Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯಿಂದಾಗಿ ನಳಿನ್ ಕುಮಾರ್ ಕಟೀಲ್ ಡಾಲರ್ ಪದ ಕೇಳಿದರೆ ಬೆಚ್ಚಿ ಬೀಳುತ್ತಾರೆ: ಕಾಂಗ್ರೆಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿಯಿಂದಾಗಿ ನಳಿನ್ ಕುಮಾರ್ ಕಟೀಲ್ ಡಾಲರ್ ಪದ ಕೇಳಿದರೆ ಬೆಚ್ಚಿ ಬೀಳುತ್ತಾರೆ: ಕಾಂಗ್ರೆಸ್

Bengaluru City

ಮೋದಿಯಿಂದಾಗಿ ನಳಿನ್ ಕುಮಾರ್ ಕಟೀಲ್ ಡಾಲರ್ ಪದ ಕೇಳಿದರೆ ಬೆಚ್ಚಿ ಬೀಳುತ್ತಾರೆ: ಕಾಂಗ್ರೆಸ್

Public TV
Last updated: November 11, 2022 8:08 pm
Public TV
Share
3 Min Read
NARENDRA MODI 7
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಮೇಲಿನ ಭರವಸೆಯಿಂದ ಹಿಂದೆ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಒಂದು ಡಾಲರ್‌ಗೆ (Dollar) 15 ರೂಪಾಯಿಯಾಗುತ್ತದೆ ಎಂದಿದ್ದರು. ಈಗ 83 ರೂಪಾಯಿಯಾಗಿದೆ. ನಿಮ್ಮ ನಳಿನ್ ಅವರೀಗ ಡಾಲರ್ ಎಂಬ ಪದ ಉಚ್ಚರಿಸುತ್ತಲೇ ಇಲ್ಲ, ಆ ಪದ ಕೇಳಿದರೆ ಬೆಚ್ಚಿ ಬೀಳುತ್ತಾರೆ. ಅವರಿಗೆ ಸಾಂತ್ವನ ಹೇಳುವಿರಾ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

Nalinkumar Kateel

ಟ್ವೀಟ್‍ನಲ್ಲಿ ಏನಿದೆ:
ರಸ್ತೆಗುಂಡಿಗಳು (Road Pothole) ಸಾವಿನ ಗುಂಡಿಗಳಾಗಿವೆ, 20ಕ್ಕೂ ಹೆಚ್ಚು ಜನ ಜೀವ ಬಿಟ್ಟಿದ್ದಾರೆ. ರಸ್ತೆಗುಂಡಿಗಳಿಗೆ ಭಯಬಿದ್ದು ಕಾರ್ಯಕ್ರಮಗಳಿಗೆ ಹೆಲಿಕಾಪ್ಟರ್ ಸಂಚಾರ ಆಯ್ದುಕೊಂಡಿರಾ ಮೋದಿ ಅವರೇ? ಹಿಂದೆ ತಮಗಾಗಿ ಹಾಕಿದ್ದ ತೇಪೆ ನಾಲ್ಕೇ ದಿನಕ್ಕೆ ಕಿತ್ತು ಹೋದ ಬಗ್ಗೆ ಮಾತಾಡುವಿರಾ? ಸಿಎಂಗೆ ವಿವರಣೆ ಕೇಳುವಿರಾ? ಸಹಾಯಕ ಪ್ರಾಧ್ಯಾಪಕರು, ಕೆಪಿಟಿಎಲ್ (KPTL) ಸೇರಿದಂತೆ ಬಹುತೇಕ ನೇಮಕಾತಿಗಳಲ್ಲಿ ಅಕ್ರಮ ನಡೆದಿರುವ ಸಂಗತಿ ನಿಮ್ಮ ಗಮನಕ್ಕೆ ಬಂದಿದೆಯಲ್ಲವೇ ಮೋದಿ ಅವರೇ? ಇದನ್ನೂ ಓದಿ: ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್‌ ಆಕ್ರೋಶ

dollar rupee e1652091767510

ವರ್ಷಕ್ಕೆ 2 ಕೋಟಿ ಉದ್ಯೋಗ ಎಂದಿದ್ದೀರಿ, ಆದರೆ ಇಲ್ಲಿ “2 ಕೋಟಿಗೆ ಒಂದು ಉದ್ಯೋಗ” ಎಂಬಂತಾಗಿದೆ. ನಿಮ್ಮ ಟ್ರಬಲ್ ಇಂಜಿನ್ ಸರ್ಕಾರದ ಹುದ್ದೆ ಮಾರಾಟದ ಬಗ್ಗೆ ಮಾತನಾಡುವಿರಾ? ಕಳೆದ ನಾಲ್ಕು ವರ್ಷಗಳಲ್ಲಿ ಪ್ರಕೃತಿ ವಿಕೋಪಗಳಿಂದ ಒಂದು ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ. ಮೋದಿ ಅವರೇ, ಒಮ್ಮೆಯೂ ನೆರೆ ವೀಕ್ಷಣೆಗೆ ತಾವು ಬರಲಿಲ್ಲ, ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎಂಬಂತೆ ಕೇವಲ 1,500 ಕೋಟಿ ರೂ. ಪರಿಹಾರ ಬಿಟ್ಟರೆ ಮತ್ತೇನೂ ಕೊಟ್ಟಿಲ್ಲ. ಕನ್ನಡಿಗರನ್ನು ಅನಾಥರನ್ನಾಗಿಸಿದೆ ನಿಮ್ಮ ಟ್ರಬಲ್ ಇಂಜಿನ್ ಸರ್ಕಾರ. ಬೆಲೆ ಏರಿಕೆಯ ಜೊತೆಗೆ ನಿಮ್ಮ ಅವೈಜ್ಞಾನಿಕ GST ಹೇರಿಕೆ ಹಾಗೂ ಏರಿಕೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಗೃಹಿಣಿರಿಗೆ ಕಣ್ಣೀರು, ಬಡವರ ಹೊಟ್ಟೆಗೆ ತಣ್ಣೀರು, ರೈತರಿಗೆ ರಕ್ತ ಕಣ್ಣೀರು ಎಂಬಂತಾಗಿದೆ ಟ್ರಬಲ್ ಇಂಜಿನ್ ಸರ್ಕಾರದ ಜಿಎಸ್‍ಟಿ ಹಾಗೂ ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಧೈರ್ಯವಿದೆಯೇ ಮೋದಿ ಅವರೇ? ಟ್ರಬಲ್ ಇಂಜಿನ್ ಸರ್ಕಾರದ ಕಿರುಕುಳದ ಬಗ್ಗೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಪತ್ರಕ್ಕೆ ತಾವು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಅವರ ಜೀವ ಹೋಯ್ತು. ಇದನ್ನೂ ಓದಿ: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

NARENDRA MODI 1 4

ಗುತ್ತಿಗೆದಾರರು ಭ್ರಷ್ಟ ಸರ್ಕಾರದ 40% ಲೂಟಿಯ ಬಗ್ಗೆ 2 ಬಾರಿ ನಿಮಗೆ ಪತ್ರ ಬರೆದಿದ್ದಾರೆ, ಅವರಿಗೆ ಉತ್ತರ ನೀಡುವಿರಾ? ಅವರ ಸಮಸ್ಯೆಗೆ ಪರಿಹಾರ ತಂದಿದ್ದೀರಾ? ನೇಮಕಾತಿ ಹಗರಣಗಳು. ವರ್ಗಾವಣೆ ದಂಧೆ, ಪಿಎಸ್‍ಐ ಹಗರಣ, 40% ಕಮಿಷನ್ ಹಗರಣ, ಸಂತೋಷ್ ಪಾಟೀಲ್ ಆತ್ಮಹತ್ಯೆ, ಈಶ್ವರಪ್ಪ ರಾಜೀನಾಮೆ, ರಸ್ತೆ ಗುಂಡಿಗಳು, ಸಿಎಂ ಹುದ್ದೆಗೆ 2,500 ಕೋಟಿ ರೂ., ಮಂತ್ರಿಗಿರಿಗೆ 50 ಕೋಟಿ ರೂ. ಯತ್ನಾಳರ ಆರೋಪಗಳು ಇವೆಲ್ಲದರ ಬಗ್ಗೆ ತಮ್ಮ ಭಾಷಣದಲ್ಲಿ ಜಾಗವಿದೆಯೇ ಮೋದಿ ಅವರೇ?

'@narendramodi ಅವರೇ,
ಈ ಹಿಂದಿನ ತಮ್ಮ ಭೇಟಿಗಾಗಿ ಮಂಗಳೂರು ಹಾಗೂ ಬೆಂಗಳೂರಿನ ರಸ್ತೆಗಳಿಗೆ ಹಾಕಿದ್ದ ತೇಪೆ ನಾಲ್ಕೇ ದಿನಕ್ಕೆ ಕಿತ್ತು ಹೋಗಿದ್ದವು.

ತಮ್ಮ ಕಚೇರಿ ಕೇಳಿದ ವರದಿ ತಲುಪಿತೇ?#TroubleEngineSarkara ದ
ಭ್ರಷ್ಟಾಚಾರದ ದರ್ಶನವಾಯಿತೇ?

ಕನ್ನಡಿಗರಿಗೆ ಕಿತ್ತು ಹೋದ ರಸ್ತೆ ತೇಪೆಯ ಬಗ್ಗೆ ಸ್ಪಷ್ಟನೆ ಕೊಡುವಿರಾ? pic.twitter.com/pVrZjNZRa7

— Karnataka Congress (@INCKarnataka) November 11, 2022

ಮೋದಿ ಅವರೇ, ಈ ಹಿಂದಿನ ತಮ್ಮ ಭೇಟಿಗಾಗಿ ಮಂಗಳೂರು ಹಾಗೂ ಬೆಂಗಳೂರಿನ ರಸ್ತೆಗಳಿಗೆ ಹಾಕಿದ್ದ ತೇಪೆ ನಾಲ್ಕೇ ದಿನಕ್ಕೆ ಕಿತ್ತು ಹೋಗಿದ್ದವು. ತಮ್ಮ ಕಚೇರಿ ಕೇಳಿದ ವರದಿ ತಲುಪಿತೇ? ಟ್ರಬಲ್ ಇಂಜಿನ್ ಸರ್ಕಾರದ ಭ್ರಷ್ಟಾಚಾರದ ದರ್ಶನವಾಯಿತೇ? ಕನ್ನಡಿಗರಿಗೆ ಕಿತ್ತು ಹೋದ ರಸ್ತೆ ತೇಪೆಯ ಬಗ್ಗೆ ಸ್ಪಷ್ಟನೆ ಕೊಡುವಿರಾ? ಕರ್ನಾಟಕ ಹಿಂದೆ ನಮ್ಮ ಆಡಳಿತದಲ್ಲಿ ಅಭಿವೃದ್ಧಿಯಲ್ಲಿ ನಂ.1 ಆಗಿತ್ತು, ಈಗ ಭ್ರಷ್ಟಾಚಾರದಲ್ಲಿ ನಂ.1 ಆಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಮೋದಿ ಅವರೇ, ಟ್ರಬಲ್ ಇಂಜಿನ್ ಸರ್ಕಾರದ ಟ್ರಬಲ್‍ನಿಂದ ಬೇಸತ್ತು ಹಲವರು ನಿಮಗೆ ಪತ್ರ ಬರೆದಿದ್ದಾರೆ. ಆ ಪತ್ರಗಳಿಗೆ ಉತ್ತರ ಹೊತ್ತು ತಂದಿದ್ದೀರಾ? ಅವರ ನೋವು ಆಲಿಸುವಿರಾ? ವೈಫಲ್ಯ ಮರೆಮಾಚಲು ಹಿಜಬ್ (Hijab), ಹಲಾಲ್ (Halal), ಅಜಾನ್ ಎಂದು ದಿನಕ್ಕೊಂದು ವಿವಾದ ಎಬ್ಬಿಸುತ್ತಿದೆ ಟ್ರಬಲ್ ಇಂಜಿನ್ ಸರ್ಕಾರ. ಸಬ್ ಕ ಸಾತ್, ಸಬ್ ಕ ವಿಕಾಸ್ ಎಂದಿದ್ದ ಮೋದಿ ಅವರೇ, ಸಿಎಂ ಬೊಮ್ಮಾಯಿ (Basavaraj Bommai) ಅವರು ಆಕ್ಷನ್‍ಗೆ ರಿಯಾಕ್ಷನ್ ಎಂದು ಸಮಾಜ ಘಾತುಕರಿಗೆ ಕುಮ್ಮಕ್ಕು ಕೊಡ್ತಿದಾರೆ. ಅವರಿಗೆ ಬುದ್ಧಿ ಹೇಳುವಿರಾ ಅಥವಾ ಬೆನ್ನು ತಟ್ಟುವಿರಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruDollarnalinkumar kateelnarendra modiಕಾಂಗ್ರೆಸ್ಡಾಲರ್ನರೇಂದ್ರ ಮೋದಿನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
34 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
53 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
55 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
1 hour ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?