV
40 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
53 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
1 hour ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?