Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್‌ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್‌ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ

Latest

ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್‌ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ

Public TV
Last updated: June 12, 2023 4:22 pm
Public TV
Share
2 Min Read
amazon jungle children
SHARE

– ರಕ್ಷಣಾ ತಂಡದವರನ್ನ ಕಂಡೊಡನೆ ಓಡಿ ಬಂದು “ಹಸಿವಾಗ್ತಿದೆ” ಎಂದಿದ್ದ ಮಕ್ಕಳು

ಬೊಗೋಟಾ: ಅಮೆಜಾನ್‌ ದಟ್ಟ (Amazon Jungle) ಅರಣ್ಯದಲ್ಲಿ ವಿಮಾನ ಪತನವಾಗಿ 40 ದಿನಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳನ್ನು ರಕ್ಷಿಸಿದ ರಕ್ಷಣಾ ತಂಡದ ಸದಸ್ಯರು ಸಂದರ್ಶನ ನೀಡಿದ್ದಾರೆ. ಸಂದರ್ಶನದಲ್ಲಿ ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ವಿಮಾನ ಅಪಘಾತದಿಂದಾಗಿ 13, 9, 5 ಮತ್ತು 1 ವರ್ಷದ ನಾಲ್ವರು ಮಕ್ಕಳು ಅಮೆಜಾನ್‌ ಕಾಡಿನಲ್ಲಿ ಸಿಲುಕಿಕೊಂಡಿದ್ದರು. ಒಂದು ತಿಂಗಳಿಗೂ ಹೆಚ್ಚ ದಿನಗಳ ಕಾಲ ಕಾಡಿನಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಲಾಯಿತು. ಆಗ ಮಕ್ಕಳ ಆರೋಗ್ಯ ಸ್ಥಿತಿಗತಿ ಹೇಗಿತ್ತು? ಅವರು ಏನು ಹೇಳಿದರು ಎಂಬ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮಾತುಗಳು ನಿಜಕ್ಕೂ ಮನಕಲಕುವಂತಿದೆ. ಇದನ್ನೂ ಓದಿ: ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು

Amazon jungle children plane crash Colombia

ಮಕ್ಕಳ ಕರುಣಾಜನಕ ಸ್ಥಿತಿ ತೆರೆದಿಟ್ಟ ರಕ್ಷಣಾ ತಂಡ
ಪುಟ್ಟ ಮಗುವನ್ನು ಎತ್ತಿಕೊಂಡಿದ್ದ ಲೆಸ್ಲಿ ನನ್ನನ್ನು ಕಂಡಾಕ್ಷಣ ಓಡಿ ಬಂದಳು. ಬಂದವಳೇ, “ನನಗೆ ಹಸಿವಾಗಿದೆ” ಎಂದಳು. ಇಬ್ಬರು ಹುಡುಗರಲ್ಲಿ ಒಬ್ಬ ಮಲಗಿದ್ದ. ಅವರು ಕೂಡ ಎದ್ದು ಬಂದು “ನಮ್ಮ ತಾಯಿ ಸತ್ತಿದ್ದಾರೆ” ಎಂದರು ಅಂತ ರಕ್ಷಣಾ ತಂಡದ ಸದಸ್ಯರಲ್ಲೊಬ್ಬರಾದ ನಿಕೋಲಸ್ ಒರ್ಡೊನೆಜ್ ಗೋಮ್ಸ್ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡರು.

ಲೆಸ್ಲಿ ತಾಯಿ 4 ದಿನಗಳ ವರೆಗೆ ಜೀವಂತವಾಗಿದ್ದರು ಎನಿಸುತ್ತದೆ. ಆಕೆ ಸಾಯುವ ಮುನ್ನ, “ಮಕ್ಕಳೇ ನೀವು ಇಲ್ಲಿಂದ ಹೊರಡಿ. ನಿಮ್ಮ ತಂದೆ ಬಳಿಗೆ ಹೋಗಿ. ನಾನು ತೋರಿದ ಪ್ರೀತಿಯನ್ನೇ ಅವರೂ ನಿಮಗೆ ತೋರಿಸುತ್ತಾರೆ” ಎಂದು ಹೇಳಿದ್ದರಂತೆ ಅಂತ ಮತ್ತೊಬ್ಬ ಸದಸ್ಯ ಮ್ಯಾನುಯೆಲ್ ಮಿಲ್ಲರ್ ರಾನೋಕ್ ತಿಳಿಸಿದರು. ಇದನ್ನೂ ಓದಿ: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ

Amazon rainforest

ಮಕ್ಕಳು ತುಂಬಾ ನಿಶ್ಯಕ್ತರಾಗಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಟ್ಟಿ ಪದಾರ್ಥ ಸೇವಿಸಲು ಇನ್ನೂ ಅವರಿಂದ ಸಾಧ್ಯವಾಗುತ್ತಿಲ್ಲ. ಮಕ್ಕಳ ಆರೋಗ್ಯ ಸುಧಾರಿಸುತ್ತಿದೆ ಎಂದು ಸದಸ್ಯರು ಮಾಹಿತಿ ನೀಡಿದ್ದಾರೆ.

ಮಕ್ಕಳು ಪತ್ತೆಯಾಗಿದ್ದು ಹೇಗೆ?
ಮೇ 1 ರಂದು ವಿಮಾನ ಅಪಘಾತ ಸಂಭವಿಸಿತ್ತು. ಅದಾದ ಎರಡು ವಾರಗಳ ನಂತರ ಶೋಧ ತಂಡವು ಅಮೆಜಾನ್‌ ದಟ್ಟ ಕಾಡಿನಲ್ಲಿ ವಿಮಾನ ಪತ್ತೆ ಹಚ್ಚಿ ಪೈಲಟ್‌ ಸೇರಿದಂತೆ ಮೂವರ ಮೃತದೇಹಗಳನ್ನು ವಶಪಡಿಸಿಕೊಂಡಿತ್ತು. ಆದರೆ ಅವರೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 4 ಮಕ್ಕಳು ಮಾತ್ರ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು

ಮಕ್ಕಳ ಹುಡುಕಾಟದ ವೇಳೆ, ಅವರ ಹೆಜ್ಜೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿ ಹಲವು ಕುರುಹುಗಳು ಪತ್ತೆಯಾಗಿತ್ತು. ಮಕ್ಕಳು ಬದುಕಿರುವ ನಿರೀಕ್ಷೆಯಲ್ಲಿಯೇ ಹುಟುಕಾಟ ತೀವ್ರಗೊಳಿಸಲಾಗಿತ್ತು. ಮಕ್ಕಳು ಹಸಿವಿನಿಂದ ಸಾಯಬಾರದು ಎಂಬ ಕಾರಣಕ್ಕೆ ಆಹಾರ ಪದಾರ್ಥಗಳು ಮತ್ತು ನೀರಿನ ಬಾಟಲಿಗಳನ್ನು ಕೂಡ ಹೆಲಿಕಾಪ್ಟರ್‌ ಮೂಲಕ ಅನೇಕ ಕಡೆ ಹಾಕಲಾಗಿತ್ತು.

ಕೊನೆಗೆ ಅಪಘಾತ ನಡೆದ ಸ್ಥಳದ ಪಶ್ಚಿಮ ದಿಕ್ಕಿನಿಂದ ಸುಮಾರು 5 ಕಿಮೀ ದೂರದಲ್ಲಿ ಮಕ್ಕಳು ಸಿಕ್ಕರು.

TAGGED:amazon junglecolombiaಅಮೆಜಾನ್ ಕಾಡುಕೊಲಂಬಿಯಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 minute ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
28 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
35 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
1 hour ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?