Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

Belgaum

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

Public TV
Last updated: October 19, 2025 6:02 pm
Public TV
Share
3 Min Read
Belagavi DCC Bank Election Laxman Savadi
SHARE

ಬೆಳಗಾವಿ: ಕುಂದಾನಗರಿ ಬೆಳಗಾವಿ (Belagavi) ಅಂದ್ರೆ ರಾಜಕೀಯ ಮನೆತನಗಳ ಸಮರ. ಅದರಲ್ಲೂ ಕತ್ತಿ- ಜಾರಕಿಹೊಳಿ ಕುಟುಂಬದ ಮಧ್ಯೆ ರಾಜಕೀಯ ಜಿದ್ದಾಜಿದ್ದಿ ತೀರಾ ಸಾಮಾನ್ಯ. ಒಬ್ಬರಿಗೊಬ್ಬರು ಕತ್ತಿ ಮಸಿಯುತ್ತಾ ಆಗಾಗ್ಗೆ ಕದನದಲ್ಲಿ ಕೆಲವರು ಜಾರಿ ಬೀಳುತ್ತಲೇ ಇರ್ತಾರೆ. ಇದೀಗ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ (DCC Bank Election) ಮತ್ತೊಮ್ಮೆ ಬದ್ಧವೈರಿಗಳ ಕದನಕ್ಕೆ ಅಣಿಯಾಗಿದೆ. ಇಂದು ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ನಡೆಯಿತು.

ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಿರುವ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಸವದಿ ಮತ್ತು ಕತ್ತಿ ಟೀಂ ಜೊತೆಗೆ ತೀವ್ರ ಕಾದಾಟಕ್ಕೆ ಸಾಕ್ಷಿಯಾಯಿತು. ಜಾರಕಿಹೊಳಿ ಸಹೋದರರು ಒಂದು ಬಣವಾದರೇ, ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ ಸವದಿ ಜಾರಕಿಹೊಳಿ ಬ್ರದರ್ಸಗೆ ತೊಡೆ ತಟ್ಟಿದ್ದಾರೆ. 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿ ಸಂಭ್ರಮಾಚರಣೆ ನಡೆಸಿದರು. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನದ ನಡುವೆ ಜಾರಕಿಹೊಳಿ ಬಣದವರು ಮತ್ತು ಸವದಿ-ಕತ್ತಿ ಬಣದ ಸದಸ್ಯರು ಕೈಕೈ ಮಿಲಾಯಿಸಿದರು. ಮತದಾರರಿಗೆ ಡೆಲಿಗೇಷನ್ ಪಾರ್ಮ್ ಕೊಡುತ್ತಿಲ್ಲ ಎಂದ ಜಾರಕಿಹೊಳಿ ಬಣದ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದರು. ನಂತರ ಜಾರಕಿಹೊಳಿ ಬಣದ ಕಾರ್ಯಕರ್ತರ ವಿರುದ್ಧ ರಾಯಭಾಗ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಸಗೌಡ ಆಸಂಗಿ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ, ಟ್ವೀಟ್ ಮಾಡುತ್ತಿದ್ದಾರೆ: ಡಿಕೆಶಿ

ಇನ್ನು ಮತದಾನದ ಹಕ್ಕಿಗಾಗಿ ಪಿಕೆಪಿಎಸ್ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಇದರಿಂದ ನಾಲ್ಕು ತಾಲೂಕಿನ ಫಲಿತಾಂಶದ ಕುರಿತು ಚುನಾವಣಾ ಫಲಿತಾಂಶವನ್ನು ಪ್ರಕಟಿಸದಂತೆ ಚುನಾವಣಾಧಿಕಾರಿಗಳಿಗೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ 4 ಕ್ಷೇತ್ರಗಳಾದ ನಿಪ್ಪಾಣಿ, ಕಿತ್ತೂರು, ಬೈಲಹೊಂಗಲ, ಹುಕ್ಕೇರಿ ಕ್ಷೇತ್ರದ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ನ್ಯಾಯಾಲಯದಲ್ಲಿ ಚುನಾವಣಾ ಫಲಿತಾಂಶ ಘೋಷಣೆ ಮಾಡದಂತೆ ಆದೇಶ ಬರುತ್ತಿದ್ದಂತೆ ನಾಲ್ಕು ತಾಲೂಕಿನ ಅಭ್ಯರ್ಥಿಗಳು ಸಂಭ್ರಮಾಚರಣೆ ಮಾಡಿದರು. ಇದನ್ನೂ ಓದಿ: ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

Belagavi DCC Bank Election Laxman Savadi 1

ರಾಮದುರ್ಗ ತಾಲೂಕಿನ ಫಲಿತಾಂಶ:
ಮಲಣ್ಣಾ ಯಾದವಾಡ – 19 ಮತಗಳು
ಶ್ರೀಕಾಂತ್ ಧವನ – 16 ಮತಗಳು
ಮಲ್ಲಣ್ಣಾ ಯಾದವಾಡ 3 ಮತಗಳಿಂದ ಗೆಲುವು

ಅಥಣಿ ತಾಲೂಕಿನ ಫಲಿತಾಂಶ:
ಲಕ್ಷ್ಮಣ ಸವದಿ- 122 ಮತಗಳು
ಮಹೇಶ್ ಕುಮಟಳ್ಳಿ – 3 ಮತಗಳು
ಲಕ್ಷ್ಮಣ ಸವದಿ 119 ಮತಗಳಿಂದ ಗೆಲುವು

ರಾಯಭಾಗ ತಾಲೂಕಿನ ಫಲಿತಾಂಶ:
ಅಪ್ಪಾಸಾಹೇಬ್ ಕುಲಗೋಡೆ – 120 ಮತಗಳು
ಬಸನಗೌಡ ಆಸಂಗಿ – 64 ಮತಗಳು
ಅಪ್ಪಾಸಾಹೇಬ್ ಕುಲಗೋಡೆ 56 ಮತಗಳಿಂದ ಗೆಲುವು

ಇನ್ನೂ 7 ಕ್ಷೇತ್ರಗಳಲ್ಲಿ ಅಥಣಿ, ರಾಯಬಾಗ, ರಾಮದುರ್ಗ 3 ಕ್ಷೇತ್ರಗಳ ಚುನಾವಣೆ ಫಲಿತಾಂಶ ಅಧಿಕೃತ ಘೋಷಣೆಯಾಗಿದ್ದು ಉಳಿದ ಹುಕ್ಕೇರಿ, ನಿಪ್ಪಾಣಿ, ಬೈಲಹೊಂಗಲ, ಕಿತ್ತೂರು ಕ್ಷೇತ್ರಗಳ 4ರ ಫಲಿತಾಂಶ ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಅಧಿಕೃತವಾಗಿ ಪ್ರಕಟ ಮಾಡುವಂತಿಲ್ಲ. ಹೀಗಾಗಿ ಬೆಳಗಾವಿ ಪೊಲೀಸರು ಬಿ.ಕೆ ಮಾಡಲ್ ಕಾಲೇಜು ಸುತ್ತಮುತ್ತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಕಳೆದ ಅಕ್ಟೋಬರ್‌ನಿಂದಲೇ ಹತ್ಯೆಗೆ ಸ್ಕೆಚ್‌, ಮರಣೋತ್ತರ ಪರೀಕ್ಷೆಯನ್ನ ನಾನು ನೋಡಬೇಕು ಎಂದಿದ್ದ ಮಹೇಂದ್ರ ರೆಡ್ಡಿ

ಒಟ್ಟಿನಲ್ಲಿ ಮತದಾನ ಶಾಂತಿಯುತವಾಗಿ ಜರುಗಿ 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ, 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿದೆ. ಇದನ್ನೂ ಓದಿ: ಮಳೆಯಾಟದಲ್ಲಿ ಗೆದ್ದ ಆಸ್ಟ್ರೇಲಿಯಾ – ಭಾರತದ ವಿರುದ್ಧ 7 ವಿಕೆಟ್‌ಗಳ ಗೆಲುವು

TAGGED:belagavicongressDCC Bank ElectionLaxman Savadiಕಾಂಗ್ರೆಸ್ಡಿಸಿಸಿ ಬ್ಯಾಂಕ್ ಚುನಾವಣೆಬೆಳಗಾವಿಲಕ್ಷö್ಮಣ್ ಸವದಿ
Share This Article
Facebook Whatsapp Whatsapp Telegram

Cinema news

vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post

You Might Also Like

security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
31 minutes ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
52 minutes ago
Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
2 hours ago
Yelahanka Suicide
Bengaluru City

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
3 hours ago
gyanesh kumar election commission
Latest

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ – ಇಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ

Public TV
By Public TV
3 hours ago
chitradurga accident
Chitradurga

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ದುರ್ಮರಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?