Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

Public TV
Last updated: December 9, 2024 4:00 pm
Public TV
Share
2 Min Read
Belagavi Legislative Assembly Session
SHARE

ಬೆಳಗಾವಿ: ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿರುವ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ (UT Khader) ಬಣ್ಣಿಸಿದರು.

ಬೆಳಗಾವಿಯಲ್ಲಿ ವಿಧಾನಸಭೆ ಸಭಾಧ್ಯಕ್ಷರಿಗೆ ನಿರ್ಮಿಸಿದ ನೂತನ ಪೀಠದ (Chair) ವಿಶೇಷತೆಯನ್ನು ಯುಟಿ ಖಾದರ್ ವಿವರಿಸಿದರು. ಈ ವೇಳೆ ಮಾತನಾಡಿದ ಅವರು, ವಿಧಾನಸೌಧವನ್ನು ಕಟ್ಟಿಸಿದ ದಿ.ಕೆಂಗಲ್ ಹನುಮಂತಯ್ಯನವರು (Kengal Hanumanthaiah) ಸಭಾಧ್ಯಕ್ಷ ಪೀಠದ ಬಗ್ಗೆ ಒಂದು ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು. ಅದರಂತೆ ಅವರು ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟ್ರಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿದ್ದರು. ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು. ರಾಷ್ಟ್ರಕೂಟರು ಹೊಂದಿದ್ದ ಗಂಡಭೇರುಂಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು. ಗಂಡಭೇರುಂಡ ಚಿಹ್ನೆಯನ್ನು ರಾಷ್ಟ್ರಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಗಿಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ ಎಂದರು. ಇದನ್ನೂ ಓದಿ: ಮೊದಲ ದಿನವೇ ಬಿಜೆಪಿ ಶಾಸಕರಲ್ಲಿ ಸಮನ್ವಯದ ಕೊರತೆ

Belagavi Legislative Assembly Session 1

ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ. ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ. ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದೆ. ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾರ್ಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ – 45 ದಿನಗಳಲ್ಲಿ 13,000 ರೈಲುಗಳ ಸಂಚಾರ

ಹೀಗೆ ನಮ್ಮ ದೇಶದ ಇತಿಹಾಸ ಹಾಗೂ ಧಾರ್ಮಿಕತೆಯ ಚಿಹ್ನೆಗಳ ಮಿಶ್ರಣ ರೂಪದಲ್ಲಿರುವ ಈ ಕೆತ್ತನೆಗಳನ್ನು ಬೀಟೆ ಮರದಲ್ಲಿ ಬೆಂಗಳೂರಿನ ವಿಧಾನಸೌಧದ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ. ಇದೇ ಉದ್ದೇಶದಿಂದ ಬೆಳಗಾವಿಯಲ್ಲಿಯ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ನೂತನವಾಗಿ ಅಳವಡಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕೊನೆಗೂ ಪಂಚಮಸಾಲಿ ಹೋರಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ಅನುಮತಿ

TAGGED:belagavilegislative assembly sessionUT Khaderಬೆಳಗಾವಿಬೆಳಗಾವಿ ಅಧಿವೇಶನಯುಟಿ ಖಾದರ್ವಿಧಾನಸಭೆ
Share This Article
Facebook Whatsapp Whatsapp Telegram

Cinema Updates

rajinikanth
ತಲೈವಾಗೆ ಯುವ ನಿರ್ದೇಶಕ ಆ್ಯಕ್ಷನ್ ಕಟ್
57 seconds ago
raashi khanna
ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ
40 minutes ago
Ruchi Gujjar
ಕಾನ್ 2025: ಕತ್ತಲ್ಲಿ ಮೋದಿ ಚಿತ್ರವಿರುವ ನೆಕ್ಲೆಸ್ ಧರಿಸಿ ನಟಿ ಗುಜ್ಜರ್ ವಾಕ್!
1 hour ago
DARSHAN
ದರ್ಶನ್‌ & ಗ್ಯಾಂಗ್‌ ಸದಸ್ಯರಿಗೆ 2 ತಿಂಗಳು ರಿಲೀಫ್‌
1 hour ago

You Might Also Like

Banu Mushtaq
Bengaluru City

ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ – ಸಿಎಂ, ಹೆಚ್‌ಡಿಕೆ ಅಭಿನಂದನೆ

Public TV
By Public TV
2 minutes ago
tourists vehicle gets stuck in a field in chikkamagaluru mudigere
Chikkamagaluru

ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ಬಂದು ನಿಂತ ಟಿಟಿ!

Public TV
By Public TV
4 minutes ago
Bank Mannager
Bengaluru Rural

ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ

Public TV
By Public TV
25 minutes ago
Jharkhand naxals killed
Crime

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

Public TV
By Public TV
43 minutes ago
Cyber Crime
Belgaum

ರಾಜಸ್ಥಾನ ತಂಡಕ್ಕೆ ಸೇರಿಸೋದಾಗಿ ರಾಜ್ಯಮಟ್ಟದ ಕ್ರಿಕೆಟಿಗನಿಗೆ 24 ಲಕ್ಷ ವಂಚನೆ

Public TV
By Public TV
1 hour ago
DK Suresh
Bengaluru City

ಬಿಜೆಪಿ ಅವಧಿಯಲ್ಲಿ ಮಳೆ ಬಂದಾಗ ಬೆಂಗಳೂರು ತೇಲುತ್ತಿತ್ತು: ಡಿಕೆ ಸುರೇಶ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?