Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!

Public TV
Last updated: August 22, 2017 3:34 pm
Public TV
Share
2 Min Read
CONGRESS
SHARE

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆಳ್ಳಂದೂರು ಕೆರೆಗೆ ನವ ಭಾರತ ಪ್ರಜಾ ಸತ್ತಾತ್ಮಕ ಪಕ್ಷ ಮಂಗಳವಾರ ‘ಕಾಂಗ್ರೆಸ್ ಕೆರೆ’ ಎಂದು ನಾಮಕರಣ ಮಾಡಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಬೆಳ್ಳಂದೂರು ಕೆರೆಯಲ್ಲಿ ನೊರೆ ಸಮಸ್ಯೆ ತಾಂಡವವಾಡುತ್ತಿದ್ದರೂ ಮುಕ್ತಿ ಕಲ್ಪಿಸದ ಕಾರಣ ಕಾಂಗ್ರೆಸ್ ಸರ್ಕಾರ ಕೆರೆ ಎಂದು ನಾಮಕರಣ ಮಾಡಲಾಗಿದೆ. ನಾಮಕರಣ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಸಂಸದ ಪಿ.ಸಿ. ಮೋಹನ್, ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಅವರ ವೇಷ ತೊಟ್ಟ ಮುಸುಕುದಾರಿ ಅತಿಥಿಗಳು ಭಾಗಿಯಾಗಿದ್ದಾರೆ.

ಪಕ್ಷದ ವತಿಯಿಂದ ಬೆಳ್ಳಂದೂರು ಕೊಡಿಯಿಂದ ಯಮಲೂರು ಕೋಡಿವರೆಗೆ ಮೆರವಣಿಗೆ ಮಾಡಲಾಯಿತು. ಈ ವೇಳೆ ಸರ್ಕಾರ, ಬಿಡಿಎ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಬೆಳ್ಳಂದೂರು ಕೆರೆ ಅಭಿವೃದ್ಧಿ ವಿಚಾರದಲ್ಲಿ ಹಸಿರು ನ್ಯಾಯ ಪೀಠಕ್ಕೆ ತಪ್ಪು ಮಾಹಿತಿ ನೀಡುತ್ತಿರುವ ಅಧಿಕಾರಿಗಳ ವಿರುದ್ಧವೂ ಜಾಥಾದಲ್ಲಿ ಕಿಡಿಕಾರಿದ್ರು.

e03b6b71 416b 400a a5f0 3c6d53603fec

 

ನ್ಯಾಯಾಧಿಕರಣದಲ್ಲಿ ಇಂದು ಏನಾಯ್ತು?: ಬೆಳ್ಳಂದೂರು ಕೆರೆಯ ಅಭಿವೃದ್ಧಿ ವಿಚಾರವಾಗಿ ಕ್ರಿಯಾವರದಿ ಸಲ್ಲಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರವಾಗಿ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಧಿಕರಣ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ನೇತೃತ್ವದಲ್ಲಿ ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದೆ. ಬಿಬಿಎಂಪಿ, ಬಿಡಬ್ಲ್ಯು ಎಸ್‍ಎಸ್‍ಬಿ, ಬಿಡಿಎ, ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒಟ್ಟಾಗಿ 10 ದಿನದಲ್ಲಿ ಕ್ರಿಯಾ ಯೋಜನೆ ತಯಾರಿಸಬೇಕು.

ವರದಿಯಲ್ಲಿ ಘನ ತಾಜ್ಯ ನಿರ್ವಹಣೆ, ಕೊಳಚೆ ನೀರು ಸಂಸ್ಕರಣೆ, ಚರಂಡಿ ನೀರು ತಡೆ ಸೇರಿದಂತೆ ಒಂದೇ ಬಾರಿ ಹೂಳು ತೆಗೆದು ಸ್ವಚ್ಛ ಮಾಡಲು ತೆಗೆದುಕೊಳ್ಳಬಹುದು ಕ್ರಮಗಳ ಕುರಿತು ಪ್ಲಾನ್ ರೂಪಿಸಿ ಅಂತ ನ್ಯಾ. ಸ್ವತಂತ್ರ ಕುಮಾರ್ ನೇತೃತ್ವದ ಪೀಠ ಅಧಿಕಾರಿಗಳಿಗೆ ಸೂಚನೆ ನೀಡಿದೆ. ವಿಚಾರಣೆ ಆರಂಭದಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ನ್ಯಾಯಾಧಿಕರಣ ಇದುವರೆಗೂ ಏನೆಲ್ಲ ಕೆಲಸ ಮಾಡಲಾಗಿದೆ ಅಂತಾ ಪ್ರಶ್ನಿಸಿತು.

ಈ ವೇಳೆ ಅಧಿಕಾರಿಗಳು ನ್ಯಾಯಾಧಿಕರಣ ನೀಡಿದ ಎಲ್ಲ ಕಾರ್ಯ ಮಾಡಲಾಗಿದೆ ಅಂತ ಉತ್ತರಿಸಿದ್ರು. ಇದಕ್ಕೆ ಗರಂ ಆದ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಒಂದು ಕೆಜಿ ಕಸ ಇಲ್ಲವಾದ್ರೆ ನಮ್ಮ ಅಧಿಕಾರಿಗಳನ್ನು ಕಳುಹಿಸಿ ವಾಸ್ತವ ವರದಿ ತರಿಸಲಾಗುತ್ತೆ ಎಂದ್ರು. ಈ ವೇಳೆ ಅಧಿಕಾರಿಗಳು ಕೆಲಸ ಪ್ರಗತಿಯಲ್ಲಿದೆ ಅಂತಾ ಪರಿಸ್ಥಿತಿ ನಿಭಾಯಿಸಿದ್ರು.

 

ಇನ್ನು ಅಫಿಡವಿಟ್ ಸಲ್ಲಿಸುವುದು ಬಿಟ್ಟು ಕಾರ್ಯನ್ಮುಕರಾಗಿ ಕೆಲಸ ಮಾಡಿ. ಅಧಿಕಾರಿಗಳ ವರದಿ ತಯಾರಿಸಿ ಅವುಗಳನ್ನು ಪ್ರತಿವಾದಿಗಳಿಗೆ ನೀಡಿ. 10 ದಿನಗಳಲ್ಲಿ ಸುದೀರ್ಘ ವರದಿ ನ್ಯಾಯಧಿಕರಣ ಕ್ಕೆ ಸಲ್ಲಿಸಬೇಕು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಂತ ಅಧಿಕಾರಿಗಳಿಗೆ ನ್ಯಾಯಾಧಿಕರಣ ಸೂಚಿಸಿದೆ. ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್ 8 ಮುಂದೂಡಿದ ನ್ಯಾಯಾಧಿಕರಣ, ಮುಂದಿನ ವಿಚಾರಣೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥ ಲಕ್ಷ್ಮಣ್ ಖುದ್ದು ಹಾಜರಾಗಬೇಕು ಎಂದು ಸೂಚಿಸಿದೆ.

ಕೆರೆ ವ್ಯಾಪ್ತಿಯಲ್ಲಿನ ಅಪಾರ್ಟ್ ಮೆಂಟ್ ಗಳಿಗೆ, ಕೆರೆಗೆ ಕೊಳಚೆ ನೀರು ಹರಿ ಬಿಡಲಾಗುವ ಅಪಾರ್ಟ್ ಮೆಂಟ್ ಗಳಿಗೆ, ಘನತಾಜ್ಯ ಸಂಸ್ಕರಣಾ ಘಟಕ ಅಳವಡಿಸದ ಅಪಾರ್ಟ್ ಮೆಂಟ್ ಗಳಿಗೆ ನೋಟಿಸ್ ಜಾರಿ ಅಂತ ಅಧಿಕಾರಿಗಳಿಗೆ ನ್ಯಾಯಾಧಿಕರಣದ ಖಡಕ್ ಸೂಚನೆ ನೀಡಿದೆ.

ಒಂದು ತಿಂಗಳೊಳಗೆ ಸಂಸ್ಕರಣಾ ಘಟಕ ಅಳವಡಿಸಿಕೊಳ್ಳಬೇಕು. ಅಳವಡಿಸಿಕೊಂಡಿರುವ ಸಂಸ್ಕರಣಾ ಘಟಕ ಚಾಲನೆಯಲ್ಲಿರಬೇಕು. ನಿಯಮ ಪಾಲಿಸದ ಅಪಾಟ್ರ್ಮೆಂಟ್‍ಗಳಿಗೆ ನೀರು ವಿದ್ಯುತ್ ಕಟ್ ಮಾಡಿ ಅಂತ ಮೌಖಿಕವಾಗಿ ಅಧಿಕಾರಿಗಳಿಗೆ ನ್ಯಾಯಾಧಿಕರಣ ಸೂಚಿಸಿದೆ.

https://www.youtube.com/watch?v=syYAEeLN9wc

https://www.youtube.com/watch?v=SxvNEB7nWI0

https://www.youtube.com/watch?v=NF8nmES0nO4

https://www.youtube.com/watch?v=uapgPEwN7oY

 

TAGGED:Bellandur lakebengalurucongressNGTpublictvಎನ್‍ಜಿಟಿಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುಬೆಳ್ಳಂದೂರು ಕೆರೆ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
6 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
9 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
10 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
10 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
6 hours ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
7 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
6 hours ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
6 hours ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
7 hours ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?