Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಜೆಯವರೆಗೂ ಚೆನ್ನಾಗಿದ್ದ ಅಂಬಿ ಮಂಡ್ಯ ಬಸ್ ದುರಂತಕ್ಕೆ ಮಮ್ಮಲ ಮರುಗಿ ಮೃತಪಟ್ಟರೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಂಜೆಯವರೆಗೂ ಚೆನ್ನಾಗಿದ್ದ ಅಂಬಿ ಮಂಡ್ಯ ಬಸ್ ದುರಂತಕ್ಕೆ ಮಮ್ಮಲ ಮರುಗಿ ಮೃತಪಟ್ಟರೇ?

Districts

ಸಂಜೆಯವರೆಗೂ ಚೆನ್ನಾಗಿದ್ದ ಅಂಬಿ ಮಂಡ್ಯ ಬಸ್ ದುರಂತಕ್ಕೆ ಮಮ್ಮಲ ಮರುಗಿ ಮೃತಪಟ್ಟರೇ?

Public TV
Last updated: November 25, 2018 8:16 am
Public TV
Share
2 Min Read
ambarish
SHARE

ಬೆಂಗಳೂರು: ಮಂಡ್ಯದಲ್ಲಿ ನಡೆದ ಬಸ್ ಅಪಘಾತ ಸುದ್ದಿ ಕೇಳಿ ಆಘಾತವಾಗಿ ಬೇಸರಗೊಂಡು ಅಂಬರೀಶ್ ಮೃತಪಟ್ಟಿದ್ದಾರಾ ಎನ್ನುವ ಪ್ರಶ್ನೆಗೆ ಹೌದು ಎನ್ನುತ್ತಿದ್ದಾರೆ ಅಂಬಿ ಆಪ್ತರು.

ಮಂಡ್ಯದ ಗಂಡು ಎಂದೇ ಪ್ರಸಿದ್ಧವಾಗಿರುವ ಅಂಬರೀಶ್ ಅವರಿಗೆ ಜಿಲ್ಲೆಯ ಜನತೆಯ ಮೇಲೆ ಮೊದಲಿನಿಂದಲೂ ವಿಶೇಷ ಮಮತೆ. ಹೀಗಾಗಿ ಮಂಡ್ಯ ಕುರಿತ ಸುದ್ದಿ ಬಂದಾಗ ವಿಶೇಷವಾಗಿ ಗಮನಿಸುತ್ತಿದ್ದರು. ಶನಿವಾರ ಮಧ್ಯಾಹ್ನ ಬಸ್ ಅಪಘಾತಗೊಂಡು 30 ಮಂದಿ ಮೃತಪಟ್ಟದ್ದ ಸುದ್ದಿ ಕೇಳಿ ಅಂಬರೀಶ್ ಆಘಾತಗೊಂಡಿದ್ದಾರೆ.

ಅದರಲ್ಲೂ ಎಳೆಯ ಕಂದಮ್ಮಗಳು ಮೃತಪಟ್ಟಿದ್ದನ್ನು ನೋಡಿ ಮಮ್ಮಲ ಮರುಗಿದ್ದರು. ಈ ವಿಚಾರವಾಗಿ ಸಂಜೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡುವಾಗಲೂ ಅವರು ಗದ್ಗದಿತವಾಗಿ ಬೇಸರದಿಂದಲೇ ಪ್ರತಿಕ್ರಿಯಿಸಿದ್ದರು. ಮಂಡ್ಯ ಮಾತ್ರವಲ್ಲ, ಇಡಿ ಕರ್ನಾಟಕಕ್ಕೆ ಬೇಸರ ತರುವ ವಿಚಾರ. ಮನುಷ್ಯತ್ವ ಇರುವ ಯಾವುದೇ ವ್ಯಕ್ತಿಯಾದರೂ ಈ ದೃಶ್ಯಗಳನ್ನು ನೋಡಿದಾಗ ಮನಸ್ಸು ಕರಗುತ್ತದೆ ಎಂದು ಹೇಳಿದ್ದರು.

Rebel star Ambarish

ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಮುಂದಾದರೆ ಕೆಲವರು ಪ್ರತಿಭಟನೆಗೆ ಇಳಿಯುತ್ತಾರೆ. ನೀರಾವರಿ ಭೂಮಿಯನ್ನು ರಸ್ತೆ ಕಾಮಗಾರಿಗೆ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಾರೆ. ಇಂತಹ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಚರ್ಚೆ ನಡೆಸಿ, ಮುಂದೆ ಇಂತಹ ಅನಾಹುತಗಳು ಆಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದ್ದರು.

ಅಪಘಾತದಲ್ಲಿ ಒಬ್ಬ ಬಾಲಕ ಹಾಗೂ ಯುವಕ ಬದುಕುಳಿದಿದ್ದಾರೆ. ಅಪಘಾತದ ಬಳಿಕ ಚಾಲಕ ಮತ್ತು ನಿರ್ವಾಹಕ ಬಸ್ ನಿಂದ ಹೊರ ಬಂದು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಚಾಲಕನ ತಪ್ಪಿದ್ದರೆ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು. ಹಳೇ ಬಸ್ ಗಳನ್ನು ಅಪಘಾತಕ್ಕೆ ಕಾರಣ ಎನ್ನುವುದು ಅವರಿಗೆ ಅರ್ಥ ಮಾಡಿಸಬೇಕು ಎಂದು ಅಂಬರೀಶ್ ಹೇಳಿದ್ದರು.

ರಾತ್ರಿಯ ಹೊತ್ತಿನಲ್ಲೂ ಆಪ್ತರ ಬಳಿ ಅಂಬರೀಶ್ ಅಪಘಾತದ ಸುದ್ದಿಯ ಬಗ್ಗೆ ಮಾತನಾಡಿ ಬೇಸರ ವ್ಯಕ್ತಪಡಿಸಿದ್ದರು. ಮೊದಲೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಈ ಸುದ್ದಿ ಕೇಳಿ ಶಾಕ್ ಆಗಿದ್ದರಿಂದ ಅದು ನೇರ ದೇಹದ ಆರೋಗ್ಯದ ಮೇಲೆ ಪರಿಣಾಮ ಬಿದ್ದಿದೆ. ರಕ್ತದ ಒತ್ತಡ ಏರುಪೇರಾಗಿ ಹೃದಯಾಘಾತಕ್ಕೊಳಗಾಗಿ ಮನೆಯಲ್ಲೇ ಅಂಬರೀಶ್ ಕುಸಿದು ಬಿದ್ದಿದ್ದಾರೆ. ಕೂಡಲೇ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

MND BUS PH 1 2

ಆರೋಗ್ಯದಲ್ಲಿ ಏರುಪೇರು ಕಾಣುತ್ತಿದ್ದಂತೆ ಕೂಡಲೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅದು ಫಲ ನೀಡದೇ ಇದ್ದಾಗ ವಿಕ್ರಂ ಆಸ್ಪತ್ರೆಗೆ ರವಾನೆ. ಆಸ್ಪತ್ರೆಯ ವೈದ್ಯರು ಅಂಬರೀಶ್ ದೇಹವನ್ನು ನೋಡಿ ಪರೀಕ್ಷೆ ಮಾಡಿದ ಬಳಿಕ ಅಂಬಿ ಮನೆಯಲ್ಲೇ ಮೃತಪಟ್ಟಿದ್ದಾರೆ ಎಂದು ಘೋಷಿಸುತ್ತಾರೆ.

ಪಬ್ಲಿಕ್ ಟಿವಿಯಲ್ಲಿ ಕೊನೆ ಮಾತು:
ನನಗೆ ಹುಷಾರಿಲ್ಲ.. ಇದೊಂದು ನಮಗೆ ತುಂಬಾ ವಿಷಾದದಾಯಕ ಘಟನೆ ನಡೆದಿರೋದು ಇಡೀ ಕರ್ನಾಟಕಕ್ಕೆ ಬೇಸರ ತಂದಿದೆ. ಬರೀ ಮಂಡ್ಯಕ್ಕೆ ಅಂತಾ ಮಾತ್ರ ಅಲ್ಲ ಇಡೀ ಕರ್ನಾಟಕಕ್ಕೆ. ಅಲ್ಲೆಲ್ಲಾ ನಾವು ನೀವು ಸೇರಿ, ಮೃತ ಕುಟುಂಬಕ್ಕೆ ಎಲ್ಲರೂ ಆ ದೇವರಲ್ಲಿ ಪ್ರಾರ್ಥನೆ ಮಾಡಿ, ಅವರಿಗೆಲ್ಲಾ ಕಳಕೊಂಡ ಅಣ್ಣ-ತಮ್ಮಂದಿರು ಇರಬಹುದು.. ಅಕ್ಕ-ತಂಗಿಯರು ಇರಬಹುದು.. ಅವರಿಗೆಲ್ಲಾ ಈ ದುಃಖ ತಡೆಯುವ ಶಕ್ತಿ ಕೊಟ್ಟು ಅವರಿಗೆಲ್ಲಾ ನಾಂದಿ ಹಾಡಲಿ.

https://www.youtube.com/watch?v=1-RXhwCH1KM

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:bus accidentformer minister ambarishmandyaPublic TVಪಬ್ಲಿಕ್ ಟಿವಿಬಸ್ ಅಪಘಾತಮಂಡ್ಯಮಾಜಿ ಸಚಿವ ಅಂಬರೀಶ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಧಾರುಣ ಸಾವು

Public TV
By Public TV
16 minutes ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
39 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
1 hour ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
2 hours ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
2 hours ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?