Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀನು ವಿವಾದ ಹಿನ್ನೆಲೆ 17 ವರ್ಷದ ಬಾಲಕನ ಶಿರಚ್ಛೇದನ – 6 ಮಂದಿಯ ವಿರುದ್ಧ ಎಫ್‌ಐಆರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಜಮೀನು ವಿವಾದ ಹಿನ್ನೆಲೆ 17 ವರ್ಷದ ಬಾಲಕನ ಶಿರಚ್ಛೇದನ – 6 ಮಂದಿಯ ವಿರುದ್ಧ ಎಫ್‌ಐಆರ್

Crime

ಜಮೀನು ವಿವಾದ ಹಿನ್ನೆಲೆ 17 ವರ್ಷದ ಬಾಲಕನ ಶಿರಚ್ಛೇದನ – 6 ಮಂದಿಯ ವಿರುದ್ಧ ಎಫ್‌ಐಆರ್

Public TV
Last updated: October 31, 2024 9:01 pm
Public TV
Share
2 Min Read
uttar pradesh teen beheaded in fight over land
SHARE

ಲಕ್ನೋ: ಹಳೆಯ ಭೂಮಿ ವಿವಾದದ ಹಿನ್ನೆಲೆ 17 ವರ್ಷದ ಬಾಲಕನ ಶಿರಚ್ಛೇದನ ಮಾಡಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದ (Jaunpur) ಕಬಿರುದ್ದೀನ್‌ಪುರ (Kabiruddinpur) ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೆಲವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೀಡಾದ ಬಾಲಕ ಟೇಕ್ವಾಂಡೋ ಆಟಗಾರನಾಗಿದ್ದ. ಬಾಲಕ ತನ್ನ ಮನೆಯ ಹೊರಗೆ ಹಲ್ಲುಜ್ಜುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಸಿಎಂಗೆ ಇ.ಡಿ ಬಂದ ಮೇಲೆ ಭಯ ಆಗಿದೆ, ಅದಕ್ಕೆ ಉಡಾಫೆಯಾಗಿ ಮಾತನಾಡುತ್ತಿದ್ದಾರೆ: ಜೋಶಿ

ಬಾಲಕನ ತಾಯಿ ಮಗನ ತುಂಡರಿಸಿದ ತಲೆಯನ್ನು ಮಡಿಲಲ್ಲಿ ಇಟ್ಟು ಹಲವು ಗಂಟೆಗಳ ಕಾಲ ರೋಧಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹಿರಿಯ ಆಡಳಿತಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಹಾಗೂ ಲೇಖ್ಪಾಲ್ (ಸ್ಥಳೀಯ ಕಂದಾಯ ಅಧಿಕಾರಿ) ಜಗದೀಶ್ ಯಾದವ್ ಅವರನ್ನು ಅಮಾನತುಗೊಳಿಸಿದ್ದಾರೆ. ಪ್ರದೇಶವನ್ನು ನೋಡಿಕೊಳ್ಳುವ ಕಂದಾಯ ನಿರೀಕ್ಷಕ ಮುನ್ನಿ ಲಾಲ್ ವಿರುದ್ಧ ಕ್ರಮಕ್ಕಾಗಿ ಆಡಳಿತಕ್ಕೆ ವರದಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು

ಕಬಿರುದ್ದೀನ್ ಗ್ರಾಮದಲ್ಲಿ ಇಬ್ಬರ ನಡುವೆ ಭೂಮಿ ವ್ಯಾಜ್ಯ ಉಂಟಾಗಿತ್ತು, ಇದು ತೀವ್ರಸ್ವರೂಪ ಪಡೆದುಕೊಂಡು ಅ.30 ರಂದು ಘರ್ಷಣೆಗೆ ಕಾರಣವಾಗಿತ್ತು. ಈ ಘರ್ಷಣೆಯಲ್ಲಿ ರಾಮ್ಜಿತ್ ಯಾದವ್ ಎಂಬವರ 17 ವರ್ಷದ ಪುತ್ರನ ಶಿರಚ್ಛೇದವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಶಿರಚ್ಛೇದನ ಮಾಡಿದ ವ್ಯಕ್ತಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ಆರಂಭವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಹಲವು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಸಂತ್ರಸ್ತೆಯ ಸೋದರ ಸಂಬಂಧಿ ರಾಮಜಾಸ್ ಯಾದವ್ ನೀಡಿದ ದೂರಿನ ಆಧಾರದ ಮೇಲೆ, ಆರು ಜನರ ವಿರುದ್ಧ ಜೌನ್‌ಪುರದ ಗೌರಾ ಬಾದಶಹಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರಲ್ಲಿ ಕೆಲವರು ಅಪರಿಚಿತರು. ವಿವರವಾದ ತನಿಖೆ ನಡೆಸಲಾಗುವುದು ಎಂದು ಅಧಿಕಾರಿ ಅಜಿತ್ ಕುಮಾರ್ ರಜಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್‌ನಲ್ಲಿ ಭವಿಷ್ಯವಿಲ್ಲ ಎಂದು ನೂರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ: ಡಿಕೆಶಿ

ಪೊಲೀಸರ ಪ್ರಕಾರ, ರಾಮಜೀತ್ ಯಾದವ್ ಮತ್ತು ಅವರ ನೆರೆಹೊರೆಯವರಾದ ಲಲ್ತಾ ಯಾದವ್ ನಡುವೆ ಸುಮಾರು ನಾಲ್ಕು ದಶಕಗಳಿಂದ ಜಮೀನು ವಿವಾದ ನಡೆಯುತ್ತಿದೆ. ಮಂಗಳವಾರ, ಲಲ್ತಾ ಯಾದವ್ ಅವರ ಕೆಲವು ಕುಟುಂಬ ಸದಸ್ಯರು ವಿವಾದಿತ ಸ್ಥಳದಲ್ಲಿದ್ದ ಹುಲ್ಲು ತೆರವುಗೊಳಿಸಲು ಪ್ರಾರಂಭಿಸಿದರು. ರಾಮ್‌ಜೀತ್ ಅವರ ಸಹೋದರ ಇದಕ್ಕೆ ಆಕ್ಷೇಪಣೆಯನ್ನು ಎತ್ತಿದರು ಇಬ್ಬರ ನಡುವೆ ವಾಗ್ವಾದ ನಡೆಯಿತು. ಸ್ಥಳೀಯರು ಮಧ್ಯ ಪ್ರವೇಶಿಸಿ ಸಮಾಧಾನಪಡಿಸಿದರು. ಸಧ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಕಾಶ್ಮೀರವಾಗಿಸಿದ ಮಳೆಯ ಮಂಜು

TAGGED:crimeJaunpurKabiruddinpurlucknowಕಬಿರುದ್ದೀನ್‌ಪುರಜೌನ್‍ಪುರಭೂಮಿ ವಿವಾದಲಕ್ನೋ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
5 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
5 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
5 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
7 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
7 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?