Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ

Districts

ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ

Public TV
Last updated: October 5, 2024 10:14 pm
Public TV
Share
2 Min Read
CHELUVARAYASWAMY
SHARE

– ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದ ಸಚಿವ

ಹಾಸನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ. ಸತ್ಯ ಇದ್ದರೆ ಪ್ರತಿಕ್ರಿಯಿಸುವುದು ಒಳ್ಳೆಯದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvarayaswamy) ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸತ್ಯ ಇಲ್ಲದಿದ್ದಾಗ ನಾವೂ ಅವರ ತರಹ ಆಗಿಬಿಡ್ತೀವಿ. ಇಲ್ಲದಿದ್ದರೆ ಚೆಲುವರಾಯಸ್ವಾಮೀನೂ, ಕುಮಾರಸ್ವಾಮಿ ತರಹ ಆಗೋದ್ನಲ್ಲಾ ಅಂತಾರೆ ಜನ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ- ವಾಹನ ಸವಾರರ ಪರದಾಟ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ, ಮಂತ್ರಿ ಆಗೋದು ಅಪರೂಪ. ಪೂರ್ವಜನ್ಮದ ಪುಣ್ಯದಿಂದ ಆಗಿದ್ದೇವೆ. ಅವರು ಎರಡು ಜನ ಗೆದ್ದು ಮಂತ್ರಿಯಾಗಿದ್ದಾರೆ. ಅವರಿಗೆ ಸಾಕಷ್ಟು ಕೆಲಸ ಇರುತ್ತೆ. ರಾಷ್ಟ್ರದಲ್ಲಿ ಮಂತ್ರಿಯಾಗಿರುವವರು ಶನಿವಾರ, ಭಾನುವಾರ ಇಲ್ಲಿಗೆ ಬಂದು ಬರೀ ಬಯ್ಯುವುದರಿಂದ ಅರ್ಥ ಇರದು ಎಂದು ಕುಟುಕಿದರು. ಸಿದ್ದರಾಮಯ್ಯ ಅವರು ಆರ್ಡಿನರಿ ಲೀಡರ್ ಅಲ್ಲ. ಸಣ್ಣಪುಟ್ಟ ವ್ಯತ್ಯಾಸ ಅಥವಾ ಯಾರೋ ಮಾಡಿದ ನಿರ್ಧಾರಕ್ಕೆ ಅವರನ್ನೇ ಹೊಣೆ ಮಾಡುವುದು ಅಪರಾಧ. ಕುಮಾರಸ್ವಾಮಿ ಹದಿನಾಲ್ಕು ತಿಂಗಳು ಸಿಎಂ ಆಗಿದ್ದಾಗ ಏನು ಮಾಡಿದ್ರು ಒಮ್ಮೆ ತಿರುಗಿ ನೋಡಲಿ ಎಂದರು. ಇದನ್ನೂ ಓದಿ: ಮಾಡಿರುವ ತಪ್ಪುಗಳು, ಹಗರಣವನ್ನು ಹೊರ ತೆಗೆಯುತ್ತೇವೆಂದು ಬಿಜೆಪಿಯವರಿಗೆ ಭಯ – ಜಿ. ಪರಮೇಶ್ವರ್

ನಮ್ಮ ಸರ್ಕಾರ ಬಂದು 14 ತಿಂಗಳಾಗಿವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಸೇರಿ ಹಲವು ಕೆಲಸ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ಕೆಲವರನ್ನು ನೆಗ್ಲೆಟ್ ಮಾಡುವುದು ಅನಿವಾರ್ಯ. ನಮ್ಮ ಜೊತೆಯಲ್ಲಿರುವವರು ನಾವು ತಪ್ಪು ಮಾಡಿದ್ರೂ, ಒಳ್ಳೆಯದನ್ನೂ ಹೇಳಿದ್ರೂ ಚೆಪ್ಪಾಳೆ ಹೊಡೀತಾರೆ, ಹಾಗಾಗಿ ಕುಮಾರಸ್ವಾಮಿಗೆ ಖುಷಿ ಆಗಿದೆ ಎಂದರು. ಇದನ್ನೂ ಓದಿ: Bengaluru Rains | ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ – ಸಣ್ಣ ಮಳೆಗೆ ತತ್ತರಿಸಿದ ಐಟಿಬಿಟಿ ಮಂದಿ

ಕುಮಾರಸ್ವಾಮಿ, ಯಡಿಯೂರಪ್ಪ (B S Yediyurappa), ಬೊಮ್ಮಾಯಿ ಮೂರು ಜನ ಮುಖ್ಯಮಂತ್ರಿ ಆಗಿದ್ರು, ಅವರು ಕೊಟ್ಟ ಕಾರ್ಯಕ್ರಮದಿಂದ ರೊಚ್ಚಿಗೆದ್ದು ಜನ ಅವರನ್ನು ತಿರಸ್ಕರಿಸಿ ನಮಗೆ 136 ಜನ ಗೆಲ್ಲಿಸಿ ಕೊಟ್ಟಿದ್ದಾರೆ. 30 ವರ್ಷದಲ್ಲಿ 115 ಶಾಸಕರು ಒಂದೇ ಪಕ್ಷದಿಂದ ಆಯ್ಕೆಯಾಗಿಲ್ಲ. ನಾವು 136 ಜನ ಗೆದ್ದಿದ್ದರೂ ಸರ್ಕಾರ ತೆಗೆಯಲು ಒದ್ದಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮತ್ತೊಂದು ಗುಡ್‌ನ್ಯೂಸ್ – ಹೊಸ ವರ್ಷದಿಂದ್ಲೇ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು!

ಜಾತಿಗಣತಿ ಜಾರಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೆಲ ಸತ್ಯನಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡುವುದು ಕಷ್ಟ. ಸಮಯ ನೋಡಿ ಮಾತಾಡಬೇಕು. ಜಾತಿ ಗಣತಿ ವರದಿ ಜಾರಿಯಿಂದ ಆಗಬಾರದ್ದು ಏನೂ ಆಗಲ್ಲ. ಒಕ್ಕಲಿಗರು, ಲಿಂಗಾಯತರು ಜಾರಿ ಮಾಡುವುದು ಬೇಡ ಎಂದು ಅರ್ಜಿ ಕೊಟ್ಟಿದ್ದಾರೆ. ಆದರೆ ನನ್ನ ಪ್ರಕಾರ ಯಾರಿಗೂ ಅನ್ಯಾಯ ಆಗಲ್ಲ. ವರದಿ ಕ್ಯಾಬಿನೆಟ್‌ನಲ್ಲಿ ಸಲ್ಲಿಕೆ ಆಗುತ್ತೆ. ಅಲ್ಲಿ ಚರ್ಚೆ ಆಗುತ್ತೆ. ಅಂತಿಮವಾಗಿ ಸಿಎಂ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಯಾವ ಸಮಾಜಕ್ಕೂ ಅನ್ಯಾಯ ಆಗುವ ಅವಕಾಶ ಆಗಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್ ಅರೆಬಿಯನ್ ನೈಟ್ಸ್ ಕಥೆಯಂತಿದೆ: ದರ್ಶನ್ ಪರ ಸಿ.ವಿ ನಾಗೇಶ್ ವಾದ ಹೇಗಿತ್ತು?

TAGGED:B. S.YediyurappaChaluvaraya Swamyh d kumaraswamyHasanaಚೆಲುವರಾಯಸ್ವಾಮಿಬೊಮ್ಮಾಯಿಯಡಿಯೂರಪ್ಪಹಾಸನಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Man dies after setting himself on fire inside car in Wayanad
Crime

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

Public TV
By Public TV
52 minutes ago
DK Shivakumar 9
Dakshina Kannada

ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ: ಡಿಕೆಶಿ

Public TV
By Public TV
1 hour ago
Leopard Shivamogga Tiger and Lion Safari Tyavarekoppa
Districts

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!

Public TV
By Public TV
2 hours ago
West Indies vs Scotland
Latest

ಹೆಟ್ಮೈಯರ್‌ ಫಿಫ್ಟಿ, ಶೆಫರ್ಡ್‌ ಹ್ಯಾಟ್ರಿಕ್‌ ವಿಕೆಟ್‌ ದಾಳಿಗೆ ಸ್ಕಾಟ್ಲೆಂಡ್‌ ತತ್ತರ; ಇಂಡೀಸ್‌ಗೆ 35 ರನ್‌ಗಳ ಜಯ

Public TV
By Public TV
2 hours ago
team india blind twenty cricket world cup
Cricket

ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ವಿಶ್ವಕಪ್ ಗೆದ್ದ ಅಂಧ ಮಹಿಳೆಯರ ಕ್ರಿಕೆಟ್ ತಂಡದ ಆಟಗಾರ್ತಿಯರು

Public TV
By Public TV
3 hours ago
SG 50 Ball
Cricket

PublicTV Explainer: ಕ್ರಿಕೆಟ್ ಅಕಾಡೆಮಿಗಳ ಗೇಮ್‌ ಚೇಂಜರ್‌ ಲೆದರೆಟ್ ಬಾಲ್! 

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?