Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!

Bengaluru City

ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!

Public TV
Last updated: August 22, 2017 3:34 pm
Public TV
Share
2 Min Read
CONGRESS
SHARE

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆಳ್ಳಂದೂರು ಕೆರೆಗೆ ನವ ಭಾರತ ಪ್ರಜಾ ಸತ್ತಾತ್ಮಕ ಪಕ್ಷ ಮಂಗಳವಾರ ‘ಕಾಂಗ್ರೆಸ್ ಕೆರೆ’ ಎಂದು ನಾಮಕರಣ ಮಾಡಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಬೆಳ್ಳಂದೂರು ಕೆರೆಯಲ್ಲಿ ನೊರೆ ಸಮಸ್ಯೆ ತಾಂಡವವಾಡುತ್ತಿದ್ದರೂ ಮುಕ್ತಿ ಕಲ್ಪಿಸದ ಕಾರಣ ಕಾಂಗ್ರೆಸ್ ಸರ್ಕಾರ ಕೆರೆ ಎಂದು ನಾಮಕರಣ ಮಾಡಲಾಗಿದೆ. ನಾಮಕರಣ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಸಂಸದ ಪಿ.ಸಿ. ಮೋಹನ್, ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಅವರ ವೇಷ ತೊಟ್ಟ ಮುಸುಕುದಾರಿ ಅತಿಥಿಗಳು ಭಾಗಿಯಾಗಿದ್ದಾರೆ.

ಪಕ್ಷದ ವತಿಯಿಂದ ಬೆಳ್ಳಂದೂರು ಕೊಡಿಯಿಂದ ಯಮಲೂರು ಕೋಡಿವರೆಗೆ ಮೆರವಣಿಗೆ ಮಾಡಲಾಯಿತು. ಈ ವೇಳೆ ಸರ್ಕಾರ, ಬಿಡಿಎ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಬೆಳ್ಳಂದೂರು ಕೆರೆ ಅಭಿವೃದ್ಧಿ ವಿಚಾರದಲ್ಲಿ ಹಸಿರು ನ್ಯಾಯ ಪೀಠಕ್ಕೆ ತಪ್ಪು ಮಾಹಿತಿ ನೀಡುತ್ತಿರುವ ಅಧಿಕಾರಿಗಳ ವಿರುದ್ಧವೂ ಜಾಥಾದಲ್ಲಿ ಕಿಡಿಕಾರಿದ್ರು.

e03b6b71 416b 400a a5f0 3c6d53603fec

 

ನ್ಯಾಯಾಧಿಕರಣದಲ್ಲಿ ಇಂದು ಏನಾಯ್ತು?: ಬೆಳ್ಳಂದೂರು ಕೆರೆಯ ಅಭಿವೃದ್ಧಿ ವಿಚಾರವಾಗಿ ಕ್ರಿಯಾವರದಿ ಸಲ್ಲಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರವಾಗಿ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಧಿಕರಣ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ನೇತೃತ್ವದಲ್ಲಿ ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದೆ. ಬಿಬಿಎಂಪಿ, ಬಿಡಬ್ಲ್ಯು ಎಸ್‍ಎಸ್‍ಬಿ, ಬಿಡಿಎ, ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒಟ್ಟಾಗಿ 10 ದಿನದಲ್ಲಿ ಕ್ರಿಯಾ ಯೋಜನೆ ತಯಾರಿಸಬೇಕು.

ವರದಿಯಲ್ಲಿ ಘನ ತಾಜ್ಯ ನಿರ್ವಹಣೆ, ಕೊಳಚೆ ನೀರು ಸಂಸ್ಕರಣೆ, ಚರಂಡಿ ನೀರು ತಡೆ ಸೇರಿದಂತೆ ಒಂದೇ ಬಾರಿ ಹೂಳು ತೆಗೆದು ಸ್ವಚ್ಛ ಮಾಡಲು ತೆಗೆದುಕೊಳ್ಳಬಹುದು ಕ್ರಮಗಳ ಕುರಿತು ಪ್ಲಾನ್ ರೂಪಿಸಿ ಅಂತ ನ್ಯಾ. ಸ್ವತಂತ್ರ ಕುಮಾರ್ ನೇತೃತ್ವದ ಪೀಠ ಅಧಿಕಾರಿಗಳಿಗೆ ಸೂಚನೆ ನೀಡಿದೆ. ವಿಚಾರಣೆ ಆರಂಭದಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ನ್ಯಾಯಾಧಿಕರಣ ಇದುವರೆಗೂ ಏನೆಲ್ಲ ಕೆಲಸ ಮಾಡಲಾಗಿದೆ ಅಂತಾ ಪ್ರಶ್ನಿಸಿತು.

ಈ ವೇಳೆ ಅಧಿಕಾರಿಗಳು ನ್ಯಾಯಾಧಿಕರಣ ನೀಡಿದ ಎಲ್ಲ ಕಾರ್ಯ ಮಾಡಲಾಗಿದೆ ಅಂತ ಉತ್ತರಿಸಿದ್ರು. ಇದಕ್ಕೆ ಗರಂ ಆದ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಒಂದು ಕೆಜಿ ಕಸ ಇಲ್ಲವಾದ್ರೆ ನಮ್ಮ ಅಧಿಕಾರಿಗಳನ್ನು ಕಳುಹಿಸಿ ವಾಸ್ತವ ವರದಿ ತರಿಸಲಾಗುತ್ತೆ ಎಂದ್ರು. ಈ ವೇಳೆ ಅಧಿಕಾರಿಗಳು ಕೆಲಸ ಪ್ರಗತಿಯಲ್ಲಿದೆ ಅಂತಾ ಪರಿಸ್ಥಿತಿ ನಿಭಾಯಿಸಿದ್ರು.

 

ಇನ್ನು ಅಫಿಡವಿಟ್ ಸಲ್ಲಿಸುವುದು ಬಿಟ್ಟು ಕಾರ್ಯನ್ಮುಕರಾಗಿ ಕೆಲಸ ಮಾಡಿ. ಅಧಿಕಾರಿಗಳ ವರದಿ ತಯಾರಿಸಿ ಅವುಗಳನ್ನು ಪ್ರತಿವಾದಿಗಳಿಗೆ ನೀಡಿ. 10 ದಿನಗಳಲ್ಲಿ ಸುದೀರ್ಘ ವರದಿ ನ್ಯಾಯಧಿಕರಣ ಕ್ಕೆ ಸಲ್ಲಿಸಬೇಕು. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಂತ ಅಧಿಕಾರಿಗಳಿಗೆ ನ್ಯಾಯಾಧಿಕರಣ ಸೂಚಿಸಿದೆ. ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್ 8 ಮುಂದೂಡಿದ ನ್ಯಾಯಾಧಿಕರಣ, ಮುಂದಿನ ವಿಚಾರಣೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥ ಲಕ್ಷ್ಮಣ್ ಖುದ್ದು ಹಾಜರಾಗಬೇಕು ಎಂದು ಸೂಚಿಸಿದೆ.

ಕೆರೆ ವ್ಯಾಪ್ತಿಯಲ್ಲಿನ ಅಪಾರ್ಟ್ ಮೆಂಟ್ ಗಳಿಗೆ, ಕೆರೆಗೆ ಕೊಳಚೆ ನೀರು ಹರಿ ಬಿಡಲಾಗುವ ಅಪಾರ್ಟ್ ಮೆಂಟ್ ಗಳಿಗೆ, ಘನತಾಜ್ಯ ಸಂಸ್ಕರಣಾ ಘಟಕ ಅಳವಡಿಸದ ಅಪಾರ್ಟ್ ಮೆಂಟ್ ಗಳಿಗೆ ನೋಟಿಸ್ ಜಾರಿ ಅಂತ ಅಧಿಕಾರಿಗಳಿಗೆ ನ್ಯಾಯಾಧಿಕರಣದ ಖಡಕ್ ಸೂಚನೆ ನೀಡಿದೆ.

ಒಂದು ತಿಂಗಳೊಳಗೆ ಸಂಸ್ಕರಣಾ ಘಟಕ ಅಳವಡಿಸಿಕೊಳ್ಳಬೇಕು. ಅಳವಡಿಸಿಕೊಂಡಿರುವ ಸಂಸ್ಕರಣಾ ಘಟಕ ಚಾಲನೆಯಲ್ಲಿರಬೇಕು. ನಿಯಮ ಪಾಲಿಸದ ಅಪಾಟ್ರ್ಮೆಂಟ್‍ಗಳಿಗೆ ನೀರು ವಿದ್ಯುತ್ ಕಟ್ ಮಾಡಿ ಅಂತ ಮೌಖಿಕವಾಗಿ ಅಧಿಕಾರಿಗಳಿಗೆ ನ್ಯಾಯಾಧಿಕರಣ ಸೂಚಿಸಿದೆ.

https://www.youtube.com/watch?v=syYAEeLN9wc

https://www.youtube.com/watch?v=SxvNEB7nWI0

https://www.youtube.com/watch?v=NF8nmES0nO4

https://www.youtube.com/watch?v=uapgPEwN7oY

 

TAGGED:Bellandur lakebengalurucongressNGTpublictvಎನ್‍ಜಿಟಿಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುಬೆಳ್ಳಂದೂರು ಕೆರೆ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?